State Govt Jobs Dec 12, 2021, 3:40 PM IST
ಮೈಸೂರು ಗ್ಯಾಂಗ್ರೇಪ್ ಪ್ರಕರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಏನೇನು ಕೆಲಸಗಳು ಆಗಬೇಕಿತ್ತೋ ಆ ಎಲ್ಲ ಕೆಲಸಗಳನ್ನು ಈಗಾಗಲೇ ಮಾಡಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
Karnataka Districts Aug 30, 2021, 7:31 AM IST
state Aug 30, 2021, 7:11 AM IST
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಹಾಲಪ್ಪ ಆಚಾರ್ ಅವರು ಜಿಲ್ಲೆಯಲ್ಲಿ ಎರನಡೇ ದಿನವೂ ದೇವಾಲಯಗಳನ್ನು ಸುತ್ತುವುದನ್ನು ಮುಂದುವರಿಸಿದ್ದಾರೆ. ಇದರ ಜತೆಗೆ ಕ್ಷೇತ್ರದಾದ್ಯಂತ ಹಳ್ಳಿ ಹಳ್ಳಿಗಳನ್ನು ಸುತ್ತಿ, ಅಭಿನಂದನೆ ಹೇಳಿದವರಿಗೆ ಧನ್ಯವಾದ ಹೇಳುತ್ತಿದ್ದಾರೆ.
Karnataka Districts Aug 9, 2021, 7:58 AM IST
ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಬಿಡುಗಡೆ ಮಾಡಿರುವ ವಿಡಿಯೋ ನಾನು ನೋಡಿಲ್ಲ. ಆದರೆ ಹಿಂದೆಯೂ ರಕ್ಷಣೆ ಕೇಳಿದ್ದಕ್ಕೆ ಸದನದಲ್ಲಿ ಸಿಎಂ ಬಿ..ಎಸ್. ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ನಾನು ಸಹ ಅವರ ಪರವಾಗಿದ್ದೇವೆ ಅಂತ ಹೇಳಿದ್ದೆವು. ಸಿಎಂ ಸಹ ಅಷ್ಟೇ ಸೀರಿಯಸ್ ಆಗಿ ನೋಡ್ತಿದ್ದಾರೆ. ಯುವತಿಯೂ ಸಹ ಯಾವುದೇ ರೀತಿ ಭಯಪಡಬೇಕಾದ ಅಗತ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
Karnataka Districts Mar 27, 2021, 12:42 PM IST
ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತರಿಗೆ ಎರಡು ಜತೆ ಸಮವಸ್ತ್ರ ನೀಡಲು, ಮುಂದಿನ ಐದು ವರ್ಷದಲ್ಲಿ 5.50 ಲಕ್ಷ ಕುಟುಂಬಗಳಿಗೆ ಗೃಹ ಶೌಚಾಲಯ ನಿರ್ಮಿಸಿ ಕೊಡಲು ಹಾಗೂ ಸರ್ಕಾರಿ ನೌಕರರು ಸೇವೆಯಲ್ಲಿ ಮೃತಪಟ್ಟರೆ ಅವರ ಕುಟುಂಬದ ವಿವಾಹಿತ ಹೆಣ್ಣು ಮಕ್ಕಳಿಗೂ ಅನುಕಂಪದ ಮೇಲೆ ಉದ್ಯೋಗ ಕಲ್ಪಿಸುವ ತಿದ್ದುಪಡಿ ನಿಯಮಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
state Jan 22, 2021, 11:27 AM IST
ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೇಶಕ್ಕೆ ನೀಡಿದ ಕೊಡುಗೆ ಏನು? ಕೇವಲ ಗರೀಬಿ ಹಟಾವೋ ಬಿಟ್ಟರೆ ಯಾವುದೇ ಯೋಜನೆ ಮಾಡಲಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
Karnataka Districts Dec 3, 2020, 12:29 PM IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ತಮ್ಮ ಸಚಿವ ಸ್ಥಾನವನ್ನು ಉಳಿಸಿಕೊಳ್ಳಲು ಸರ್ಕಸ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, ಇದಕ್ಕೆ ಇಂಬು ನೀಡುವಂತೆ ಇಂದು ಶಶಿಕಲಾ ಜೊಲ್ಲೆ ಜಲಸಂಪನ್ಮೂಲ ಸಚಿವ ರಮೆಶ್ ಜಾರಕಿಹೊಳಿ ಅವರನ್ನ ಭೇಟಿ ಮಾಡಿದ್ದಾರೆ.
Politics Aug 2, 2020, 1:48 PM IST
ಹಲೋ ಮಿನಿಸ್ಟರ್ ಕಾರ್ಯಕ್ರಮದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ. ಬೆಂಗಳೂರಿನ ಕಿರ್ಲೋಸ್ಕರ್ ಬಡಾವಣೆಯಲ್ಲಿ ಅಂಗವೈಕಲ್ಯದ ಮಗುವಿನ ಕುರಿತು ಕ್ಷಮಾ ಎಂಬುವವರು ಕರೆ ಮಾಡಿ ತಮ್ಮ ಸಮಸ್ಯೆ ಹೇಳಿಕೊಂಡಿದ್ದರು. ಆಗ ವಿಶೇಷ ಚೇತನ ಮಗುವಿನ ಕುಟುಂಬಕ್ಕೆ ನೆರವಾಗುವುದಾಗಿ ಸಚಿವರು ಭರವಸೆ ಕೊಟ್ಟಿದ್ದರು. ಈಗ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಗುವಿನ ಮನೆಗೆ ಧಾವಿಸಿ ಅಗತ್ಯ ಸೌಕರ್ಯ ಕಲ್ಪಿಸಿದ್ದಾರೆ. ವಿಶೇಷ ಮಗುವಿಗೆ 1400 ರೂ ಮಾಸಿಕ ಭತ್ಯೆ ಜೊತೆಗೆ ಲಾಕ್ಡೌನ್ ನಿಂದಾಗಿ ಅಗತ್ಯ ದಿನಸಿ ವಸ್ತುಗಳನ್ನು ಒದಗಿಸಿದ್ದಾರೆ.
state Apr 26, 2020, 1:21 PM IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಆತಂಕಕಾರಿ ಅಂಶ ಬಯಲಿಗೆ ಬಂದಿದೆ. ನಾಪತ್ತೆಯಾಗುವ ಯುವತಿಯರು ಪತ್ತೆಯಾದ ತಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಬಹುತೇಕರು ಗರ್ಭಿಣಿಯಾಗುತ್ತಿರುವುದು ಕಂಡುಬರುತ್ತಿದೆ.
Karnataka Districts Feb 4, 2020, 11:15 PM IST
ಪ್ರಧಾನಮಂತ್ರಿ ಹಾಗೂ ಗೃಹ ಸಚಿವ ಅಮಿತ್ ಶಾ ಬಹಳಷ್ಟು ಯೋಚನೆ ಮಾಡಿಯೇ ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದಾರೆ. ಆದರೆ ಈ ಕಾಯ್ದೆ ಬಗ್ಗೆ ಭಾರತದಲ್ಲಿ ಕಾಂಗ್ರೆಸ್ನವರು ಮುಸ್ಲಿಂ ಸಮುದಾಯದವರಲ್ಲಿ ಗೊಂದಲದ ವಾತಾವರಣ ಮೂಡಿಸುತ್ತಿದ್ದು, ಅವರನ್ನು ಭಯದಲ್ಲಿಡುವ ಪ್ರಯತ್ನ ದೇಶದಲ್ಲಿ ಪರೋಕ್ಷವಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Karnataka Districts Jan 24, 2020, 10:32 AM IST
ಬೆಳ್ತಂಗಡಿಯ ಮೂರ್ಜೆ ಸುನಿತಾ ಪ್ರಭು ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ ಪಡೆದಿದ್ದಾಳೆ.
Karnataka Districts Jan 23, 2020, 9:58 AM IST
ಬಿಪಿಎಲ್ ಕಾರ್ಡ್ ವಾಪಸ್ ನೀಡಲು ಶ್ರೀಮಂತರಿಗೆ ಮಾಸಾಂತ್ಯದವರೆಗೆ ಗಡುವು| ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಎಚ್ಚರಿಕೆ
state Jan 6, 2020, 8:06 AM IST
ಪ್ರಬಲ ಖಾತೆಗಳಿಗೆ ಬೇಡಿಕೆ ಇಡುವವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೇಡುವಂತೆ ಮಾಡುತ್ತೇನೆ. ತಮಗೆ ನೀಡಲಾಗಿರುವ ಖಾತೆ ಪ್ರತಿಯೊಂದು ಕುಟುಂಬಕ್ಕೆ ಸಂಬಂಧಿಸಿದ್ದಾಗಿದೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು, ಅಂಗವಿಕಲರು, ವಿಶೇಷ ಮಕ್ಕಳು ಎಲ್ಲರಿಗೂ ಸಂಬಂಧಿಸಿದ ಇಲಾಖೆ ನನ್ನದಾಗಿದೆ. ಈವರೆಗೆ ಈ ಇಲಾಖೆ ನಿರ್ಲಕ್ಷ್ಯಕ್ಕೊಳಗಾಗಿದೆ ಎಂಬ ಭಾವನೆಯಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡುವೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
Karnataka Districts Dec 23, 2019, 1:25 PM IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ಪೌಷ್ಟಿಕ ಆಹಾರ ಯೋಜನೆಯಡಿ ಉಣಬಡಿಸಲು ತಯಾರಿಸಿದ್ದ ಬಿಸಿ ಸಾರು (ಸಾಂಬಾರು) ಬಿದ್ದು ಮೈಮೇಲೆ ಸಿಡಿದ ಪರಿಣಾಮ ಮೂವರು ಅಂಗನವಾಡಿ ವಿದ್ಯಾರ್ಥಿಗಳು ಹಾಗೂ ಅಡುಗೆ ಸಹಾಯಕ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಹೋಬಳಿಯ ಗೋಲ್ಯಾಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
Karnataka Districts Dec 12, 2019, 10:19 AM IST