ಜಗತ್ತಿನ ಶ್ರೀಮಂತ ಕ್ರಿಕೆಟ್ ಮಂಡಳಿ ಎಂದೇ ಪ್ರಸಿದ್ಧಿ ಪಡೆದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಮ್ಮ ಅಧಿಕೃತ 'ಎಕ್ಸ್'(ಟ್ವಿಟರ್) ಮೂಲಕ ಸಚಿನ್ ತೆಂಡುಲ್ಕರ್ಗೆ ವಿನೂತನವಾಗಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದೆ.
Cricket Apr 24, 2024, 3:34 PM IST
ಬೆಂಗಳೂರು: ಒಂದು ಕಡೆ 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಭರ್ಜರಿಯಾಗಿ ಸಾಗುತ್ತಿದೆ. ಮತ್ತೊಂದೆಡೆ ಸದ್ದಿಲ್ಲದೇ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದ ಆಯ್ಕೆ ಪ್ರಕ್ರಿಯೆ ಕೂಡಾ ನಡೆಯುತ್ತಿದೆ. ಹೀಗಿರುವಾಗಲೇ ಟಿ20 ವಿಶ್ವಕಪ್ ಟೂರ್ನಿಗೆ ವಿಕೆಟ್ ಕೀಪರ್ ಆಗಿ ಸ್ಥಾನ ಪಡೆಯಲು ಆರು ಆಟಗಾರರ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
Cricket Apr 23, 2024, 6:08 PM IST
‘ಟ್ರ್ಯಾವಿಸ್ ಹೆಡ್ರಂತೆ ಕೊಹ್ಲಿಯೂ 40 ಎಸೆತದಲ್ಲಿ 100 ರನ್ ಸಿಡಿಸುವ ಸಾಮರ್ಥ್ಯವಿದೆ. ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿ, ಮುಕ್ತವಾಗಿ ಸ್ಫೋಟಕ ಆಟವಾಡಲು ಬಿಡಬೇಕು’ ಎಂದು ಸಲಹೆ ನೀಡಿದ್ದಾರೆ. ಅಲ್ಲದೆ, ವಿಶ್ವಕಪ್ನಲ್ಲಿ ಅನುಭವಿಗಳ ಜೊತೆ ಯುವ ಆಟಗಾರರ ಸಂಯೋಜನೆ ಇರಬೇಕು. ಬರೀ ಐಪಿಎಲ್ನ ಆಟ ನೋಡಿ ಆಯ್ಕೆ ಮಾಡಬಾರದು ಎಂದಿದ್ದಾರೆ.
Cricket Apr 23, 2024, 10:21 AM IST
ಬೆಂಗಳೂರು: ಸದ್ಯ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಭರ್ಜರಿಯಾಗಿ ಸಾಗುತ್ತಿದೆ. ಈ ಐಪಿಎಲ್ ಟೂರ್ನಿಯು ಮುಗಿಯುತ್ತಿದ್ದಂತೆಯೇ ಅಮೆರಿಕ ಹಾಗೂ ವೆಸ್ಟ್ ಇಂಡೀಸ್ನಲ್ಲಿ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಹೀಗಿರುವಾಗಲೇ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಂಭಾವ್ಯ ಆಟಗಾರರು ಯಾರು ಎನ್ನುವುದನ್ನು ನಾವಿಂದು ಹೇಳ್ತೀವಿ ನೋಡಿ.
Cricket Apr 22, 2024, 6:22 PM IST
ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಗೆಲ್ಲಲು 223 ರನ್ಗಳ ಕಠಿಣ ಗುರಿ ಬೆನ್ನತ್ತಿದ ಆರ್ಸಿಬಿ ತಂಡವು ಆರಂಭದಲ್ಲೇ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್ ವಿಕೆಟ್ ಕಳೆದುಕೊಂಡಿತಾದರೂ, ಆ ಬಳಿಕ ರಜತ್ ಪಾಟೀದಾರ್(52) ಹಾಗೂ ವಿಲ್ ಜ್ಯಾಕ್ಸ್(55) ಸ್ಪೋಟಕ ಅರ್ಧಶತಕ ಸಿಡಿಸಿದರು. ಆರ್ಸಿಬಿ ಒಂದು ಹಂತದಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 137 ರನ್ ಬಾರಿಸಿ ಗೆಲುವಿನತ್ತ ಮುನ್ನುಗ್ಗುತ್ತಿತ್ತು.
Cricket Apr 22, 2024, 3:37 PM IST
ಬಿಸಿಸಿಐ ಪ್ರಧಾನ ಆಯ್ಕೆಗಾರ ಅಜಿತ್ ಅಗರ್ಕರ್ ಸದ್ಯ ರಜೆ ಮೇಲೆ ಸ್ಪೇನ್ಗೆ ತೆರಳಿದ್ದು, ಅವರು ಒಂದೆರಡು ದಿನಗಳಲ್ಲಿ ಭಾರತಕ್ಕೆ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 15 ಸದಸ್ಯರ ತಂಡ ಪ್ರಕಟಿಸಲು ಮೇ 1 ಕೊನೆಯ ದಿನವಾಗಿದೆ. ಜೂ.1ರಿಂದ 29ರ ವರೆಗೂ ವೆಸ್ಟ್ಇಂಡೀಸ್, ಅಮೆರಿಕದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ.
Cricket Apr 21, 2024, 1:11 PM IST
ಟಿ20 ಪಂದ್ಯ ಟೈ ಆದ್ರೆ ಫಲಿತಾಂಶಕ್ಕಾಗಿ ನಡೆಸುವುದೇ ಸೂಪರ್ ಓವರ್. ಸೂಪರ್ ಓವರ್ ಟೈ ಆದ್ರೂ ಮತ್ತೆ ರಿಸಲ್ಟ್ ಬರುವವರೆಗೂ ಸೂಪರ್ ಓವರ್ ನಡೆಯುತ್ತಲೇ ಇರುತ್ತೆ. ಟಿ20 ಕ್ರಿಕೆಟ್ನ ಕಿಕ್ ಹೆಚ್ಚಿಸಿದ್ದೇ ಇಂತಹ ಸೂಪರ್ ಓವರ್ ಪಂದ್ಯಗಳು. ಮ್ಯಾಚ್ ಟೈ ಆಗ್ಲಿ ಅಂತ ಫ್ಯಾನ್ಸ್ ಸಹ ಬೇಡಿಕೊಳ್ಳುತ್ತಿದ್ದರು. ಕಾರಣ ಸೂಪರ್ ಓವರ್. ಆ ಒಂದು ಓವರ್, ಪಂದ್ಯದ ಥ್ರಿಲ್ ಅನ್ನ ದುಪ್ಪಟ್ಟು ಮಾಡಿ ಬಿಡುತ್ತೆ.
Cricket Apr 20, 2024, 1:43 PM IST
‘ಇಂಪ್ಯಾಕ್ಟ್ ನಿಯಮದ ಬಗ್ಗೆ ರೋಹಿತ್ ಮಾತನಾಡಿದ್ದು ಗಮನಿಸಿದ್ದೇನೆ. ಶಿವಂ ದುಬೆ ಮತ್ತು ವಾಷಿಂಗ್ಟನ್ ಸುಂದರ್ ಬೌಲಿಂಗ್ ಮಾಡದ ಉದಾಹರಣೆಗಳನ್ನು ರೋಹಿತ್ ನೀಡಿದ್ದಾರೆ. ಇಂಪ್ಯಾಕ್ಟ್ ನಿಯಮ ಆಲ್ರೌಂಡರ್ಗಳನ್ನು ಪಂದ್ಯದಿಂದ ಹೊರಗಿಡುತ್ತಿದೆ. ಆದರೆ ಇದು ಪ್ರೇಕ್ಷಕರಿಗೆ ಮನರಂಜನೆ ನೀಡುತ್ತಿದೆ. ಹೀಗಾಗಿ ಏನೂ ಮಾಡಲಾಗದು’ ಎಂದು ಅವರು ಹೇಳಿದ್ದಾರೆ.
Cricket Apr 20, 2024, 10:44 AM IST
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಆಯ್ಕೆಯಾಗುವುದು ಬಹುತೇಕ ಖಚಿತ. ಇನ್ನು, ಆರಂಭಿಕ ಸ್ಥಾನಕ್ಕೆ ಶುಭ್ಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್, ಫಿನಿಶರ್ ಸ್ಥಾನಕ್ಕೆ ರಿಂಕು ಸಿಂಗ್-ಶಿವಂ ದುಬೆ ನಡುವೆ ಪೈಪೋಟಿ ಇದೆ.
Cricket Apr 19, 2024, 8:21 AM IST
ಕಳೆದ ವಾರ ಭಾರತದ ನಾಯಕ ರೋಹಿತ್ ಶರ್ಮಾ, ಕೋಚ್ ದ್ರಾವಿಡ್ ಹಾಗೂ ಆಯ್ಕೆ ಸಮಿತಿ ಸದಸ್ಯರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಾರ್ದಿಕ್ ಬಗ್ಗೆಯೂ ಚರ್ಚೆಯಾಗಿದ್ದು, ಅವರು ಐಪಿಎಲ್ನಲ್ಲಿ ಉತ್ತಮವಾಗಿ ಬೌಲ್ ಮಾಡಿದರಷ್ಟೇ ವಿಶ್ವಕಪ್ಗೆ ಆಯ್ಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
Cricket Apr 17, 2024, 10:44 AM IST
ಮುಂಬೈ: ಸದ್ಯ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಭರ್ಜರಿಯಾಗಿಯೇ ಸಾಗುತ್ತಿದೆ. ಹೀಗಿರುವಾಗಲೇ ಮುಂಬರುವ ಐಸಿಸಿ ಟಿ20 ವಿಶ್ವಕಪ್ಗೂ ಸಿದ್ದತೆ ನಡೆಯುತ್ತಿದೆ. ಇದೆಲ್ಲದರ ನಡುವೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಸಿಗಬೇಕಿದ್ದರೇ, ಹೊಸ ಟಾಸ್ಕ್ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್, ಕೋಚ್ ರಾಹುಲ್ ದ್ರಾವಿಡ್ ಹಾಗೂ ನಾಯಕ ರೋಹಿತ್ ಶರ್ಮಾ ನೀಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
Cricket Apr 16, 2024, 5:11 PM IST
ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಚೊಚ್ಚಲ ಆವೃತ್ತಿಯ ಐಪಿಎಲ್ ಟೂರ್ನಿಯಿಂದಲೂ ಆಡುತ್ತಿದ್ದರೂ ಇದುವರೆಗೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಮೂರು ಬಾರಿ ಫೈನಲ್ ಪ್ರವೇಶಿಸಿದ್ದೇ, ಆರ್ಸಿಬಿ ತಂಡದ ಗರಿಷ್ಠ ಸಾಧನೆ ಎನಿಸಿಕೊಂಡಿದೆ. ಇನ್ನು ಇದು ಹೊಸ ಅಧ್ಯಾಯ ಎನ್ನುವ ಘೋಷಣೆಯೊಂದಿಗೆ ಕಣಕ್ಕಿಳಿದ ಆರ್ಸಿಬಿ ತಂಡದ ಹಣೆಬರಹ ಮಾತ್ರ ಒಂಚೂರು ಬದಲಾಗಿಲ್ಲ.
Cricket Apr 16, 2024, 3:26 PM IST
ಶ್ರೀಶಾಂತ್ 2013ರಲ್ಲಿ ಫಿಕ್ಸಿಂಗ್ನಲ್ಲಿ ಸಿಕ್ಕಿ ಬಿದ್ದಿದ್ದರು. ಆದರೆ 2019ರಲ್ಲಿ ಸುಪ್ರೀಂ ಕೋರ್ಟ್ ಶ್ರೀಶಾಂತ್ ಮೇಲೆ ಹೇರಲಾಗಿದ್ದ ಆಜೀವ ನಿಷೇಧ ಶಿಕ್ಷೆಯನ್ನು ಪುನರ್ಪರಿಶೀಲಿಸುವಂತೆ ಬಿಸಿಸಿಐಗೆ ಸೂಚಿಸಿತ್ತು.
Cricket Apr 8, 2024, 11:42 AM IST
ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು, ಕೆಕೆಆರ್ ಎದುರು ಹೀನಾಯ ಸೋಲು ಅನುಭವಿಸಿದೆ. ಈ ಸೋಲಿನ ಶಾಕ್ನಿಂದ ಹೊರಬರುವ ಮುನ್ನವೇ ತಪ್ಪು ಮಾಡಿದ ರಿಷಭ್ ಪಂತ್ ಇದೀಗ ನಿಷೇಧದ ಭೀತಿಗೆ ಸಿಲುಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
Cricket Apr 4, 2024, 5:19 PM IST
ಕೋಲ್ಕತಾ ನೈಟ್ ರೈಡರ್ಸ್ ತಂಡವು ತನ್ನ ತವರಿನ ಪಂದ್ಯವನ್ನು ರಾಜಸ್ಥಾನ ರಾಯಲ್ಸ್ ಎದುರು ಏಪ್ರಿಲ್ 17ರಂದು ಆಡಬೇಕಿತ್ತು. ಇದೀಗ ಆ ಪಂದ್ಯ ಒಂದು ದಿನ ಮುಂಚಿತವಾಗಿ ಅಂದರೆ ಏಪ್ರಿಲ್ 16ರ ಮಂಗಳವಾರ ಆಡಲಿದೆ.
Cricket Apr 2, 2024, 6:27 PM IST