ವಿಜಯನಗರ ಜಿಲ್ಲೆಯ ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಿಟಿ ಪರಮೇಶ್ವರ್ ನಾಯ್ಕ್ ಅವರ ಸಹೋದರ ಶಿವಾಜಿ ನಾಯ್ಕ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಡೆಯಿಂದ 6 ಜನರನ್ನ ಬಂಧಿಸಿದ ಅರಿಸೀಕೆರೆ ಪೊಲೀಸರು ಇಂದು(ಭಾನುವಾರ) ಬಂಧಿಸಿದ್ದಾರೆ.
Karnataka Districts Jul 4, 2021, 1:07 PM IST
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರೋಗ್ಯ ಸಚಿವ ಶ್ರೀರಾಮುಲು, ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಮತ್ತು ರಾಘವೇಂದ್ರ ರಾಜಕುಮಾರ್ ವಿರುದ್ಧ ದೂರು ದಾಖಲಾಗಿದೆ. ಅಷ್ಟಕ್ಕೂ ದೂರು ದಾಖಲಿಸಿದ್ದೇಕೆ..? ಇವರೆಲ್ಲ ಏನು ಮಾಡಿದ್ರು? ಸಂಪೂರ್ಣ ಮಾಹಿತಿ ಫೋಟೋ ಸಮೇತ ಈ ಕೆಳಗಿನಂತೆ ವಿವರಿಸಲಾಗಿದೆ.
Politics Jun 16, 2020, 4:43 PM IST
ಲಾಕ್ಡೌನ್ ನಿಯಮವನ್ನೂ ಮೀರಿ ಶಾಸಕ ಪಿ ಟಿ ಪರಮೇಶ್ವರ್ ನಾಯ್ಕ್ ಮಗನ ಅದ್ಧೂರಿ ಮದುವೆ ಮಾಡಲಾಗಿದ್ದು, ಈ ಆರೋಪದಡಿಯಲ್ಲಿ ಕೇಸ್ ದಾಖಲಾಗುವ ಸಾಧ್ಯತೆ ಇದೆ. ಪರಮೇಶ್ವರ್ ನಾಯ್ಕ್, ಪಿ ಟಿ ಭರತ್ ವಿರುದ್ಧ ಇಂದು ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. ನಿನ್ನೆ ಅರಸೀಕೆರೆ ಠಾಣೆಯಲ್ಲಿ ತಹಶೀಲ್ದಾರ್ ನಾಗವೇಣಿ ದೂರು ದಾಖಲಿಸಿಕೊಂಡಿದ್ದಾರೆ. ಶಾಸಕರಿಗೆ ನೊಟೀಸ್ ಜಾರಿಗೊಳಿಸುವಂತೆ ಡಿಸಿ ಆದೇಶ ನೀಡಿದ್ದಾರೆ. ಮಗ ಭರತ್ ಮದುವೆಗೆ ತಾಲ್ಲೂಕು ಆಡಳಿತದ ಅನುಮತಿ ಪಡೆದಿದ್ದರು. ಆದರೆ ಲಾಕ್ಡೌನ್ ನಿಯಮ ಮೀರಿ ಮದುವೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.
state Jun 16, 2020, 12:36 PM IST
ಮಾಜಿ ಸಚಿವರ ಮಗನ ಮದುವೆ ಆರತಕ್ಷತೆಯಲ್ಲಿ ನಿಯಮ ಉಲ್ಲಂಘನೆ ಆದ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
Politics Jun 15, 2020, 6:40 PM IST
ಮಹಿಳೆಯರಿಗೆ ತುರುಬು ಬಿಚ್ಚುವುದು ಗೊತ್ತು, ತುರುಬು ಕಟ್ಟುವುದೂ ಗೊತ್ತಿದೆ ಎಂದು ಗ್ರಾಮೀಣಾಭೀವೃದ್ಧಿ ಸಚಿವ ಈಶ್ವರಪ್ಪ ಹೇಳಿಕೆ ಮಹಿಳೆಗೆ ಅವಮಾನ ಮಾಡಿದಂತಿದೆ ಎಂದು ಕಾಂಗ್ರೆಸ್ ಮುಖಂಡ ಪರಮೇಶ್ವರ್ ನಾಯ್ಕ್ ವಾಗ್ದಾಳಿ ನಡೆಸಿದ್ದಾರೆ.
Davanagere Oct 26, 2019, 12:47 PM IST
ಪಾಲಿಕೆ ಚುನಾವಣೆಯಲ್ಲಿ 45 ವಾರ್ಡ್ ಪೈಕಿ 40ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯಭೇರಿ ಭಾರಿಸಲಿದೆ ಎಂದು ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Davanagere Oct 26, 2019, 12:33 PM IST
ಬೆಂಗಳೂರಿನ ಬಸವನಗುಡಿ ಗಣೇಶನ ದೇವಸ್ಥಾನ ಐದು ದಶಕಗಳ ಇತಿಹಾಸವಿರುವ ದೇವಸ್ಥಾನ. ಇಲ್ಲಿ ವಾರಕ್ಕೆರಡು ಬಾರಿ ಮಾಡುವ ಬೆಣ್ಣೆ ಅಲಂಕಾರದಿಂದ ಗಣೇಶನ ವಿಗ್ರಹದಲ್ಲಿ ಬಿರುಕು ಉಂಟಾಗಿದೆ. ಸುವರ್ಣ ನ್ಯೂಸ್ ವರದಿ ಬಳಿಕ ಎಚ್ಚೆತ್ತ ಮುಜರಾಯಿ ಇಲಾಖೆ ಮೂರು ತಿಂಗಳಿಗೊಮ್ಮೆ ಬೆಣ್ಣೆ ಅಲಂಕಾರ ಮಾಡಲು ಸೂಚನೆ ನೀಡಿದೆ. ಮುಜರಾಯಿ ಸಚಿವ ಪರಮೇಶ್ವರ್ ನಾಯ್ಕ್ ಸುವರ್ಣ ನ್ಯೂಸ್ ಗೆ ಸ್ಪಷ್ಟನೆ ಕೊಟ್ಟಿದ್ದಾರೆ.
NEWS May 10, 2019, 11:57 AM IST
ಇನ್ ಒಂದು ಮಾತಾಡದ್ರ ಬಾಯಾಗ್ ಬೂಟ್ ಇಡ್ತೀನಿ, ಮಾತ್ ಬೇಡಾ ನಡಿ, ಅಭಿವೃದ್ಧಿ ಮಾಡಕಾ ನಾವು ಬೇಕು, ಓಟ ಮಾತ್ರ ಇನ್ನೊಬ್ಬರಿಗೆ ಹಾಕುತ್ತೀರಿ’ ಎಂದು ಪಿಟಿ ಪರಮೇಶ್ವರ್ ನಾಯಕ್ ದರ್ಪ ತೋರಿದ ಘಟನೆಯೊಂದು ನಡೆದಿದೆ.
NEWS Sep 6, 2018, 10:52 AM IST
Oct 5, 2016, 2:04 PM IST