ಹೆಸರಾಂತ ರೆಸ್ಟೋರೆಂಟ್ನ ಊಟದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಹಾರ ರೂಮ್ಗೆ ತಲುಪಿ ಬಾಕ್ಸ್ ಓಪನ್ ಮಾಡಿದ ಸ್ಪಲ್ಪ ಹೊತ್ತಿನಲ್ಲಿ ಬಾಕ್ಸ್ನಲ್ಲಿ ಸತ್ತ ಇಲಿಯನ್ನು ನೋಡಿದ್ದಾರೆ. ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
Food Jan 17, 2024, 4:52 PM IST
ನಾಯಕನಾಗಿ ವಿರಾಟ್ ಕೊಹ್ಲಿ ಸಾಧನೆಗೆ ಬಿಸಿಸಿಐ ಶ್ಲಾಘನೆ
ಕೊಹ್ಲಿಯ ನಿರ್ಧಾರವನ್ನು ಗೌರವಿಸುತ್ತೇವೆ ಎಂದ ಕ್ರಿಕೆಟ್ ಮಂಡಳಿ
ಟೆಸ್ಟ್ ತಂಡದ ನಾಯಕ ಸ್ಥಾನಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದ ವಿರಾಟ್ ಕೊಹ್ಲಿ
Cricket Jan 16, 2022, 4:04 PM IST
ನವದೆಹಲಿ: ಕಣಿವೆ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu & Kashmir) ಸ್ಥಳೀಯ ನಾಗರಿಕರನ್ನು ಗುರಿಯಾಗಿಟ್ಟುಕೊಂಡು ಭಯೋತ್ಪಾದಕ ದಾಳಿಗಳು ನಡೆಯುತ್ತಿವೆ. ಕಳೆದ ಮೂರ್ನಾಲ್ಕು ದಿನಗಳಿಂದ ಹಿಂಸಾಚಾರ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ (Team India) ಟಿ20 ವಿಶ್ವಕಪ್ (T20 World Cup) ಟೂರ್ನಿಯಲ್ಲಿ ಪಾಕಿಸ್ತಾನ (Pakistan) ವಿರುದ್ದ ಕಣಕ್ಕಿಳಿಯದೇ ಪಾಠ ಕಲಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಇದರ ಬೆನ್ನಲ್ಲೇ ಬಿಸಿಸಿಐ (BCCI) ಈ ಕುರಿತಂತೆ ತುಟಿಬಿಚ್ಚಿದೆ. ಬಿಸಿಸಿಐ ಹೇಳಿದ್ದೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
Cricket Oct 19, 2021, 1:28 PM IST
ಭಾರತದಲ್ಲಿ ಆಯೋಜನೆಗೊಂಡಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮೇಲೆ ಕೋವಿಡ್ ತನ್ನ ವಕ್ರದೃಷ್ಟಿ ಬೀರಿತ್ತು. ಬಯೋ ಬಬಲ್ನೊಳಗಿದ್ದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ ಮೇ 04ರಂದು ಬಿಸಿಸಿಐ ಅನಿರ್ದಿಷ್ಟಾವಧಿಗೆ ಮುಂದೂಡಿತ್ತು. 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ನಡೆದಿದ್ದು, ಇನ್ನೂ 31 ಪಂದ್ಯಗಳು ನಡೆಯಬೇಕಿವೆ.
Cricket Jun 10, 2021, 1:48 PM IST
ಯುಎಇ ಅಧಿಕಾರಿಗಳೊಂದಿಗೆ ಸಭೆ ನಡೆಸಲು ದುಬೈ ತಲುಪಿರುವ ಶುಕ್ಲಾ, ಅಲ್ಲಿನ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ‘ವಿದೇಶಿ ತಾರೆಯರು ಬರದಿದ್ದರೂ ಐಪಿಎಲ್ ನಡೆಯಲಿದೆ. ಭಾರತೀಯ ಆಟಗಾರರು ಲಭ್ಯರಿರಲಿದ್ದಾರೆ. ಕೆಲವರನ್ನು ಹೊರತುಪಡಿಸಿ ಉಳಿದ ವಿದೇಶಿ ಆಟಗಾರರು ಸಹ ಆಗಮಿಸಲಿದ್ದಾರೆ. ಇರುವವರನ್ನು ಬಳಸಿಕೊಳ್ಳಲು ಫ್ರಾಂಚೈಸಿಗಳಿಗೆ ತಿಳಿಸುತ್ತೇವೆ. ಟೂರ್ನಿ ನಡೆಸುವುದಷ್ಟೇ ನಮ್ಮ ಆದ್ಯತೆ’ ಎಂದಿದ್ದಾರೆ.
Cricket Jun 1, 2021, 11:42 AM IST
ಇಂದು(ಮೇ.29) ವಿಶೇಷ ಸಾಮಾನ್ಯ ಸಭೆ ನಡೆಸಿದ ಬಿಸಿಸಿಐ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಹಿಂದೆ 13ನೇ ಆವೃತ್ತಿಯ ಸಂಪೂರ್ಣ ಐಪಿಎಲ್ ಟೂರ್ನಿಗೆ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ಆತಿಥ್ಯವನ್ನು ವಹಿಸಿತ್ತು.
Cricket May 29, 2021, 1:36 PM IST
ಟೂರ್ನಿಯ ಭವಿಷ್ಯದ ಕುರಿತಂತೆ ಮಾತನಾಡಿದ ರಾಜೀವ್ ಶುಕ್ಲಾ, 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಮುಂದೂಡಿದ್ದೇವೆಯೇ ಹೊರತಾಗಿ ರದ್ದು ಮಾಡಿಲ್ಲ. ಐಪಿಎಲ್ನ ಇನ್ನುಳಿದ ಪಂದ್ಯಗಳು ಮುಂಬರುವ ದಿನಗಳಲ್ಲಿ ನಡೆಯಲಿವೆ. ಈ ಕೋವಿಡ್ ಪರಿಸ್ಥಿತಿ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದ ಬಳಿಕ ಟೂರ್ನಿಯ ಆಯೋಜನೆಯ ಬಗ್ಗೆ ಬಿಸಿಸಿಐ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
Cricket May 5, 2021, 6:45 PM IST
ಕರ್ನಾಟಕದ ಬ್ರಿಜೇಶ್ ಪಟೇಲ್ ಮತ್ತು ಖೈರುಲ್ ಮಜುಂದಾರ್ ಐಪಿಎಲ್ ಆಡಳಿತ ಮಂಡಳಿ ಸದಸ್ಯರಾಗಿ ಉಳಿಯಲಿದ್ದಾರೆ ಎನ್ನಲಾಗಿದೆ. ಈ ಮೂರು ಹುದ್ದೆಗಳಿಗೆ ಗುರುವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಬಿಸಿಸಿಐ ಸದಸ್ಯರ ಒಪ್ಪಿಗೆಯಿಂದಾಗಿ ಈ ಮೂರು ಹುದ್ದೆಗಳಿಗೆ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿವೆ.
Cricket Dec 18, 2020, 11:52 AM IST
ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಮೇಲೆ ಐಪಿಎಲ್ ಭವಿಷ್ಯ ನಿರ್ಧಾರವಾಗಿದೆ. ಲಾಕ್ಡೌನ್ ವಿಸ್ತರಿಸುವ ಸಾಧ್ಯತೆಯಿರುವುದರಿಂದ ಸದ್ಯಕ್ಕೆ ಐಪಿಎಲ್ ಆಯೋಜನೆ ಸಾಧ್ಯವೇ ಇಲ್ಲ ಎಂದು ರಾಜೀವ್ ಶುಕ್ಲಾ ಅಭಿಪ್ರಾಯಪಟ್ಟಿದ್ದಾರೆ.
IPL Apr 11, 2020, 11:08 AM IST
ಪಾಕಿಸ್ತಾನ ವಿರುದ್ಧದ ದ್ವಿಪಕ್ಷೀಯ ಸರಣಿ ಸಾಧ್ಯವೇ ಇಲ್ಲ ಎಂದು ಐಪಿಎಲ್ ಚೇರ್ಮೆನ್ ರಾಜೀವ್ ಶುಕ್ಲಾ ಹೇಳಿದ್ದಾರೆ. ಪುಲ್ವಾಮ ದಾಳಿ ಬಳಿಕ ರಾಜೀವ್ ಶುಕ್ಲಾ ಹೇಳಿದ್ದೇನು? ಇಲ್ಲಿದೆ ವಿವರ.
CRICKET Feb 19, 2019, 9:30 AM IST
ಸಭ್ಯರ ಕ್ರೀಡೆ ಎನಿಸಿಕೊಳ್ಳುವ ಕ್ರಿಕೆಟ್’ನಲ್ಲೂ ಸಾಕಷ್ಟು ಭ್ರಷ್ಟಾಚಾರ ನಡೆದದ್ದು ಸುದ್ದಿಯಾಗುತ್ತಲೇ ಇರುತ್ತದೆ. ಮ್ಯಾಚ್ ಫಿಕ್ಸಿಂಗ್, ಸ್ಪಾಟ್ ಫಿಕ್ಸಿಂಗ್’ನಲ್ಲಿ ಸಿಕ್ಕಿಹಾಕಿಕೊಂಡು ಕ್ರಿಕೆಟ್ ಬದುಕಿಗೆ ಕೊಳ್ಳಿ ಇಟ್ಟುಕೊಂಡ ಹಲವು ಆಟಗಾರರು ನಮ್ಮ ಮುಂದಿದ್ದಾರೆ. ಇವೆಲ್ಲದರ ನಡುವೆ ಐಪಿಎಲ್ ಅಧ್ಯಕ್ಷ ರಾಜೀವ್ ಶುಕ್ಲಾ ಅವರ ಆಪ್ತನೆನಿಸಿಕೊಂಡಿರುವ ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಅಕ್ರಂ ಸೈಫಿ ಹಗರಣವೊಂದರಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದಾನೆ.
CRICKET Jul 20, 2018, 1:55 PM IST
ಐಪಿಎಲ್ ಆರಂಭಕ್ಕೂ ಮುನ್ನವೇ ಐಪಿಎಲ್ ಆಡಳಿತ ಮಂಡಳಿಯು ಸಮಯದ ವೇಳಾಪಟ್ಟಿಯಲ್ಲಿ ಕೆಲ ಬದಲಾವಣೆ ಮಾಡುವ ಪ್ರಸ್ತಾವನೆಯನ್ನು ಪ್ರಾಂಚೈಸಿಗಳ ಮುಂದಿಟ್ಟಿತ್ತು. ಆದರೆ ಪ್ರಾಂಚೈಸಿಗಳು ಇದಕ್ಕೆ ಸಮ್ಮತಿ ಸೂಚಿಸಿರಿಲಿಲ್ಲ. ಹಾಗಾಗಿ ಹಳೆ ವೇಳಾಪಟ್ಟಿಯನ್ನೇ ಮುಂದುವರೆಸಲಾಗಿತ್ತು.
May 10, 2018, 1:41 PM IST
Mar 25, 2018, 8:20 PM IST
Jun 28, 2017, 8:25 PM IST
Dec 12, 2016, 3:05 PM IST