ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿಯ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ. ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ ಎಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Politics Mar 27, 2024, 10:09 AM IST
ಕನ್ನಡತಿ ಮತ್ತು ಅಮೃತಧಾರೆ ಧಾರಾವಾಹಿ ಖ್ಯಾತಿಯ ನಟಿ ಸಾರಾ ಅಣ್ಣಯ್ಯ, ಸದ್ಯ ಶೂಟಿಂಗ್ನಿಂದ ಬಿಡುವು ಪಡೆದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರಖ್ಯಾತ ದೇಗುಲಗಳ ದರ್ಶನ ಮಾಡಿ ಪುನೀತರಾಗಿದ್ದಾರೆ.
Small Screen Mar 26, 2024, 4:15 PM IST
ಉತ್ತರ ಕನ್ನಡದ ಗೋಕರ್ಣ, ಮುರುಡೇಶ್ವರ, ಯಾಣ, ದಾಂಡೇಲಿಯ ಕವಳಾ ಗುಹೆಯ ಈಶ್ವರ, ಹುಬ್ಬಳ್ಳಿಯ ಸಿದ್ದಾರೂಢ ಮಠ, ಹಂಪಿಯ ವಿರೂಪಾಕ್ಷ ದೇಗುಲ, ಬೆಂಗಳೂರಿನ ಗವಿಸಿದ್ದೇಶ್ವರ ಮಠ, ಕಾಡುಮಲ್ಲೇಶ್ವರ ದೇಗುಲ, ಮೈಸೂರಿನ ನಂಜನಗೂಡು, ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಕದ್ರಿ ಮಂಜುನಾಥ ಸ್ವಾಮಿ, ಗೋಕರ್ಣನಾಥ ದೇಗುಲ ಸೇರಿ ರಾಜ್ಯದ ಎಲ್ಲ ಶಿವನ ದೇಗುಲಗಳಲ್ಲಿ ದಿನವಿಡೀ ವಿಶೇಷ ಪೂಜೆ ಪುನಸ್ಕಾರಗಳು ನಡೆದವು.
Festivals Mar 9, 2024, 6:27 AM IST
ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸೇವೆ ಸಲ್ಲಿಸುತ್ತಿದ್ದ ಆನೆ ಲತಾ ಹೃದಯಾಘಾತದಿಂದ ಶಿವೈಕ್ಯವಾಗಿದೆ. ಮಹಾಶಿವಾರಾತ್ರಿ ದಿನವೇ ಆನೆ ಮೃತಪಟ್ಟಿರುವುದು ಭಕ್ತರನ್ನು ಮತ್ತಷ್ಟು ಶೋಕಸಾಗರದಲ್ಲಿ ಮುಳುಗಿಸಿದೆ.
Dakshina Kannada Mar 8, 2024, 9:53 PM IST
ಮಹಾಶಿವರಾತ್ರಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯಿಂದಲೂ ಸಾವಿರಾರು ಭಕ್ತ ತಂಡೋಪತಂಡವಾಗಿ ಪಾದಯಾತ್ರೆ ಹೊರಟಿದ್ದಾರೆ ಮೂಡಿಗೆರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿರುವ ಭಕ್ತರು. ಭಕ್ತರ ಪಾದಗಳಿಗೆ ಅವಧೂತ ವಿನಯ್ ಗುರೂಜಿ ಎಣ್ಣೆ ಹಚ್ಚಿ ಮಸಾಜ್ ಮಾಡಿ ಗಮನ ಸೆಳೆದರು.
state Mar 5, 2024, 11:18 AM IST
ಶಿವರಾತ್ರಿ ಹಬ್ಬಕ್ಕೆ ಇನ್ನು ಕೆಲ ದಿನಗಳ ಬಾಕಿ ಇರುವಂತೆ ಲಕ್ಷಾಂತರ ಜನರು ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ದಕ್ಷಿಣ ಕನ್ನಡ ಚಿಕ್ಕಮಗಳೂರು ಜಿಲ್ಲೆಯ ಸಂಪರ್ಕಿಸುವ ರಸ್ತೆಯಾದ ಮೂಡಿಗೆರೆ ಟು ಕೊಟ್ಟಿಗೆಹಾರದ ಮೂಲಕ ಜನರು ಸಾಗರದಂತೆ ಹೋಗುತ್ತಿದ್ದಾರೆ.
Festivals Mar 4, 2024, 10:43 PM IST
ಕಳೆದ ಮೇ ಮಾಸದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಂ.ಟಿ. ಕೃಷ್ಣಪ್ಪ ಅವರು ಚುನಾವಣೆಯಲ್ಲಿ ಗೆದ್ದರೆ ಧರ್ಮಸ್ಥಳಕ್ಕೆ ಪಾದಯಾತ್ರೆ ಬರುವೆವು ಎಂದು ಹರಕೆ ಹೊತ್ತಿದ್ದ ಸಿಎಸ್ ಪುರ ಹೋಬಳಿಯ ಜೆಡಿಎಸ್ ಕಾರ್ಯಕರ್ತರು ಹರಕೆಯಂತೆ ಬೆಂಗಳೂರಿನ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯದ ಮುಂಭಾಗದಿಂದ ಧರ್ಮಸ್ಥಳದವರೆಗೂ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ.
Karnataka Districts Mar 2, 2024, 10:23 AM IST
ತನ್ನ ಬಗ್ಗೆ ಶಿಕ್ಷಕ ಮಾನಹಾನಿಕಾರಕ ಮೆಸೇಜ್ ಕಳಿಸಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೋರ್ವಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
CRIME Feb 12, 2024, 9:02 PM IST
ಸುಂದರ, ಪ್ರಶಾಂತ ಪ್ರಾಕೃತಿಕ ಪರಿಸರದಲ್ಲಿ ಕಣ್ಮನ ಸೆಳೆಯುತ್ತಿರುವ ನಾಡಿನ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳಕ್ಕೆ ನಿತ್ಯವೂ ಸಾವಿರಾರು ಮಂದಿ ಭಕ್ತಾದಿಗಳು ಶ್ರದ್ಧಾ-ಭಕ್ತಿಯೊಂದಿಗೆ ಬಂದು ಸೇವೆ ಮಾಡುತ್ತಾರೆ.
state Feb 7, 2024, 11:43 AM IST
ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂತೋಷ್ ರಾವ್ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಿಶೇಷ (ಮಕ್ಕಳ) ನ್ಯಾಯಾಲಯವು ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ್ದನ್ನು ಬದಿಗೆ ಸರಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಂತೋಷ್ ರಾವ್ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
state Feb 4, 2024, 12:21 PM IST
ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಇಂದು ಧರ್ಮಸ್ಳಳ, ಸೌತಡ್ಕ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕೊಲ್ಲೂರು ಮುೂಕಾಂಬಿಕಾ ದೇವಸ್ಥಾನಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನದ ಪ್ರಸಾದ ಸ್ವೀಕರಿಸಿ ಮಹತ್ವದ ಸಂದೇಶ ಹಂಚಿಕೊಂಡಿದ್ದಾರೆ.
Cricket Jan 17, 2024, 9:05 PM IST
ಈ ದಿನ ಐತಿಹಾಸಿಕವಾಗಿದೆ ಮತ್ತು ಭಾವನಾತ್ಮಕವಾಗಿ ಕೋಟ್ಯಂತರ ಭಕ್ತರ ಪಾಲಿಗೆ ಸದಾ ಅವಿಸ್ಮರಣೀಯವಾಗಿದೆ. ಈ ಮಹತ್ ಕಾರ್ಯದ ನೇತೃತ್ವ ವಹಿಸಿದ ಪ್ರಧಾನಿ ಮೋದಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ: ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ
Karnataka Districts Jan 10, 2024, 12:32 PM IST
ಸ್ನೇಹಿತರ ಜೊತೆ ದೇಗುಲಕ್ಕೆ ಭೇಟಿ ನೀಡಿ ಹೊಸ ವರ್ಷ ಆರಂಭಿಸಿದ ಕ್ರೇಜಿ ಕ್ವೀನ್. ಸೆಲ್ಫಿ ಹಂಚಿಕೊಂಡ ನಟಿ....
Sandalwood Jan 6, 2024, 12:20 PM IST
ಪ್ರಯಾಣಿಕರ ಆಕ್ರೋಶ ಕಂಡು ಬಸ್ ಡಿಪೋ ಅಧಿಕಾರಿಗಳು ಬೇಲೂರು ಡಿಪೋನಿಂದ ಬಸ್ ಗಳನ್ನ ಕಳುಹಿಸಿದ್ದಾರೆ. ಇದೇ ಡಿಸೆಂಬರ್ 12ರಂದು ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಪೂಜೆ ಇರುವುದರಿಂದ ಸಾವಿರಾರು ಭಕ್ತರು ಧರ್ಮಸ್ಥಳಕ್ಕೆ ತೆರಳುತ್ತಿದ್ದಾರೆ. ಹಾಗಾಗಿ, ಇಂದಿನಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಆರು ಡಿಪೋಗಳಿಂದಲೂ ಕೂಡ ಧರ್ಮಸ್ಥಳಕ್ಕೆ ಬಸ್ಗಳನ್ನು ಬಿಡಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.
Karnataka Districts Dec 10, 2023, 8:06 PM IST
ಅರವಿಂದ್
ದ್ವಿತೀಯ ಎಂಸಿಜೆ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರ, ಉಜಿರೆ
ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದ ಲಕ್ಷದೀಪೋತ್ಸವ ಪ್ರಯುಕ್ತ ಇಲ್ಲಿಯ ಪ್ರೌಢಶಾಲಾ ಆವರಣದಲ್ಲಿ ರಾಜ್ಯಮಟ್ಟದ 44ನೇ ವರ್ಷದ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.
Festivals Dec 8, 2023, 4:09 PM IST