ರಾಜ್ಯದಲ್ಲಿ ಏಪ್ರಿಲ್ 26 ಮೊದಲ ಹಂತದ ಚುಣಾವಣೆ
ಮತದಾನ ನಡೆಯುವ 14 ಕ್ಷೇತ್ರಗಳಲ್ಲೂ ಒಕ್ಕಲಿಗರ ಬಲ
ಡಿಕೆಶಿ ಒಕ್ಕಲಿಗ ಟ್ರಂಪ್ ಕಾರ್ಟ್ ಇಲ್ಲೂ ವರ್ಕ್ ಆಗುತ್ತಾ..?
Politics Apr 10, 2024, 5:39 PM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಂದ ಮೋಸ ಮಾಡಿ ಗೆದ್ದಿದೆ. ಈ ಲೋಕಸಭೆ ಚುನಾವಣೆಯಲ್ಲಿ ಮೋಸಕ್ಕೆ ಅವಕಾಶ ಮಾಡಿಕೊಡದೆ ನರೇಂದ್ರ ಮೋದಿಯವರನ್ನು ಗೆಲ್ಲಿಸಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
Politics Apr 10, 2024, 5:13 PM IST
ಸುಡುಬಿಸಿಲಿಗೆ ಹೆಸರಾದ ಆಂಧ್ರಪ್ರದೇಶದಲ್ಲಿ ಇದೀಗ ಅದನ್ನೂ ಮೀರಿಸುವ ಚುನಾವಣಾ ಕಾವು ಸುಡುತ್ತಿದೆ. ರಾಜ್ಯದ 25 ಲೋಕಸಭಾ ಸ್ಥಾನಗಳ ಜೊತೆಗೆ 175 ವಿಧಾನಸಭಾ ಕ್ಷೇತ್ರಕ್ಕೂ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಚುನಾವಣೆಯದ್ದೇ ಸದ್ದು.
Politics Apr 9, 2024, 8:41 AM IST
ಲೋಕಸಭಾ ಚುನಾವಣೆಯು ದೇಶದ ಪ್ರಧಾನಮಂತ್ರಿಯನ್ನು ಆರಿಸುವ ಚುನಾವಣೆ. ಈ ಬಾರಿಯೂ ನರೇಂದ್ರ ಮೋದಿಯವರನ್ನೇ ಹ್ಯಾಟ್ರಿಕ್ ಆಗಿ ಗೆಲ್ಲಿಸಬೇಕೆಂದು ಜನರು ನಿರ್ಧರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮಣ್ಣಿನ ಮಗ ಎಚ್.ಡಿ.ದೇವೇಗೌಡರ ಸಮಾಗಮವಾಗಿದ್ದು, ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಕಂಡುಬಂದಿದೆ. ರಾಜ್ಯದ ಆರೂವರೆ ಕೋಟಿ ಜನರ ಏಳಿಗೆಗಾಗಿ ಈ ಸಮಾಗಮ ನಡೆದಿದೆ ಎಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್
Politics Apr 9, 2024, 4:54 AM IST
ಇಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಗೂಡಿ ಭರ್ಜರಿ ಮತ ಪ್ರಚಾರ ನಡೆಸಿದರು. ಸಾಲೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಈಸೂರು ಮಹಾ ಶಕ್ತಿಕೇಂದ್ರ ವ್ಯಾಪ್ತಿಯ ಸಾಲೂರು, ಹೊತನಕಟ್ಟೆ, ಮುಡುಬಸಿದ್ಧಾಪುರ ಪಂಚಾಯಿತಿ ಮಟ್ಟದ ಕಾರ್ಯಕರ್ತರ ಸಭೆ ನಡೆಸಿದರು.
Politics Apr 9, 2024, 12:02 AM IST
ರಾಜ್ಯ ರಾಜಕಾರಣದ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ ಬೇಸರ. ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂಬ ಭಾವುಕ ಮಾತುಗಳನ್ನಾಡಿದ್ದಾರೆ. ಆಮೂಲಕ ಸಕ್ರಿಯ ರಾಜಕಾರಣದಿಂದ ದೂರವಾಗುವ ಮುನ್ಸೂಚನೆ ನೀಡಿದ್ರಾ ಸ್ಪೀಕರ್?. ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆ ತೆಲುಗಿನಲ್ಲೇ ಮಾತನಾಡಿದ ರಮೇಶ್ ಕುಮಾರ್.
Politics Apr 7, 2024, 5:26 PM IST
ಮಲೆನಾಡಿನ ನಕ್ಸಲ್ ಭಾಗದ ವ್ಯವಸ್ಥೆ ಉಡುಪಿ ಚಿಕ್ಕಮಗಳೂರು ಜಿಲ್ಲೆಯ ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಪೈಕೆ 4 ಕ್ಷೇತ್ರಗಳು ನಕ್ಸಲ್ಪೀಡಿತ ಪ್ರದೇಶ. ಕುಂದಾಪುರ, ಕಾರ್ಕಳ , ಶೃಂಗೇರಿ, ಮೂಡಿಗೆರೆಯ ಕಳಸ, ಕುದುರೆಮುಖ, ಬಲಿಗೆ, ಕೊಪ್ಪಾದ ಬಸರಿಕಟ್ಟೆ, ವಡೇರಮಠ ಸೇರಿದಂತೆ ಹತ್ತಾರು ಹಳ್ಳಿಗಳು ನಕ್ಸಲ್ ಪೀಡಿತ ಪ್ರದೇಶಗಳಾಗಿದ್ದು, ಈ ಪ್ರದೇಶಗಳಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ.
Karnataka Districts Apr 6, 2024, 8:55 PM IST
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿನ ಹೀನಾಯ ಸೋಲು ಮತ್ತು ಲೋಕಸಭಾ ಚುನಾವಣೆಗೂ ಮುನ್ನ ಪಕ್ಷದ ನಾಯಕರ ಸರಣಿ ವಲಸೆಯಿಂದ ಕಂಗೆಟ್ಟಿರುವ ಭಾರತ್ ರಾಷ್ಟ್ರೀಯ ಸಮಿತಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ಇದೀಗ ತಮ್ಮ ಪಕ್ಷದ ಕಚೇರಿ ವಾಸ್ತು ಬದಲಾವಣೆಗೆ ಮುಂದಾಗಿದ್ದಾರೆ.
India Apr 6, 2024, 9:53 AM IST
ಶಾಸಕ ಮುನಿರತ್ನ ತರ ನಾನು ಹೇಡಿಯೂ ಅಲ್ಲ ಕೇಡಿಯೂ ಅಲ್ಲ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು. ನಗರದ ಹೊರವಲಯದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
Politics Apr 6, 2024, 9:12 AM IST
ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಪತ್ನಿ ಉಷಾ ಶಿವಕುಮಾರ ಇಂದು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮೈದುನ ಡಿಕೆ ಸುರೇಶ್ ಪರವಾಗಿ ಮತಯಾಚನೆ ಮಾಡಿದರು.
Politics Apr 5, 2024, 10:44 PM IST
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿಲ್ಲ ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯನವರೇ ಇಬ್ರೂ ರಾಜೀನಾಮೆ ಕೊಟ್ಟು ಮತ್ತೆ ಸ್ಪರ್ಧಿಸೋಣ ಬರ್ತೀರಾ? ಆಗ ಯಾರು ಗೆಲ್ಲುತ್ತಾರೆ ಗೊತ್ತಾಗುತ್ತದೆ ಎಂದು ಶಾಸಕ ಜಿ.ಟಿ. ದೇವೇಗೌಡ ಬಹಿರಂಗ ಸವಾಲೊಡ್ಡಿದ್ದಾರೆ.
Politics Apr 3, 2024, 11:25 AM IST
ಜನರು ಪ್ರೀತಿಯಿಂದ ಮತ್ತೆ ಮತ್ತೆ ಸ್ಪರ್ಧೆ ಮಾಡಿ ಎಂದು ಕೇಳುತ್ತಿದ್ದಾರೆ. ಆದರೆ, ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ. ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವರ್ಷ ಆಗಿ ಬಿಡುತ್ತದೆ. 83 ವರ್ಷ ಆದ ಮೇಲೆ ಇಷ್ಟೊಂದು ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂಬುದು ಗೊತ್ತಿದೆ. ನನ್ನ ದೇಹದ ಸ್ಥಿತಿ ನನಗೆ ಮಾತ್ರ ಗೊತ್ತಿರುತ್ತೆ. ಹೀಗಾಗಿ, ಚುನಾವಣಾ ರಾಜಕಾರಣ ಸಾಕು ಎಂದುಕೊಂಡಿದ್ದೇನೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
Politics Apr 3, 2024, 5:30 AM IST
ನಾನು ಮುಂದಿನ 2028 ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ತೀರ್ಮಾನ ಮಾಡಿದ್ದೇನೆ. ಆಗ ನನಗೆ 83 ವರ್ಷವಾಗುತ್ತದೆ. ಹಾಗಾಗಿ, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
state Apr 2, 2024, 2:07 PM IST
ಮಧ್ಯಪ್ರದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಇಂಡಿಯಾ ಕೂಟದ ಇತರ ಪಕ್ಷಗಳು ಹಾಗೂ ಬಿಎಸ್ಪಿ, ಎಐಎಂಐಎಂ ಸೇರಿ ಹಲವು ಪಕ್ಷಗಳು ಕಣದಲ್ಲಿವೆಯಾದರೂ ಅವುಗಳ ಸ್ಪರ್ಧೆ ನಗಣ್ಯ. ಆದಾಗ್ಯೂ ಅವು ಕಾಂಗ್ರೆಸ್ನ ಸಾಂಪ್ರದಾಯಿಕ ಮತಗಳಿಗೆ ಹಾನಿ ಉಂಟು ಮಾಡಬಲ್ಲವು ಎಂದು ಹೇಳಲಾಗಿದೆ. ನರೇಂದ್ರ ಮೋದಿ, ರಾಮಮಂದಿರ, ಈ ಹಿಂದಿನ ಶಿವರಾಜ ಸಿಂಗ್ ಚೌಹಾಣ್ ಆಡಳಿತವ ಬಿಜೆಪಿ ನೆಚ್ಚಿಕೊಂಡಿದೆ. ಆದರೆ ಕಾಂಗ್ರೆಸ್ ಇಲ್ಲಿ ಸೂಕ್ತ ಅಸ್ತ್ರವಿಲ್ಲದೇ ಪರದಾಡುತ್ತಿದೆ.
Politics Apr 2, 2024, 7:41 AM IST
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಜಕ್ಕಣ್ಣಕ್ಕಿ ಗ್ರಾಮಸ್ಥರು ಗ್ರಾಮಕ್ಕೆ ಕನಿಷ್ಠ ಮೂಲಭೂತ ಸೌಲಭ್ಯ ಕಲ್ಪಿಸದ್ದಕ್ಕೆ ಈ ಬಾರಿಯೂ ಚುನಾವಣಾ ಬಹಿಷ್ಕಾರ ಮಾಡಿ ಚುನಾವಣಾ ಆಯೋಗ ದೂರು ನೀಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯನ್ನೂ ಇದೇ ಗ್ರಾಮಸ್ಥರು ಬಹಿಷ್ಕಾರ ಮಾಡಿದ್ದರು.
state Apr 1, 2024, 9:25 PM IST