state Oct 3, 2021, 7:43 AM IST
ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಆಯೋಜಿಸಿದ್ದ ಅದ್ಧೂರಿ ಕಾರ್ಯಕ್ರಮದಲ್ಲಿ ನೂತನ ಜಿಲ್ಲೆಯನ್ನು ಇಂದು (ಅ.02) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು.
state Oct 2, 2021, 11:02 PM IST
* ಗತವೈಭವ ಸಾರುವ ವೇದಿಕೆ ನಿರ್ಮಾಣ
* ವಿಜಯನಗರ ಜಿಲ್ಲೆಗೆ ಇಂದು ಸಿಎಂ ಚಾಲನೆ
* ಮಾಜಿ ಸಿಎಂ ಬಿಎಸ್ವೈಗೆ ಭವ್ಯ ಸ್ವಾಗತ
* ರಾಜ್ಯದ 31ನೇ ಜಿಲ್ಲೆಯಾಗಿ ಉದಯ
state Oct 2, 2021, 7:56 AM IST
* ರಾಜ್ಯದ ನೂತನ ಜಿಲ್ಲೆಯಾಗಿರುವ ವಿಜಯನಗರಕ್ಕೆ ಜಿಲ್ಲಾಧಿಕಾರಿಯ ನೇಮಕ
* ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಸಹ ನೇಮಕಗೊಳಿಸಿ ಸರ್ಕಾರ ಆದೇಶ
* ಇದೇ ಅಕ್ಟೋಬರ್ 2, 3 ರಂದು ಉದ್ಘಾಟನೆಯಾಗಲಿರುವ ನೂತನ ವಿಜಯನಗರ ಜಿಲ್ಲೆ
Karnataka Districts Sep 30, 2021, 8:52 PM IST
state Sep 28, 2021, 7:24 AM IST
* ಖಾತೆ ಕ್ಯಾತೆ ತೆಗೆದಿದ್ದ ಆನಂದ್ ಸಿಂಗ್ಗೆ ಬಂಪರ್ ಗಿಫ್ಟ್
* ಬಂಪರ್ ಕೊಡುಗೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
* ಈ ಮೂಲಕ ಆನಂದ್ ಸಿಂಗ್ ಮನವೊಲಿಸುವ ಪ್ರಯತ್ನ
Politics Sep 6, 2021, 7:39 PM IST
ಮೈಸೂರು ಪ್ರಕರಣದ ಬಗ್ಗೆ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಇಂಥ ಘೋರ ಘಟನೆ ನಡೆಯಬಾರದು. ನಮ್ಮಲ್ಲಿಯೂ ದುಬೈ ಮಾದರಿ ಕಾನೂನು ಬರಬೇಕು. ಇಂಥವರಿಗೆ ಕಟ್ಟ ಮಾಡುವ ಶಿಕ್ಷೆ ನೀಡಬೇಕು. ಆದರೆ ಪ್ರಜಾಪ್ರಭುತ್ವದಲ್ಲಿ ಅದು ಸಾಧ್ಯವಿಲ್ಲ ಎಂದಿದ್ದಾರೆ. ಇಂಥದ್ದನ್ನು ಮಾಡುವವರಿಗೆ ಏನೇನನ್ನೂ ಕಟ್ ಮಾಡಬಹುದೋ ಅದನ್ನು ಕಟ್ ಮಾಡಬೇಕು ಎಂದಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಪೊಲೀಸ್ ಇಲಾಖೆ ತನಿಖೆ ಮಾಡುತ್ತಿದೆ ಎಂದು ತಿಳಿಸಿದ್ದಾರೆ.
Karnataka Districts Aug 27, 2021, 7:18 PM IST
ಸಚಿವ ಆನಂದ್ ಸಿಂಗ್ ಸುದ್ದಿಗೋಷ್ಠಿ
ಖಾತೆ ಕ್ಯಾತೆ ಬಗ್ಗೆ ಸ್ಪಷ್ಟನೆ ಕೊಟ್ಟ ಆನಂದ್ ಸಿಂಗ್
ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ನಿರಾಕರಿಸಿದ್ದ ಆನಂದ್ ಸಿಂಗ್
Politics Aug 27, 2021, 3:58 PM IST
state Aug 26, 2021, 9:37 AM IST
ವರ್ಷಗಳಿಂದ ಇದ್ದ ಎಲ್ಲಾ ಗೊಂದಲಗಳಿಗೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ್ರು ತೆರೆ ಎಳೆದಿದ್ದು, ಹಳೇ ಮೈಸೂರು ಭಾಗದ ರಾಜಕೀಯ ಕುತೂಹಲ ಕೆರಳಿಸಿದೆ.
Politics Aug 24, 2021, 11:24 PM IST
ಆನಂದ್ ಸಿಂಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ ನೀಡಿದರು. ನಳಿನ್ ಭೇಟಿ ವೇಳೆ ಸೂಚನೆ ನೀಡಿದ್ದು, ನಿಮ್ಮ ಈ ನಡೆಯನ್ನು ಪಕ್ಷ ಸಹಿಸೋದಿಲ್ಲ ಎಂದರು. ನೋಡಿ ನೀವು ಒಳ್ಳೆಯವರು ಇದ್ದೀರಿ. ಮುಂದೆ ಒಳ್ಳೆಯದು ಆಗುತ್ತದೆ. ಈ ರೀತಿ ರಾಜೀನಾಮೆ ಕೊಡ್ತೇನೆ ಎಂದೆಲ್ಲಾ ಸಮಯದಲ್ಲಿ ಮಾತಾಡಬೇಡಿ ಎಂದ ಕಟೀಲ್ ಮಾತು ಮನಮುಟ್ಟಿದಂತಾಗಿದೆ. ಕೊನೆಗೂ ಅಸಮಾಧಾನಗೊಂಡಿದ್ದ ಅವರು ಅಧಿಕಾರ ಸ್ವೀಕಾರ ಮಾಡಿದರು.
ಇನ್ನು ಕಟೀಲ್ ಭೇಟಿಗೂ ಮುನ್ನ ರಾಜುಗೌಡ ಮಾತುಕತೆ ನಡೆಸಿ ನಿನಗೆ ಏನ್ ಅನ್ಯಾಯ ಆಗಿದೆ. ನಮಗೆ ಆದಷ್ಟು ಅನ್ಯಾಯ ಆಗಿದೆಯಾ ಮಂತ್ರಿ ಮಾಡಿದ್ದಾರೆ ಅಷ್ಟು ಸಾಲದಾ. ರಾಜಕೀಯ ಜೀವನ ಹಾಳ್ ಮಾಡ್ಕೊತೀಯಾ ನೀನು ಎಂದು ಎಚ್ಚರಿಕೆ ನೀಡಿದರು. ಇನ್ನು ಸಿಎಂ ಭೇಟಿ ವೇಳೆಯೂ ಅಸಮಾಧಾನಕ್ಕೆ ಸೊಪ್ಪು ಹಾಕಲಿಲ್ಲ. ನೋಡಪ್ಪ, ನಾನು ಹೈಕಮಾಂಡ್ ಏನ್ ಹೇಳತ್ತೊ ಹಾಗೆ ಮಾಡುತ್ತೇನೆ. ಹೈಕಮಾಂಡ್ ಖಾತೆ ಬದಲಾವಣೆ ಮಾಡಿ ಅಂದರೆ ಮಾಡುತ್ತೇನೆ. ಇಲ್ಲವಾದರೆ ಮಾಡಲ್ಲ. ನನ್ನ ನಿರ್ಧಾರ ಇಷ್ಟೇ. ಇದನ್ನೆಲ್ಲಾ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನೀನು ಹೋಗಿ ಅಧಿಕಾರ ಸ್ವೀಕಾರ ಮಾಡು ಎಂದು ಆನಂದ್ ಸಿಂಗ್ ಗೆ ಸಿಎಂ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದು ಕೊನೆಗೂ ಅಧಿಕಾರ ಸ್ವೀಕರಿಸಿದರು.
Politics Aug 24, 2021, 2:44 PM IST
ಖಾತೆ ಬದಲಾವಣೆ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಆನಂದ್ ಸಿಂಗ್ ಅವರ ಮನವೊಲಿಸುವಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ.
Politics Aug 24, 2021, 1:45 PM IST
state Aug 22, 2021, 7:16 AM IST
Karnataka Districts Aug 22, 2021, 6:46 AM IST
state Aug 22, 2021, 6:40 AM IST