ಸದ್ಯ ಶ್ವಾಸಕೋಶದ ಸೋಂಕು ವಾಸಿಯಾಗಿದೆ. ಐಸಿಯುನಿಂದ ಸಾಮಾನ್ಯ ಹಾಸಿಗೆಗೆ ವರ್ಗಾಯಿಸಿ ಆರೋಗ್ಯ ಸ್ಥಿತಿ ಸಾಮಾನ್ಯವಾಗಿದೆ ಎಂದು ಖಚಿತವಾದ ಬಳಿಕ ಆಸ್ಪತ್ರೆಯಿಂದ ಬಿಡುಗಡೆ: ಡಾ.ಸತ್ಯನಾರಾಯಣ
state Oct 2, 2022, 12:30 AM IST
ಪ್ರಧಾನಿ ಸ್ಥಾನದಲ್ಲಿ ಮತ್ತಷ್ಟು ವರ್ಷ ಮುನ್ನಡೆಯಬೇಕು. ಅವರ ಆಡಳಿತ ಯುಗದಲ್ಲಿ ಭಾರತ ಸುಭದ್ರವಾಗಿದೆ ಅಂತ ಮುಕ್ತಕಂಠದಿಂದ ಹೊಗಳಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ
Politics Sep 18, 2022, 12:28 PM IST
ನಾಡಪ್ರಭು ಕೆಂಪೇಗೌಡ ಗೌರವಾರ್ಥ ಪ್ರಸಕ್ತ ವರ್ಷದಿಂದ ಸರ್ಕಾರವು ನೀಡುತ್ತಿರುವ ಚೊಚ್ಚಲ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಇಸ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಮತ್ತು ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಸ್ವೀಕರಿಸಿದರು.
state Jun 27, 2022, 5:02 PM IST
* ಹಿರಿಯ ರಾಜಕಾರಣಿ ಮೋಟಮ್ಮ ಆತ್ಮಕಥನ ‘ಬಿದಿರು ನೀನ್ಯಾರಿಗಲ್ಲದವಳು’ ಬಿಡುಗಡೆ
* ರಾಜ್ಯಸಭೆಗೆ ಚುನಾವಣೆಗೆ 200 ಮಾತ್ರ ಖರ್ಚಾಗಿತ್ತು
* ನೇರ ಮಾತುಗಳ ಮೂಲಕ ಪಕ್ಷದಲ್ಲಿ ಮೋಟಮ್ಮ ನಿಷ್ಠುರ ಆಗಿದ್ದೂ ಉಂಟು
Karnataka Districts Jun 12, 2022, 9:58 AM IST
* ಉದ್ದಿಮೆ ಸ್ಥಾಪನೆ, ಹೂಡಿಕೆದಾರರಿಗೆ ತಪ್ಪು ಸಂದೇಶ
* ಬೆಂಗಳೂರಿನ ನಗರದ ಬ್ರ್ಯಾಂಡ್ ಉಳಿಸಿಕೊಳ್ಳಲು ಸಿಎಂಗೆ ಹಲವು ಸಲಹೆ
* ಸಿಲಿಕಾನ್ ವ್ಯಾಲಿಗೆ ಪರ್ಯಾಯವಾಗಿ ಬೆಳೆದು ನಿಂತ ಬೆಂಗಳೂರು
Karnataka Districts May 20, 2022, 7:52 AM IST
ಒಂದು ಕಾಲದಲ್ಲಿ ಜನಪ್ರಿಯವಾಗಿದ್ದ, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಜಾರಿ ಮಾಡಿದ್ದ ‘ಯಶಸ್ವಿನಿ’ ಯೋಜನೆ
ಯೋಜನೆಯ ಮರು ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
state Oct 8, 2021, 7:10 AM IST
ಇಂದಿನಿಂದ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವ ಆರಂಭಗೊಂಡಿದೆ. ಹಿರಿಯ ರಾಜಕೀಯ ನಾಯಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ದಸರಾವನ್ನು ಉದ್ಘಾಟಿಸಿದರು. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿದರು.
9 ದಿನಗಳ ಕಾಲ ನಡೆಯುವ ಉತ್ಸವಕ್ಕೆ ಚಾಲನೆ ದೊರೆತಿದ್ದು ಕೋವಿಡ್ ಹಿನ್ನೆಲೆ ಈ ಬಾರಿ ಸರಳವಾಗಿ ಆಚರಣೆ ಮಾಡಲಾಗುತ್ತದೆ. ಇನ್ನು ದಸರಾ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಅಲ್ಲದೇ ಹಲವು ಮಾರ್ಗಸೂಚಿಗಳನ್ನು ವಿಧಿಸಲಾಗಿದೆ.
Karnataka Districts Oct 7, 2021, 10:51 AM IST
ವಿಶ್ವವಿಖ್ಯಾತ ಮೈಸೂರು ದಸರಾ(Mysuru Dasara) ಉದ್ಘಾಟನೆಗೆ ಆಮಂತ್ರಣ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮೈಸೂರು-ಚಾಮರಾಜನಗರ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ(SM Krishna) ಅವರು ಧನ್ಯವಾದ ತಿಳಿಸಿದ್ದಾರೆ.
state Sep 30, 2021, 7:26 AM IST
Politics Jun 6, 2021, 10:56 AM IST
state May 9, 2021, 9:23 AM IST
2005ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್ ಬಿಜೆಪಿಯಿಂದ ದುಡ್ಡು ತಂದಿತ್ತೇ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಜಮೀರ್ ಅಹಮದ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
state Apr 1, 2021, 12:07 PM IST
ರಾಜ್ಯದಲ್ಲಿ ಎಸ್.ಎಂ. ಕೃಷ್ಣರಂತೆ ಪಾಂಚಜನ್ಯ ಮೊಳಗಿಸುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ ಮತ್ತೆ ಅಧಿಕಾರಕ್ಕೇರುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
Karnataka Districts Mar 2, 2021, 2:34 PM IST
ಆರ್.ಆರ್.ನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.
Karnataka Districts Nov 12, 2020, 7:39 AM IST
17 ಶಾಸಕರ ರಾಜೀನಾಮೆ ಹಿಂದೆ ನನ್ನ ಪಾತ್ರವೂ ಇದೆ| ಮೈತ್ರಿಯಲ್ಲಿ ಅಭಿವೃದ್ಧಿ ನಾಸ್ತಿ, ನಿಂದನೆ ಜಾಸ್ತಿ| ಬಿಜೆಪಿ ಪರ ಪ್ರಚಾರಕ್ಕೆ ಧುಮುಕಿದ ಎಸ್.ಎಂ.ಕೃಷ್ಣ ಹೇಳಿಕೆ
Politics Nov 27, 2019, 7:21 AM IST
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಳಿಯ, ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ ಅವರ ಸಾವಿನ ಸಂದರ್ಭ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದ ಪತ್ರವನ್ನು ಸಿದ್ಧಾರ್ಥ ಅವರೇ ಬರೆದಿದ್ದು, ಅದರಲ್ಲಿದ್ದ ಸಹಿ ಕೂಡ ಅವರದ್ದೇ ಎನ್ನುವುದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.
Dakshina Kannada Oct 30, 2019, 8:44 AM IST