ಪುತ್ತೂರಿನ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿರುವುದು ಅಕ್ಷಮ್ಯ ಅಪರಾಧವಾಗಿದ್ದು,. ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ಮತ್ತು ಪ.ಜಾತಿ ಕಲ್ಯಾಣ ಇಲಾಖೆಗೆ ದೂರು ನೀಡಲಾಗುವುದು ಎಂದು ಹಿಂದೂ ಮುಖಂಡ ಪುತ್ತೂರು ವಿಧಾನಸಭಾ ಚುನಾವಣೆಯ ಪಕ್ಷೇತರ ಪರಾಜಿತ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.
Karnataka Districts May 19, 2023, 5:05 AM IST
ವಿರೋಧ ಪಕ್ಷಗಳು ತಮ್ಮ ಸರ್ಕಾರದ ಅವಧಿಯಲ್ಲಿ ಪ.ಜಾ.- ಪ.ಪಂ.ಗಳನ್ನು ಕೇವಲ ಮತ ಲೆಕ್ಕಾಚಾರಕ್ಕಷ್ಟೇ ಬಳಸಿಕೊಂಡಿದ್ದವು. ಆದರೆ ಬಿಜೆಪಿ ಸರ್ಕಾರ ಅವರ ಮೀಸಲಾತಿ ಲೆಕ್ಕಚಾರವನ್ನು ಹೆಚ್ಚಿಸಿದೆ. ಇದರಂದ ರಾಜ್ಯದಲ್ಲಿರುವ 1.80 ಕೋಟಿ ಜನರಿಗೆ ಲಾಭವಾಗಿದೆ, ಇದರ ಶ್ರೇಯಸ್ಸು ಬೊಮ್ಮಾಯಿ ಸರ್ಕಾರಕ್ಕೆ ಸಲ್ಲುತ್ತದೆ: ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ
Karnataka Districts Apr 22, 2023, 3:30 AM IST
ಬೇಡ ಜಂಗಮ ಎಂಬುದಕ್ಕೂ ಕಾಡಿನಲ್ಲಿ ವಾಸವಿರುವ ಆದಿವಾಸಿ ಬೇಡರ ಲಕ್ಷಣಗಳಿಗೂ ಬಹಳಷ್ಟು ನೈಜ ವ್ಯತ್ಯಾಸಗಳಿವೆ: ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ
Karnataka Districts Jul 28, 2022, 3:21 PM IST
Karnataka Districts Oct 18, 2021, 12:12 PM IST