ಸತ್ಯ-ಸುಳ್ಳುಗಳ ನಡುವೆ ಈ ಚುನಾವಣೆ ನಡೆಯುತ್ತಿದೆ. ಭಾವನಾತ್ಮಕ ವಿಷಯಗಳ ಮೇಲೆ ಚುನಾವಣೆ ನಡೆಯೊಲ್ಲ, ಗ್ಯಾರಂಟಿ ಯೋಜನೆ ಮೇಲೆ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
Politics May 7, 2024, 12:06 PM IST
ಕಳೆದ 15 ವರ್ಷಗಳಿಂದ ನಿರಂತರವಾಗಿ ಅಕ್ರಮ ಪ್ರವೇಶಗಳ ಮೂಲಕ ನೂರಾರು ಕೋಟಿ ರು. ನಷ್ಟು ಭ್ರಷ್ಟಾಚಾರವನ್ನು ನಡೆಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜು ಮತ್ತು ಅಂಬೇಡ್ಕರ್ ದಂತ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯ ಮುಖ್ಯಸ್ಥರಾದ ರಾಧಾಕೃಷ್ಣ ದೊಡ್ಡಮನಿ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಮತ್ತು ಆಡಳಿತ ಮಂಡಳಿಯ ಧರ್ಮದರ್ಶಿಗಳ ವಿರುದ್ಧ ಕೂಡಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ ಬಿಜೆಪಿ ನಾಯಕ ಎನ್.ಆರ್.ರಮೇಶ್
state May 7, 2024, 11:55 AM IST
ನಾನು ಬೇರೆಯವರಂತೆ ಭ್ರಷ್ಟಾಚಾರ ಮಾಡಿದ್ರೆ ಜನ ನನ್ನ ರಾಜಕೀಯವಾಗಿ 50 ವರ್ಷ ಜೀವಂತ ಇಡ್ತಿರಲಿಲ್ಲ. ಸಾಕಷ್ಟು ಕೆಲಸ ಮಾಡಿದ್ರೂ ಕಳೆದ ಬಾರಿ ಚುನಾವಣೆಯಲ್ಲಿ ನನಗೆ ತೊಂದರೆ ಆಗಿದೆ. ನನಗೆ ತೊಂದರೆ ಆಗಿದೆ ಅಂತ ನಾನು ನಿಮಗೆ ತೊಂದರೆ ಆಗಲು ಬಿಡೋದಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
Politics May 4, 2024, 10:49 PM IST
ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣದ ನಂತರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರಲು ಹೆದರುತ್ತಿದ್ದಾರೆ ಎಂದು ಎಐಸಿಸಿ ಮುಖಂಡ ರಾಹುಲ್ ಗಾಂಧಿ ಆರೋಪಿಸಿದರು.
Politics May 3, 2024, 9:38 AM IST
ಪ್ರಧಾನಿ ಸುಳ್ಳಿನ ಸರದಾರ. ಬಾಯಲ್ಲಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವ ಮೋದಿ ತಮ್ಮ ಆಡಳಿತದಲ್ಲಿ, ಸಬ್ ಕಾ ಸತ್ಯಾನಾಶ್ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.
Politics May 2, 2024, 9:34 AM IST
ಭಾಯಿಯೋ ಔರ್ ಬೆಯನೋ ಅನ್ನೋದು ಈಗ ಬಿಟ್ಟಿದಾನೆ. ಈಗ ಮೇರೆ ಪರಿವಾರ ವಾಲೆ ಅಂತ ಹೊಸದು ಶುರು ಮಾಡಿದ್ದಾನೆ. ಮೋದಿ ಸುಳ್ಳಿನ ಸರದಾರ, ಇಂತವರಿಗೆ ಮತ ಹಾಕಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
Politics May 1, 2024, 10:26 PM IST
ನಿಜಾಂ ಸರ್ಕಾರದ ಆಡಳಿತದಲ್ಲೇ ಹೆಣ್ಣುಮಕ್ಕಳ ಮಾಂಗಲ್ಯಕ್ಕೆ ಕೈ ಹಾಕುವ ಧೈರ್ಯ ಇರಲಿಲ್ಲ. ಈಗ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವವಿದ್ದು, ಮಹಿಳೆಯರ ಮಂಗಳಸೂತ್ರಕ್ಕಾಗಿ ಕಾಂಗ್ರೆಸ್ ಪಕ್ಷ ತನ್ನ ಪ್ರಾಣ ಕೊಡಲೂ ಸಿದ್ಧವಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
Politics Apr 30, 2024, 11:38 AM IST
ಹಾಸನದಲ್ಲಿ 3000ಕ್ಕೂ ಅಧಿಕ ವಿಡಿಯೋಗಳು ಹರಿದಾಡುತ್ತಿವೆ. ಸಂತ್ರಸ್ತ ಮಹಿಳೆಯರ ಅಳಲು ಆಲಿಸಿದ ನಂತರ ಸಂಸದ ಪ್ರಜ್ವಲ್ ರೇವಣ್ಣ ಎಲ್ಲ ದಾಖಲೆ ಮುರಿದಿದ್ದಾರೆ ಎಂದೆನಿಸುತ್ತದೆ ಎಂದು ಎಐಸಿಸಿ ಮಹಿಳಾ ಅಧ್ಯಕ್ಷೆ ಅಲ್ಕಾ ಲಂಬಾ ಆರೋಪಿಸಿದ್ದಾರೆ.
Politics Apr 29, 2024, 1:13 PM IST
ನರೇಂದ್ರ ಮೋದಿ ಅವರ ಡಿಎನ್ಎದಲ್ಲಿ ಕರ್ನಾಟಕ ವಿರೋಧಿತನವಿದೆ. ಹೀಗಾಗಿ ಅವರ ವಿರುದ್ಧ ರಾಜ್ಯಾದ್ಯಂತ ಗೋ ಬ್ಯಾಕ್ ಘೋಷಣೆ ಜೋರಾಗಿ ನಡೆಯುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ ಸದಸ್ಯ ಹಾಗೂ ಕರ್ನಾಟಕದ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದರು.
Politics Apr 29, 2024, 12:15 PM IST
ದೆಹಲಿ ಕಾಂಗ್ರೆಸ್ ನಾಯಕ ಅರವಿಂದ್ ಸಿಂಗ್ ಲವ್ಲಿ ಅವರು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತಮ್ಮ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣಾ ಕಾವಿನ ಒತ್ತಡದಲ್ಲಿರುವ ಕಾಂಗ್ರೆಸ್ಗೆ ಮತ್ತಷ್ಟು ಶಾಕ್ ನೀಡಿದ್ದಾರೆ.
Politics Apr 28, 2024, 11:45 AM IST
ಒಂದು ವೇಳೆ ನಮಗೆ (ಕಾಂಗ್ರೆಸ್ಗೆ) ಮತ ಹಾಕಲು ನಿಮಗೆ ಮನಸ್ಸಿಲ್ಲದಿದ್ದರೆ ಕನಿಷ್ಠ ಪಕ್ಷ ನಾನು ಸತ್ತಾಗ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ’ ಎಂದು ಎಐಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವುಕರಾಗಿ ನುಡಿದಿದ್ದಾರೆ.
Election Apr 25, 2024, 8:31 AM IST
ದೇಶದಲ್ಲಿ ಹೊಸ ಈಸ್ಟ್ ಇಂಡಿಯಾ ಕಂಪನಿ ಅಂದ್ರೆ ಅದು ಬಿಜೆಪಿ. ದ್ವಂದ್ವ ನೀತಿನ ಪಾಲಿಸುವುದು ಬಿಜೆಪಿ ಡಿ.ಎನ್.ಎ ದಲ್ಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಆರೋಪ ಮಾಡಿದರು.
Politics Apr 24, 2024, 5:09 PM IST
ಮೋದಿ ದೇಶದ ಕೆಲ ಬಂಡವಾಳಶಾಹಿಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದ್ದಾರೆ. ಬಂಡವಾಳಶಾಹಿಗಳ 16 ಲಕ್ಷ ಕೋಟಿ ರು. ಸಾಲ ಮನ್ನಾ ಮಾಡಿದ್ದಾರೆ. ದೇಶದ ಆಸ್ತಿಗಳನ್ನು ತಮ್ಮ ಸ್ನೇಹಿತರಿಗೆ ಮಾರಾಟ ಮಾಡುತ್ತಿದ್ದಾರೆ. ರೈತರು ಸಾಲದಲ್ಲಿ ಮುಳುಗಿದ್ದರೆ ಅವರತ್ತ ಕಣ್ಣೆತ್ತಿಯೂ ನೋಡುತ್ತಿಲ್ಲ, ಆದರೆ, ಉದ್ಯೋಗಪತಿಗಳ ಸಾಲ ಮಾತ್ರ ಮನ್ನಾ ಆಗುತ್ತಿದೆ ಎಂದು ಆರೋಪಗಳ ಸುರಿಮಳೆಗೈದ ಪ್ರಿಯಾಂಕಾ.
Politics Apr 24, 2024, 8:14 AM IST
ನನ್ನ ತಾಯಿ ಈ ದೇಶಕ್ಕಾಗಿ ತಮ್ಮ ಮಂಗಳಸೂತ್ರವನ್ನೇ ತ್ಯಾಗ ಮಾಡಿದವರು. ನನ್ನ ಅಜ್ಜಿ ಯುದ್ಧದ ಸಂದರ್ಭದಲ್ಲಿ ತಮ್ಮ ಬಂಗಾರವನ್ನು ದೇಶಕ್ಕೆ ಅರ್ಪಿಸಿದವರು. ಅಂತಹ ಕುಟುಂಬ ಮತ್ತು ಪಕ್ಷ ನಮ್ಮದು. ಆದರೆ, ಮಹಿಳೆಯರ ಮಂಗಳಸೂತ್ರದ ಮಹತ್ವ ಅರಿಯದ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರ ಭಾವನೆಗಳಿಗೆ ಘಾಸಿ ಮಾಡುತ್ತಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ಮಾಡಿದರು.
Politics Apr 24, 2024, 4:35 AM IST
ಈ ಬಾರಿ ಕಾಂಗ್ರೆಸ್ ಗೆಲುವು ಖಚಿತವಾಗಿದೆ. ಕಾಂಗ್ರೆಸ್ ನಾಯಕರು ದೇಶಕ್ಕಾಗಿ ಪ್ರಾಣ ಕಳೆದುಕೊಂಡಿದ್ದಾರೆ. ದೇಶದಲ್ಲಿ ಹಲವಾರು ಅಭಿವೃದ್ಧಿ ಮಾಡಿ ದೇಶದ ಚಿತ್ರವನ್ನು ಬದಲಿಸಿದ ಶ್ರೇಯಸ್ಸು ಕಾಂಗ್ರೆಸ್ಗೆ ಸಲ್ಲುತ್ತದೆ. ಈ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ 400 ಅಧಿಕ ಸೀಟು ಬರಲಿದ್ದು, ಬಿಜೆಪಿಗೆ 150ಕ್ಕಿಂತ ಕಡಿಮೆ ಸೀಟ್ ಬರಲಿವೆ ಎಂದ ವಿಜಯಪುರ ಲೋಕಸಭಾ ಕ್ಷೇತ್ರದ ಎಐಸಿಸಿ ವೀಕ್ಷಕ ಸೈಯ್ಯದ ಬರಾಹಾನುದ್ದೀನ್
Politics Apr 23, 2024, 4:00 PM IST