ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, 5 ಸಾವಿರ ರೂಪಾಯಿ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಿದೆ.
state Jun 30, 2020, 4:22 PM IST
ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಯಾಗುವ ಬಗ್ಗೆ ಉಸ್ತುವಾರಿ ಸಚಿವ ಆರ್ ಅಶೋಕ್ ನೀಡಿದ್ದಾರೆ. ಜುಲೈ 7 ರ ಬಳಿಕ ಲಾಕ್ಡೌನ್ ಪಕ್ಕಾ ಎನ್ನಲಾಗುತ್ತಿದೆ.
state Jun 30, 2020, 3:41 PM IST
ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಬಗ್ಗೆ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಒಂದು ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ನಿವಾಸದಲ್ಲಿ ನಡೆದ ಸಭೆಯ ಇನ್ ಸೈಡ್ ಮಾಹಿತಿ ಈ ಕೆಳಗಿನಂತಿದೆ.
state Jun 30, 2020, 2:46 PM IST
ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಎಸ್ಎಸ್ಲ್ಸಿ ಪರೀಕ್ಷೆ ಮುಗಿದ ನಂತರ ಮತ್ತೆ ಲಾಕ್ಡೌನ್ ಜಾರಿ ಮಾಡುವ ಸುಳಿವನ್ನು ಸರ್ಕಾರ ನೀಡಿದೆ.
state Jun 30, 2020, 2:05 PM IST
ಕೊರೋನಾ ಸೋಂಕು ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಟೊಂಕ ಕಟ್ಟಿನಿಂತಿರುವ ಸಮಯದಲ್ಲಿ ಇಲ್ಲಿನ ತಾಲೂಕು ಕಚೇರಿಯಲ್ಲಿಯೇ ಕೊರೋನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ.
Karnataka Districts Jun 30, 2020, 11:27 AM IST
ಬುಧವಾರದಿಂದ ಜಾರಿಗೆ ಬರುವ ಅನ್ಲಾಕ್ 2.0 ಸಂಬಂಧ ಕೇಂದ್ರ ಗೃಹ ಸಚಿವಾಲಯ ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೆಲವೊಂದು ಸಣ್ಣಪುಟ್ಟಬದಲಾವಣೆ ಬಿಟ್ಟರೆ ಅನ್ಲಾಕ್ 1ರಲ್ಲಿ ಎಲ್ಲಾ ನಿಯಮಗಳು ಮುಂದುವರೆಯಲಿವೆ. ಕೊರೋನಾ ವೈರಸ್ ಅಬ್ಬರ ದೇಶದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜು.31ರವರೆಗೂ ಶಾಲೆ- ಕಾಲೇಜು, ಶೈಕ್ಷಣಿಕ ಹಾಗೂ ಕೋಚಿಂಗ್ ಸಂಸ್ಥೆಗಳನ್ನು ಆರಂಭಿಸದೇ ಇರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
India Jun 30, 2020, 11:05 AM IST
ಕೊರೋನಾ ಸೋಂಕು ವೈರಸ್ ಸೊಂಕು ಹರಡುವಿಕೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದಂಚಿನಲ್ಲಿರುವ ಕೊಡಗಿನ ಗಡಿಪ್ರದೇಶವಾದ ಕುಟ್ಟಪಟ್ಟಣದಲ್ಲಿ ವಾರದ ಮಂಗಳವಾರ ಹಾಗೂ ಭಾನುವಾರ ಎಲ್ಲ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಸ್ವಯಂ ಲಾಕ್ಡೌನ್ ಮಾಡಲು ಸ್ಥಳೀಯ ಸಂಘ ಸಂಸ್ಥೆ ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತ ನಿರ್ಧಾರ ಕೈಗೊಂಡಿದ್ದು, ಈ ನಿರ್ಧಾರವನ್ನು ಕುಟ್ಟಗ್ರಾ.ಪಂ. ವ್ಯಾಪ್ತಿಗೆ ಅನ್ವಯಿಸುವಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Karnataka Districts Jun 30, 2020, 9:53 AM IST
ಕಾಪುವಿನ ಪಾದೂರು ಗ್ರಾಮದ ಕೇಂದ್ರ ಸರ್ಕಾರ ಸ್ವಾಮ್ಯದ ಕಚ್ಚಾತೈಲ ಸಂಗ್ರಹಾಗಾರ ಐಎಸ್ಪಿಆರ್ಎಲ್ ಪರಿಸರದಲ್ಲಿ ಸೋಮವಾರ ಮಧ್ಯಾಹ್ನ ವಿಚಿತ್ರ ವಾಸನೆಯೊಂದು ಕಂಡು ಬಂದಿದ್ದು, ಸ್ಥಳೀಯರು ಅನಿಲ ಸೋರಿಕೆಯ ಭೀತಿ ವ್ಯಕ್ತಪಡಿಸಿದ್ದಾರೆ.
Karnataka Districts Jun 30, 2020, 9:14 AM IST
ಸೋಮವಾರ ನಡೆದ ಎಸ್ಎಸ್ಎಲ್ಸಿಯ ವಿಜ್ಞಾನ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 109 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಕಾಪು ಕ್ಷೇತ್ರದ ವಿದ್ಯಾರ್ಥಿನಿಯೊಬ್ಬಳಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆಕೆಗೆ ಈ ಪರೀಕ್ಷೆ ಬರೆಯುವುದಕ್ಕೆ ಅನಿವಾರ್ಯವಾಗಿ ಅವಕಾಶ ಸಿಗಲಿಲ್ಲ.
Karnataka Districts Jun 30, 2020, 8:27 AM IST
ಕೊರೋನಾ ನಿಗ್ರಹಕ್ಕೆ 3 ಮೆಗಾ ನಿರ್ಧಾರ| ಸೋಂಕು ತಡೆಗೆ ಹೋರಾಟ- ಕೊರೋನಾ ಸಮುದಾಯಕ್ಕೆ ಹರಡಿದೆಯೇ ಎಂದು ಪರೀಕ್ಷಿಸಲು ಟಾಸ್ಕ್ಫೋರ್ಸ್ ಸಭೆಯಲ್ಲಿ ಮಹತ್ವದ ನಿರ್ಧಾರ|
state Jun 30, 2020, 7:34 AM IST
ಪುತ್ರನೋರ್ವ ಅನಾರೋಗ್ಯಪೀಡಿತ ತಂದೆಯನ್ನು ಲಾಡ್ಜ್ನಿಂದ ಬೆತ್ತಲೆಯಾಗಿ ಎಳೆದುತಂದು ರಸ್ತೆಬದಿಯಲ್ಲಿ ಬಿಟ್ಟು ಪರಾರಿಯಾಗಿರುವ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
Karnataka Districts Jun 30, 2020, 7:24 AM IST
ಜುಲೈ, ಆಗಸ್ಟಲ್ಲಿ ಮಹಾಸ್ಫೋಟ; ವಾರಕ್ಕೆ 2 ದಿನ ಲಾಕ್ಡೌನ್?| 6 ತಿಂಗಳು ಇದೇ ಸ್ಥಿತಿ: ರಾಜ್ಯ ಸರ್ಕಾರ ಮುನ್ನೆಚ್ಚರಿಕೆ
state Jun 30, 2020, 7:13 AM IST
ಶಿಕ್ಷಕರು ಅಂದ್ರೆ ಸಮಾಜದಲ್ಲಿ ಅಪಾರ ಗೌರವ,ಸೂಕ್ತ ಸ್ಥಾನಮಾನವಿರುತ್ತದೆ. ಅಲ್ಲದೇ ಶಿಕ್ಷಕರ ಬದುಕು ತುಂಭಾ ಸುಲಭವಾದದ್ದು, ನಿತ್ಯ ಶಾಲೆಯಲ್ಲಿ ಗಂಟೆ ಹೊಡೆಯಿರಿ, ಸಂಬಳ ತಗೋಳಿ ಎಂಬ ಹುಡುಗಾಟಿಕೆಯ ಮಾತುಗಳು ಸಾಮಾನ್ಯವಾಗಿದ್ದವು. ಆದ್ರೆ, ಕೊರೋನ ಹರಡದಂತೆ ಭಾರತ ಲಾಕ್ ಡೌನ್ ಆದಾಗಿನಿಂದ ಶಾಲೆಗಳು ಓಪನ್ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಸಹ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ದುಸ್ತರವಾಗಿದೆ.
state Jun 29, 2020, 5:06 PM IST
ಬೆಂಗಳೂರಿನಲ್ಲಿ ಕೊರೋನಾ ಆತಂಕ ಹೆಚ್ಚಾಗುತ್ತಿರುವ ಕಾರಣ ಜನ ತಮ್ಮ ತಮ್ಮ ಊರುಗಳತ್ತ ಮುಖಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಬರದ ಹಿನ್ನಲೆಯಲ್ಲಿ ಲಾಕ್ಡೌನ್ ಅವಧಿ ಹೆಚ್ಚಾಗುತ್ತಿದೆ. ಇಷ್ಟೇ ಅಲ್ಲ ಕೆಲ ನಿಯಮಗಳು ಬದಲಾಗುತ್ತಿದೆ. ಗುಜರಾತ್ ಮಾಜಿ ಸಿಎಂಗೆ ಕೊರೋನಾ ವಕ್ಕರಿಸಿದೆ. ಇತ್ತ ಮನೆಯಲ್ಲೇ ಕೊರೋನಾ ತಪಾಸಣೆ ನಡೆಸುವ ಕಿಟ್ ಮಾರುಕಟ್ಟೆ ಪ್ರವೇಶಿಸುತ್ತಿದೆ. ಜೂನ್ ತಿಂಗಳ ಕರೆಂಟ್ ಬಿಲ್ ನೋಡಿ ಬೆಜ್ಜಿ ಬಿದ್ದ ಸ್ಯಾಂಡಲ್ವುಡ್ ನಟಿ. ಜೂನ್ 29ರಂದು ಸದ್ದು ಮಾಡಿದ ಟಾಪ್ 10 ಸುದ್ದಿ ಇಲ್ಲಿವೆ.
News Jun 29, 2020, 4:59 PM IST
ವೈವಾಹಿಕ ಬದುಕಿಗೆ ಕಾಲಿಟ್ಟ ನಂತರ ಮುಂಬೈನಲ್ಲಿ ವಾಸವಿರುವ ಸಿಹಿ-ಕಹಿ ಚಂದ್ರು ಪುತ್ರಿ ಹಿತಾ ಈಗ ಫಿಟ್ನೆಸ್ ಫ್ರೀಕ್ ಅಗಿದ್ದಾರೆ. ಲಾಕ್ಡೌನ್ ಪ್ರಾರಂಭದಿಂದಲೂ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದೇ ಇದಕ್ಕೆಲ್ಲಾ ಕಾರಣ ಅಂತಾರೆ ನೋಡಿ....
Sandalwood Jun 29, 2020, 4:46 PM IST