ನಟ ಪುನೀತ್ ರಾಜ್ಕುಮಾರ್ ಅವರ ಬೆಂಗಳೂರಿನ ಸದಾಶಿವ ನಗರದ ನಿವಾಸಕ್ಕೆ ಆದಿ ಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿಗಳು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
Sandalwood Dec 2, 2021, 4:13 PM IST
ಶ್ರೀರಂಗಪಟ್ಟಣ(ಅ.10): ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಇತಿಹಾಸ ಪ್ರಸಿದ್ಧ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಶನಿವಾರ ಅಧಿಕೃತ ಚಾಲನೆ ನೀಡಿದರು.
Karnataka Districts Oct 10, 2021, 9:29 AM IST
ನಮ್ಮ ರಾಜ್ಯದಲ್ಲಿ "ಮ್ಯಾನ್ ಅಟ್ ದಿ ಟಾಪ್ ಆಲ್ವೇಸ್ ಲೋನ್ಲಿ" ಯಡಿಯೂರಪ್ಪನವರು. ಬಿಎಸ್ವೈ ಯಾವಾಗಲೂ ಮೌನವಾಗಿ ಇರುತ್ತಾರೆ. ಏಕಾಂಗಿಯಾಗಿ ಇರಬೇಕು ಅನ್ನೋ ಕಾರಣಕ್ಕೆ ಅಲ್ಲ. ಆಡಳಿತ ನಡೆಸಬೇಕಾಗಿರೋರು ಆಡಳಿತ ಚುಕ್ಕಾಣಿ ಹಿಡಿದ ಸಂದರ್ಭದಲ್ಲಿ ಹೇಗೆ ಇರಬೇಕು ಅಂತ ಬೇರೆ ಅವರಿಗೆ ಮಾದರಿ ಆಗಿರೋರು ಯಡಿಯೂರಪ್ಪನವರು ಅಂತ ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಹೊಗಳಿದ್ದಾರೆ.
state Jun 27, 2021, 1:56 PM IST
Karnataka Districts Jun 3, 2021, 3:16 PM IST
ಕೊರೋನಾ ಸೋಂಕಿನಿಂದ ಮೃತಪಟ್ಟವರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠ ನೋಡಿಕೊಳ್ಳಲಿದೆ ಎಂದು ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.
Education May 21, 2021, 10:47 AM IST
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ಶ್ರೀಗಳು ಶನಿವಾರ ಮಂಡ್ಯದ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರ ಮಾಹಿತಿ ಪಡೆದರು.
ಈ ವೇಳೆ ಪಿಪಿಇ ಕಿಟ್ ಧರಿಸಿ ಕೊರೋನಾ ಸೋಂಕಿತರ ವಾರ್ಡ್ಗೆ ತೆರಳಿ ಆರೋಗ್ಯ ವಿಚಾರಿಸಿದರು.
Karnataka Districts Apr 25, 2021, 10:56 AM IST
ರಾಜ್ಯದಲ್ಲಿ ಪ್ರಮುಖ ಮೂರು ಸಮುದಾಯಗಳು ಮೀಸಲಾತಿಗಾಗಿ ಹೋರಾಟ ಮಾಡುತ್ತಿವೆ. ಇದರ ಮಧ್ಯೆ ಮತ್ತೊಂದು ಸಮುದಾಯ ಧ್ವನಿ ಎತ್ತಿದ್ದು, ಬಿಎಸ್ವೈಗೆ ಸಂಕಷ್ಟಕ್ಕೆ ಸಿಲುಕಿಸಿದೆ.
state Feb 17, 2021, 6:56 PM IST
ಕುಂಬಳಗೋಡಿನಲ್ಲಿ ನಿರ್ಮಾಣವಾಗಿರು ಈ ಕ್ರಿಕೆಟ್ ಸ್ಟೇಡಿಯಂನಲ್ಲಿ 10 ವರ್ಷದಿಂದ 14 ವರ್ಷದ ಮಕ್ಕಳು ಕ್ರಿಕೆಟ್ ಕೋಚಿಂಗ್ ಪಡೆಯಬಹುದು. ಈ ಮೈದಾನ ಉದ್ಘಾಟನೆಯ ಸಂದರ್ಭದಲ್ಲಿ ನಾಡಿನ ಸಮಸ್ತ ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕರೆಯೋಲೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
Cricket Feb 5, 2021, 5:42 PM IST
ವಿಜ್ಞಾನ ಮತ್ತು ತಂತ್ರಜ್ಞಾನದೊಂದಿಗೆ ಆಧ್ಯಾತ್ಮಿಕ ಜ್ಞಾನದ ಸಂಗಮವೂ ಉಂಟಾದಲ್ಲಿ ಬದುಕು ಸುಂದರವಾಗುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.
Karnataka Districts Oct 1, 2020, 3:33 PM IST
ಬೆಂಗಳೂರು(ಜು.20): ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಇಂದು(ಸೋಮವಾರ) ಹುಟ್ಟುಹಬ್ಬದ ಸಂಭ್ರಮ. 52ನೇ ವಸಂತಕ್ಕೆ ಕಾಲಿಡುತ್ತಿರುವ ಶ್ರೀಗಳಿಗೆ ನಾಡಿನ ಗಣ್ಯ ಮಾನ್ಯರು, ಮಠದ ಭಕ್ತರು ಸೇರಿದಂತೆ ಅಸಂಖ್ಯಾತ ಅಭಿಮಾನಿಗಳು ಹುಟ್ಟುಹಬ್ಬ ಶುಭಾಶಯ ತಿಳಿಸಿದ್ದಾರೆ.
state Jul 20, 2020, 11:59 AM IST
ಮಾಜಿ ಸಚಿವ ಡಿಕೆ ಶಿವಕುಮಾರ್ ರಾಜಕೀಯ ಜೀವನದ ಬಗ್ಗೆ ನಿರ್ಮಲಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದು, ಮುಖ್ಯಮಂತ್ರಿ ಹುದ್ದೆಗೆ ಏರುತ್ತಾರೆ ಎಂದು ಹೇಳಿದ್ದಾರೆ.
Karnataka Districts Dec 26, 2019, 2:57 PM IST
ಕೆ.ಆರ್.ಪೇಟೆ ಉಪ ಚುನಾವಣೆ ಕಣ ರಂಗೇರುತ್ತಿದ್ದು, ಟ್ರೋಲಿಗರ ಕೈಚಳಕ ತೋರಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದ ಸ್ವಾಮೀಜಿ ಹೆಸರನ್ನೂ ಕೂಡ ದುರ್ಬಳಕೆ ಮಾಡಿಕೊಂಡಿದ್ದಾರೆ.
Karnataka Districts Nov 23, 2019, 7:47 AM IST
ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಫೋನ್ ಕೂಡ ಕದ್ದಾಲಿಕೆ ಆಗಿದೆ ಎಂದು ಹೇಳಲಾಗಿದೆ. ಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
NEWS Sep 29, 2019, 8:53 PM IST
ರಾಜ್ಯ ರಾಜಕೀಯದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸಮ್ಮಿಶ್ರ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಫೋನ್ ಕದ್ದಾಲಿಕೆ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸುತ್ತಿದ್ದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಅದರಲ್ಲಿ ಆದಿ ಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂಬ ವಿಚಾರ ಬಯಲಾಗಿದ್ದು ಈ ಕುರಿತಾಗಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮತ್ತೊಂದೆಡೆ ಕುಮಾರಸ್ವಾಮಿಯೇ ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರು ಎಂದು ಸಿಎಂ ಪುತ್ರ ಗಂಭೀರ ಆರೋಪ ಮಾಡಿದ್ದಾರೆ.
NEWS Sep 29, 2019, 5:40 PM IST
ಅನರ್ಹಶಾಸಕರ ಪ್ರಕರಣ, ಡಿಕೆ ಶಿವಕುಮಾರ್ ವಿಚಾರಣೆ ತಣ್ಣಗಾಗುತ್ತಿದ್ದಂತೆ ರಾಜ್ಯದಲ್ಲೀಗ ಫೋನ್ ಟ್ಯಾಪಿಂಗ್ ಕೇಸ್ ಹಲವು ಟ್ವಿಸ್ಟ್ ಪಡೆದುಕೊಂಡಿದೆ. ನಿರ್ಮಲಾನಂದ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಮಾಡಲು ಯಾರು ಆದೇಶಿಸಿದ್ದರು ಅನ್ನೋ ಮಾಹಿತಿ ಸಿಬಿಐಗೆ ಲಭ್ಯವಾಗಿದೆ. ಇದರ ಬೆನ್ನಲ್ಲೈ ಕಾಂಗ್ರೆಸ್ ವಿರುದ್ಧ ಅನರ್ಹ ಶಾಸಕರು ವಾಕ್ಸಮರ ತಾರಕಕ್ಕೇರಿದೆ. ಈ ಬೆಳವಣಿಗೆಗಳು ಬಿಜೆಪಿಗೆ ಮಂದಾಸಹಾಸ ತಂದಿದೆ. ಮಂಗಳೂರಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಟೀಂ ಇಂಡಿಯಾದತ್ತ ಸುರೇಶ್ ರೈನಾ ಸೇರಿದಂತೆ ಶುಕ್ರವಾರ ಸದ್ದು ಮಾಡಿದ ಟಾಪ್ 10 ಸುದ್ದಿಗಳು ಇಲ್ಲಿವೆ.
NEWS Sep 27, 2019, 5:09 PM IST