ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.24ರಿಂದ ಅ.31ರವರೆಗೆ ಹಮ್ಮಿಕೊಂಡಿರುವ ‘ಕನ್ನಡಕ್ಕಾಗಿ ನಾವು’ ವಿಶೇಷ ಅಭಿಯಾನ ಹಾಗೂ ‘ಮಾತಾಡ್ ಮಾತಾಡ್ ಕನ್ನಡ’ ಘೋಷವಾಕ್ಯ ಅಡಿ ನಡೆಯುವ ಸರಣಿ ಕಾರ್ಯಕ್ರಮಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿ.ಸುನಿಲ್ ಕುಮಾರ್ ಚಾಲನೆ ನೀಡಿದ್ದಾರೆ.
ಇದೇ ವೇಳೆ, ರಾಜ್ಯದ ಜನತೆ ಎಲ್ಲೆಡೆ ಕನ್ನಡವನ್ನು ಬಳಕೆ ಮಾಡಬೇಕು. ಈ ಮೂಲಕ ಕನ್ನಡ ಬೆಳೆಸಬೇಕು. ಜತೆಗೆ ಅ.28ರಂದು ಬೆಳಗ್ಗೆ 11 ಗಂಟೆಯಿಂದ 11.30 ಗಂಟೆವರೆಗೆ ಲಕ್ಷಕಂಠಗಳಲ್ಲಿ ಕನ್ನಡ ಗೀತೆಗಳ ಗಾಯನ ಮಾಡಬೇಕು. ಆ ಮೂಲಕ ಪ್ರತಿಯೊಬ್ಬ ಕನ್ನಡಿಗನೂ ಕನ್ನಡಕ್ಕೆ ಗೌರವ ಕೊಡಬೇಕು. ಇದೊಂದು ದಾಖಲೆಯ ಕಾರ್ಯಕ್ರಮ ಆಗಬೇಕು ಎಂದು ಕರೆ ನೀಡಿದ್ದಾರೆ.
state Oct 26, 2021, 10:59 AM IST
ಈದ್ ಮಿಲಾದ್, ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ನಿಮಿತ್ತ ರಜೆ ಹಾಗೂ ಭಾನುವಾರ ವೀಕೆಂಡ್ ಜತೆಗೆ ಕನ್ನಡ ರಾಜ್ಯೋತ್ಸವ ಇದ್ದುದ್ದರಿಂದ ಕಳೆದ ಮೂರು ದಿನಗಳಿಂದ ಹಂಪಿಗೆ ಎಂಟು ಸಾವಿರ ಪ್ರವಾಸಿಗರು ಹರಿದು ಬಂದಿದ್ದಾರೆ.
Karnataka Districts Nov 2, 2020, 10:58 AM IST
ಕನ್ನಡ ರಾಜ್ಯೋತ್ಸವದಂದು ಗಂಧದ ಗುಡಿಯ ನಟ ನಟಿಯರೆಲ್ಲ ಕನ್ನಡದಲ್ಲಿ ಸೊಗಸಾಗಿ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣಗಳೆಲ್ಲ ದರ್ಶನ್, ಸುದೀಪ್, ಧ್ರುವ ಸರ್ಜಾ, ರಮೇಶ್, ಕನ್ನಡ ಪ್ರೀತಿಗೆ ಸಾಕ್ಷಿಯಾಗಿದೆ.
Sandalwood Nov 2, 2020, 9:46 AM IST
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಪ್ನ ಬುಕ್ ಹೌಸ್ ನವೆಂಬರ್ ತಿಂಗಳಲ್ಲಿ ಖರೀದಿಸುವ ಪುಸ್ತಕಗಳ ಮೇಲೆ ಶೇ.10-20 ರಿಯಾಯಿತಿ ಜೊತೆಗೆ ಪುಸ್ತಕ ಪ್ರಿಯರಿಗೆ ಕೆಲವು ವಿಶೇಷ ಕೊಡುಗೆ ನೀಡಲಿದೆ.
state Nov 1, 2020, 10:39 AM IST
ಆಳುವ ಸರ್ಕಾರಗಳು ರೈತರ, ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಇರಬೇಕು. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಯೋಚನೆ ಮಾಡುವ ಸರ್ಕಾರಗಳಿಗೆ ಬೆಂಬಲ ನೀಡಬೇಕು ಎಂದು ಖ್ಯಾತ ತೆಲುಗು ನಟ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ತಿಳಿಸಿದ್ದಾರೆ.
Kolar Nov 4, 2019, 8:49 AM IST
ಡಾ.ವಿಷ್ಣು ಸೇನಾ ಸಮಿತಿ ‘ಕನ್ನಡ ರಾಜ್ಯೋತ್ಸವ’ ಪ್ರಯುಕ್ತ ಕೊಡಮಾಡುವ ಪ್ರಸಕ್ತ ಸಾಲಿನ ‘ಕನ್ನಡ ರತ್ನ’ ಪ್ರಶಸ್ತಿಗೆ ಹಿರಿಯ ಕವಿ ಕೆ.ಎಸ್.ನಿಸಾರ್ ಅಹಮದ್ ಭಾಜನರಾಗಿದ್ದಾರೆ.
Bengaluru-Urban Oct 31, 2019, 8:00 AM IST
ಕಲಬುರಗಿ ಜನರ 3 ದಶಕಗಳ ಬೇಡಿಕೆಯಾದ ’ಲೋಹದ ಹಕ್ಕಿ’ ಹಾರಾಟಕ್ಕೆ ನಿಗದಿಯಾಗಿದ್ದ ಕನ್ನಡ ರಾಜ್ಯೋತ್ಸವ ಡೆಡ್ಲೈನ್ ಕೊನೆ ಗಳಿಗೆಯಲ್ಲಿ ಸದ್ದಿಲ್ಲದೆ ಮುಂದೂಡಲ್ಪಟ್ಟಿದೆ.
Kalaburagi Oct 29, 2019, 2:24 PM IST
ಕಲಬುರಗಿಯಿಂದ ಕನ್ನಡ ರಾಜ್ಯೋತ್ಸವ ದಿನದಂದೆ ಲೋಹದ ಹಕ್ಕಿ ಹಾರುವುದೆ? ಎಂಬ ಪ್ರಶ್ನೆ ಇದೀಗ ಕುತೂಹಲ ಕೆರಳಿಸಿದೆ. ಏಕೆಂದರೆ ಸಿಎಂ ಯಡಿಯೂರಪ್ಪ, ಸಂಸದ ಡಾ.ಉಮೇಶ ಜಾಧವ್ ಮೊದಲ್ಗೊಂಡು ಬಿಜೆಪಿ ನಾಯಕರೆಲ್ಲರೂ ನ.1ರಂದೇ ಕಲಬುರಗಿ ನಿಲ್ದಾಣದಿಂದ ವಿಮಾನ ಹಾರಾಟ ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.
Karnataka Districts Oct 2, 2019, 12:05 PM IST
ಮಹಾರಾಷ್ಟ್ರ ಏಕೀಕರಣ ಸಮಿತಿ ಕರಾಳ ದಿನದ ಹೆಸರಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದರೆ, ಕಾನೂನು ಚೌಕ್ಕಟ್ಟಿನಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಕೆ ನೀಡಿದ್ದಾರೆ.
NEWS Oct 23, 2018, 8:16 AM IST