ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೂ ದುಡ್ಡು ಕೊಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮನವಿ ಮಾಡಿದರು.
Politics Jun 30, 2023, 3:00 AM IST
ಬುಧವಾರ ರಾಜ್ಯ ಸರ್ಕಾರದ ಮೂರನೇ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಸಭೆಯಲ್ಲಿ ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆ ಜಾರಿ ವಿಚಾರ ಚರ್ಚೆಗೆ ಬರಲಿದೆ. ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿಪಡಿಸುವ ಸಾಧ್ಯತೆಯೂ ಇದೆ.
state Jun 28, 2023, 12:02 AM IST
ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿರುವ ಬಿಜೆಪಿ ನಾಯಕರಿಗೆ ಮೊದಲು ಎಲ್ಲರ ಖಾತೆಗೆ 15 ಲಕ್ಷ ಹಾಕಿ ಪ್ರತಿಭಟನೆ ಮಾಡಲು ಹೇಳಿ ಎಂದು ಪರೋಕ್ಷವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಟಾಂಗ್ ನೀಡಿದರು.
Politics Jun 19, 2023, 11:22 PM IST
ಸಾಮಾಜಿಕ ಮತ್ತು ರಾಜಕೀಯವಾಗಿ ಎಷ್ಟೇ ಎತ್ತರದ ಸ್ಥಾನಕ್ಕೆ ಏರಿದರೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಉಪಕಾರ ಮರೆಯಲು ಸಾಧ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
Politics Jun 19, 2023, 10:43 PM IST
ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಸಾಫ್್ಟವೇರ್ ಮತ್ತು ಆ್ಯಪ್ ಸಿದ್ಧಪಡಿಸಲಾಗುತ್ತಿದೆ. ಬಹಳ ಬೇಗ ಇದನ್ನು ಬಿಡುಗಡೆ ಮಾಡುತ್ತೇವೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೇ ಹೆಬ್ಬಾಳಕರ್ ಹೇಳಿದ
Karnataka Districts Jun 19, 2023, 5:07 AM IST
ದೇಶವನ್ನು ಇಷ್ಟುವರ್ಷಗಳ ಕಾಲ ಆಳ್ವಿಕೆ ನಡೆಸಿದ ಕಾಂಗ್ರೆಸ್ ಕುಟುಂಬಕ್ಕಾಗಿ ದುರಾಡಳಿತ ಮಾಡಿ, ದೇಶಕ್ಕೆ ಮಾರಕವಾಗಿ ಪರಿಣಮಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಆರೋಪಿಸಿದ್ದಾರೆ.
Politics Mar 20, 2023, 2:20 AM IST
ಮನೆ ಸಮೀಪದ ತಿಪ್ಪೆ ಬಳಿಯಿದ್ದ ಬ್ಯಾಗ್ನಲ್ಲಿ 6 ದಿನದ ಹೆಣ್ಣು ಶಿಶು ಪತ್ತೆಯಾಗಿದೆ. ನಂತರ ಗ್ರಾಮಸ್ಥರು ಮಗುವಿನ ಹಾರೈಕೆ ಮಾಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Karnataka Districts Feb 21, 2023, 9:44 AM IST
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನರೇಗಾ ಹಾಗೂ ನಾನಾ ಯೋಜನೆಗಳ ಅನುದಾನಗಳನ್ನು ಬಳಸಿ ಸರ್ಕಾರಿ ಅಂಗನವಾಡಿಗಳ ಅಂದ ಹೆಚ್ಚಿಸಲಾಗುತ್ತಿದೆ.
Education Dec 11, 2022, 7:00 PM IST
ಜಿಲ್ಲೆಯಲ್ಲಿ ಈಗಾಗಲೇ 1,511 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚುವರಿಯಾಗಿ 113 ಹೊಸ ಅಂಗನವಾಡಿ ಮಂಜೂರು ಮಾಡುವಂತೆ ಜಿಲ್ಲಾ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
Karnataka Districts Dec 2, 2022, 9:32 AM IST
ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ, ಮಠದ ಮುಖ್ಯಸ್ಥರು ಹಾಗೂ ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ದೂರು ದಾಖಲಿಸಲಾಗಿದೆ.
CRIME Oct 19, 2022, 11:42 AM IST
ಮುರುಘಾ ಶರಣರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸದ್ಯ ರಾಜ್ಯಾದ್ಯಂತ ಚರ್ಚೆಯ ವಿಷಯವಾಗಿದೆ. ಸದ್ಯ ಮುರುಘಾ ಮಠದ ಆವರಣದಲ್ಲಿರುವ ವಿದ್ಯಾರ್ಥಿನಿಯರ ಹಾಸ್ಟೆಲಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಚಿತ್ರದುರ್ಗದ ಮುರುಘಾ ಮಠದ ಆವರಣದಲ್ಲಿರುವ ವಿಧ್ಯಾರ್ಥಿನಿಯರ ನಿಲಯಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಭಾರತಿ ಆರ್ ಬಣಕರ್ ನೇತೃತ್ವದ ತಂಡ ಭೇಟಿ ನೀಡಿದೆ.
ಇತ್ತ ಬೆಳಗಾವಿಯಲ್ಲಿ ಚಾಲಾಕಿ ಚಿರತೆ ಪತ್ತೆಗೆ ದಿನ ಕಾರ್ಯಾಚರಣೆ ಮುಂದುವರಿದಿದೆ. ಚಿರತೆ ರಸ್ತೆ ದಾಟಿದ್ದ ಸ್ಥಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಗಾಲ್ಫ್ ಮೈದಾನದೊಳಗೆ ಚಿರತೆ ಶೋಧಕ್ಕಾಗಿ ಕೋಂಬಿಂಗ್ ನಡೆಯುತ್ತಿದೆ. ಚಿರತೆ ಪತ್ತೆ ಕಾರ್ಯಾಚರಣೆಗೆ ಮಳೆರಾಯ ಅಡ್ಡಿಯಾಗಿದ್ದು ಚಿರತೆ ಕ್ಲಬ್ ರಸ್ತೆ ಮಾರ್ಗದಲ್ಲೇ ಬಂದು ಎಸ್ಕೇಪ್ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗಾಲ್ಫ್ ಮೈದಾನದೊಳಗೆ ಕ್ಲಬ್ ರಸ್ತೆಯ ಪಕ್ಕದಲ್ಲಿ ಆನೆ ಮೇಲೆ ಕುಳಿತು ಅರವಳಿಕೆ ತಜ್ಞ ಡಾ.ವಿನಯ್ ವಾಚಿಂಗ್ ಮಾಡುತ್ತಿದ್ದಾರೆ.
ಇನ್ನು ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಗುಡುಗು ಮಿಂಚು ಸಹಿತ ಸುರಿದ ಮಳೆಗೆ ಇಡೀ ಬೆಂಗಳೂರು ಜನರ ಜೀವನವೇ ಅಸ್ತವ್ಯಸ್ತವಾಗಿದ್ದು. ಒಟ್ಟಿನಲ್ಲಿ ರಾಜ್ಯದ ಮಳೆ ವರದಿ ಸೇರಿ ವಿವಿಧ ಸುದ್ದಿಗಳ ಹೂರಣವೇ ಈ ಸುವರ್ಣನ್ಯೂಸ್.ಕಾಮ್ ಲೈವ್ ಬ್ಲಾಗ್. ಕ್ಷಣ ಕ್ಷಣದ ರಾಜಕೀಯ, ಕ್ರೈಮ್ ಹಾಗೂ ಇತರೆ ಸುದ್ದಿಗಳು ಅಪ್ಡೇಟ್ಗೆ ಲೈವ್ ಬ್ಲಾಗ್ಗೆ ಲಾಗಿನ್ ಆಗಿರಿ.
state Aug 27, 2022, 10:14 AM IST
ಬಾಲ್ಯವಿವಾಹ ತಡೆಗೆ ರಾಜ್ಯ ಸರ್ಕಾರ ಹಲವಾರು ಕಾನೂನಾತ್ಮಕ ಕ್ರಮ ಕೈಗೊಂಡಿದ್ದು, ಇನ್ನಷ್ಟುಕಾನೂನು ನಿಬಂಧನೆ ಕೋರಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ ಅವರು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಅವರಿಗೆ ಪತ್ರ ಬರೆದಿದ್ದಾರೆ.
Karnataka Districts Aug 23, 2022, 12:01 PM IST
ಪಾಗಲ್ ಪ್ರೇಮಿಯಿಂದ Acid ದಾಳಿಗೆ ಒಳಗಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಸಂತ್ರಸ್ತ ಯುವತಿಗೆ ವೈಯಕ್ತಿಕವಾಗಿ 1 ಲಕ್ಷ ರೂ ನೆರವು, ಆಸ್ಪತ್ರೆಯ ಖರ್ಚುವೆಚ್ಚ ನೋಡಿಕೊಳ್ಳುವುದಾಗಿ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ (Halappa Achar) ಹೇಳಿದ್ದಾರೆ.
state Apr 30, 2022, 1:54 PM IST
ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಘೋಷಣೆ
ಕೆಲ ನಿಯಮಗಳನ್ನು ಬದಲಿಸಿದ ಕೇಂದ್ರ ಸಚಿವಾಲಯ
BUSINESS Feb 2, 2022, 7:36 PM IST
ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ 7 ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
State Govt Jobs Jan 13, 2022, 9:28 PM IST