ಅವರೆಲ್ಲಾ ದಶಕದಿಂದ ರೇಷ್ಮೆ ಬೆಳೆಯುತ್ತಿದ್ದಾರೆ. ಅದನ್ನೇ ನಂಬಿ ಬದುಕು ನಡೆಸುತ್ತಿದ್ದ ರೈತರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ.ಸಾವಿರಾರು ರೂಪಾಯಿ ಖರ್ಚು ಮಾಡಿ ಹಿಪ್ಪುನೆರಳೆ ಸೊಪ್ಪು ಬೆಳದಿದ್ದಾರೆ. ರೇಷ್ಮೆ ಹುಳುಗಳನ್ನು ಖರೀದಿಸಿ ತಂದು, ಅವುಗಳಿಗೆ ಆಹಾರ ನೀಡಿದ್ದಾರೆ. ಆದ್ರೆ ಗೂಡು ಕಟ್ಟುವ ಮುನ್ನವೇ ರೇಷ್ಮೆ ಹುಳುಗಳು ಸಾಯುತ್ತಿವೆ. ಇದು ರೇಷ್ಮೆ ಬೆಳೆಗಾರರನ್ನು ಸಂಕಷ್ಟಕ್ಕೀಡು ಮಾಡಿದೆ.
Karnataka Districts Dec 8, 2023, 10:12 AM IST
ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಳಗೆ ವಿಲೀನ ಮಾಡುವುದಕ್ಕೂ, ಗ್ಯಾರಂಟಿ ಯೋಜನೆಗೂ ಯಾವುದೇ ಸಂಬಂಧವಿಲ್ಲ. ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಳಗೆ ವಿಲೀನ ಮಾಡುವ ಪ್ರಕ್ರಿಯೆ 10 ವರ್ಷಗಳ ಹಿಂದಯೇ ನಡೆದಿದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
Politics Nov 27, 2023, 4:23 AM IST
ಗ್ರಾಮ ಪಂಚಾಯಿತಿ ಚುನಾವಣೆ ಹೊರತು ಪಡಿಸಿದರೆ ಸ್ಥಳೀಯ ಸಂಸ್ಥೆ, ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗಳಲ್ಲಿಯೂ ಬಿಜೆಪಿ ಅಧಿಕಾರದಲ್ಲಿದ್ದರೂ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಇದೀಗ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕ್ರಿಯಾಶೀಲ ನಾಯಕನಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ನೀಡುವ ಚಿಂತನೆ ಪಕ್ಷದಲ್ಲಿ ನಡೆದಿದೆ ಎನ್ನಲಾಗಿದೆ.
Politics Nov 21, 2023, 10:45 PM IST
ಕಿರುತೆರೆ ನಟಿ ವೈಷ್ಣವಿ ಗೌಡ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿರ್ತಾರೆ. ಮಾಡರ್ನ್, ಟ್ರೆಡಿಷನಲ್ ಲುಕ್ನಲ್ಲಿ ಆಗಾಗ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಸದ್ಯ ರೆಡ್ ಮತ್ತು ಗೋಲ್ಡನ್ ಕಲರ್ ರೇಷ್ಮೆ ಸೀರೆಯುಟ್ಟುಕೊಂಡಿರೋ ಫೋಟೋಸ್ ಶೇರ್ ಮಾಡಿದ್ದು, ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.
Fashion Nov 20, 2023, 9:12 AM IST
ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಕಾಡುಪ್ರಾಣಿಗಳ ಹಾವಳಿ ಹೆಚ್ಚುತಲೆ ಇದೆ, ಒಂದು ಕಡೆ ಆನೆ ಮತ್ತೊಂದು ಕಡೆ ಚಿರತೆ,ಹಾಗೂ ಕರಡಿ ಹೀಗೆ ಹಲವಾರು ಪ್ರಾಣಿಗಳ ಹಾವಳಿಯಿಂದ ಜನರು ಬೇಸತ್ತು ಹೋಗಿದ್ದಾರೆ, ಆದರೆ ಜನರಿಗೆ ತೊಂದರೆ ಕೊಡದೆ ಎಳನೀರು, ಕಡಲೆಕಾಯಿ, ತಿಂದು ಬದುಕುತ್ತಿದ್ದ ಕೋತಿಗಳಿಗೆ ವಿಷ ಹಾಕಿ ಸಾಯಿಸಿರುವ ಘಟನೆ ಬೆಳಕಿಗೆ ಬಂದಿದೆ.
state Oct 30, 2023, 1:56 PM IST
ದಸರಾ ಹಬ್ಬವನ್ನ ಸ್ಯಾಂಡಲ್ವುಡ್ನ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅದ್ಭುತವಾಗಿಯೇ ಸೆಲೆಬ್ರೇಟ್ ಮಾಡಿದ್ದಾರೆ. ಈ ಮೂಲಕ 9 ದಿನವೂ 9 ಬಣ್ಣದ ಸೀರೆಯುಟ್ಟು ಅಭಿಮಾನಿಗಳ ಗಮನ ಸೆಳೆದಿದ್ದಾರೆ.
Sandalwood Oct 24, 2023, 4:23 AM IST
ಜೊತೆ ಜೊತೆಯಲ್ಲಿ ಧಾರಾವಾಹಿಯ ಮೂಲಕ ಹಿರಿತೆರೆಗೆ ಕಾಲಿಟ್ಟ ಮೇಘಾ ಶೆಟ್ಟಿ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದು, ರೇಷ್ಮೆ ಸೀರೆಯುಟ್ಟ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Sandalwood Oct 24, 2023, 3:00 AM IST
ಸೀತಾ ರಾಮ ನಟಿ ವೈಷ್ಣವಿ ಗೌಡ ತಮ್ಮ ಇನ್ಸ್ಟಾಗ್ರಾಂನಲ್ಲಿ ಹೊಸದಾಗಿ ಫೋಟೋ ಶೇರ್ ಮಾಡಿಕೊಂಡಿದ್ದು, ರೇಷ್ಮೆ ಸೀರೆಯುಟ್ಟು ಮಿಂಚುತ್ತಿದ್ದಾರೆ. ವೈಷ್ಣವಿ ಗೌಡ ಅವರ ಲೇಟೆಸ್ಟ್ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.
Fashion Oct 15, 2023, 6:23 PM IST
ಇತ್ತೀಚಿನ ದಿನಗಳಲ್ಲಿ ಜನರು ಕೂದಲಿನ ಹಲವು ಸಮಸ್ಯೆಯಿಂದ ತೊಂದರೆಗೀಡಾಗಿದ್ದಾರೆ. ಕೂದಲಿನ ಸಮಸ್ಯೆಗೆ ಕಾರಣಗಳು ಹಲವು. ಅನೇಕ ಬಾರಿ ತಪ್ಪು ಆಹಾರ ಮತ್ತು ರಾಸಾಯನಿಕ ಹೊಂದಿರುವ ಕೂದಲಿನ ಉತ್ಪನ್ನಗಳ ಬಳಕೆಯು ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಬೆಂಡೆಕಾಯಿ ನೀರನ್ನು ಬಳಸುವ ಮೂಲಕ ನೀವು ಕೂದಲಿನ ಸಮಸ್ಯೆಗಳನ್ನು ತೊಡೆದುಹಾಕಬಹುದು.
Fashion Oct 14, 2023, 3:52 PM IST
ಮೊಟ್ಟೆ ವ್ಯಾಪಾರ ಬಹಳ ಕಷ್ಟ. ಮೊಟ್ಟೆ, ಕೋಳಿ ಬಗ್ಗೆ ಒಂದು ಸಣ್ಣ ಸುದ್ದಿ ಹರಿದಾಟ ಆದ್ರೆ ಸಾಕು. ಎಲ್ಲಾ ವ್ಯಾಪಾರ ಬಿದ್ದು ಹೋಗುತ್ತೆ. ರೇಷ್ಮೆ ಉಳುವಿನ ರೀತಿ ಮೊಟ್ಟೆ ಜೋಪಾನ ಮಾಡಬೇಕು. ಸರ್ಕಾರ ನಿಮ್ಗೆ ಯಾವ ರೀತಿ ರಕ್ಷಣೆ ಬೇಕು ಬಂದು ಮೀಟ್ ಮಾಡಿ. ನಮ್ಮ ಸರ್ಕಾರ ನಿಮ್ಮ ಜೊತೆ ಇದೆ ಇರುತ್ತೆ ಎಂದು ಅಭಯ ನೀಡಿದರು.
state Oct 13, 2023, 3:45 PM IST
ನಾವು ಅಧಿಕಾರಕ್ಕೆ ಬಂದ ಆರಂಭದಲ್ಲಿ ಪ್ರತಿಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಇವರಿಂದ ಸಾಧ್ಯವಿದೆಯೇ ಎಂದು ಅಪಹಾಸ್ಯ ಮಾಡಿ ನಿಮ್ಮ ಸರ್ಕಾರದ ಯೋಜನೆಗಳ ವಿಫಲತೆಯ ಕನಸ್ಸು ಕಂಡಿದ್ದರು. ಆದರೆ ನಾವು ಅಧಿಕಾರಕ್ಕೆರಿದ ಕೆಲವೇ ಕೆಲವು ದಿನಗಳಲ್ಲಿ ಜನತೆಗೆ ನೀಡಿದ್ದ 5 ಭರವಸೆಗಳನ್ನು ಈಡೇರಿದ್ದನ್ನು ಕಂಡು ಈಗ ಬಿಜೆಪಿ, ಜೆಡಿಎಸ್ ನಾಯಕರಿಗೆ ಮರ್ಮಾಘಾತವಾಗಿ ಮೈಪರಚಿಕೊಳ್ಳುತ್ತಿದ್ದಾರೆ: ಸಚಿವ ಕೆ. ವೆಂಕಟೇಶ್
Politics Oct 8, 2023, 10:45 PM IST
ಬೆಂಗಳೂರು (ಅ.08): ಸಾಮಾನ್ಯವಾಗಿ ಎಲ್ಲರೂ ಮಾಲ್ಡೀವ್ಸ್ಗೆ ಹೋದರೆ ಬಿಕಿನಿ ಡ್ರೆಸ್ನಲ್ಲಿ ಅಥವಾ ಚಡ್ಡಿಯ ಮೇಲೆ ಪೋಸ್ ಕೊಟ್ಟು ಹಾಟ್ ಆಗಿ ಕಾಣಿಸಿಕೊಳ್ತಾರೆ. ಈಗ ಬಿಗ್ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ಗೌಡ ಹಾಗೂ ಗಿಚ್ಚಿ ಗಿಲಿಗಿಲಿ ಸೀಸನ್ 2 ಖ್ಯಾತಿಯ ಧನ್ರಾಜ್ ಆಚಾರ್ ಮಾಲ್ಡೀವ್ಸ್ನಲ್ಲಿ ಮಜಾಮಾಡುತ್ತಿದ್ದಾರೆ. ಈ ವೇಳೆ ಧನ್ರಾಜ್ ನಡೆಯನ್ನು ನೋಡಿದ ನೆಟ್ಟಿಗರು ಸೋನುಗೌಡಗೆ ರೇಷ್ಮೆ ಬಟ್ಟೇಲಿ ಚಪ್ಲಿ ಸುತ್ತಿಕೊಂಡು ಹೊಡೆದಿದ್ದೀರಿ ಎಂದು ಕಮೆಂಟ್ ಮಾಡಿದ್ದಾರೆ.
Small Screen Oct 8, 2023, 6:22 PM IST
ಚೀನಾದಲ್ಲಿ ರೇಷ್ಮೆ ಉತ್ಪಾದನೆ ನಿರಂತರವಾಗಿ ಕುಸಿಯುತ್ತಿದ್ದು ದೇಶೀಯವಾಗಿ ರೇಷ್ಮೆಗೆ ಉತ್ತಮ ಭವಿಷ್ಯವಿದೆ. ಇಲಾಖೆಗೆ ಸೇರಿದ ಭೂಮಿಗಳನ್ನು ಜತನದಿಂದ ಕಾಪಾಡಿಕೊಳ್ಳಲು ರೈತರು ಸನ್ನದ್ಧರಾಗಿರಬೇಕು ಎಂದು ರೇಷ್ಮೆ ಇಲಾಖೆ ಅಪರ ನಿರ್ದೇಶಕ ಆರ್. ನಾಗಭೂಷಣ್ ಹೇಳಿದರು.
Karnataka Districts Oct 2, 2023, 8:11 AM IST
ಪಶು ವೈದ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವುದರಿಂದ ಜನಜಾನುವಾರುಗಳಿಗೆ ಚಿಕಿತ್ಸೆ ನೀಡಲು ಸ್ವಲ್ಪ ಕಷ್ಟವಾಗಿದ್ದು, ಮುಂದಿನ ದಿನಗಳಲ್ಲಿ ಇಲಾಖೆಗೆ ಬೇಕಾದ ಸಿಬ್ಬಂದಿಗಳನ್ನು ನೇಮಿಸಿಕೊಂಡು ಹೆಚ್ಚಿನ ರೀತಿಯಲ್ಲಿ ರೈತರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುವುದು: ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ. ವೆಂಕಟೇಶ್
Karnataka Districts Oct 1, 2023, 6:17 AM IST
ತಮಿಳುನಾಡಿಗೆ ಕೆಆರ್ ಎಸ್ ಜಲಾಶಯದಿಂದ ಒಂದು ಹನಿ ನೀರು ಬಿಡುಗಡೆ ಮಾಡದೆ ಕಾವೇರಿ ವ್ಯಾಪ್ತಿಯ ಬೇರೆ ಮೂಲಗಳಿಂದ 1 ಸಾವಿರ ಕ್ಯುಸೆಕ್ ನೀರು ಪರ್ಯಾಯ ವ್ಯವಸ್ಥೆ ಮಾಡುತ್ತೇವೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿರುವ ಮಾತುಗಳು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ತವರು ಜಿಲ್ಲೆಯಲ್ಲಿರುವ ಜಲಾಶಯಗಳ ಮೇಲೆಯೇ ಡಿ.ಕೆ.ಶಿವಕುಮಾರ್ ಅವರ ಕಣ್ಣು ಬಿದ್ದಿದಿಯೇ ಎಂಬ ಅನುಮಾನವೂ ಮೂಡುತ್ತಿದೆ.
Karnataka Districts Sep 29, 2023, 1:05 PM IST