* 66ನೇ ಕನ್ನಡ ರಾಜ್ಯೋತ್ಸವ, ಕನ್ನಡಿಗರಿಗೆ ಸಂಭ್ರಮದ ದಿನ
* ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ಕೋರಿದ ಮೋದಿ
* ಟ್ವೀಟ್ ಮಾಡಿ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್
state Nov 1, 2021, 10:37 AM IST
* ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆ
* ರಾಜ್ಯೋತ್ಸವ ಹತ್ತಿರ ಬಂದಂತೇ ಪುಟಿದೇಳುವ ಕನ್ನಡಾಭಿಮಾನ
* ಕನ್ನಡ ನಾಡಿನಲ್ಲೇ ಕನ್ನಡದ ಬಳಕೆ ಕಡಿಮೆ
* ಕನ್ನಡದ ಉಳಿವಿಗೆ ಕನ್ನಡಿಗರ ಪ್ರಬಲ ಇಚ್ಛಾಶಕ್ತಿ ಹಾಗೂ ಸಾಮೂಹಿಕ ಪ್ರಯತ್ನದ ಅಗತ್ಯ
* ಕನ್ನಡ ಬೆಳೆಸಲು ಕನ್ನಡಿಗರೇನು ಮಾಡಬಹುದು?
state Nov 1, 2021, 7:47 AM IST
ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ(Karnataka Rajyotsava Award) ಈ ಬಾರಿ ಜಿಲ್ಲೆಯ(Haveri) ಮೂವರು ಆಯ್ಕೆಯಾಗಿದ್ದಾರೆ.
Karnataka Districts Nov 1, 2021, 7:25 AM IST
state Oct 31, 2021, 7:08 AM IST
Sandalwood Oct 30, 2021, 1:04 PM IST
* ಅಮೆರಿಕದಲ್ಲೂ ಕನ್ನಡ ಭಾಷೆ, ಸಂಸ್ಕೃತಿಗೆ ಮನ್ನಣೆ
* ಜಾರ್ಜಿಯಾದಲ್ಲೂ ನ.1 ಕನ್ನಡ ಭಾಷೆ ಮತ್ತು ರಾಜ್ಯೋತ್ಸವ ದಿನ
International Oct 29, 2021, 7:11 AM IST
Karnataka Districts Oct 26, 2021, 2:36 PM IST
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.24ರಿಂದ ಅ.31ರವರೆಗೆ ಹಮ್ಮಿಕೊಂಡಿರುವ ‘ಕನ್ನಡಕ್ಕಾಗಿ ನಾವು’ ವಿಶೇಷ ಅಭಿಯಾನ ಹಾಗೂ ‘ಮಾತಾಡ್ ಮಾತಾಡ್ ಕನ್ನಡ’ ಘೋಷವಾಕ್ಯ ಅಡಿ ನಡೆಯುವ ಸರಣಿ ಕಾರ್ಯಕ್ರಮಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿ.ಸುನಿಲ್ ಕುಮಾರ್ ಚಾಲನೆ ನೀಡಿದ್ದಾರೆ.
ಇದೇ ವೇಳೆ, ರಾಜ್ಯದ ಜನತೆ ಎಲ್ಲೆಡೆ ಕನ್ನಡವನ್ನು ಬಳಕೆ ಮಾಡಬೇಕು. ಈ ಮೂಲಕ ಕನ್ನಡ ಬೆಳೆಸಬೇಕು. ಜತೆಗೆ ಅ.28ರಂದು ಬೆಳಗ್ಗೆ 11 ಗಂಟೆಯಿಂದ 11.30 ಗಂಟೆವರೆಗೆ ಲಕ್ಷಕಂಠಗಳಲ್ಲಿ ಕನ್ನಡ ಗೀತೆಗಳ ಗಾಯನ ಮಾಡಬೇಕು. ಆ ಮೂಲಕ ಪ್ರತಿಯೊಬ್ಬ ಕನ್ನಡಿಗನೂ ಕನ್ನಡಕ್ಕೆ ಗೌರವ ಕೊಡಬೇಕು. ಇದೊಂದು ದಾಖಲೆಯ ಕಾರ್ಯಕ್ರಮ ಆಗಬೇಕು ಎಂದು ಕರೆ ನೀಡಿದ್ದಾರೆ.
state Oct 26, 2021, 10:59 AM IST
* ವಿಶಿಷ್ಟವಾಗಿ ರಾಜ್ಯೋತ್ಸವಕ್ಕೆ ಸರ್ಕಾರ ಸಜ್ಜು
* ಅ.24ರಿಂದ 1 ವಾರ ರಾಜ್ಯದಲ್ಲಿ ಕನ್ನಡ ಹಬ್ಬ
* ‘ಕನ್ನಡಕ್ಕಾಗಿ ನಾವು’ ಅಡಿ 6 ರೀತಿ ಕಾರ್ಯಕ್ರಮ
state Oct 20, 2021, 7:53 AM IST
state Sep 26, 2021, 8:58 AM IST
state Aug 31, 2021, 11:01 AM IST
ಇಲ್ಲಿಯ ಹಿರಿಯ ಪತ್ರಕರ್ತ ಹಾಗೂ ಸಾಹಿತಿ, ಪ್ರಗತಿಪರ ವಿಚಾರಧಾರೆಯ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಠ್ಠಪ್ಪ ಗೋರಂಟ್ಲಿ (78) ಅವರು ಗುರುವಾರ ರಾತ್ರಿ ಭಾಗ್ಯನಗರದ ನಿವಾಸದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ.
Karnataka Districts Jul 23, 2021, 9:00 AM IST
ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಪಾಜೆ ಶೀನಪ್ಪ ರೈ (78) ಮಂಗಳವಾರ ನಿಧನರಾದರು.
Karnataka Districts Jul 14, 2021, 9:50 AM IST
ಮಾಜಿ ಶಾಸಕ, ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ರೆವರೆಂಡ್ ಫಾದರ್ ಡಾ. ಜೇಕಬ್ ಪಿ.ಜೆ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಪದವಿಪೂರ್ವ ಕಾಲೇಜು ಆರಂಭಿಸಿ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಬೆಳಕು ನೀಡಿದ್ದ ಅವರು ಸೋಮವಾರ ನಿಧನರಾದರು.
Karnataka Districts Mar 30, 2021, 7:46 AM IST
ಜಾನಪದ ಅಕಾಡೆಮಿ ಅಧ್ಯಕ್ಷರಾದರೂ ಕರ್ನಾಟಕ ರಾಜ್ಯೋತ್ಸವ ಪದ್ಮಶ್ರಿಗಳಂತಹ ಅತ್ಯುನ್ನತ ಪ್ರಶಸ್ತಿಗಳಿಗೆ ಭಾಜನಳಾಗಿದ್ದರೂ ಮಂಜಮ್ಮ ಜೋಗತಿ ಒಂದು ಸೂರು ಕಟ್ಟಿಕೊಳ್ಳಲು ಪಡುತ್ತಿರುವ ಪಾಡು ಮಾತ್ರ ಹೇಳತೀರದು
state Mar 8, 2021, 7:20 AM IST