ಕೊರೊನಾ ನಡುವೆ ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಗುತ್ತಿಗೆ ವೈದ್ಯರ ಹೋರಾಟದ ಬೆನ್ನಲ್ಲಿ 'ಆಶಾ' ಆಕ್ರೋಶ ವ್ಯಕ್ತವಾಗಿದೆ. 12 ಸಾವಿರ ಗೌರವ ಧನ ನೀಡುವಂತೆ ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ಜು. 10 ರಿಂದ 42 ಸಾವಿರ ಕಾರ್ಯಕರ್ತೆಯರು ಕರ್ತವ್ಯಕ್ಕೆ ಗೈರು ಹಾಜರಾಗಲಿದ್ದಾರೆ. ಬೇಡಿಕೆ ಈಡೇರಿಸದಿದ್ದಲ್ಲಿ ಕೆಲಸ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
state Jul 6, 2020, 5:45 PM IST
ಕೊರೋನಾ ವಾರಿಯರ್ಸ್ಗೆ ಮಹಾಮಾರಿ ಕೊರೋನಾ ವೈರಸ್ ಗಂಡಾಂತರ ತಂದೊಡ್ಡಿದೆ. ಪೊಲೀಸರ ಬಳಿಕ ಇದೀಗ ಆಶಾ ಕಾರ್ಯಕರ್ತೆಯರಿಗೂ ಕೋವಿಡ್ ಕಂಟಕವಾಗುತ್ತಿದೆ. ಆಶಾ ಕಾರ್ಯಕರ್ತೆಯ ಇಡೀ ಕುಟುಂಬಕ್ಕೆ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ.
state Jul 6, 2020, 1:06 PM IST
ಕರ್ನಾಟಕದ ಆಶಾ ಕಾರ್ಯಕರ್ತರಿಗೆ ಕೇಂದ್ರ ಭೇಷ್| ಕೊರೋನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಕ್ಕೆ ‘ಆಶಾ’ ಕೊಡುಗೆ ಅಪಾರ| ಪತ್ರಿಕಾ ಹೇಳಿಕೆಯಲ್ಲಿ ಶ್ಲಾಘಿಸಿದ ಕೇಂದ್ರ ಆರೋಗ್ಯ ಇಲಾಖೆ
state Jul 4, 2020, 11:02 AM IST
ಕೊರೊನಾ ವಾರಿಯರ್ಸ್ಗೂ ಮಹಾಮಾರಿ ವಕ್ಕರಿಸುತ್ತಿದೆ. ಹಾನ್ಗಲ್ನ 3 ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಪಾಸಿಟಿವ್ ಸಾದ್ಯತೆ ಇದೆ ಎನ್ನಲಾಗಿದೆ. ಹಿರೆಕೆರೂರು ತಾ. ಮಾಸೂರು ಗ್ರಾಮದ ಡಾಕ್ಟರ್ಗೂ ಸೋಂಕು ಸಾಧ್ಯತೆ ಎನ್ನಲಾಗಿದೆ. ಆಶಾ ಕಾರ್ಯಕರ್ತೆಯರ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಹುಡುಕಾಡುತ್ತಿದ್ದಾರೆ. ಗ್ರಾಮಸ್ಥರಿಗೆ ಆತಂಕ ಶುರುವಾಗಿದೆ. ಆರೋಗ್ಯ ಮಾಹಿತಿಗಾಗಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿರುತ್ತಾರೆ. ಹಾಗಾಗಿ ಆ ಗ್ರಾಮದ ಜನರಿಗೆ ಸಹಜವಾಗಿ ಆತಂಕ ಮನೆ ಮಾಡಿದೆ.
state Jun 28, 2020, 5:15 PM IST
ಕೊರೋನಾ ವಾರಿಯರ್ ಆಶಾ ಕಾರ್ಯಕರ್ತೆಗೆ ಕೋವಿಡ್ ಸೋಂಕು ತಗುಲಿದ ಘಟನೆ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ.
Karnataka Districts Jun 28, 2020, 2:38 PM IST
ನಾನು ಪ್ರತಿ ಜಿಲ್ಲೆಗೆ ಭೇಟಿ ಮಾಡುವಾಗ ನಮ್ಮ ಪಕ್ಷದ ಕಚೇರಿಗೆ ಭೇಟಿ ನೀಡಿ ಹೋಗುವ ಪರಿಪಾಠವನ್ನು ಬೆಳೆಸಿಕೊಂಡು ಬಂದಿದ್ದೇನೆ. ಪಕ್ಷದ ಕೆಲಸಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಇಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿದ ಬಳಿಕ ಮುಂದಿನ ಕಾರ್ಯಕ್ರಮಗಳಿಗೆ ಹೋಗುತ್ತೇನೆ. ಈಗಾಗಲೇ ನಾನು 17 ಜಿಲ್ಲಾ ಪ್ರವಾಸ ಕೈಗೊಂಡಿದ್ದು ಆ ಎಲ್ಲೆಡೆ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದೇನೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
Karnataka Districts Jun 20, 2020, 1:06 PM IST
ಚಿತ್ರದುರ್ಗ(ಜೂ.12): ರೈತರಿಗೆ ಪ್ರಸಕ್ತ ಸಾಲಿನಲ್ಲಿ 14 ಸಾವಿರ ಕೋಟಿ ರೂಪಾಯಿ ಸಾಲವನ್ನು ಸಹಕಾರ ಇಲಾಖೆ ವತಿಯಿಂದ ಕೊಡಲಾಗುತ್ತಿದ್ದು, ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೂ ಸಾಲ ವಿತರಣೆ ಮಾಡುವ ಚಿಂತನೆ ಇದೆ. ಶೀಘ್ರದಲ್ಲಿ ಈ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.
Karnataka Districts Jun 12, 2020, 2:33 PM IST
ಕೊರೋನಾ ಸಂದರ್ಭದಲ್ಲಿ ಹಗಲಿರುಳು ಕೆಲಸ ಮಾಡುವ ಆಶಾ ಮತ್ತು ಆರೋಗ್ಯ ಬಳ್ಳಾರಿ ಕಾರ್ಪೋರೇಟರ್ ಗೋವಿಂದ ರಾಜುಲು 110 ಮಂದಿ ಆಶಾ ಕಾರ್ಯಕರ್ತೆಯರು, ನರ್ಸ್ಗಳಿಗೆ ರೇಷ್ಮೆ ಸೀರೆ ನೀಡಿ ಗೌರವಿಸಿದ್ದಾರೆ. ಜೊತೆಗೆ ಒಂದು ವಾರಕ್ಕಾಗುವಷ್ಟು ಆರೋಗ್ಯ ಕಿಟ್ ಕೂಡಾ ನೀಡಲಾಯಿತು. ಬಳ್ಳಾರಿಯ ಕೌಲ್ ಬಜಾರ್ ವ್ಯಾಪ್ತಿಯ 9 ನೇ ವಾರ್ಡಿನ ಕೊರೊನಾ ವಾರಿಯರ್ಸ್ ಇವರು. ಕಾರ್ಯಕ್ರಮದಲ್ಲಿ ಆರೋಗ್ಯ, ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ.
state Jun 4, 2020, 4:48 PM IST
ವಿಶ್ವ ತಾಯಂದಿರ ದಿನವನ್ನು ಮಾತೃ ಸ್ವರೂಪಿಗಳಾದ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕಿಯರಿಗೆ ಕೃತಜ್ಞತಾ ಮನೋಭಾವದಿಂದ ಅಭಿನಂದಿಸಲಾಗುತ್ತಿದೆ ಎಂದು ಜಿಪಂ ಸದಸ್ಯ ವೀರೇಶ್ ಕೊಟಗಿ ಹೇಳಿದರು.
Karnataka Districts May 18, 2020, 9:17 AM IST
ಕೊರೋನಾ ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವವರಿಗೆ ಒಂದೆಡೆ ಕೇಂದ್ರ ಸರ್ಕಾರ 20 ಲಕ್ಷ ರೂ. ಕೋಟಿ ಪ್ಯಾಕೇಜ್ ಘೋಷಿಸಿ ವಿವಿಧ ಯೋಜನೆಗಳನ್ನು ರೂಪಿಸಿದೆ. ಇತ್ತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರ ಕೂಡ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಎಸ್ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮೂರನೇ ಪ್ಯಾಕೇಜ್ನಲ್ಲಿ ಯಾರಿಗೆ ಏನು ಸಿಗಲಿದೆ ಎನ್ನುವುದನ್ನು ವಿವರಿಸಿದರು. ಅದು ಕೆಳಗಿನಂತಿವೆ ನೋಡಿ.
state May 15, 2020, 2:36 PM IST
ಮುಂಡರಗಿ(ಮೇ.11): ವಿಶ್ವ ತಾಯಂದಿರ ದಿನ ಹಾಗೂ ಹೇಮರಡ್ಡಿ ಮಲ್ಲಮ್ಮನವರ ಜಯಂತಿ ಅಂಗವಾಗಿ ಕೊರೋನಾ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಸ್.ಎಸ್. ಪಾಟೀಲ ಅಭಿಮಾನಿಗಳು ಹಾಗೂ ಶಿವಕುಮಾರಗೌಡ ಪಾಟೀಲ ಗೆಳೆಯರ ಬಳಗ ಭಾನುವಾರ ತಾಲೂಕಿನ ಹಾರೋಗೇರಿ ಹಾಗೂ ಸಿಂಗಟಾಲೂರು ಗ್ರಾಮದಲ್ಲಿನ ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಿ ಉಡಿತುಂಬಿ ತಲಾ ಒಂದು ಸಾವಿರ ರು. ಚೆಕ್ ವಿತರಿಸಿತು.
Karnataka Districts May 11, 2020, 1:24 PM IST
ಬಾಗಲಕೋಟೆ(ಮೇ.01): ಪ್ರಾಣವನ್ನೇ ಪಣಕ್ಕಿಟ್ಟು ಮಹಾಮಾರಿ ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಿಳ್ಳಿ ಕುಟುಂಬದವರು ಪಾದ ಪೂಜೆ ಗೌರವ ಸಲ್ಲಿಸಿದ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ಪಟ್ಟಣದಲ್ಲಿ ಘಟನೆ ನಡೆದಿದೆ. ಕೊರೋನಾ ವಾರಿಯರ್ಸ್ಗೆ ಪಾದಪೂಜೆ ಸಲ್ಲಿಸಿದ ಮಿಳ್ಳಿ ಕುಟುಂಬದ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
Karnataka Districts May 1, 2020, 10:11 AM IST
ಕೊರೋನಾ ವೈರಸ್ ಸೋಂಕಿನ ಭೀತಿಯ ನಡುವೆಯೂ ಸೇವೆಯಲ್ಲಿ ತೊಡಗಿರುವ 2338 ಮಂದಿ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನವಾಗಿ ತಲಾ 3 ಸಾವಿರ ನೀಡಲು ಬಮೂಲ್ ಆಡಳಿತ ಮಂಡಳಿ ನಿರ್ಧರಿಸಿದೆ.
Karnataka Districts Apr 19, 2020, 3:21 PM IST
‘ನಾವು ಕೊರೋನಾ ವೈರಸ್ ಕುರಿತು ಸರ್ವೇ ಕಾರ್ಯ ಮುಗಿಸಿ ಮನೆಗೆ ಹಿಂದಿರುಗುವಾಗ ಅಕ್ಕಪಕ್ಕದವರು ನೀವು ಊರೆಲ್ಲ ತಿರುಗಿ ರೋಗಿಗಳನ್ನು ಭೇಟಿ ಮಾಡಿ ಬರುತ್ತೀರಿ. ಪುಟ್ಟ ಮಕ್ಕಳು, ವಯಸ್ಸಾದವರು ಇರುತ್ತಾರೆ. ಬರುವಾಗಲೇ ಏನಾದರೂ ಸ್ಪ್ರೇ ಮಾಡಿಕೊಂಡು ಬನ್ನಿ ಅಂತಾರೆ. ಆದರೆ ನಾವೇ ಮಕ್ಕಳಿಂದ ದೂರ ಇರುತ್ತಿದ್ದೇವೆ. ಮನೆಗೆ ಬಂದೊಡನೆ ಹತ್ತಿರ ಬರುವ ಮಕ್ಕಳನ್ನು ಗದರಿಸಿ ದೂರ ಉಳಿಯುತ್ತಿದ್ದೇವೆ. ಮಕ್ಕಳನ್ನು ಬೇರೆಡೆ ಮಲಗಿಸಿ, ನಾವು ಮನೆಯ ಮೂಲೆಯೊಂದರಲ್ಲಿ ಮಲಗುತ್ತಿದ್ದೇವೆ’
Karnataka Districts Apr 17, 2020, 8:24 AM IST
ಬಳ್ಳಾರಿ(ಏ.10): ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದರಿಂದ ಜನರು ಭಯದ ವಾತಾವರಣದಲ್ಲಿ ಬದುಕು ಸಾಗಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಎತನ್ಮಧ್ಯೆ ರೋಗಿ ನಂಬರ್ 151 ಕೆಲಸ ಮಾಡುತ್ತಿದ್ದ ಪ್ರದೇಶದಲ್ಲಿ ನೂರಾರು ಜನರು ಓಡಾಡಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ರೋಗಿಯ ಮೊಬೈಲ್ ಟ್ರ್ಯಾಕ್ ಮಾಡಿದಾಗ ಬೆಚ್ಚಿ ಬೀಳಿಸುವ ಅಂಶ ಬೆಳಕಿಗೆ ಬಂದಿದೆ.
Karnataka Districts Apr 10, 2020, 10:25 AM IST