Asianet Suvarna News Asianet Suvarna News
4697 results for "

ಲಾಕ್‌ಡೌನ್

"
IPS Alok Kumar encourages quarantined police and teach them YogaIPS Alok Kumar encourages quarantined police and teach them Yoga

ಕ್ವಾರೆಂಟೈನ್‌ನಲ್ಲಿರುವ ಪೊಲೀಸರಿಗೆ ಯೋಗ ಟೀಚರ್ ಆದ IPS ಅಲೋಕ್ ಕುಮಾರ್

ಹೆಡ್‌ಕಾನ್ಸ್ಟೇಬಲ್ ಆತ್ಮಹತ್ಯೆಯಿಂದ ಧೈರ್ಯಗುಂದಿ ಕೆಎಸ್‌ಆರ್‌ಪಿ ಸಿಬ್ಬಂದಿಗೆ ಐಪಿಎಸ್ ಅಲೋಕ್ ಕುಮಾರ್ ಧೈರ್ಯ ತುಂಬಿದ್ದಾರೆ. ಕ್ವಾರೆಂಟೈನ್‌ನಲ್ಲಿರುವ ಸಿಬ್ಬಂದಿಯನ್ನು ಭೇಟಿಯಾಗಿ ಯೋಗವನ್ನೂ ಕಲಿಸಿ, ಆತ್ಮಸ್ಥೈರ್ಯ ತುಂಬಿದ್ದಾರೆ.

Karnataka Districts Jun 24, 2020, 12:28 PM IST

Decision about starting Namma metro service to be decided in cabinet meetingDecision about starting Namma metro service to be decided in cabinet meeting

ನಮ್ಮ ಮೆಟ್ರೋ ಸಂಚಾರ ಪುನರಾರಂಭ ಬಗ್ಗೆ ನಾಳೆ ಮಹತ್ವದ ನಿರ್ಧಾರ..!

ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಲಾಕ್‌ಡೌನ್‌ ಜಾರಿಯ ಸಂಬಂಧ ಪ್ರಮುಖ ತೀರ್ಮಾನ ನಾಳೆ ಹೊರ ಬೀಳಲಿದೆ. ಮಹಾನಗರಿಯಲ್ಲಿ ಈಗಾಗಲೇ ಕೊರೋನಾ ಅಟ್ಟಹಾಸ ಅಪಾಯಕಾರಿಯಾಗಿ ಮುಂದುವರಿದ ನಿಟ್ಟಿನಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭ ಇನ್ನಷ್ಟು ತಡವಾಗಲಿದೆಯಾ..? ಇಲ್ಲಿ ಓದಿ

Karnataka Districts Jun 24, 2020, 11:46 AM IST

Covid 19 Ramanagar Lockdown till july 1Covid 19 Ramanagar Lockdown till july 1
Video Icon

ಮಾಗಡಿ ಆಯ್ತು, ರಾಮನಗರವೂ ಲಾಕ್‌ಡೌನ್; ಅಂಗಡಿ ತೆರೆಯುವುದಕ್ಕೂ ಟೈಂ ಲಿಮಿಟ್

ರಾಮನಗರದಲ್ಲಿ ಕಳೆದ 20 ದಿನಗಳಲ್ಲಿ ಸೋಂಕು 100 ರ ಗಡಿ ದಾಟಿದೆ.  ಇಂದಿನಿಂದ ರಾಮನಗರವನ್ನು ಲಾಕ್‌ಡೌನ್ ಮಾಡಲು ಜನ ಸ್ವಯಂಪ್ರೇರಿತವಾಗಿ ನಿರ್ಧರಿಸಿದ್ದಾರೆ. ಬೆಳಿಗ್ಗೆ 7 ರಿಂದ 11 ಗಂಟೆವರೆಗೆ ಮಾತ್ರ ಅಂಗಡಿಗಳು ಓಪನ್ ಆಗಿರಲಿವೆ. ಜುಲೈ 1 ರವರೆಗೂ ಕೂಡಾ ರಾಮನಗರ ಲಾಕ್‌ಡೌನ್ ಆಗಿರಲಿದೆ. ನಿನ್ನೆ ಮಾಗಡಿ ಲಾಕ್‌ಡೌನ್ ಆಗಿತ್ತು. ಇಂದು ರಾಮನಗರ ಲಾಕ್‌ಡೌನ್ ಆಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

state Jun 24, 2020, 11:27 AM IST

Auto driver in Udupi keep sanitizer in vehicle to fight covid19Auto driver in Udupi keep sanitizer in vehicle to fight covid19

ಬಡ​ಗು​ಬೆ​ಟ್ಟು ಬಶೀರರ ಆಟೋದಲ್ಲಿ ಕೊರೋನಾ ಹರಡೋದಿಲ್ಲ!

ಕೆಲವು ಆಟೋ ಚಾಲಕರು ತಮ್ಮ ರಿಕ್ಷಾದಲ್ಲಿ ಸ್ಯಾನಿಟೈಸರ್‌ ಬಾಟಲಿಗಳನ್ನಿಟ್ಟುಕೊಂಡು ಪ್ರಯಾಣಿಕರ ಕೈಗೆ ಹಾಕಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಉಡುಪಿ ತಾಲೂಕಿನ ಬಡಗುಬೆಟ್ಟು ಗ್ರಾಮದ ರಾಜೀವನಗರದ ಆಟೋ ಚಾಲಕ ಬಶೀರ್‌ ಅಹ್ಮದ್‌ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಇವರ ಆಟೋದಲ್ಲಿ ಸುರಕ್ಷತೆಗೆ ಮೊದಲ ಆದ್ಯತೆ. ಇಲ್ಲಿವೆ ಫೋಟೋಸ್

Karnataka Districts Jun 24, 2020, 8:51 AM IST

Health Minister Sriramulu clues of going back to Lockdown modeHealth Minister Sriramulu clues of going back to Lockdown mode
Video Icon

ಲಾಕ್‌ಡೌನ್ ಸುಳಿವು ಕೊಟ್ಟ ಸಚಿವ ಶ್ರೀರಾಮುಲು

ಕರುನಾಡಿಗೆ ಇದುವರೆಗೂ 9399 ಮಂದಿಗೆ ಸೋಂಕು ತಗುಲಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಲಾಕ್‌ಡೌನ್ ಪಕ್ಕಾ ಎನ್ನುವ ಸೂಚನೆ ಕೊಟ್ಟಿದ್ದಾರೆ ಆರೋಗ್ಯ ಸಚಿವ ಶ್ರೀರಾಮುಲು. ಹೆಮ್ಮಾರಿಗೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ ನಡೆಸುತ್ತಿದೆ. ಮತ್ತೆ ಲಾಕ್‌ಡೌನ್ ಆಗುವ ಸಾಧ್ಯತೆ ನಿಚ್ಚಳವಾಗಿದೆ. ಶ್ರೀರಾಮುಲು ಮಾತುಗಳು ಇಲ್ಲಿವೆ ನೋಡಿ..! 

state Jun 23, 2020, 6:24 PM IST

Why Indira Gandhi imposed Emergency in India year 1975Why Indira Gandhi imposed Emergency in India year 1975

ಲಾಕ್‌ಡೌನ್ ನಿರ್ಬಂಧವೇ ಕಹಿಯಾಗಿದ್ದ ನಮಗೆ, 1975ರ ತುರ್ತು ಪರಿಸ್ಥಿತಿ ಊಹಿಸಲು ಸಾಧ್ಯವೇ?

ನೋವು-ನಲಿವು, ಆರೋಪ-ಪ್ರತ್ಯಾರೋಪ ಹೀಗೆ ಎಲ್ಲವನ್ನು ಸೋಶಿಯಲ್ ಮೀಡಿಯಾದಿಂದಲೇ ಅರ್ಥಮಾಡಿಕೊಳ್ಳವು ಕಾಲ ಇದು. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅತೀಯಾಗಿ ಅನುಭವಿಸುತ್ತಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಆದರೆ 1975ರಲ್ಲಿ ತುರ್ತು ಪರಿಸ್ಥಿತಿ ಹೇರಿ ಎಲ್ಲಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದ ಕರಾಳ ಸಂದರ್ಭ ಎಷ್ಟು ಘನಘೋರ ಎಂಬುದನ್ನು ಊಹಿಸಲು ಅಸಾಧ್ಯ.  ಸ್ವಾತಂತ್ರ್ಯವನ್ನೇ ಕಿತ್ತುಕೊಂಡ ತುರ್ತು ಪರಿಸ್ಥಿತಿಗೆ  ಇಂದಿರಾ ಗಾಂಧಿ ನೀಡಿದ ಕಾರಣಗಳೇ ವಿಚಿತ್ರ.

India Jun 23, 2020, 5:32 PM IST

Karnataka coronavirus to puri jagannath rath yatra top 10 news of june 23Karnataka coronavirus to puri jagannath rath yatra top 10 news of june 23

ರಾಜ್ಯಕ್ಕೆ ಮತ್ತೆ ಲಾಕ್‌ಡೌನ್ ಸಂಕಷ್ಟ, ಪುರಿ ರಥ ಯಾತ್ರೆಗೆ ಭಕ್ತರಿಗಿಲ್ಲ ಪ್ರವೇಶ; ಜೂ.23ರ ಟಾಪ್ 10 ಸುದ್ದಿ!

ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಲಾಕ್‌ಡೌನ್ ಮಾಡಿ ಕೊರೋನಾ ನಿಯಂತ್ರಣಕ್ಕ ಒತ್ತಡಗಳು ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ಸರ್ಕಾರ ಕೂಡ ಲಾಕ್‌ಡೌನ್ ಸುಳಿವು ನೀಡಿದೆ. ದೇಶದಲ್ಲಿ ಗಡಿ ಬಿಕ್ಕಟ್ಟು ಕಾವು ಇನ್ನೂ ಆರಿಲ್ಲ, ಇದೀಗ ಚೀನಾ ಜೊತೆಗೆ ಕಾಂಗ್ರೆಸ್ ಮಾಡಿದ ಒಪ್ಪಂದವೇ ಇದಕ್ಕೆಲ್ಲಾ ಕಾರಣ ಎಂದು ಜೆಪಿ ನಡ್ಡಾ ಪ್ರತಿಕ್ರಿಯಿಸಿದ್ದಾರೆ. ಇದೇ ಮೊದಲ ಬಾರಿ ಭಕ್ತರಿಲ್ಲದೆ ಪುರಿ ಜಗನ್ನಾಥನ ರಥ ಯಾತ್ರೆ ನಡೆಯುತ್ತಿದೆ.  ದೇಶಿ ಟಿಕ್‌ಟಾಕ್‌’ ಚಿಂಗಾರಿ ಆ್ಯಪ್‌, ಪತ್ನಿಗೆ ನಿಖಿಲ್ ಕುಮಾರಸ್ವಾಮಿ ಅಚ್ಚರಿ ಗಿಫ್ಟ್ ಸೇರಿದಂತೆ ಜೂನ್ 23ರ ಟಾಪ್ 10 ಸುದ್ದಿ ಇಲ್ಲಿವೆ.

India Jun 23, 2020, 5:01 PM IST

Karnataka to hold a meeting State lockdown on ThursdayKarnataka to hold a meeting State lockdown on Thursday
Video Icon

ಬೆಂಗಳೂರು ಇನ್ ಡೇಂಜರ್‌; ಲಾಕ್‌ಡೌನ್‌ಗೆ ಮುಂದಾಗುತ್ತಾ ಸರ್ಕಾರ?

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಹುಟ್ಟಿಸಿರುವ ಆತಂಕ ಅಷ್ಟಿಷ್ಟಲ್ಲ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

state Jun 23, 2020, 3:47 PM IST

Former CM HD Kumaraswamy advises govt to go for lock down againFormer CM HD Kumaraswamy advises govt to go for lock down again
Video Icon

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌19: ಗುರುವಾರ ಲಾಕ್‌ಡೌನ್ ಭವಿಷ್ಯ ನಿರ್ಧಾರ?

ಸಮುದಾಯಕ್ಕೂ ಹಬ್ಬುವ ಹಂತಕ್ಕೆ ಬಂದಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

state Jun 23, 2020, 3:02 PM IST

Karnataka Health Minister Sriramulu Hints once again Lock Down In the StateKarnataka Health Minister Sriramulu Hints once again Lock Down In the State

ಮತ್ತೆ ಲಾಕ್‌ಡೌನ್‌ ಸುಳಿವು ಕೊಟ್ಟ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮತ್ತೆ ಲಾಕ್‌ಡೌನ್‌ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಇದರ ಮಧ್ಯೆ ಸಚಿವ ಶ್ರೀರಾಮುಲು ಸಹ ಸುಳಿವು ಕೊಟ್ಟಿದ್ದಾರೆ.

state Jun 23, 2020, 2:26 PM IST

More areas to be sealed down in bangalore says Bhaskar RaoMore areas to be sealed down in bangalore says Bhaskar Rao

ಈವರೆಗೆ 74 ಪೊಲೀಸರಿಗೆ ಕೊರೋನಾ, ಬೆಂಗ್ಳೂರಲ್ಲಿ ಇನ್ನಷ್ಟು ಏರಿಯಾ ಸೀಲ್‌ಡೌನ್

ಈವರೆಗೆ ಸುಮಾರು 73 ಜನ ಪೊಲೀಸ್ ಸಿಬ್ಬಂದಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಬೆಂಗಳೂರಲ್ಲಿ ಇನ್ನಷ್ಟು ಏರಿಯಾ ಸಂಪೂರ್ಣ ಸೀಲ್‌ಡೌನ್ ಮಾಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ

Karnataka Districts Jun 23, 2020, 1:38 PM IST

Pathetic condition of Covid 19 Government Hospital in KarnatakaPathetic condition of Covid 19 Government Hospital in Karnataka
Video Icon

ಸೋಂಕಿತರಿಗೆ ಚಿಕಿತ್ಸೆಯೂ ಇಲ್ಲ, ಊಟವೂ ಇಲ್ಲ: ಕೋವಿಡ್ ಆಸ್ಪತ್ರೆ ಅವ್ಯವಸ್ಥೆ ಇದು.!

ಇಡೀ ರಾಜ್ಯವೇ ನೋಡಬೇಕಾದ ಸುದ್ದಿ ಇದು. ಕೋವಿಡ್ ಆಸ್ಪತ್ರೆಗಳ ಕರ್ಮಕಾಂಡವನ್ನು ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಸುಧಾರಿಸಿಲ್ಲ. ಸೋಂಕಿತರಿಗೆ ಊಟ ಅಷ್ಟೇ ಅಲ್ಲ ಚಿಕಿತ್ಸೆಯೂ ಸಿಗುತ್ತಿಲ್ಲ. ವೈದ್ಯರು ಪರೀಕ್ಷೆಯನ್ನೂ ಮಾಡುತ್ತಿಲ್ಲ. ಚಿಕಿತ್ಸೆಯನ್ನೂ ಕೊಡುತ್ತಿಲ್ಲ. ಕೋವಿಡ್ ಆಸ್ಪತ್ರೆಗಳ ಅವ್ಯವಸ್ಥೆಯನ್ನು ಸೋಂಕಿತರು ಬಹಿರಂಗಪಡಿಸಿದ್ದಾರೆ. ಆಸ್ಪತ್ರೆಯ ಅವ್ಯವಸ್ಥೆಯನ್ನು ಅವರ ಮಾತುಗಳಲ್ಲೇ ಕೇಳಿ..!
 

state Jun 23, 2020, 1:12 PM IST

Corona Warriors affected with Covid19Corona Warriors affected with Covid19
Video Icon

ಖಾಕಿ ಕೋಟೆಗೂ ಕಾಲಿಟ್ಟ ಕೊರೊನಾ: 125 ಪೊಲೀಸರಿಗೆ ಸೋಂಕು

ಕೊರೊನಾ ವಾರಿಯರ್ಸ್‌ಗೂ ಮಹಾಮಾರಿ ಕಾಡುತ್ತಿದೆ. ಖಾಕಿ ಕೋಟೆಗೂ ಲಗ್ಗೆ ಇಟ್ಟಿದೆ. ರಾಜ್ಯದ 17 ಪೊಲೀಸ್ ಠಾಣೆಗಳಿಗೆ ಕೊರೊನಾ ಎಂಟ್ರಿ ಕೊಟ್ಟಿದೆ. ಹತ್ತಲ್ಲ, ಇಪ್ಪತ್ತಲ್ಲ, 125 ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 72 ಮಂದಿ ಪೊಲೀಸರಿಗೆ ಸೋಂಕು ತಗುಲಿದೆ. 62 ಸಕ್ರಿಯ ಪ್ರಕರಣಗಳಿವೆ. 7 ಮಂದಿ ಗುಣಮುಖರಾಗಿದ್ದಾರೆ. ಜನರ ಹಿತವನ್ನು ಕಾಯುವ ಆರಕ್ಷರಿಗೆ ಸೋಂಕು ತಗುಲಿರುವುದು ಆತಂಕವನ್ನು ಇನ್ನಷ್ಟು ಹೆಚ್ಚು ಮಾಡಿದೆ. 

state Jun 23, 2020, 11:42 AM IST

Covid 19 cases to be treated even in private hospitalsCovid 19 cases to be treated even in private hospitals
Video Icon

ಇಡೀ ರಾಜ್ಯವೇ ಸಂತಸಪಡುವ ಸುದ್ದಿ ಇದು; ಇನ್ಮುಂದೆ ಖಾಸಗಿ ಆಸ್ಪತ್ರೆಗಳಿಗೂ ರೋಗಿಗಳು ಶಿಫ್ಟ್‌..!

ಕೊರೊನಾ ಮಹಾಮಾರಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಆತಂಕ ಕೂಡಾ ಹೆಚ್ಚಾಗುತ್ತಿದೆ. ಏತನ್ಮಧ್ಯೆ ಇಡೀ  ರಾಜ್ಯವೇ ಸಂತಸಪಡುವ ಸುದ್ದಿ ಇದು. ಕೋವಿಡ್  19 ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್‌ಗಳ ಕೊರತೆಯಾಗಿದ್ದು, ಕೊರೊನಾ ಹೋರಾಟಕ್ಕೆ ಖಾಸಗಿ ಆಸ್ಪತ್ರೆಗಳು ಅಖಾಡಕ್ಕಿಳಿದಿವೆ. ಇನ್ಮುಂದೆ ಖಾಸಗಿ ಆಸ್ಪತ್ರೆಗಳಿಗೂ ರೋಗಿಗಳು ಶಿಫ್ಟ್‌ ಆಗಲಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾಗೆ ಚಿಕಿತ್ಸೆಗೆ ದರ ನಿಗದಿಯಾಗಿದೆ. ಖಾಸಗಿ ಆಸ್ಪತ್ರೆಗಳ ಜೊತೆ ಮುಖ್ಯ ಕಾರ್ಯದರ್ಶಿ ಜೊತೆ ಸಭೆ ಕರೆಯಲಾಗಿದೆ. ಈ ಬಗ್ಗೆ  ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

state Jun 23, 2020, 10:33 AM IST

HD Kumaraswamy Advice Govt To Announce 20 Days Complete Lokdown In BengaluruHD Kumaraswamy Advice Govt To Announce 20 Days Complete Lokdown In Bengaluru

'ಚೆಲ್ಲಾಟ ನಿಲ್ಲಿಸಿ, ಬೆಂಗಳೂರಿಗರು ಬದುಕುಳಿಯಲು 20 ದಿನ ಲಾಕ್‌ಡೌನ್ ಘೋಷಿಸಿ'

ದಿನೇ ದಿನೇ ಹೆಚ್ಚಾಗುತ್ತಿದೆ ಕೊರೋನಾ ಅಟ್ಟಹಾಸ| ಬೆಂಗಳೂರಿನ ನಾಲ್ಕು ವಾರ್ಡ್‌ಗಳು ಸೀಲ್‌ಡೌನ್| ಸೀಲ್‌ಡೌನ್ ಬೇಡ ಬೆಂಗಳೂರಿನಾದ್ಯಂತ ಇಪ್ಪತ್ತು ದಿನ ಲಾಕ್‌ಡೌನ್ ಘೋಷಿಸಿ ಎಂದ ಮಾಜಿ ಸಿಎಂ

state Jun 23, 2020, 9:10 AM IST