ತಾಳಿಕೋಟೆ ಪಟ್ಟಣದ ಮಲ್ಲಿಕಾರ್ಜುನ ಪೆಟ್ರೋಲ್ ಬಂಕ್ನಲ್ಲಿ ಆ.4ರಂದು 5ರ ಮಧ್ಯಾಹ್ನ 12 ಗಂಟೆಯವರೆಗೆ ಜಮೆಯಾಗಿದ್ದ 1,31,300 ಹಣವನ್ನು ಬಂಕಿನ ವ್ಯವಸ್ಥಾಪಕ ಮಹ್ಮದರಫೀಕ್ ಖಾದರಸಾ ಲಾಹೋರಿ ಎಂಬವರು ಆ.5 ರಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಕರ್ನಾಟಕ ಬ್ಯಾಂಕಿಗೆ ಹಣ ಜಮೆ ಮಾಡಲು ಬೈಕ್ ಮೇಲೆ ಹೊರಟ್ಟಿದ್ದಾಗ ಇನ್ನೊಂದು ಬೈಕ್ ಮೇಲೆ ಬಂದವು ವಿನಾಃಕಾರಣ ಜಗಳ ಮಾಡುತ್ತಾ ಇತ್ತ ಹಣ ದೋಚಿಕೊಂಡು ಪರಾರಿಯಾದ ಖದೀಮರು.
CRIME Aug 10, 2023, 9:30 PM IST
ನೂರಾರು ಹಳ್ಳಿಗಳ ಜನರ ಆರಾದ್ಯ ಮಠಗಳಲ್ಲಿ ಒಂದಾಗಿರುವ ಶ್ರೀ ಖಾಸ್ಗತ ಮಠಕ್ಕೆ ಲಕ್ಷಾಂತರ ಭಕ್ತಾಧಿಗಳು ಬರು ಹೋಗುವದು ಕಾಣುತ್ತೇವೆ ಸುಮಾರು 10 ದಿನಗಳ ಕಾಲ ನಡೆಯುತ್ತಿರುವ ಶ್ರೀ ಖಾಸ್ಗತೇಶ್ವರ ಜಾತ್ರೋತ್ಸವಕ್ಕೆ ಹಾಗೂ 5 ದಿನಗಳ ಕಾಲ ನಡೆಯುವ ಶ್ರೀ ದ್ಯಾಮವ್ವದೇವಿ ಜಾತ್ರೋತ್ಸವಕ್ಕೆ ಪಟ್ಟಣ ಅಲ್ಲದೇ ಗ್ರಾಮೀಣ ಭಾಗದ ಲಕ್ಷಾಂತರ ಭಕ್ತರು ತಮ್ಮ ಮನೆಯಿಂದಲೇ ರೊಟ್ಟಿಯನ್ನು ತಯಾರಿಸಿ ದಾಸೋಹ ಸೇವೆಗೆ ಅರ್ಪಿಸುತ್ತಾ ಸಾಗಿದ್ದಾರೆ.
Festivals Jun 25, 2023, 8:14 PM IST
ಘಟನೆ ಕುರಿತು ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಹಿರೂರು ಗ್ರಾಮದ ಬೀಟ್ ಪೊಲೀಸ್ ಶಿವಪ್ಪ ಶರಣಪ್ಪ ಹಾಳಗೋಡಿ ಅವರು ಸರ್ಕಾರದ ಪರವಾಗಿ ದೂರು ದಾಖಲಿಸಿದ್ದು, ಪಿಎಸ್ಐ ಸುರೇಶ ಮಂಟೂರ ಅವರು ಐಪಿಸಿ ಕಲಂ 153, 153(ಎ), 153 (ಬಿ) ಅಡಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಕೊಂಡಿದ್ದಾರೆ.
CRIME May 17, 2023, 12:18 PM IST
ಮೊಹರಂ ಮುಸ್ಲಿಂ ಧರ್ಮಿಯರ ಹಬ್ಬವಾದ್ರು ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ಮುಸ್ಲಿಂ ಧರ್ಮಿಯರರೇ ಇಲ್ಲ. ಆದರು ಅದ್ದೂರಿಯಾಗಿ ಮೊಹರಂ ಆಚರಣೆ ನಡೆಯುತ್ತೆ.
Karnataka Districts Aug 9, 2022, 5:19 PM IST
75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸದೃಢ ಭಾರತಕ್ಕಾಗಿ ಆಲಮಟ್ಟಿಯಿಂದ ತಾಳಿಕೋಟೆವರೆಗೆ ಸಂಘಟಿಸಿರುವ 8 ದಿನದ ಯುವಜನ ಸಂಕಲ್ಪ ನಡಿಗೆ 75 ಕಿಮೀ ಉದ್ದದ ಪಾದಯಾತ್ರೆ ಕಾರ್ಯಕ್ರಮದಲ್ಲಿ ವೈಭವದ ದೃಶ್ಯಗಳು, ಮೈಮನಗಳು ನಿಬ್ಬೆರಗಾಗುವಂತೆ ಬೆರಗುಗೊಳಿಸಿದವು.
Videos Aug 7, 2022, 5:13 PM IST
ಉತ್ತರ ಕರ್ನಾಟಕ ಭಾಗದಲ್ಲಿ ಊಟಕ್ಕೆಂದು ಕುಳಿತರೆ ಮೊದಲು ಕೇಳುವುದೇ ಜೋಳದ ರೊಟ್ಟಿ, ಅಂತಹ ರೊಟ್ಟಿಯ ರುಚಿಯ ಸೊಬಗು ಸವಿಯಲ್ಲಿ ಸುಪ್ರಸಿದ್ಧತೆ ಪಡೆದ ರಾಜ್ಯದ ವಿವಿಧ ಮಠಗಳಲ್ಲಿ ತಾಳಿಕೋಟೆಯ ಶ್ರೀ ಖಾಸ್ಗತೇಶ್ವರ ಮಠ ಮೊದಲನೆಯ ಸಾಲಿನಲ್ಲಿ ಕಾಣುತ್ತದೆ.
Festivals Jul 8, 2022, 4:38 PM IST
ಕೆಲ ದಿನಗಳ ಹಿಂದೆ ಸುರಿದ ಬಾರಿ ಮಳೆಯಿಂದ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಡೋಣಿ ನದಿ ಅಂಚಿನಲ್ಲಿ ಪ್ರವಾಹ ಉಂಟಾಗಿತ್ತು. ಮಳೆ ನಿಂತ ಬಳಿಕವು ಪ್ರವಾಹ ಹೆಚ್ಚುತ್ತಲೆ ಇತ್ತು.
Karnataka Districts May 26, 2022, 1:48 AM IST
* ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ನಡೆದ ಘಟನೆ
* ಗೋವಿಗೆ ಪೂಜೆ ಸಲ್ಲಿಸಿ ಮುತ್ತಿಡಲು ಹೋದ ಸಿಎಂ ಬೊಮ್ಮಾಯಿ
* ಜಮಾವಣೆಗೊಂಡಿದ್ದ ಜನರನ್ನು ನೋಡಿ ಬೆದರಿ ಈ ರೀತಿ ಮಾಡಿದ ಗೋವು
Karnataka Districts Apr 27, 2022, 9:07 AM IST
Vijayapura Apr 27, 2022, 3:31 AM IST
ಅತಿ ಹೆಚ್ಚು ಗಮನ ಸೆಳೆಯುತ್ತಿದ್ದ ರಿಯಲ್ ಜೋಡಿಗಳು ರಿಯಾಲಿಟಿ ಶೋನಿಂದ ಹೊರ ನಡೆದಿದ್ದಾರೆ.
Small Screen Oct 5, 2021, 4:53 PM IST
ತುಂಬಿ ಹರಿಯುತ್ತಿರುವ ಡೋಣಿ ನದಿ ದಾಟಲು ಮುಂದಾದ ವ್ಯಕ್ತಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ವಿಜಯಪುರ(Vijayapura) ಜಿಲ್ಲೆಯ ತಾಳಿಕೋಟೆ ಪಟ್ಟಣಕ್ಕೆ ಹೊಂದಿಕೊಂಡು ಹರಿಯುತ್ತಿರುವ ಡೋಣಿ ನದಿಯಲ್ಲಿ ಬುಧವಾರ ನಡೆದಿದೆ.
Karnataka Districts Sep 23, 2021, 1:51 PM IST
ಗನ್ ಪಾಯಿಂಟ್ ನಲ್ಲಿ ಸ್ಯಾಂಡಲ್ ವುಡ್ ಹಾಸ್ಯ ನಟನಿಗೆ ಬೆದರಿಕೆ ಹಾಕುತ್ತಾರೆ. ನಟ ಆಸ್ಪತ್ರೆಗೆ ದಾಖಲಾಗುತ್ತಾರೆ. ಆದರೆ ಇದೇ ಘಟನೆಗೆ ನಂತರ ಮತ್ತೊಂದು ಟ್ವಿಸ್ಟ್ ಸಿಗುತ್ತದೆ. ಇನ್ನೊಂದು ಕಡೆ ಹಾಸ್ಯನಟ ರಾಜು ತಾಳಿಕೋಟೆ ತಮ್ಮ ಸಂಬಂಧಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಕ್ಕನ ಮಗನ ಪತ್ನಿ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
CRIME Sep 16, 2021, 3:56 PM IST
ಹಾಸ್ಯನಟ ರಾಜು ತಾಳಿಕೋಟೆ ತಮ್ಮ ಸಂಬಂಧಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಕ್ಕನ ಮಗನ ಪತ್ನಿ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸನಾ ಕರಜಗಿ ಎಂಬ ಮಹಿಳೆ ಮೇಲೆ ಹಲ್ಲೆ ಮಾಡಿದ್ರಾ? ಎಂಬ ಪ್ರಶ್ನೆ ಎದ್ದಿದೆ. ಇನ್ನೊಂದು ಕಡೆ ರಾಜು ತಾಳಿಕೋಟೆ ಸಹ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು ತಮಗೂ ಜೀವ ಬೆದರಿಕೆ ಇದೆ ಎಂದಿದ್ದಾರೆ. ಅಕ್ಕನ ಮಗನ ಹೆಂಡತಿ ಅಕ್ರಮ ಸಂಬಂಧ ಹೊಂದಿದ್ದಳು ಎಂಬುದು ಈ ಘಟನೆಗೆ ಮೂಲ ಕಾರಣ. ಹಲ್ಲೆಗೆ ಒಳಗಾಗಿದ್ದಾರೆ ಎನ್ನುವ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
CRIME Sep 14, 2021, 5:47 PM IST
ಕುರಿಗಳನ್ನು ಕದಿಯಲು ಬಂದಿದ್ದ ಕಳ್ಳರ ಕಾರು ಪಲ್ಟಿಯಾದ ಪರಿಣಾಮ ಪಲ್ಟಿಯಾದ ಕಾರನ್ನು ಬಿಟ್ಟು ಖದೀಮರು ಪರಾರಿಯಾದ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೂಕರ್ತಿಹಾಳ ಗ್ರಾಮದ ಬಳಿ ಇಂದು(ಶನಿವಾರ) ನಡೆದಿದೆ.
Karnataka Districts Sep 11, 2021, 12:28 PM IST
'ರಾಜಾ ರಾಣಿ' ವೇದಿಕೆಯಲ್ಲಿ ಮಗನನ್ನೇ ಉಡುಗೊರೆಯಾಗಿ ನೀಡಿದ ನಟಿ ತಾರಾ. ಎಷ್ಟೇ ಸಮಸ್ಯೆ ಇದ್ದರೂ ,ನಗಿಸುವ ಕಲಾವಿದರು ಅತ್ತರೆ ಎಷ್ಟು ಸರಿ?
Sandalwood Aug 5, 2021, 11:27 AM IST