ಇಲ್ಲಿಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆ ದಿನಕ್ಕೊಂದು ರೂಪ ಪಡೆಯುತ್ತಿದ್ದು, ಸದಸ್ಯೆಯ ಕಿಡ್ನ್ಯಾಪ್ ಹಿನ್ನೆಲೆಯಲ್ಲಿ ಕೊಪ್ಪಳ ಖಾಸಗಿ ಹೋಟೆಲ್ ಒಂದರಲ್ಲಿ ತಂಗಿದ್ದ ಸದಸ್ಯರ ಬಗ್ಗೆ ಮಾಹಿತಿ ಪಡೆಯಲು, ಪರಿಶೀಲನೆಗೆ ತೆರಳಿದ್ದ ಗಂಗಾವತಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೆಂಕಟಸ್ವಾಮಿ ಅವರನ್ನು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ತರಾಟೆಗೆ ತೆಗೆದುಕೊಂಡಿದ್ದಾರೆ.
Karnataka Districts Oct 28, 2020, 11:55 AM IST
ಕೊಪ್ಪಳದಲ್ಲಿ ಈಗ ಸೋಷಿಯಲ್ ಮೀಡಿಯಾದಲ್ಲಿ ಆಡಿಯೋ ಬಾಂಬ್ ಭಾರಿ ಸದ್ದು ಮಾಡುತ್ತಿವೆ. ಇದರಲ್ಲಿ ಸಂಸದರ ಪುತ್ರ ಅಮರೇಶ ಕರಡಿ ಅವರ ಒಂದು ಆಡಿಯೋ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಅವರದ್ದು ಮತ್ತೊಂದು ಆಡಿಯೋ.
Karnataka Districts Sep 7, 2020, 1:52 PM IST
ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿಯೇ ವಿಶೇಷ ಮತ್ತು ಐತಿಹಾಸಿಕ ಹಿನ್ನೆಲೆ ಹೊಂದಿರುವ ವಿಜಯನಗರ ಕಾಲುವೆ ಆಧುನೀಕರಣಕ್ಕೆ 24 ಕೋಟಿ ವೆಚ್ಚದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
Karnataka Districts Jun 3, 2020, 8:07 AM IST
ಸ್ವಾತಂತ್ರ್ಯ ಸಿಕ್ಕ ನಿಂತರ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ದೇಶದ ಶಾಂತಿಯನ್ನು ಕದಡುತ್ತಿದ್ದಾರೆ. ಪ್ರಣಾಳಿಕೆಯಲ್ಲಿನ ಒಂದು ಭರವಸೆ ಈಡೇರಿಸಿಲ್ಲ, ಜನರ ಮನಸ್ಸನ್ನು ಬೇರೆ ಕಡೆ ಸಳೆಯುತ್ತಿದ್ದಾರೆ. ಹೋರಾಟದಲ್ಲಿ 10 ಕ್ಕೂ ಹೆಚ್ವು ಜನರು ಬಲಿಯಾಗಿದ್ದಾರೆ. ನಿಮಗೆ ಇನ್ನು ಎಷ್ಟು ಬಲಿಬೇಕು ಎಂದು ಕುಷ್ಟಗಿ ಶಾಸಕ ರಾಘವೇಂದ್ರ ಹಿಟ್ನಾಳ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Karnataka Districts Dec 21, 2019, 1:43 PM IST
ನನಗೂ ಬಿಜೆಪಿ ಸೇರಲು ಆಫರ್ ಬಂದಿತ್ತು ಎಂದು ಕಾಂಗ್ರೆಸ್ ಶಾಸಕರೋರ್ವರು ಹೇಳಿಕೊಂಡಿದ್ದಾರೆ. ಯಾರು ಆ ಶಾಸಕ..?
NEWS Jul 12, 2019, 11:07 AM IST
ಇತ್ತ ರಾಜ್ಯ ರಾಜಕೀಯದಲ್ಲಿ ಹೈ ಡ್ರಾಮಾ ಮುಂದುವರಿದಿದೆ. ಆದರೆ ಅತ್ತ ಕೈ ಶಾಸಕರೋರ್ವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳತ್ತ ಚಿತ್ತ ಹರಿಸಿದ್ದಾರೆ.
NEWS Jul 11, 2019, 4:14 PM IST
7ನೇ ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದರೆ ಕೊಪ್ಪಳದಲ್ಲಿ ಯಾರು ಗೆಲ್ಲಲಿದ್ದಾರೆ.
Lok Sabha Election News May 20, 2019, 11:26 PM IST
ಕೊಪ್ಪಳದಲ್ಲಿನ ರಾಜಕೀಯ ತಿಕ್ಕಾಟ ಪೊಲೀಸ್ ಠಾಣೆ ಮೆಟ್ಟಿಲು ಏರಿದೆ. ಶಾಸಕರ ವಿರುದ್ಧ ಸಂಸದರೇ ದೂರು ನೀಡಿದ್ದಾರೆ.
NEWS Mar 7, 2019, 11:28 PM IST
ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಪರಮಾಪ್ತರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡುವ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ.
NEWS Dec 22, 2018, 12:48 PM IST