ರೇಷ್ಮೆ ಮಾರುಕಟ್ಟೆಯಲ್ಲಿ ರೀಲರ್ ಗಳೊಡನೆ ಅಧಿಕಾರಿಗಳು ಶಾಮೀಲಾಗಿರುವ ಕಾರಣ ರೇಷ್ಮೆ ಬೆಳೆಗಾರರಿಗೆ ರೇಷ್ಮೆ ಗೂಡಿನ ದರದ ವಿಷಯದಲ್ಲಿ ಅನ್ಯಾಯವಾಗುತ್ತಿದೆ. ಹೀಗಾಗಿ, ಇದನ್ನು ವಿರೋಧಿಸಿ ಮತ್ತು ರೈತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಏ.19 ರಂದು ಮೈಸೂರು ರೇಷ್ಮೆ ಮಾರುಕಟ್ಟೆಗೆ ಮುತ್ತಿಗೆ ಹಾಗೂ ಏ.20 ರಂದು ಮೈಸೂರಿನ ಎಪಿಎಂಸಿ ಸಂಪೂರ್ಣ ಬಂದ್ ಹಮ್ಮಿಕೊಳ್ಳಲಾಗಿದೆ
Karnataka Districts Apr 12, 2024, 6:19 PM IST
ರೈತರು ಬೆಳೆದ ರಾಗಿಯನ್ನು ಮಧ್ಯವರ್ತಿಗಳ ಹಾವಳಿಗೆ ಸಿಲುಕಿಸದೆ, ನೇರವಾಗಿ ಎಪಿಎಂಸಿಗೆ ಮಾರಾಟ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಶಾಸಕ ಜಿ.ಡಿ. ಹರೀಶ್ ಗೌಡ ಹೇಳಿದರು.
Karnataka Districts Mar 16, 2024, 10:59 AM IST
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಶುರುವಾಗಿದ್ದರಿಂದ ತುರ್ತಾಗಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಧಿಸೂಚನೆ ಹೊರಡಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ವ್ಯಂಗ್ಯವಾಡಿದರು.
state Mar 11, 2024, 8:11 PM IST
ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ದರ ಕುಸಿತ ವಿರೋಧಿಸಿ ರೈತರು ಮಾಡುತ್ತಿದ್ದ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಕೈಗೆ ಸಿಕ್ಕ ರೈತರನ್ನು ವಶಕ್ಕೆ ಪಡೆಯುತ್ತಿದ್ದಾರೆ.
state Mar 11, 2024, 7:23 PM IST
ಬ್ಯಾಡಗಿ ಮೆಣಸಿನಕಾಯಿ ದರ ದಿಢೀರನೆ 8,000 ರೂ. ಕುಸಿತವಾಗಿದ್ದಕ್ಕೆ ಆಕ್ರೋಶಗೊಂಡ ರೈತರು ಎಪಿಎಂಸಿ ಕಚೇರಿಗೆ ಕಲ್ಲು ತೂರಿ, ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ.
state Mar 11, 2024, 6:20 PM IST
ನಾಫೆಡ್ ಮೂಲಕ ಎಪಿಎಂಸಿ ಕೇಂದ್ರಗಳಲ್ಲಿ ಕೊಬ್ಬರಿ ಮಾರಾಟ ನೋಂದಣಿ ವಿಳಂಬ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆಯಲಿದ್ದೇನೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಹೇಳಿದರು.
Karnataka Districts Jan 26, 2024, 8:19 PM IST
ಕರ್ನಾಟಕ ರಾಜ್ಯದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಕಾಯ್ದೆಯನ್ನು ಸಂಪೂರ್ಣವಾಗಿ ರದ್ದುಪಡಿಸುವ ಮುನ್ನ ಎಲ್ಲಾ ಜಿಲ್ಲೆಗಳಿಗೆ ತೆರಳಿ ಅಭಿಪ್ರಾಯ ಸಂಗ್ರಹಿಸಿ, ವರದಿಯನ್ನು ರೂಪಿಸಿ ಸರ್ಕಾರಕ್ಕೆ ಅದನ್ನು ಮಂಡಿಸಲು ನಿರ್ಧರಿಸಿದ್ದು ಅದರಂತೆ ಸಮಿತಿ ಕೆಲಸ ಮಾಡುತ್ತಿದೆ ಎಂದ ಕೃಷಿ ಮಾರುಕಟ್ಟೆ ಹಾಗೂ ವಿಧಾನ ಪರಿಷತ್ತಿನ ಪರಿಶೀಲನಾ ಸಮಿತಿ ಅಧ್ಯಕ್ಷ ಶಿವಾನಂದ ಪಾಟೀಲ್
Karnataka Districts Jan 4, 2024, 9:15 PM IST
ಭತ್ತದ ರಾಶಿಗಳ ನಡುವೆ ವಿಧ್ಯಾಭ್ಯಾಸ.. ಭತ್ತದ ರಾಶಿಗಳಿಂದ ಬರುವ ಧೂಳು, ಕಸ, ಜನ ಜಂಗುಳಿ ಗದ್ದಲದ ನಡುವೆ ಊಟ, ಆಟ, ಪಾಟ ಕಲಿಯುತ್ತಿರುವ ಈ ಮಕ್ಕಳ ಪಾಡು ದೇವರಿಗೇ ಪ್ರೀತಿ. ಇಷ್ಟು ಸಾಲದ್ದಕ್ಕೆ ಸುತ್ತಲು ನಿರಂತರ ದನಕರಗಳ ಓಡಾಟ, ಸ್ವಚ್ಚತೆ ಸಂಪೂರ್ಣ ಮರೀಚಿಕೆಯಾಗಿದೆ. ರಾತ್ರಿ ವೇಳೆ ಕರೆಂಟ್ ಹೋದರೆ ಪರ್ಯಾಯ ವ್ಯವಸ್ಥೆ ಇಲ್ಲ..ಕತ್ತಲಲ್ಲೆ ಮಕ್ಕಳ ಊಟ ಮತ್ತು ಕಲಿಕೆ. ರಾತ್ರಿವೇಳೆ ಸುರಕ್ಷತೆ ಇಲ್ಲದಂತಾಗಿದೆ.
Education Dec 17, 2023, 12:14 PM IST
ರಾಜ್ಯದ ದೊಡ್ಡ ಎಪಿಎಂಸಿ ಮಾರುಕಟ್ಟೆಗಳಲ್ಲಿ ಬೆಂಗಳೂರಿನ ಎಪಿಎಂಸಿ ಮಾರುಕಟ್ಟೆ ಸಹ ಒಂದು. ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೈತರು, ವರ್ತಕರು ತಮ್ಮ ವ್ಯವಹಾರವನ್ನ ಇದೇ ಮಾರುಕಟ್ಟೆ ಮೂಲಕ ಮಾಡ್ತಾರೆ. ಆದರೆ ಈಗ ಇದೇ ಮಾರುಕಟ್ಟೆಯ ಆಡಳಿತ ಮಂಡಳಿ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ..ಅಷ್ಟೇ ಅಲ್ಲದೇ ರಾಜ್ಯಪಾಲರ ಬಳಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.
Karnataka Districts Nov 12, 2023, 11:08 AM IST
ರಾಜ್ಯದ ನೇಕಾರರಿಗೆ 10 ಎಚ್ಪಿವರೆಗೆ 250 ಯುನಿಟ್ ಉಚಿತ ವಿದ್ಯುತ್ ನೀಡುವ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ರಾಜ್ಯದ ನೇಕಾರರಿಗೆ ದಸರಾ, ದೀಪಾವಳಿಯ ಗಿಫ್ಟ್ ನೀಡಿದೆ ಎಂದು ಸಕ್ಕರೆ, ಜವಳಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಹೇಳಿದರು.
state Oct 22, 2023, 6:36 AM IST
ತಮ್ಮ ಪಕ್ಷ ಚುನಾವಣೆ ಸಂದರ್ಭದಲ್ಲಿ ನೇಕಾರರಿಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿತ್ತು. ಈ ಘೋಷಣೆಯನ್ನು ಅನುಷ್ಠಾನಗೊಳಿಸಲು ನಿನ್ನೆಯಷ್ಟೇ (ಶುಕ್ರವಾರ) ತಮ್ಮ ಸರ್ಕಾರ ಆದೇಶ ಹೊರಡಿಸಿದೆ. ಇದು ನೇಕಾರರಿಗೆ ದಸರಾ ಹಾಗೂ ದೀಪಾವಳಿಯ ಬಂಪರ್ ಕೊಡುಗೆಯಾಗಿದೆ: ಸಚಿವ ಶಿವಾನಂದ ಪಾಟೀಲ
state Oct 22, 2023, 3:30 AM IST
ಈ ಹಿಂದೆ ಕುಡಿಯುವ ನೀರಿನ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿತ್ತು. ಈಗ ಮಧ್ಯಸ್ಥಿಕೆ ವಹಿಸುತ್ತಿಲ್ಲ. ಅಂತಾರಾಜ್ಯ ಜಲ ವಿವಾದ ಬಗೆಹರಿಸಲು ಕೇಂದ್ರ ಮಧ್ಯಸ್ಥಿಕೆ ವಹಿಸಲು ಉದಾಸೀನ ಮಾಡುತ್ತಿದೆ. ಕೇಂದ್ರ ಮಧ್ಯಸ್ಥಿಕೆ ವಹಿಸಿದ್ದರೆ ಕಾವೇರಿ ಜಲ ವಿವಾದ ಇಷ್ಟು ದಿನಗಳವರೆಗೆ ಮುಂದುವರಿಯುತ್ತಿರಲಿಲ್ಲ: ಸಚಿವ ಶಿವಾನಂದ ಪಾಟೀಲ
Karnataka Districts Sep 23, 2023, 11:30 PM IST
ಕೇಂದ್ರ ಸರ್ಕಾರವು ದೇಶದಲ್ಲಿ ಈರುಳ್ಳಿ ಬೆಲೆಯನ್ನು ನಿಯಂತ್ರಣಕ್ಕಾಗಿ ರಫ್ತಿನ ಮೇಲೆ ಶೇ.40ರಷ್ಟುಸುಂಕವನ್ನು ವಿಧಿಸಿರುವುದನ್ನು ವಿರೋಧಿಸಿ ದೇಶದ ಅತಿ ದೊಡ್ಡ ಈರುಳ್ಳಿ ಸಗಟು ಮಾರುಕಟ್ಟೆಯಾದ ನಾಸಿಕ್ ಮತ್ತು ಜಿಲ್ಲೆಯಾದ್ಯಂತ ಇರುವ ಎಪಿಎಂಸಿ ಮಂಡಿ ವರ್ತಕರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.
BUSINESS Aug 22, 2023, 7:44 AM IST
ಬೆಂಗಳೂರು (ಆ.16): ರಾಜ್ಯದಲ್ಲಿ ಮುಂಗಾರುಮಳೆ ಕೊರತೆಯಾಗಿದೆ ಎಂಬ ನೆಪವೊಡ್ಡಿ ಬಾಳೆಹಣ್ಣಿನ ದರವನ್ನು ವ್ಯಾಪಾರಿಗಳೇ ಬೆಲೆ ಏರಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ರೈತರಿಂದ 25 ರೂ.ಗೆ ಹಣ್ಣು ಖರೀದಿ ಮಾಡುವ ಮಧ್ಯವರ್ತಿಗಳು ಗ್ರಾಹಕರಿಗೆ 120ರೂ.ಗೆ ಮಾರಾಟ ಮಾಡುತ್ತಿದ್ದಾರೆ ಎಂದು ರೈತರು ಹೇಳಿಕೊಂಡಿದ್ದಾರೆ.
BUSINESS Aug 16, 2023, 8:24 PM IST
ಶುಕ್ರವಾರ ನಡೆದ ಹರಾಜಿನಲ್ಲಿ 15 ಕೆ.ಜಿ ನಾಟಿ ಟೊಮೆಟೊ ಬಾಕ್ಸ್ ದರ 1,500 ರೂ. ಇತ್ತು. ಅತಿ ಹೆಚ್ಚು ಎಂದರೆ 1,680 ರೂ.ಗೆ ಮಾರಾಟವಾಗಿದೆ. ಇದೇ ಪ್ರಮಾಣದ ಟೊಮೆಟೊ ಗುರುವಾರ ಸರಾಸರಿ 1,700 ರೂ.ಗೆ, ಅತಿ ಹೆಚ್ಚು ಎಂದರೆ 1,810 ರೂ.ಗೆ ಮಾರಾಟವಾಗಿತ್ತು. ನಾಲ್ಕು ದಿನಗಳ ಹಿಂದೆಯಷ್ಟೇ 15 ಕೆ.ಜಿ.ಬಾಕ್ಸ್ ಟೊಮೆಟೊ 2,700 ರೂ.ಗೆ ಮಾರಾಟವಾಗಿ ಸಾರ್ವಕಾಲಿಕ ದಾಖಲೆ ನಿರ್ಮಿಸಿತ್ತು.
Karnataka Districts Aug 5, 2023, 3:15 AM IST