ವಿವಿಧ ಸಂಘ-ಸಂಸ್ಥೆಗಳು ಸಹ ಗಣೇಶೋತ್ಸವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಯಲ್ಲಿದ್ದಾರೆ. ಇನ್ನೊಂದೆಡೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸಹ ಫುಲ್ ಅಲರ್ಟ್ ಆಗಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಒಂದು ಸುತ್ತೋಲೆ ಹೊರಡಿಸಿದ್ದು, ಗಣೇಶ ಹಬ್ಬಕ್ಕೆ ಡಿಜೆ ಹಾಕಂಗಿಲ್ಲಾ ಎಂದು ಹೇಳಿದೆ. ಇನ್ನು ಬಾಡಿಗೆಗೆ ಕೊಡಂಗಿಲ್ಲ ಎಂದು ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
Karnataka Districts Aug 26, 2022, 7:01 PM IST
ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿದ್ದ ಬಿಜೆಪಿ ಸರ್ಕಾರ, ಹೈಕೋರ್ಟ್ ಮುಂದೆ ಯಥಾ ಸ್ಥಿತಿ ಕಾಪಾಡಿಕೊಳ್ಳಲು ನಮ್ಮ ತಕರಾರಿಲ್ಲ ಎಂದಿದೆ. ಇದರಿಂದ ಚಾಮರಾಜಪೇಟೆ ನಾಗರೀಕರ ಒಕ್ಕೂಟದ ಆಕ್ರೋಶ ಹೆಚ್ಚಾಗಿದೆ. ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಇತ್ತ ಡಿಕೆ ಶಿವಕುಮಾರ್ ಆಪ್ತನಿಗೆ ಸಿಬಿಐ ನೋಟಿಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
Politics Aug 25, 2022, 10:46 PM IST
ಮುಂಬೈನಲ್ಲಿ ಗಣೇಶನಿಗೆ ಬರೋಬರಿ 316.40 ಮೌಲ್ಯದ ವಿಮೆ ಮಾಡಿಸಲಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ ಗಣೇಶೋತ್ಸವವನ್ನು ಎಲ್ಲೆಡೆಗಿಂತ ಬಹಳ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ.
Festivals Aug 24, 2022, 10:07 AM IST
ಸಾರ್ವಜನಿಕ ಗಣೇಶ ಮಂಟಪಗಳಲ್ಲಿ ಬಿಜೆಪಿಯವರು ಸಾವರ್ಕರ ಭಾವಚಿತ್ರ ಇಡಲಿ, ನಾವು ಅಂಬೇಡ್ಕರ್, ಬಸವಣ್ಣನ ಭಾವಚಿತ್ರ ಇಡುತ್ತೇವೆ. ರಾಯಣ್ಣನ ಅಭಿಮಾನಿಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಇಡುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
state Aug 24, 2022, 9:47 AM IST
ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸರ್ಕಾರದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಇದರ ಜೊತೆಗೆ ಹಲವು ಕಟ್ಟು ನಿಟ್ಟಿನ ನಿಯಮಗಳನ್ನು ಪಾಲಿಸಬೇಕಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಇಲ್ಲಿದೆ
state Aug 23, 2022, 6:07 PM IST
ಕಾಂಗ್ರೆಸ್ ಬಿಜೆಪಿ ಮಧ್ಯೆ ಸಾವರ್ಕರ್ ಫೈಟ್ ಇರುವಾಗ ಈ ಬಾರಿ ಗಣೇಶೋತ್ಸವವನ್ನು ಸಾವರ್ಕರ್ ಉತ್ಸವವಾಗಿ ಆಚರಿಸುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನಿನ್ನೆಯಷ್ಟೇ ಹೇಳಿದ್ದರು.
Karnataka Districts Aug 21, 2022, 6:05 PM IST
ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಭಾರಿ ಗಲಭೆ ಸೃಷ್ಟಿಸಿ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರನ್ನು ಬಿಜೆಪಿ ವಿರುದ್ಧವೇ ಎತ್ತಿಕಟ್ಟುವ ಪ್ರಯತ್ನ ನಡೆಯುತ್ತಿದೆ ಅನ್ನೋ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿತ್ತು. ಸಾವರ್ಕರ್ ಫೋಟೋ ತೆರವು ಇದರ ಭಾಗವಾಗಿದೆ. ಮುಂದುವರಿದು ಗಣೇಶೋತ್ಸವ ಗಲಾಟೆಯೂ ನಡೆಯಲಿದೆ ಎಂಬ ಮಾಹಿತಿ ನೀಡಿದೆ. ಇದರಂತೆ ಗಲಾಟೆಗಳು ಆರಂಭಗೊಂಡಿದೆ. ಸಿದ್ದು ಮೇಲೆ ಮೊಟ್ಟೆ ಎಸೆತ, ಸಾವರ್ಕರ್ ಫೋಟೋ ಗಲಾಟೆ ಸೇರಿದಂತೆ ಇಂದಿನ ಸಂಪೂರ್ಣ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
Politics Aug 18, 2022, 10:56 PM IST
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಗಣೇಶೋತ್ಸವದ ನಿಮಿತ್ತ ಹುಬ್ಬಳ್ಳಿ ಧಾರವಾಡ ಗಣೇಶೋತ್ಸವ ಸಮಿತಿ ಮಹಾಮಂಡಳಗಳ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು.
Karnataka Districts Aug 18, 2022, 5:27 PM IST
ಚಾಮರಾಜಪೇಟೆ ಬೆನ್ನಲ್ಲೇ ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದ ಮತ್ತೆ ಭುಗಿಲೆದ್ದಿದೆ. ವರ್ಷಕ್ಕೆ ಒಂದು ಬಾರಿ ಗಣೇಶೋತ್ಸವ ಆಚರಿಸಲು ಈದ್ಗಾ ಮೈದಾನದಲ್ಲಿ ಅವಕಾಶ ನೀಡಬೇಕು ಎಂದು ಹಿಂದೂ ಪರ ಸಂಘಟನಗಳು ಮತ್ತೊಮ್ಮೆ ಮನವಿ ಮಾಡಿದೆ.
state Aug 12, 2022, 11:16 PM IST
ಈದ್ಗಾ ಮೈದಾನ ತಲೆನೋವಾಗಿ ಶಾಸಕ ಜಮೀರ್ ಅಹಮ್ಮದ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಮೈದಾನದಲ್ಲಿ ಗಣೇಶೋತ್ಸವ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆಗೆ ಅನುಮತಿ ಇಲ್ಲ ಎಂದಿದ್ದಾರೆ.
Bengaluru-Urban Aug 8, 2022, 1:49 PM IST
ವಿರಾಜಪೇಟೆ: ಗಣೇಶೋತ್ಸವ ಅದ್ಧೂರಿ ಆಚರಣೆಗೆ ತೀರ್ಮಾನ
ಗೌರಿ ಗಣೇಶ ನಾಡಹಬ್ಬ ಒಕ್ಕೂಟದಿಂದ 21 ಸಮಿತಿಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆ
Karnataka Districts Aug 1, 2022, 9:40 AM IST
ಸ್ವಾತಂತ್ರ್ಯ ಆಂದೋಲನದ ಮುಂಚೂಣಿಯಲ್ಲಿದ್ದ ಲೋಕಮಾನ್ಯ ಬಾಲಗಂಗಾಧರ ತಿಲಕರ ಚಲನವಲನಗಳ ಮೇಲೆ ಬ್ರಿಟಿಷರ ಹದ್ದಿನ ಕಣ್ಣಿತ್ತು. ಅವರು ಒಂದು ಸಭೆ ಕರೆದರೂ ಬ್ರಿಟಿಷರು ಗೂಢಚಾರಿಕೆ ನಡೆಸುತ್ತಿದ್ದರು.
Freedom Struggle Jun 24, 2022, 1:07 PM IST
ಸೆಪ್ಟೆಂಬರ್ 10ಕ್ಕೆ ಅಂದರೆ ಗಣೇಸ ಹಬ್ಬಕ್ಕೆ ಜಿಯೋಫೋನ್ ನೆಕ್ಸ್ಟ್ ಸ್ಮಾರ್ಟ್ಫೋನ್ ಲಾಂಚ್ ಮಾಡುವುದಾಗಿ ರಿಲಯನ್ಸ್ ಕಂಪನಿ ಘೋಷಿಸಿತ್ತು. ಆದರೆ, ಇದೀಗ ಫೋನ್ ಅನ್ನು ದೀಪಾವಳಿಗೆ ಮಾಡುವುದಾಗಿ ಹೇಳಿಕೊಂಡಿದೆ. ಗೂಗಲ್ ಜತೆಗೂಡಿ ರಿಲಯನ್ಸ್ ಈ ಫೋನ್ ಅನ್ನು ಅಭಿವೃದ್ಧಿಪಡಿಸುತ್ತದೆ. ಹಾಗೆಯೇ, ಇದು ತೀರಾ ಅಗ್ಗದ ಬೆಲೆಗೆ ಮಾರಾಟವಾಗಲಿದೆ.
Mobiles Sep 12, 2021, 11:49 AM IST
* ಕೋವಿಡ್ ಹೆಚ್ಚಳ ತಡೆಯಲು ಸರ್ಕಾರ ಕಠಿಣ ನಿರ್ಧಾರ
* ನಗರದಲ್ಲಿ ಗಣೇಶೋತ್ಸವ ನಿರ್ಬಂಧ ಸಡಿಲಿಕೆ ಇಲ್ಲ!
* ಪ್ರತಿ ವಾರ್ಡ್ಗೆ ಒಂದೇ ಗಣಪ, ಮೂರೇ ದಿನ ಉತ್ಸವ
state Sep 10, 2021, 7:42 AM IST
state Sep 10, 2021, 7:08 AM IST