ಕಾವೇರಿ ನದಿಯ ಉಮಗ ಸ್ಥಳವಾದ ಕೊಡಗಿ ಜಿಲ್ಲೆಯಲ್ಲಿಯೇ ನದಿಯ ಒಡಲು ಬತ್ತಿ ಹೋಗಿದೆ.ಕೃಷಿ ಮಾತ್ರವಲ್ಲದೇ ಕೊಡಗು ಜಿಲ್ಲೆಯ ಪ್ರವಾಸೋದ್ಯಮಕ್ಕೂ ಭಾರಿ ಹೊಡೆತ ಬಿದ್ದಿದೆ.
state Jun 25, 2023, 6:57 PM IST
ರಿವರ್ ರಾಫ್ಟಿಂಗ್ ಒಂದು ಸಾಹಸ ಕ್ರೀಡೆಯಾಗಿದ್ದು, ಇದಕ್ಕಾಗಿ ದೂರ ದೂರದಿಂದ ಜನರು ಹೃಷಿಕೇಶ, ದಾಂಡೇಲಿಗೆ ಹೋಗುತ್ತಾರೆ. ಈ ಸಾಹಸವು ಸದ್ದಿಲ್ಲದೆ ಅವರಿಗೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ, ಅನ್ನೋದರ ಬಗ್ಗೆ ತಿಳಿದಿದೆಯೇ? ಇಲ್ಲಿದೆ ಆ ಬಗ್ಗೆ ಮಾಹಿತಿ…
Health Jun 5, 2023, 3:34 PM IST
ಪ್ರತಿಯೊಬ್ಬ ಮನುಷ್ಯನ ಸ್ವಭಾವವು ವಿಭಿನ್ನವಾಗಿರುತ್ತದೆ. ಕೆಲವೊಬ್ಬರು ಸಿಂಪಲ್ ಆಗಿ ವಾಕ್ ಮಾಡಲು ಇಷ್ಟಪಟ್ಟರೆ, ಇನ್ನು ಕೆಲವರು ಸಾಹಸಕಾರಿ ಚಟುವಟಿಕೆಗಳನ್ನು ಇಷ್ಟಪಡುತ್ತಾರೆ. ಟ್ರಕ್ಕಿಂಗ್, ಹಿಲ್ ಕ್ಲೈಬಿಂಗ್, ರಿವರ್ ರಾಫ್ಟಿಂಗ್ ಮೊದಲಾದ ಅಡ್ವೆಂಚರ್ ಮಾಡಲು ಇಷ್ಟಪಡುತ್ತಾರೆ. ನಿಮ್ಗೂ ರಿವರ್ ರಾಫ್ಟಿಂಗ್ ಅಂದ್ರೆ ಇಷ್ಟಾನ. ಹಾಗಿದ್ರೆ ಈ ಕೆಲವು ವಿಚಾರಗಳ ಬಗ್ಗೆ ತಿಳ್ಕೊಂಡಿರಿ.
Travel Mar 30, 2023, 12:12 PM IST
Kayaking to Farmers: ಬೆಳಗಾವಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಕೇವಲ ರೈತರು ಹಾಗೂ ರೈತರ ಮಕ್ಕಳಿಗಾಗಿ ಕಾಯಾಕಿಂಗ್ ವ್ಯವಸ್ಥೆ ಮಾಡಲಾಗಿದೆ
Karnataka Districts Oct 28, 2022, 2:42 PM IST
ಹಲವು ವರ್ಷಗಳಿಂದ ಕೊರೊನಾ, ಮಳೆ ಪ್ರವಾಹದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದ ರಿವರ್ ರಾರಯಫ್ಟಿಂಗ್ ಇದೀಗ ಚೇತರಿಸಿಕೊಳ್ಳುತ್ತಿ ಎಲ್ಲ ಅಗತ್ಯಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಜ್ಜಕಾಗಿದೆ
Karnataka Districts Jul 25, 2022, 12:40 PM IST
ವೀಕೆಂಡ್ (Weekend) ಬಂದ್ರೆ ಸಾಕು ಪಶ್ಚಿಮಘಟ್ಟ ಪ್ರದೇಶದ ದಾಂಡೇಲಿ ಹಾಗೂ ಜೋಯಿಡಾದಲ್ಲಿ ನಡೆಯೋ ಜಲಸಾಹಸ ಕ್ರೀಡೆಗಳನ್ನು ಆಡಲೆಂದೇ ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡ್ತಾರೆ. ಆದ್ರೆ, ಇತ್ತೀಚೆಗೆ ನಡೆದ ಒಂದು ಅವಘಡದಿಂದಾಗಿ ಪರವಾನಗಿಯಿಲ್ಲದೇ ನಡೆಯುತ್ತಿದ್ದ ವಾಟರ್ ಸ್ಪೋರ್ಟ್ಸ್ (Water sports) ಚಟುವಟಿಕೆಗಳನ್ನು ಜಿಲ್ಲಾಡಳಿತ ಬ್ಯಾನ್ (Ban) ಮಾಡಿತ್ತು. ಇದೀಗ ಪ್ರವಾಸಿಗರ ಸುರಕ್ಷತೆಗೆ (Safety) ಆದ್ಯತೆ ನೀಡಿ ಮತ್ತೆ ಅನುಮತಿ ನೀಡಲು ಜಿಲ್ಲಾಡಳಿತ ಮುಂದಾಗಿದೆ.
Travel May 10, 2022, 4:05 PM IST
ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ಹಾಗೂ ಜೊಯಿಡಾ ಪ್ರದೇಶಕ್ಕೆ ದಿನನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಇಲ್ಲಿನ ಸುಂದರ ಪರಿಸರ, ಹಸಿರು ಕಾಡು ಹಾಗೂ ಜಲಸಾಹಸ ಕ್ರೀಡೆಗಳು ಪ್ರವಾಸಿಗರಿಗಂತೂ ರೋಮಾಂಚನದ ಅನುಭವ ನೀಡುತ್ತೆ. ಆದ್ರೆ, ಪ್ರವಾಸಿಗರ ದಟ್ಟಣೆಯಿಂದ ಹಾಗೂ ಹೆಚ್ಚು ಹಣ ಗಳಿಸೋ ದುರಾಸೆಯಿಂದ ಇಲ್ಲಿ ಕಾನೂನು ನಿಯಮ ಮೀರಿ ಜಲಸಾಹಸ ಚಟುವಟಿಕೆಗಳು ನಡೆಸುತ್ತಿರೋದು ಬೆಳಕಿಗೆ ಬಂದಿದ್ದು, ಜಿಲ್ಲಾಡಳಿತದ ಕಣ್ಣು ಕೆಂಪಾಗಿಸಿದೆ. ಈ ಕಾರಣದಿಂದ ದಾಂಡೇಲಿ ಹಾಗೂ ಜೊಯಿಡಾ ಪ್ರದೇಶದಲ್ಲಿ ಜಲಸಾಹಸ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ.
Travel Apr 26, 2022, 11:01 AM IST
India Mar 25, 2022, 6:12 PM IST
ಕೋವಿಡ್ ಹಿನ್ನೆಲೆ ಸ್ಥಗಿತವಾಗಿದ್ದ ರ್ಯಾಫ್ಟಿಂಗ್ ಚಟುವಟಿಕೆ ಆರಂಭವಾಗಿದೆ. ಕುಶಾಲನಗರ ತಾಲೂಕಿನ ದುಬಾರೆಯಲ್ಲಿ ಒಂದು ಕಿ.ಮೀವರೆಗೆ ಜಲಕ್ರೀಡೆಗೆ ಅವಕಾಶ ನೀಡಲಾಗಿದೆ. ರ್ಯಾಫ್ಟಿಂಗ್ನಲ್ಲಿ ಪಾಲ್ಗೊಂಡು ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದಾರೆ.
Travel Sep 27, 2021, 3:56 PM IST
ಮಳೆಗಾಲದಲ್ಲಿ ಪ್ರವಾಸಿಗರನ್ನು ಜಲಕ್ರೀಡೆಗಳು, ರಿವರ್ ರ್ಯಾಫ್ಟಿಂಗ್ ಆಕರ್ಷಿಸುತ್ತದೆ. ಅದರಲ್ಲೂ ರಿವರ್ ರ್ಯಾಫ್ಟಿಂಗ್ಗೆ ಕೊಡಗಿನ ಬರಪೊಳೆ, ದುಬಾರೆ ಕಾವೇರಿ ನದಿ ಹೇಳಿ ಮಾಡಿಸಿದ ನದಿಗಳು.
Karnataka Districts Aug 2, 2021, 1:26 PM IST
ತಾಲೂಕಿನ ಗಣೇಶಗುಡಿಯ ಕಾಳಿ ನದಿಯಲ್ಲಿ ರಾಫ್ಟಿಂಗ್ ನಿಲ್ಲಿಸುವಂತೆ ಅವೇಡಾ ಗ್ರಾಮ ಪಂಚಾಯಿತಿ ಮಾಲೀಕರಿಗೆ ನೋಟಿಸ್ ನೀಡಿದ್ದರಿಂದ ಇಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂಕಷ್ಟಕ್ಕೆ ಸಿಲುಕಿದ್ದಾರೆ.
Karnataka Districts Jun 24, 2021, 11:12 AM IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್ .ಈಶ್ವರಪ್ಪ ಅವರು KRS ಹಿನ್ನೀರಿನಲ್ಲಿ ರ್ಯಾಫ್ಟಿಂಗ್ ನಡೆಸಿ ಆನಂದಿಸಿದ್ದಾರೆ. ಸಾಹಸ ಕ್ರೀಡೆ ಪರಿವೀಕ್ಷಣೆ ಮಾಡಿದ ನಂತರ ಶ್ರೀರಂಗಪಟ್ಟಣದ ತ್ರಿವೇಣಿ ಸಂಗಮದ ಮಯೂರ ಹೋಟೆಲ್ ಸಮೀಪ ಆಯೋಜಿಸಿದ್ದ ವಾಟರ್ ರ್ಯಾಫ್ಟಿಂಗ್ನಲ್ಲಿ ಪಾಲ್ಗೊಂಡಿದ್ದಾರೆ.
Karnataka Districts Oct 5, 2019, 12:53 PM IST
ಪ್ರವಾಹದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ರಿವರ್ ರ್ಯಾಪ್ಟಿಂಗ್ ಮಾಡಲು ಚಿಕ್ಕಮಗಳೂರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಅನುಮತಿ ನೀಡಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
Chikkamagalur Aug 23, 2018, 5:13 PM IST
ರಿವರ್ ರ್ಯಾಪ್ಟಿಂಗ್, ಪ್ಯಾರಾಗ್ಲೈಡಿಂಗ್ ಸೇರಿದಂತೆ ಎಲ್ಲಾ ಬಗೆಯ ಜಲಕ್ರೀಡೆಗಳ ಮೇಲೆ ಉತ್ತರಖಾಂಡ ಹೈಕೋರ್ಟ್ ನಿಷೇಧ ಹೇರಿದ್ದು, ಸಾಹಸ ಕ್ರೀಡೆ ವಿಭಾಗ ಶೀಘ್ರದಲ್ಲಿಯೇ ಅಳವಡಿಸಿಕೊಳ್ಳುವ ಸಾಧ್ಯತೆಯಿದೆ. ಈ ಕುರಿತಂತೆ ಎರಡು ವಾರಗಳೊಳಗಾಗಿ ಪಾರದರ್ಶಕ ಯೋಜನೆ ರೂಪಿಸಬೇಕು ಎಂದು ರಾಜ್ಯಸರ್ಕಾರಕ್ಕೆ ನಿರ್ದೆಶನ ನೀಡಿದೆ.
SPORTS Jun 22, 2018, 4:19 PM IST
Dec 3, 2017, 11:48 AM IST