ಕಾಂಗ್ರೆಸ್ ಪಕ್ಷ ಆಡಳಿತ ಮಾಡುವುದರಲ್ಲಿ ಉತ್ತಮವಾಗಿದೆ. ಆದರೆ, ಬಿಜೆಪಿಯವರಂತೆ ಒಣಗಾಳಿ ಎಬ್ಬಿಸುವಲ್ಲಿ ದಡ್ಡತನ ಹೊಂದಿದ್ದಾರೆ. ಚೌಕ್ ಗಾಲಿಯನ್ನು ಉಳಿಸುವುದರಲ್ಲಿ ಹಿಂದೆ ಇದ್ದಾರೆ. 2016ರಲ್ಲಿ ಸ್ವಿಸ್ ಬ್ಯಾಂಕ್ನಲ್ಲಿದ್ದ ಕಪ್ಪು ಹಣವನ್ನು ತರುವುದಾಗಿ ಹೇಳಿದ ಭರವಸೆ ಸುಳ್ಳಾಯಿತು. ಇಂತಹ ಅನೇಕ ಭರವಸೆಗಳು ಸುಳ್ಳಾಗಿವೆ. ಸುಳ್ಳು ಹೇಳುವುದು ಬಿಜೆಪಿಯವರ ಸಾಧನೆ ಎಂದು ಕಿಡಿಕಾರಿದ ಶಾಸಕ ಲಕ್ಷ್ಮಣ ಸವದಿ
Politics Apr 24, 2024, 2:08 PM IST
ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ಕಳೆದ 10 ವರ್ಷಗಳಿಂದ ಸುಳ್ಳುಗಳನ್ನೇ ಬಂಡವಾಳ ಮಾಡಿಕೊಂಡಿರುವ ಬಿಜೆಪಿಗೆ ಈ ಸೋಲು ಗ್ಯಾರಂಟಿ ಎಂದು ಭವಿಷ್ಯ ನುಡಿದ ಲಕ್ಷ್ಮೀ ಹೆಬ್ಬಾಳಕರ್
Politics Apr 24, 2024, 1:48 PM IST
ಕಳೆದ ವಾರ ಕಲಬುರಗಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಷಣಕ್ಕೂ ಮುನ್ನ ಖರ್ಗೆ ಸಾಹೇಬ್ರು ತಪ್ಪು ತಿಳ್ಕೊಬೇಡಿ ಎನ್ನುತ್ತಾ 'ಭಾರತ್ ಮಾತಾಕೀ ಜೈ' ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್ಗೆ ಗುರಿಯಾಗಿದ್ದ ಶಾಸಕ ಲಕ್ಷ್ಮಣ್ ಸವದಿ ಇದೀಗ ಮತ್ತೆ ಭಾರತ್ ಮಾತಾಕೀ ಜೈ ಎಂದು ಘೋಷಣೆ ಮೊಳಗಿಸಿದ್ದಾರೆ.
Politics Apr 24, 2024, 11:00 AM IST
ನನ್ನ ವಿರುದ್ಧ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವುದೇ ವಿಷಯ ಇಲ್ಲ. ಯಾವ ಸಂದರ್ಭದಲ್ಲಿ ಕಾಂಗ್ರೆಸ್ಗೆ ಹೋದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಮರಳಿ ಬಿಜೆಪಿ ಸೇರಿದ್ದೂ ಆಗಿದೆ. ನಾನಂತು ಅವಕಾಶವಾದಿ ರಾಜಕಾರಣಿಯಲ್ಲ. ಪಕ್ಷಕ್ಕಾಗಿ 40 ವರ್ಷಗಳಿಂದ ದುಡಿದಿದ್ದೇನೆ. ನನ್ನ ಹಿರಿತನ ನೋಡಿ ಪಕ್ಷ ನನಗೆ ನೀಡಿದ್ದ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ.
Interviews Apr 24, 2024, 6:01 AM IST
ಪ್ರಕರಣ ಸಂಬಂಧ 14 ಜನ ಆರೋಪಿಗಳನ್ನು ಹಿಂಡಲಗಾ ಕಾಗಾರೃಹದಲ್ಲಿಡಲಾಗಿತ್ತು. ಜಾಮೀನು ಸಿಗುತ್ತಿದ್ದಂತೆಯೇ ಕಾರಾಗೃಹದಿಂದ ಹೊರಬಂದ ಆರೋಪಿಗಳ ಪೈಕಿ ಬಸಪ್ಪ ನಾಯಕ್ ಎಂಬುವನಿಗೆ ಹೂವಿನ ಮಾಲೆ ಹಾಕಿ, ಸಿಹಿ ತಿನ್ನಿಸಿ ಕಾರಾಗೃಹದ ಎದುರೇ ಸ್ವಾಗತ ಕೋರಲಾಗಿದೆ.
Politics Apr 23, 2024, 7:43 PM IST
ಗೋವುಗಳನ್ನು ಅಕ್ರಮವಾಗಿ ಲಾರಿಯಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದ ವೇಳೆ ಹಿಂದೂ ಕಾರ್ಯಕರ್ತರು ತಡೆಹಿಡಿದು ಲಾರಿ ಗಾಜು ಪುಡಿ ಪುಡಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಸುವರ್ಣಸೌಧದ ಮುಂಭಾಗದಲ್ಲಿ ನಡೆದಿದೆ.
state Apr 21, 2024, 10:33 PM IST
ಸವದತ್ತಿ ಬಳಿಯ ಮುನವಳ್ಳಿಯಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಹಿಂದೂ ಮಹಿಳೆಯನ್ನು ಪ್ರೀತಿಸುವ ನಾಟಕವಾಡಿ ಬೆಳಗಾವಿಗೆ ಕರೆದೊಯ್ದು ಮತಾಂತರ ಮಾಡಲು ಯತ್ನಿಸಿದ ಮುಸ್ಲಿಂ ದಂಪತಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
Karnataka Districts Apr 21, 2024, 3:34 PM IST
ಉತ್ತರಾಖಂಡದ ಕೇದಾರದ ಜಂಗಮ ಪೀಠದಲ್ಲಿ ವೇದವಾಚಕ ಪಂಡಿತರಾಗಿ ಸೇವೆ ಸಲ್ಲಿಸುತ್ತಿದ್ದ ಬೈಲಹೊಂಗಲದ ಮೂಲದ ಪಂಡಿತ ಮೃತ್ಯುಂಜಯ ಗುರುಲಿಂಗ ಪೂಜಾರಜೀ ಹಿರೇಮಠ(38) ಅವರು ಕೇದಾರದಲ್ಲಿ ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾದರು.
state Apr 21, 2024, 10:42 AM IST
2014ರ ಚುನಾವಣೆ ವೇಳೆ ಮಾಜಿ ಪ್ರಧಾನಿ ವಾಜಪೇಯಿ ಕನಸು ನನಸಾಗಬೇಕು, ಗಂಗಾನದಿಯ ನೀರನ್ನು ಕಾವೇರಿಗೆ ತರಬೇಕು. ಸ್ವಿಸ್ ಬ್ಯಾಂಕ್ ನಿಂದ ಕಪ್ಪು ಹಣ ತರ್ತಿವಿ. ಆ ಹಣ ತಂದರೆ ಎಲ್ಲರ ಅಕೌಂಟಿಗೆ 15 ಲಕ್ಷ ಹಾಕಬಹುದು. ನಮ್ಮೂರ ರಸ್ತೆಗಳು ಚಿನ್ನದ ರಸ್ತೆಗಳನ್ನಾಗಿ ಮಾಡಬಹುದು ಎಂದೆಲ್ಲಾ ಸುಳ್ಳು ಹೇಳಿಕೊಂಡು ಅಧಿಕಾರಕ್ಕೇರಿದರು ಎಂದು ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ ಲಕ್ಷ್ಮಣ ಸವದಿ
Politics Apr 21, 2024, 7:04 AM IST
ಉತ್ತರ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹದಾಯಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ಕೇವಲ ರಾಜಕೀಯ ಭಾಷಣಕ್ಕೆ ಮಾತ್ರ ಬಿಜೆಪಿ ಬಳಸಿಕೊಂಡಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಆರೋಪಿಸಿದರು.
Politics Apr 20, 2024, 1:25 PM IST
ಎಂಜಿನೀಯರಿಂಗ್ ವ್ಯಾಸಂಗ ಮಾಡಿರುವ ಮೃಣಾಲ್ ಹೆಬ್ಬಾಳಕರ ಜಿಲ್ಲೆಯಲ್ಲಿ ನಾನಾ ಅಭಿವೃದ್ಧಿಯ ಕನಸುಗಳೊಂದಿಗೆ ಲೋಕಸಭಾ ಅಖಾಡಕ್ಕೆ ಧುಮುಕಿದ್ದಾರೆ. ಇದುವರೆಗೆ ಬಿಜೆಪಿ ಭದ್ರಕೋಟೆಯಾಗಿದ್ದ ಬೆಳಗಾವಿ ಕ್ಷೇತ್ರವನ್ನು ಕಾಂಗ್ರೆಸ್ ತನ್ನತ್ತ ಸೆಳೆಯಲು ಯುವ ನಾಯಕನನ್ನು ಕಣಕ್ಕಿಳಿಸಿದೆ. ಮೃಣಾಲ್ ಹೆಬ್ಬಾಳಕರ ಕನ್ನಡಪ್ರಭದೊಂದಿಗೆ ಮುಖಾಮುಖಿಯಾದಾಗ.
Politics Apr 20, 2024, 6:23 AM IST
ರಾಜ್ಯದ ಭೂಭಾಗ ಮಹಾರಾಷ್ಟ್ರಕ್ಕೆ ಸೇರ್ಪಡೆಯಾಗಬೇಕೆಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಹೇಳಿಕೆ ನೀಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಡಾ. ಅಂಜಲಿ, ನಮ್ಮ ಸಂವಿಧಾನದಲ್ಲಿ ಹೋರಾಟ ಮಾಡಲು ಎಂಇಎಸ್ನವರಿಗೆ ಹಕ್ಕು ಇದೆ. ಅವರು ನ್ಯಾಯ ಕೇಳುತ್ತಿದ್ದಾರೆ. ಅವರು ಹೋರಾಟ ಮಾಡುತ್ತಿದ್ದಾರೆ. ಅನ್ಯಾಯ ಆದಲ್ಲಿ ಹೋರಾಟ ಮಾಡುವ ಹಕ್ಕು ಸಂವಿಧಾನದಲ್ಲೇ ಕೊಡಲಾಗಿದೆ ಎಂದೆಲ್ಲ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ.
Politics Apr 19, 2024, 7:12 AM IST
ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿ ಕಣಕ್ಕಿಳಿದಿರುವ ಎಂಇಎಸ್ ಅಭ್ಯರ್ಥಿಗಳು, ಕಾರವಾರ, ಹಳಿಯಾಳ, ಜೊಯಿಡಾ, ದಾಂಡೇಲಿ, ಬೆಳಗಾವಿ, ಬೀದರ್ ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆದರೆ, ಈ ಹೇಳಿಕೆಯನ್ನು ವಿರೋಧಿಸದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್, ಅವರ ಸಾಂವಿಧಾನಿಕ ಹಕ್ಕು ಎಂದು ಪರೋಕ್ಷ ಬೆಂಬಲ ನೀಡಿದ್ದರು.
Politics Apr 19, 2024, 12:07 AM IST
ಶೆಟ್ಟರ್ ಅವರೇ ನೀವು ಬೆಳಗಾವಿಗೆ ಅನ್ಯಾಯ ಮಾಡಿದ್ದಕ್ಕೆ ಉತ್ತರಿಸಬೇಕು. ಮುಖ್ಯಮಂತ್ರಿಯಾಗಿದ್ದಾಗ, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಬೆಳಗಾವಿಗೆ ಯೋಜನೆ ತರಲು ಅವಕಾಶವಿತ್ತು. ಕೈಗಾರಿಕೆಯಂತಹ ಉತ್ತಮ ಖಾತೆಯೂ ಇತ್ತು. ಆದರೆ, ನಿಮಗೆ ಕೇವಲ ಹುಬ್ಬಳ್ಳಿ-ಧಾರವಾಡ ಮಾತ್ರ ಕಾಣುತ್ತಿತ್ತು. ಬೆಳಗಾವಿ ಅಸಮಾನತೆಯಿಂದ ಬಳಲುತ್ತಿದೆ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ
Politics Apr 18, 2024, 8:32 AM IST
ದೇಶಾದ್ಯಂತ ಕೇವಲ 230 ಸ್ಥಾನಗಳಲ್ಲಿ ಮಾತ್ರ ಸ್ಪರ್ಧೆ ಮಾಡಿರುವ ಕಾಂಗ್ರೆಸ್ನವರು ಅಧಿಕಾರದ ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಕೇವಲ 35 ರಿಂದ 40 ಸ್ಥಾನ ಗೆಲ್ಲಲಿದೆ ಎಂದು ಸ್ವತಃ ಮೈತ್ರಿಕೂಟದ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಒಂದು ಸಮರ್ಥ ಪ್ರತಿಪಕ್ಷವಾಗುವಷ್ಟು ಸ್ಥಾನ ಗೆಲ್ಲುವ ಸಾಮರ್ಥ್ಯ ಸಹ ಇಲ್ಲ ಎಂದು ವ್ಯಂಗ್ಯವಾಡಿದ ಜಗದೀಶ ಶೆಟ್ಟರ್
Politics Apr 17, 2024, 12:27 PM IST