ನಾನು ಪಲಾಯನವಾದಿಯಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರ ಒತ್ತಡಕ್ಕೆ ಮಣಿದು, ಜನರ ಅಪೇಕ್ಷೆಗೆ ತಲೆಬಾಗಿ ಮಂಡ್ಯ ಕ್ಷೇತ್ರವನ್ನು ಪ್ರತಿನಿಧಿಸಲು ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
Politics Mar 29, 2024, 4:23 AM IST
ಅಬಕಾರಿ ನೀತಿ ಹಗರಣದಲ್ಲಿ ಜೈಲು ಸೇರಿಸುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಹಿನ್ನಡೆಯಾಗಿದೆ. ಇದೀಗ ಕೋರ್ಟ್ ಮತ್ತೆ ನಾಲ್ಕು ದಿನ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಕಸ್ಟಡಿಗೆ ಒಪ್ಪಿಸಿದೆ.
India Mar 28, 2024, 4:24 PM IST
ಕಾಂಗ್ರೆಸ್ ನಾಯಕರು ಒಳಗೋ, ಹೊರಗೋ ಏನು ಬೇಕಾದರೂ ಯೋಜನೆ ರೂಪಿಸಿಕೊಳ್ಳಲಿ. ಆದರೆ ಮಂಡ್ಯದ ಜನ ನನಗೆ ಒತ್ತಡ ಹಾಕಿದ್ದಾರೆ. ನಾನೊಬ್ಬ ಕನ್ನಡಿಗ, ನನಗೆ ಮಂಡ್ಯ ಕ್ಷೇತ್ರ ರಾಜಕೀಯವಾಗಿ ಶಕ್ತಿ ತುಂಬಲಿದೆ ಎಂದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ
Politics Mar 28, 2024, 11:16 AM IST
ಮಾಜಿ ಸಚಿವ ಗೋವಿಂದ್ ಕಾರಜೋಳಗೆ ಚಿತ್ರದುರ್ಗ ಟಿಕೆಟ್
ಭಾರಿ ವಿರೋಧದ ಮಧ್ಯೆಯೂ ಬಿಜೆಪಿ ಹೈಕಮಾಂಡ್ ಮಣೆ..!
ಬಾಗಲಕೋಟೆ ಜಿಲ್ಲೆಯಿಂದ ಚಿತ್ರದುರ್ಗಕ್ಕೆ ರಾಜಕಾರಣ ಶಿಫ್ಟ್
Politics Mar 28, 2024, 10:30 AM IST
ಭಾರತದಲ್ಲಿನ ಕೆಲ ಕಾನೂನು ಪ್ರಕ್ರಿಯೆಗಳ ಬಗ್ಗೆ ಅಮೆರಿಕದ ವಿದೇಶಾಂಗ ಸಚಿವಾಲಯದ ಹೇಳಿಕೆ ಬಗ್ಗೆ ನಾವು ಬಲವಾದ ಆಕ್ಷೇಪಣೆ ವ್ಯಕ್ತಪಡಿಸುತ್ತೇವೆ: ವಿದೇಶಾಂಗ ಸಚಿವಾಲಯ
India Mar 28, 2024, 9:27 AM IST
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮಗನೇ ಸೋತಿಲ್ಲವೇ? ಮುಖ್ಯಮಂತ್ರಿ ಆಗಿದ್ದಾಗಲೇ ಮಗನನ್ನ ಗೆಲ್ಲಿಸಿಕೊಳ್ಳಲು ಆಗಲಿಲ್ಲ. ಈಗ ಹೇಗೆ ಗೆಲ್ಲೋಕೆ ಆಗುತ್ತದೆ? ಕುಮಾರಸ್ವಾಮಿ ಸೋಲುವುದಂತು ಗ್ಯಾರಂಟಿ. ಚುನಾವಣೆ ಸಂಬಂಧ ಸುಮಲತಾ ಜೊತೆ ಮಾತನಾಡಿಲ್ಲ. ನಮ್ಮ ಅಭ್ಯರ್ಥಿ ಸ್ಟ್ರಾಂಗ್ ಇದ್ದಾರೆ. ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಯನ್ನು ನಾವು ಸೋಲಿಸುತ್ತೇವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
Politics Mar 28, 2024, 7:30 AM IST
ವೀಣಾ ಅವರು ಮುನ್ನಡೆಸುತ್ತಿರುವ ಎಕ್ಸಾಲಾಜಿಕ್ ಐಟಿ ಸಲ್ಯೂಷನ್ಸ್ಗೆ ಕೊಚ್ಚಿ ಮಿನರಲ್ಸ್ ಮತ್ತು ರ್ಯೂಟೈಲ್ ಲಿಮಿಟೆಡ್ ಎಂಬ ಕಂಪನಿಗಳು 2018-19ರ ಅವಧಿಯಲ್ಲಿ ಯಾವುದೇ ಸೇವೆ ಪಡೆಯದೇ 1.72 ಕೋಟಿ ರು. ಅಕ್ರಮ ಹಣ ವರ್ಗಾವಣೆ ಮಾಡಿವೆ ಎಂದು ಇ.ಡಿ. ಆರೋಪಿಸಿದೆ. ಈ ಬಗ್ಗೆ ಶೀಘ್ರದಲ್ಲೇ ಸಮನ್ಸ್ ನೀಡುವ ಸಾಧ್ಯತೆ ದಟ್ಟವಾಗಿದೆ.
India Mar 28, 2024, 6:30 AM IST
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ಸಿಗೆ ದೊಡ್ಡ ಆಸ್ತಿಯೇ ಮಮತಾ ಬ್ಯಾನರ್ಜಿ. ಅವರಿಗೆ ಸರಿಸಮನಾಗಿ ನಿಂತು ಪೈಪೋಟಿ ನೀಡಬಲ್ಲ ನಾಯಕ/ನಾಯಕಿ ರಾಜ್ಯದಲ್ಲಿ ಯಾರೂ ಇಲ್ಲ. ಟಿಎಂಸಿ ಅತ್ಯುತ್ತಮ ಸಂಘಟನೆ ಹೊಂದಿದೆ. ಶೇ.50ರಷ್ಟಿರುವ ಮಹಿಳೆಯರನ್ನು ಗುರಿಯಾಗಿಸಿ ಸಾಕಷ್ಟು ಜನೋಪಯೋಗಿ ಕಾರ್ಯಕ್ರಮಗಳನ್ನೂ ತಂದಿದೆ. ಜನಸಂಖ್ಯೆಯಲ್ಲಿ ಶೇ.30ರಷ್ಟಿರುವ ಅಲ್ಪಸಂಖ್ಯಾತರು ಬಿಜೆಪಿ ಕಾರಣ ಕೈಹಿಡಿಯುತ್ತಾರೆ ಎಂಬ ನಂಬಿಕೆ ಹೊಂದಿದೆ. ಇದರ ಜತೆಗೆ ಸಿಎಎ, ಕೇಂದ್ರದಿಂದ ತಾರತಮ್ಯದಂತಹ ಅಸ್ತ್ರ ಕೂಡ ಸಿಕ್ಕಿದೆ.
Politics Mar 28, 2024, 6:17 AM IST
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಸ್ಥಳೀಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಉಂಟಾಗಿದ್ದ ಭಿನ್ನಮತವನ್ನು ಶಮನಗೊಳಿಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.
Politics Mar 28, 2024, 5:38 AM IST
ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲಾ ಶ್ಯಾಡೋ ಸಿಎಂ ಎಂದು ಹೇಳಿಕೆ ನೀಡುವುದನ್ನು ರೂಢಿಸಿಕೊಂಡಿದ್ದಾರೆ. ಆದರೆ ವಾಸ್ತವದಲ್ಲಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂತ ಇದ್ದಾರೆ ಅನ್ನೋದನ್ನು ಏಕೆ ಮರೆಯುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
Politics Mar 28, 2024, 5:04 AM IST
ಫಕೀರ ದಿಂಗಾಲೇಶ್ವರ ಶ್ರೀ ಸೇರಿದಂತೆ ಕೆಲವು ಮಠಾಧೀಶರಿಗೆ ತಪ್ಪು ಗ್ರಹಿಕೆಯಾಗಿದೆ. ಯಾವುದೇ ಕಾರಣಕ್ಕೂ ಧಾರವಾಡ ಮತಕ್ಷೇತ್ರದಿಂದ ಪ್ರಹ್ಲಾದ ಜೋಶಿ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
Politics Mar 28, 2024, 4:23 AM IST
ವಿಜಯಪುರ ಜಿಲ್ಲೆಯರಾದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಲಾಗಿದೆ.
Politics Mar 27, 2024, 7:16 PM IST
ತಾನು ಮುಖ್ಯಮಂತ್ರಿ ಆಗಬೇಕೆಂದು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಿದ್ದೇ ಸಂಸದ ಪ್ರಹ್ಲಾದ್ ಜೋಶಿ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
state Mar 27, 2024, 4:46 PM IST
ಎಚ್ಡಿಕೆ ಅವರ ಮನೆಯಲ್ಲಿ ಏನು ನಡೆಯುತ್ತೆ ಅನ್ನೋದು ಗೊತ್ತಾಗುತ್ತೆ. ಚನ್ನಪಟ್ಟಣದಲ್ಲಿ ಎಚ್ಡಿಕೆ ಹಾಗೂ ಸಿಪಿವೈ ಇವರನ್ನ ಒದ್ದು ಓಡಿಸೋಣ ಅಂತ ಅವರು, ಅವರನ್ನ ಒದ್ದು ಓಡಿಸೋಣ ಅಂತ ಇವರು ನಿಂತಿದ್ದಾರೆ. ಇವರೇನೋ ಎಲ್ಲೋ ಹೋಗಿ ಅಡ್ಜಸ್ಟ್ ಆಗ್ತಾರೆ. ಆದ್ರೆ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರ ಕಥೆ ಏನು? ಕಾರ್ಯಕರ್ತರು ನಿಜವಾಗಿಯೂ ಬಲಿಪಶು ಆಗುತ್ತಾರೆ: ಶಾಸಕ ಎಚ್.ಸಿ.ಬಾಲಕೃಷ್ಣ
Politics Mar 27, 2024, 2:38 PM IST
ಮಂಡ್ಯದಿಂದ ಕುಮಾರಸ್ವಾಮಿ ಹಾಗೂ ಕೋಲಾರದಿಂದ ಮಲ್ಲೇಶ್ ಬಾಬು ಹೆಸರನ್ನು ಫೈನಲ್ ಮಾಡಲಾಗಿದೆ. ಮಂಡ್ಯದ ಜನರು ಕುಮಾರಸ್ವಾಮಿ ಅವರನ್ನು ಬಿಡುತ್ತಿಲ್ಲ. ನೀವೇ ಬನ್ನಿ ನೀವೇ ನಿಲ್ಲಬೇಕು ಎಂದು ಅಲ್ಲಿನ ಜನ ಹಠ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರು ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಬಂದ ಕೂಡಲೇ ಮಂಡ್ಯಕ್ಕೆ ಬನ್ನಿ ಎಂದಿದ್ದಾರೆ. ಇವತ್ತು ಕೋರ್ ಕಮಿಟಿ ಸಭೆಯಲ್ಲೂ ನೀವೇ ನಿಲ್ಲಬೇಕು ಎಂದಿದ್ದಾರೆ ಎಂದು ಹೇಳಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Politics Mar 27, 2024, 8:46 AM IST