ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ ಅಡಿಯಲ್ಲಿ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆಯನ್ನು ಸರ್ಕಾರದ ವಿವಿಧ ಇಲಾಖೆಗಳು ತಕ್ಷಣ ಪ್ರಾರಂಭಿಸಬೇಕು ಎಂದು ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ ಸಚಿವ ಸಂಪುಟ ಉಪಸಮಿತಿ ನಿರ್ದೇಶನ ನೀಡಿದೆ.
state Jan 6, 2024, 6:47 PM IST
ಪ್ರತ್ಯೇಕ ರಾಜ್ಯ ಬೇಡ, ನಾವೆಲ್ಲ ಒಂದಾಗಲು ಹಿರಿಯರು ಸಾಕಷ್ಟು ಕಷ್ಟಪಟ್ಟಿದ್ದಾರೆ ಎಂದೆನ್ನುವ ಸಿಎಂ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗಕ್ಕೆ ಏನು ಮಾಡಿದ್ದಾರೆ. ನೇಮಕಾತಿ, ಮುಂಬಡ್ತಿಗೆ ಪದೇ ಪದೇ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗುತ್ತಿದೆ, ಈ ಕುರಿತು ಅಡ್ವೋಕೇಟ್ ಜನರಲ್ಗೆ ಏಕೆ ಪ್ರಶ್ನಿಸುತ್ತಿಲ್ಲ. ಕೆಪಿಎಸ್ಸಿಗೆ ಸೂಕ್ತ ನೇಮಕಾತಿ ನಿಯಮಾವಳಿ ರಚಿಸಲು ಸೂಚಿಸುತ್ತಿಲ್ಲವೇಕೆ ಎಂದು ಪ್ರಶ್ನಿಸಿದ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ
Karnataka Districts Dec 20, 2023, 10:30 PM IST
ಇಂಡಿ ಉಪವಿಭಾಗದ ಇಂಡಿ, ಸಿಂದಗಿ ತಾಲೂಕಿನ ಸರಹದ್ದು ಅವಲೋಕಿಸಿದರೆ ಕಲಬುರಗಿ ಹಾಗೂ ಈ ತಾಲೂಕುಗಳು ಕೇವಲ 2 ಕಿಮೀ ಅಂತರದಲ್ಲಿ ಸಂದಿಸುತ್ತವೆ. ಭೀಮಾನದಿಯ ಆಚೆ ಕಲಬುರಗಿ ಜಿಲ್ಲೆಯ ತಾಲೂಕು ಗ್ರಾಮಗಳು ಇದ್ದರೆ, ಭೀಮಾನದಿ ಈಚೆಗೆ ವಿಜಯಪುರ ಜಿಲ್ಲೆಯ ಇಂಡಿ, ಸಿಂದಗಿ ತಾಲೂಕುಗಳು ಇವೆ. ಈ ಎಲ್ಲ ತಾಲೂಕುಗಳು ನಂಜುಂಡಪ್ಪ ವರದಿಯಂತೆ ಎಲ್ಲ ಕ್ಷೇತ್ರದಲ್ಲಿಯೂ ಅತ್ಯಂತ ಹಿಂದುಳಿದ ತಾಲೂಕುಗಳು ಇವೆ. ಹೀಗಿರುವಾಗಿ 371(ಜೆ) ಈ ತಾಲೂಕುಗಳು ಹಾಗೂ ಜಿಲ್ಲೆ ಸೇರ್ಪಡೆ ಯಾಕಾಗಬಾರದು ಎಂದು ಪ್ರಜ್ಞಾವಂತ ನಾಗರಿಕರ ಪ್ರಶ್ನೆ
Karnataka Districts Dec 2, 2023, 1:00 AM IST
ಇದೇ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹೆಲ್ತ್ ಎಟಿಎಂ ಯೋಜನೆಗೆ ಚಾಲನೆ ನೀಲಿದ್ದಾರೆ. ಬಳಿಕ ಹೈಕೋರ್ಟ್ ಸಮೀಪದ ಶಾಸಕ ಎಂ.ವೈ. ಪಾಟೀಲ್ ಪುತ್ರ ಡಾ. ಸಂಜು ಪಾಟೀಲ್, ಅಂಬಿಕಾ ನಿರ್ಮಿಸಿರುವ ಶಾಂತಾ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಲಿದ್ದಾರೆ.
Karnataka Districts Sep 17, 2023, 8:44 AM IST
ಸ್ಥಳೀಯ ವೃಂದದಲ್ಲಿ ಸಹಾಯಕ ಎಂಜಿನಿಯರ್ಗಳ ಹುದ್ದೆಗಳು ಭರ್ತಿಯಾಗದೇ ಖಾಲಿ ಉಳಿದಿದ್ದು, ಸ್ಥಳೀಯರಲ್ಲದ ವೃಂದದಲ್ಲಿ ಅಸಂಖ್ಯಾತ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ಕಾದು ಕೂತಿದ್ದಾರೆ. ಉದ್ಯೋಗ ಪಡೆಯುವುದು ಅತ್ಯಂತ ಕಷ್ಟ ಎನ್ನುವ ಕಾಲಘಟ್ಟದಲ್ಲಿ ನಾವು ಬದುಕುತ್ತಿದ್ದು, ಮುಂದೆ ನೇಮಕಾತಿ ನಡೆಯುವವರಿಗೆ ಬಹುತೇಕ ಅಭ್ಯರ್ಥಿಗಳು ಅನರ್ಹರಾಗುತ್ತಾರೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್
state Aug 31, 2023, 11:29 AM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5 ಸಾವಿರ ಕೋಟಿ, ಬೀದರ್ನಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ
Politics Feb 5, 2023, 11:00 PM IST
ಮಲ್ಲಿಕಾರ್ಜುನ ಖರ್ಗೆ 7 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ, ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ ಅವರ ಸಾಮಾಜಿಕ ಸೇವೆ ಅಗಣಿತವಾಗಿದೆ ಎಂದು ಹೇಳಿದ ಬಸನಗೌಡ ದದ್ದಲ್
Politics Dec 6, 2022, 11:30 PM IST
ನುಡಿದಂತೆ ನಡೆಯುವ ಮಲ್ಲಿಕಾರ್ಜುನ ಖರ್ಗೆ ಅವರ ಸನ್ಮಾನ ಕಾರ್ಯಕ್ರಮವು ಅದ್ಧೂರಿಯಾಗಿ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ: ಈಶ್ವರ ಖಂಡ್ರೆ
Politics Dec 6, 2022, 11:00 PM IST
ಹಿಂದುಳಿದ ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ನಿರ್ಲಕ್ಷ್ಯ ಹಾಗೂ ಕಲಂ 371 ಜೆ ಸಮರ್ಪಕ ಜಾರಿಗೊಳಿಸದಿರುವುದನ್ನು ಖಂಡಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ನ.1ರಂದು ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಲು ಇಲ್ಲಿನ ಜನಪರ ಸಂಘಟನೆಗಳು ನಿರ್ಧರಿಸಿವೆ.
state Oct 30, 2022, 2:00 AM IST
371 ಜೆ ಸ್ಥಾನಮಾನ ಸಿಕ್ಕಿದ್ದರೂ ನಮಗೆ ಆಗುತ್ತಿರುವ ಅನ್ಯಾಯ ಇನ್ನು ನಿಂತಿಲ್ಲ. ನೀಡಬೇಕಾದ ಸೌಲಭ್ಯಗಳನ್ನು ನೀಡದೆ ಮೋಸ ಮಾಡಲಾಗುತ್ತಿದೆ. ಅಲ್ಲದೆ ಮಾಧ್ಯಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಬೇಕಾಗಿದೆ. ಈ ಕುರಿತು ಕಲ್ಯಾಣ ಕರ್ನಾಟಕ ಭಾಗದ ಶಾಸಕರ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ, ಶೀಘ್ರದಲ್ಲಿಯೇ ಮನವಿ ಸಲ್ಲಿಸಲಿದೆ ಎಂದು ಕಲ್ಯಾಣ ಕರ್ನಾಟಕ ಭಾಗದ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ರಜಾಕ್ ಉಸ್ತಾದ್ ತಿಳಿಸಿದ್ದಾರೆ.
Karnataka Districts Jul 9, 2021, 12:32 PM IST
ಕಲ್ಯಾಣ ಕರ್ನಾಟಕ ಭಾಗದವರಿಗೆ ನೀಡಲಾಗಿರುವ 371 ಜೆ ಸ್ಥಾನಮಾನ ಕನ್ನಡಿಯೊಳಗಿನ ಗಂಟಾಗಿದೆ. ಅದರಲ್ಲೂ ಮಾಧ್ಯಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಇದು ಪದೇ ಪದೇ ಸಾಬೀತಾಗುತ್ತಿದೆ. ಹೀಗಾಗಿ, ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಕೂಗು ಕೇಳಿ ಬರುತ್ತಿದೆ.
Karnataka Districts Jun 26, 2021, 12:10 PM IST
ಬಳ್ಳಾರಿ ಜಿಲ್ಲೆಯಿಂದ ವಿಭಜನೆಗೊಂಡು ಅಸ್ತಿತ್ವಕ್ಕೆ ಬಂದಿರುವ ನೂತನ ವಿಜಯನಗರ ಜಿಲ್ಲೆಗೆ ಸಂವಿಧಾನದ 371ಜೆ ಅನ್ವಯ ವಿಶೇಷ ಸ್ಥಾನಮಾನ ಸಿಗಲಿದೆಯೇ ಎಂಬ ಅನುಮಾನ ದೂರವಾಗಿದ್ದು, ವಿಜಯನಗರ ಜಿಲ್ಲೆಯನ್ನು 371ಜೆ ಗೆ ಸೇರಿಸಿ ರಾಜ್ಯಪಾಲರು ಆದೇಶಿಸಿದ್ದಾರೆ.
Karnataka Districts Feb 26, 2021, 9:22 AM IST
ಮೊಳಕಾಲ್ಮೂರು ಕ್ಷೇತ್ರವನ್ನು ಕಲ್ಯಾಣ ಕರ್ನಾಟಕ ವ್ಯಾಪ್ತಿಯ 371 ಜೆ ಗೆ ಸೇರ್ಪಡೆ ಮಾಡುವ ಕುರಿತು ಸಚಿವ ಶ್ರೀರಾಮುಲು ಅವರು ಹೇಳಿಕೆ ನೀಡಿರುವುದನ್ನು ಕುಷ್ಟಗಿ ಶಾಸಕ ಅಮರೇಗೌಡ ಭಯ್ಯಾಪುರ ಅವರು ತೀವ್ರವಾಗಿ ಖಂಡಿಸಿದ್ದಾರೆ.
Karnataka Districts Dec 2, 2020, 12:43 PM IST
ರಾಜ್ಯ ಸರ್ಕಾರ ಈ ಸಲದ ಬಜೆಟ್ನಲ್ಲಿ ಕಲ್ಯಾಣ ಕರ್ನಾಟಕ ಭಾಗವನ್ನು ಕಡೆಗಣಿಸಿದೆ ಎಂದು ಶಾಸಕ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಮೊದಲು 371 (ಜೆ) ತಿರಸ್ಕರಿಸುವ ಮೂಲಕ ಅನ್ಯಾಯವೆಸಲಾಗಿತ್ತು. ಮತ್ತೆ ಈಗ ಬಜೆಟ್ನಲ್ಲಿಯೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲಾಗಿದೆ. ಕೇವಲ ಹೆಸರು ಬದಲಾವಣೆಯಿಂದ ನಮ್ಮ ಭಾಗದ ಭವಿಷ್ಯ ಬದಲಾಗದು ಎಂದು ಟೀಕಿಸಿದ್ದಾರೆ.
BUSINESS Mar 6, 2020, 2:42 PM IST
ರಾಜ್ಯ ಬಿಜೆಪಿ ನಾಯಕ ಉಮೇಶ್ ಕತ್ತಿ ಬಳಿಕ ಕಲ್ಯಾಣ ಕರ್ನಾಟಕದಲ್ಲಿ ಇದೀಗ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಎದ್ದಿದೆ. ಹಿಂದೆಯೂ ಈ ಕೂಗು ಇತ್ತಾದರೂ ಕಲಂ 371 (ಜೆ) ಜಾರಿಗೊಂಡ ನಂತರ ತುಸು ತಗ್ಗಿತ್ತು. ಆದರೀಗ ಬಿಜೆಪಿ ಸರ್ಕಾರದಲ್ಲಿ ಕ.ಕ ಪ್ರದೇಶ ಕಡೆಗಣಿಸಿರುವುದಕ್ಕೆ ಇಲ್ಲಿನ ಹೋರಾಟಗಾರರು ಪ್ರತ್ಯೇಕ ರಾಜ್ಯದ ಕೂಗು ಹಾಕಿದ್ದಾರೆ.
Kalaburagi Oct 21, 2019, 12:58 PM IST