ಈ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎಂದು ಡಿ.ಕೆ.ಸಹೋದರರು ದುಡ್ಡನ್ನು ನೀರಿನಂತೆ ಚೆಲ್ಲುತ್ತಿದ್ದಾರೆ. ಅವರಲ್ಲಿ ದುಡ್ಡಿನ ಬಲ ಮಾತ್ರ ಇದೆ, ಜನಬೆಂಬಲ ಉಳಿದಿಲ್ಲ ಎಂದು ವಾಗ್ದಾಳಿ ನಡೆಸಿದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್
Politics Apr 20, 2024, 12:22 PM IST
ಅಣ್ಣ ತಮ್ಮಂದಿರಿಗೆ ನಾಡು, ಜಿಲ್ಲೆಯ ಕುರಿತು ಯಾವುದೇ ಕಾಳಜಿ ಇಲ್ಲ. ಬರೀ ಭ್ರಷ್ಟಾಚಾರ, ಲೂಟಿ ಹೊಡೆಯುವುದು, ದೇಶ ಹೊಡೆಯುವುದು, ಮನೆ ಹೊಡೆಯುವುದೇ ಇವರ ಕೆಲಸವಾಗಿದೆ ಎಂದು ಡಿ.ಕೆ.ಸಹೋದರರ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದರು.
Politics Apr 1, 2024, 8:03 AM IST
ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಬಂದಿದ್ದು ಸತ್ಯ. ರಾಜಕೀಯಕ್ಕಾಗಿ ತಂದೆ ಹಾಗೂ ಮಗಳನ್ನು ದೂರ ಮಾಡಿದ ಅಪವಾದ ನಮಗೆ ಬೇಡ. ಹೀಗಾಗಿ ಬಹಳ ತಾಳ್ಮೆಯಿಂದ ಆಲೋಚನೆ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Politics Apr 1, 2024, 5:49 AM IST
ಡಿ.ಕೆ.ಸುರೇಶ್ 12 ವರ್ಷ ಸಂಸದರಾಗಿದ್ದವರು. ನಾಮಪತ್ರ ಸಲ್ಲಿಕೆ ವೇಳೆ ಅವರ ಆದಾಯ 600 ಕೋಟಿ ಅಂತ ತೋರಿಸಿದ್ದಾರೆ. ಏನೂ ಇಲ್ಲದ ವ್ಯಕ್ತಿ 600 ಕೋಟಿ ತೋರಿಸಿದ್ದಾರೆ. ಭ್ರಷ್ಟ ಸಂಸದ ಬೇಕಾ..? ಸಾದಸೀದಾ ವ್ಯಕ್ತಿತ್ವವುಳ್ಳ ಮಂಜುನಾಥ್ ಅವರು ಬೇಕಾ.. ದೇಶ ಒಡೆಯುವ ವ್ಯಕ್ತಿ ಬೇಕಾ.? ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.
Politics Mar 31, 2024, 9:49 AM IST
ಎಚ್ಡಿಕೆ ಅವರ ಮನೆಯಲ್ಲಿ ಏನು ನಡೆಯುತ್ತೆ ಅನ್ನೋದು ಗೊತ್ತಾಗುತ್ತೆ. ಚನ್ನಪಟ್ಟಣದಲ್ಲಿ ಎಚ್ಡಿಕೆ ಹಾಗೂ ಸಿಪಿವೈ ಇವರನ್ನ ಒದ್ದು ಓಡಿಸೋಣ ಅಂತ ಅವರು, ಅವರನ್ನ ಒದ್ದು ಓಡಿಸೋಣ ಅಂತ ಇವರು ನಿಂತಿದ್ದಾರೆ. ಇವರೇನೋ ಎಲ್ಲೋ ಹೋಗಿ ಅಡ್ಜಸ್ಟ್ ಆಗ್ತಾರೆ. ಆದ್ರೆ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರ ಕಥೆ ಏನು? ಕಾರ್ಯಕರ್ತರು ನಿಜವಾಗಿಯೂ ಬಲಿಪಶು ಆಗುತ್ತಾರೆ: ಶಾಸಕ ಎಚ್.ಸಿ.ಬಾಲಕೃಷ್ಣ
Politics Mar 27, 2024, 2:38 PM IST
ಬೆಂಗಳೂರು ಗ್ರಾಮಾಂತರದಲ್ಲಿ ಯೋಗೇಶ್ವರ್ ಪ್ರಭಾವಿ ರಾಜಕಾರಣಿ. ಒಂದು ಕಡೆ ಡಿ.ಕೆ.ಶಿವಕುಮಾರ್ ಕುಟುಂಬ ಮತ್ತೊಂದೆಡೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬವನ್ನೇ ಎದುರಿಸಿದವರು. ಆದರೆ, ಕೆಲ ಸಿನಿಮಾಗಳಲ್ಲಿ ನಟಿಸಿರುವ ಯೋಗೇಶ್ವರ್ ಮಗಳು ಕಾಂಗ್ರೆಸ್ ಸೇರ್ತಾರೆ ಎಂಬ ಸುದ್ದಿ ಹರಡುತ್ತಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಯದೇವ ಹೃದ್ರೋಗ ಆಸ್ಪತ್ರೆಯ ಡಾ.ಮಂಜುನಾಥ್ ಸ್ಪರ್ಧಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ಸ್ಪರ್ಧಿಸುತ್ತಿದ್ದಾರೆ. ಈ ಬೆನ್ನಲ್ಲೇ ಬಿಜೆಪಿ ಪ್ರಭಾವಿ ನಾಯಕ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಗುಸು ಗುಸು ಕೇಳಿ ಬರುತ್ತಿದ್ದು, ಅಪ್ಪನಿಗೆ ಮಗಳು ಠಕ್ಕರ್ ಕೊಡಲು ಸಿದ್ಧವಾಗಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ನಿಶಾ ಬಗ್ಗೆ ಒಂದು ಮಾಹಿತಿ ಇಲ್ಲಿದೆ.
Sandalwood Mar 19, 2024, 12:11 PM IST
ಇದು ಧರ್ಮ ಯುದ್ಧ. ದೇಶ ವಿಭಜನೆ ಮಾಡಲು ಹೊರಟಿರುವ ಡಿ.ಕೆ.ಸುರೇಶ್ ಅವರ ದರ್ಪ, ದೌರ್ಜನ್ಯ, ದುರಂಹಕಾರಕ್ಕೆಲ್ಲ ಚುನಾವಣೆಯಲ್ಲಿ ಮಣಿಸುವ ಮೂಲಕ ಉತ್ತರ ಕೊಡಲು ಕ್ಷೇತ್ರದ ಜನ ಸಿದ್ಧರಾಗಿದ್ದಾರೆ. ನೂರಕ್ಕೆ ನೂರರಷ್ಟು ಡಿ.ಕೆ.ಸುರೇಶ್ ಸೋಲುತ್ತಾರೆ ಎಂದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್
Politics Mar 16, 2024, 4:19 AM IST
ನನಗೇನಾದರೂ ಉಸ್ತುವಾರಿ ಸಿಕ್ಕರೆ ನಾನು ರಾಮನಗರಕ್ಕೇ ಕೇಳುತ್ತೇನೆ ಹೊರತು ಅಮೆರಿಕಕ್ಕೆ ಕೊಟ್ಟರೂ ಹೋಗೋದಿಲ್ಲ ಎಂದು ಸಿ.ಪಿ.ಯೋಗೇಶ್ವರ್ ಹೇಳಿಕೆ ವಿರುದ್ಧ ಟೀಕಿಸಿದ ಬಾಲಕೃಷ್ಣ
Politics Mar 13, 2024, 10:45 PM IST
ಕಾಂಗ್ರೆಸ್ನವರು ಏನೇ ಹೇಳಬಹುದು, ಆದರೆ, ಈ ಸರ್ಕಾರ ಬಂದ ನಂತರ ಜನರ ಸಂಕಷ್ಟ ಹೆಚ್ಚಾಗಿದೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆ ಪಕ್ಷದವರಿಗೆ ಎಷ್ಟೋ ಕಡೆ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಫಲಿತಾಂಶದ ಅರಿವಿರುವುದರಿಂದ ಲೋಕಸಭೆಗೆ ಸ್ಪರ್ಧಿಸಲು ಸಚಿವರು ಸಹ ಹಿಂಜರಿಯುತ್ತಿದ್ದಾರೆ. ಅವರಲ್ಲಿನ ಒಳಜಗಳದಿಂದ ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮವಾಗಲಿದೆ ಎಂದ ಸಿ.ಪಿ.ಯೋಗೇಶ್ವರ್
Politics Mar 13, 2024, 10:24 PM IST
ರಾಮನಗರದಲ್ಲಿ ರಾಮಮಂದಿರ ಕಟ್ಟಲು ಕಾಂಗ್ರೆಸ್ ಸರ್ಕಾರದಿಂದ ಆಗುವುದಿಲ್ಲ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದಂತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆಯೇ ರಾಮನಗರದಲ್ಲಿಯೂ ರಾಮಮಂದಿರ ನಿರ್ಮಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿದರು.
Politics Jan 20, 2024, 12:58 PM IST
ರಾಮನಗರದಲ್ಲಿ ರಾಮಮಂದಿರ ಕಟ್ಟಲು ಕಾಂಗ್ರೆಸ್ ಸರ್ಕಾರದಿಂದ ಆಗುವುದಿಲ್ಲ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದಂತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆಯೇ ರಾಮನಗರದಲ್ಲಿಯೂ ರಾಮಮಂದಿರ ನಿರ್ಮಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿದರು.
state Jan 19, 2024, 1:16 AM IST
ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಭರ್ಜರಿ ತಯಾರಿ ನಡೆಸಿದ್ದು, ಇದರ ಅಂಗವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
Politics Jan 6, 2024, 12:28 PM IST
ತಮಿಳುನಾಡು ಮೂಲದ ಮುರುಗೇಶ್ ಬಂಧಿತ ಆರೋಪಿ. ಈತ ತಮಿಳುನಾಡಿನ ಇನ್ನಿಬ್ಬರು ಸ್ನೇಹಿತರ ಸಹಕಾರದಿಂದ ಕೊಲೆ ಮಾಡಿರುವುದಾಗಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
CRIME Dec 16, 2023, 11:20 PM IST
ಸಿಪಿವೈ ಬಾವನನ್ನು ಕೊಂದು ರಾಮಾಪುರ ಕಾಡಿಗೆ ಎಸೆದಿದ್ದರು..!
7 ಕೋಟಿ ಹಣಕ್ಕೆ ಬಂದವರಿಗೆ ಸಿಕ್ಕಿಬೀಳೋ ಭಯ ಕಾಡಿತ್ತು..!
ಮಹದೇವಯ್ಯರ ಹೆಣ ಹಾಕಿ ಅವರದ್ದೇ ಕಾರಲ್ಲಿ ಹೊತ್ತೊಯ್ದಿದ್ರು!
CRIME Dec 16, 2023, 2:21 PM IST
ಸಿಪಿವೈ ಬಾವನ ಕೊಲೆಗೆ ರಿಯಲ್ ಎಸ್ಟೇಟ್ ಕಾರಣವಾಯ್ತಾ..?
ಕಿಡ್ನ್ಯಾಪ್ ಮಾಡಿ ಅವರ ಕಾರಿನಲ್ಲೇ ಕರೆದುಕೊಂಡು ಹೋದ್ರು..!
ಚನ್ನಪಟ್ಟದಲ್ಲಿ ಮಿಸ್ಸಿಂಗ್,ಚಾಮರಾಜನಗರದಲ್ಲಿ ಹೆಣ ಪತ್ತೆ..!
CRIME Dec 5, 2023, 1:07 PM IST