ಫೆಬ್ರವರಿ 23 ರಂದು ಯುಪಿ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದೆ. ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಹಂತಗಳಿಗೆ ಸಂಪೂರ್ಣವಾಗಿ ಸಿದ್ಧತೆ ನಡೆಸಿವೆ. ಇದರ ಮಧ್ಯೆ ಕೋಮು ಧ್ರುವೀಕರಣ- ಲಾಭ ಯಾರಿಗೆ? ಎನ್ನುವ ಲೆಕ್ಕಾಚಾರಗಳು ಶುರುವಾಗಿವೆ.
India Feb 26, 2022, 7:12 PM IST
ಫೆಬ್ರವರಿ 23 ರಂದು ಯುಪಿ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದೆ. ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಹಂತಗಳಿಗೆ ಸಂಪೂರ್ಣವಾಗಿ ಸಿದ್ಧತೆ ನಡೆಸಿವೆ. ಹೀಗಿರುವಾಗ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಅವರು 2007 ರಂತೆ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ಸಾಧನೆಗೆ ಮರಳಿ ಯತ್ನಿಸುತ್ತೇವೆ. ಈ ಮೂಲಕ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಸರ್ಕಾರ ರಚಿಸುವ ಎಲ್ಲಾ ಕನಸುಗಳು ನುಚ್ಚು ನೂರಾಗಿಸುತ್ತವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ, ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಹಾಗೂ ಬಿಎಸ್ಪಿಯ ಪ್ರಸ್ತುತತೆ ಹಾಗೇ ಉಳಿಯಬೇಕು ಎಂದು ಅಮಿತ್ ಶಾ ಸಂದರ್ಶನವೊಂದರಲ್ಲಿ ಹೇಳಿರೋದು ಚರ್ಚೆ ಹುಟ್ಟುಹಾಕಿದೆ. ಪ್ರತಿಯಾಗಿ, ಅಮಿತ್ ಶಾ ಸತ್ಯ ಒಪ್ಪಿಕೊಂಡಿರುವುದು ಅವರ ದೊಡ್ಡತನ ಎಂದು ಮಾಯಾವತಿ ಹೊಗಳಿದ್ದಾರೆ.
India Feb 26, 2022, 7:00 PM IST
ಉತ್ತರ ಪ್ರದೇಶ ರಾಜಕಾರಣದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಸಂದರ್ಶನವೊಂದರಲ್ಲಿ ಕೊಟ್ಟ ಹೇಳಿಕೆ, ಹಾಗೂ ಅದಕ್ಕೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಕೊಟ್ಟ ಪ್ರತಿಕ್ರಿಯೆ ಭಾರೀ ಚರ್ಚೆ ಹುಟ್ಟು ಹಾಕಿದೆ. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಹಾಗೂ ಬಿಎಸ್ಪಿಯ ಪ್ರಸ್ತುತತೆ ಹಾಗೇ ಉಳಿಯಬೇಕು ಎಂದು ಅಮಿತ್ ಶಾ ಸಂದರ್ಶನವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಮಾಯಾವತಿ, ಶಾ ಸತ್ಯ ಒಪ್ಪಿಕೊಂಡಿರುವುದು ಅವರ ದೊಡ್ಡತನ ಎಂದು ನುಡಿದಿದ್ದರು. ಈ ಬೆಳವಣಿಗೆಗಳು ಬಿಜೆಪಿ ಹಾಗೂ ಬಿಎಸ್ಪಿಯ ಚುನಾವಣೋತ್ತರ ಮೈತ್ರಿಯ ಕಡೆ ಬೊಟ್ಟು ಮಾಡುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಇವುಗಳ ಬಗ್ಗೆ ಮತ್ತೆ ಪ್ರತಿಕ್ರಿಯಿಸಿರುವ ಮಾಯಾವತಿ, ಆ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ.
India Feb 26, 2022, 6:26 PM IST
ರಾಜಕೀಯದಲ್ಲಿ ಶತ್ರುಗಳು ಮಿತ್ರರಾಗೋದು, ಮಿತ್ರರು ಶತ್ರುಗಳಾಗೋದು ಹೊಸದೇನಲ್ಲ. ಅಂತದ್ದೊಂದು ಸನ್ನಿವೇಶಕ್ಕೆ ಉತ್ತರ ಪ್ರದೇಶ ಅಖಾಡ ಸಾಕ್ಷಿಯಾಗಿದೆ. ವೈರಿಗಳಂತೆ ಕಿತ್ತಾಡುತ್ತಿದ್ದ ಬಿಜೆಪಿ ಹಾಗೂ ಎಸ್ಪಿ ನಡುವೆ ದೋಸ್ತಿಯ ಮಾತುಗಳು ಕೇಳಿ ಬರುತ್ತಿದೆ.
India Feb 25, 2022, 5:53 PM IST
ಉತ್ತರ ಪ್ರದೇಶದ 59 ವಿಧಾನಸಭಾ ಕ್ಷೇತ್ರಗಳಿಗೆ 4ನೇ ಹಂತದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಶೇ.57.45ರಷ್ಟು ಮತದಾನವಾಗಿದೆ. ಮತದಾನ ಪ್ರಕ್ರಿಯೆಯು ಬುಧವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಗೆ ಶಾಂತಿಯುತವಾಗಿ ಮುಕ್ತಾಯಗೊಂಡಿತು.
India Feb 24, 2022, 3:00 AM IST
* ಉತ್ತರ ಪ್ರದೇಶದಲ್ಲಿ ರಂಗೇರಿದ ಚುನಾವಣಾ ಕಣ
* ಅಮಿತ್ ಶಾ ಹೊಗಳಿದ ಮಾಯಾವತಿ
* ಊಹಾಪೋಹಗಳ ಬಗ್ಗೆ ಮುಂದುವರೆದ
India Feb 23, 2022, 9:21 PM IST
*ಉತ್ತರ ಪ್ರದೇಶ: 4ನೇ ಹಂತದ ಮತದಾನ ಇಂದು
*59 ಕ್ಷೇತ್ರಗಳಲ್ಲಿ ಮತದಾನ: ಕಣದಲ್ಲಿ 624 ಅಭ್ಯರ್ಥಿಗಳು
*ಲಕ್ಷ್ಮಿ ‘ಆನೆ’ ಅಥವಾ ‘ಸೈಕಲ್’ ಮೇಲೆ ಬರಲ್ಲ: ಸಿಂಗ್
*ಚುನಾವಣಾ ರಾರಯಲಿಯಲ್ಲಿ ಬಿಎಸ್ಪಿ, ಎಸ್ಪಿಗೆ ರಾಜನಾಥ್ ಟಾಂಗ್
India Feb 23, 2022, 8:27 AM IST
* ಉತ್ತರ ಪ್ರದೇಶದ ನೊಯ್ಡಾದ ಅರಣ್ಯದಲ್ಲಿ ಮೃತದೇಹ
* BSP ನಾಯಕನ ಪುತ್ರನ ಶವ ಪತ್ತೆ, ಕೊಲೆ ಶಂಕೆ
* ಮೃತರನ್ನು ರಾಹುಲ್ ಭಾಟಿ ಎಂದು ಗುರುತಿಸಲಾಗಿದೆ
India Feb 12, 2022, 10:01 AM IST
ಬಿಜೆಪಿಯ ಒಟ್ಟು ಆಸ್ತಿ 4,847.78 ಕೋಟಿ
7 ರಾಷ್ಟ್ರೀಯ ಪಕ್ಷಳ ಪೈಕಿ ಬಿಜೆಪಿಯ ಆಸ್ತಿಯೇ ಅಧಿಕ
ಪ್ರಜಾಪ್ರಭುತ್ವ ಸುಧಾರಣೆಗಳ ಸಂಘಟನೆ ವರದಿಯಲ್ಲಿ ಬಹಿರಂಗ
Politics Jan 29, 2022, 12:33 AM IST
* 90 ರ ದಶಕದಲ್ಲಿ ರಾಜಕೀಯ ಗುರು ಕಾನ್ಶಿರಾಮ್ ಜೊತೆ ಯು ಪಿ ಯ ಹಳ್ಳಿ ಹಳ್ಳಿ ಗಳಿಗೆ ಸೈಕಲ್ ಮೇಲೆ ಸುತ್ತಾಡುತ್ತಿದ್ದ ಮಾಯಾವತಿ
* ತಿಲಕ್ ಅಂದರೆ ಬ್ರಾಹ್ಮಣರು ತರಾಜು ಅಂದರೆ ತಕ್ಕಡಿ ತೂಗುವ ಬನಿಯಾ
* 2007 ರಲ್ಲಿ ಬ್ರಾಹ್ಮಣರು ಮಾಯಾವತಿ ಜೊತೆ ಬರಲು ಮೂಲ ಕಾರಣ ಆಗ ಕಲ್ಯಾಣ ಸಿಂಗ್ರ ಪಕ್ಷಾಂತರ
India Jan 17, 2022, 12:57 PM IST
ಉತ್ತರ ಪ್ರದೇಶ ಚುನಾವಣೆ, ಟೆಕೆಟ್ಗಾಗಿ ನಡೆಯುತ್ತಿದೆ ಕಸರತ್ತು
ಬಹುಜನ ಸಮಾಜ ಪಾರ್ಟಿ ಮುಖಂಡ ಅರ್ಶದ್ ರಾಣಾಗೆ ಸಿಗದ ಟಿಕೆಟ್
ಬಿಎಸ್ ಪಿ ಮುಖಂಡ ಕಣ್ಣೀರು ಹಾಕಿರುವ ವಿಡಿಯೋ ವೈರಲ್
India Jan 14, 2022, 7:30 PM IST
* ಉತ್ತರ ಪ್ರದೇಶ ಚುನಾವಣೆಗೆ ಭರದ ಸಿದ್ಧತೆ
* ಬಿಜೆಪಿಗೆ ಪ್ರಬಲ ಸ್ಪರ್ಧೆಯೊಡ್ಡಲು ಪ್ರತಿಪಕ್ಷಗಳ ರಣತಂತ್ರ
* ಯುಪಿ ಚುನಾವಣಾ ಕಣದಿಂದ ಘಟಾನುಘಟಿ ನಾಯಕರು ಔಟ್
India Jan 11, 2022, 2:44 PM IST
ಬಹುಜನ ಸಮಾಜ್ ಪಾರ್ಟಿ ಅಧ್ಯಕ್ಷೆ ಮಾಯಾವತಿ ಮಾತು
ಆಡಳಿಯ ಯಂತ್ರವನ್ನು ದುರಪಯೋಗಪಡಿಸಿಕೊಳ್ಳಲು ಚುನಾವಣಾ ಆಯೋಗ ಬಿಡಬಾರದು
ಸಮಾಜವಾದಿ ಪಕ್ಷಕ್ಕೆ ಮಾತಿನಲ್ಲೇ ತಿವಿದ ಬಿಎಸ್ ಪಿ ಮುಖ್ಯಸ್ಥೆ
India Jan 9, 2022, 1:42 PM IST
ಉತ್ತರ ಪ್ರದೇಶದಲ್ಲಿ ಮತ್ತೆ ಅಧಿಕಾರ ಹಿಡಿಯಲಿದೆ ಬಿಜೆಪಿ
ಯೋಗಿ ಆದಿತ್ಯನಾಥ್ ಮತ್ತೆ ಮುಖ್ಯಮಂತ್ರಿ ಆಗೋದು ಖಚಿತ
ಟೈಮ್ಸ್ ನೌ-ನವಭಾರತ್ ಸಮೀಕ್ಷೆ
India Jan 2, 2022, 6:51 PM IST
ಅತೀ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ದೇಶದ ರಾಜಕೀಯದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಉತ್ತರಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಚುನಾವಣೆಗೆ ಸಿದ್ಧಗೊಳ್ಳುತ್ತಿದ್ದು, ಆರೋಪ ಪ್ರತ್ಯಾರೋಪದಲ್ಲಿ ತೊಡಗಿವೆ.
India Nov 28, 2021, 4:29 PM IST