ಗದಗ ಜಿಲ್ಲೆಯ ರಾಜಕೀಯ ನಿರ್ಧಾರವಾಗುವುದೇ ಮರಳಿನ ಮೇಲೆ, ಮರಳು ದಂಧೆಗೆ ತೊಂದರೆ ಕಾರಣ ಪೊಲೀಸ್ ಠಾಣೆಯನ್ನೇ ಸುಟ್ಟು ಹಾಕಿದ ಘಟನೆಗಳಿವೆ. ಜಿಲ್ಲೆಯ ಇಂಥ ಹಲವಾರು ಪ್ರಕರಣಗಳ ಕುರಿತು ಬೆಳಕು ಚೆಲ್ಲಲು ಮರಳು ಮಾಫಿಯಾ ಸರಣಿ ''ಕನ್ನಡಪ್ರಭ''ದಲ್ಲಿ ಇಂದಿನಿಂದ.
Karnataka Districts Feb 18, 2024, 1:32 PM IST
ಯುವಕರಲ್ಲಿ ಮೊಬೈಲ್ ಫೋನ್ ಹುಚ್ಚು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದು ಯಾವ ಮಟ್ಟಕ್ಕೆಂದರೆ ಫೋನ್ ಕೊಡಿಸಲಿಲ್ಲವೆಂದರೆ ಆತ್ಮಹತ್ಯೆಗೂ ಹಿಂಜರಿಯದಷ್ಟು ಗೀಳಿಗೆ ಬಿದ್ದಿದ್ದಾರೆ.. ಇಂಥದ್ದೇ ಒಂದು ಘಟನೆ ಇದೀಗ ಚಿತ್ರದುರ್ಗದಲ್ಲಿ ನಡೆದಿದೆ.
Karnataka Districts Oct 21, 2023, 11:03 AM IST
ಜಯಮಂಗಲಿ ನದಿಯ ಒಡಲಿಗೆ ಕನ್ನಹಾಕಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಅಡ್ಡೆಯ ಮೇಲೆ ತಹಸೀಲ್ದಾರ್ ಮುನಿಶಾಮಿರೆಡ್ಡಿ ನೇತೃತ್ವದ ತಂಡ ದಾಳಿ ನಡೆಸಿ ಟ್ರ್ಯಾಕ್ಟರ್ ಮತ್ತು ದ್ವಿಚಕ್ರ ವಾಹನ ವಶಕ್ಕೆ ಪಡೆದ ಘಟನೆ ನಡೆದಿದೆ. ಕೋಳಾಲ ಹೋಬಳಿ ವಜ್ಜನಕುರಿಕೆ ಗ್ರಾ.ಪಂ.ನ ಮೊರಗಾನಹಳ್ಳಿ ಮತ್ತು ಕೆ.ಜಿ.ಬೇವಿನಹಳ್ಳಿ ಮೂಲಕ ಹರಿಯುವ ಜಯಮಂಗಲಿ ನದಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಅಡ್ಡೆಯ ಮೇಲೆ ತಹಸೀಲ್ದಾರ್ ಮುನಿಶಾಮಿ ರೆಡ್ಡಿ ನೇತೃತ್ವದ ತಂಡ ತಡರಾತ್ರಿ ಮಿಂಚಿನ ದಾಳಿ ನಡೆಸಿದ್ದಾರೆ.
Karnataka Districts Oct 21, 2023, 8:47 AM IST
ಜಯಮಂಗಲಿ ನದಿ ತುಮಕೂರು ಜಿಲ್ಲೆಯ ಎರಡು ತಾಲೂಕುಗಳ ರೈತರ ಜೀವನಾಡಿಯಾಗಿದೆ. ಸುಮಾರು 30 ವರ್ಷಗಳ ಕಾಲ ನದಿಯಲ್ಲಿ ನೀರು ಕಾಣದಾಗಿತ್ತು. ಕಳೆದ ವರ್ಷ ವ್ಯಾಪಕ ಮಳೆಯಿಂದಾಗಿ ನೆರೆ ಉಂಟಾಗಿ ಮೈದುಂಬಿ ಹರಿದಿತ್ತು. ಈ ಭಾರಿ ಮಳೆ ಬಾರದ ಪರಿಣಾಮ ನದಿ ಒಡಲು ನೀರಿಲದೆ ಮರಳಿನಿಂದ ತುಂಬಿ ಹೋಗಿದೆ. ಇದೀಗ ಸಮೃದ್ಧಿಯಾಗಿ ಶೇಖರಣೆಯಾಗಿರುವ ಮರಳಿನ ಮೇಲೆ ದಂಧೆಕೋರರ ಕಣ್ಣು ಬಿದಿದೆ.
Karnataka Districts Oct 16, 2023, 11:23 AM IST
ಖಚಿತ ಮಾಹಿತಿ ಮೇರೆಗೆ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಸಾರ್ವಜನಿಕ ಲೋಕೋಪಯೋಗಿ ಇಲಾಖೆ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 1076 ಕ್ಯೂಬಿಕ್ ಮೀಟರ್, 12 ಲಕ್ಷ ರು. ಮೌಲ್ಯದ ಅಕ್ರಮ ಮರಳು ಎಂದು ಅಂದಾಜಿಸಲಾಗಿದೆ.
Karnataka Districts Aug 23, 2023, 9:37 PM IST
ತಾಲೂಕಿನ ತಾಲೂಕಿನ ಚೀಕಲಪರ್ವಿ ಗ್ರಾಮದ ಸುತ್ತಮುತ್ತ ತುಂಗಭದ್ರ ನದಿ, ಹಳ್ಳಗಳಿಂದ ಅಕ್ರಮವಾಗಿ ಮರಳು ದಂಧೆ ಹೆಚ್ಚಾಗಿರುವ ಹಿನ್ನೆಲೆ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಮಾನ್ವಿ ಪೊಲೀಸರು ಮತ್ತು ಮೈನಿಂಗ್ ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾರೆ. ಈ ವೇಳೆ ಮರಳು ಮಾಫಿಯಾ ಗೂಂಡಾಗಳಿಂದ ಪ್ರತಿದಾಳಿ ನಡೆದ ಘಟನೆ ನಡೆದಿದೆ.
state Aug 10, 2023, 8:20 AM IST
ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂ.15ರಂದು ಸಿದ್ದಪ್ಪ ಮನೆ ಕೆಲಸಕ್ಕಾಗಿ ಟ್ರ್ಯಾಕ್ಟರ್ನಲ್ಲಿ ಮರಳು ಹಾಗೂ ಸಿಮೆಂಟ್ ತುಂಬಿಕೊಂಡು ಬರುವಾಗ, ಹೆಡ್ ಕಾನ್ಸ್ಟೇಬಲ್ ಮಯೂರ್ ಏಕಾಏಕಿ ಟ್ರ್ಯಾಕ್ಟರ್ಗೆ ಅಡ್ಡಬಂದ ಪರಿಣಾಮ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಆದರೆ, ನೆಲೋಗಿ ಪೊಲೀಸರು ಉದ್ದೇಶಪೂರ್ವಕವಾಗಿ ಕೊಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಸದಸ್ಯ ಶಶಿಲ್ ನಮೋಶಿ
Politics Jul 18, 2023, 11:30 PM IST
ಮರಳು ದಂಧೆಗೆ ಕಡಿವಾಣ ಹಾಕಲು ಪ್ರಯತ್ನಿಸಿದ್ದಕ್ಕೆ ನನ್ನ ಅಣ್ಣನ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಕ್ಷೇತ್ರದಲ್ಲಿ ನಾನು ನೆಮ್ಮದಿಯಾಗಿರಲು ಸಾಧ್ಯವಾಗುತ್ತಿಲ್ಲ’ ಎಂದು ದುಃಖ ತೋಡಿಕೊಂಡ ಕರೆಮ್ಮ ಜಿ. ನಾಯಕ್. ಇದಕ್ಕೆ ಸ್ಪಂದಿಸಿದ ಸ್ಪೀಕರ್ ಖಾದರ್ ಅವರು, ‘ಆತಂಕ ಪಡಬೇಡಿ. ನಿಮ್ಮ ರಕ್ಷಣೆ ನಾವು ಇದ್ದೇವೆ. ಈ ಬಗ್ಗೆ ಗೃಹ ಸಚಿವರೊಂದಿಗೆ ನಾನೇ ಮಾತನಾಡಿ ರಕ್ಷಣೆ ಒದಗಿಸುತ್ತೇನೆ’ ಎಂದು ಅಭಯ ನೀಡಿದರು.
state Jul 14, 2023, 2:30 AM IST
ತಾಲೂಕಿನ ಕೃಷ್ಣಾ ನದಿ ಪಾತ್ರದಿಂದ ಅಕ್ರಮವಾಗಿ ಮರಳನ್ನು ಸಾಗಿಸುತ್ತಿದ್ದ ಪೊಲೀಸರು ವಿವಿಧೆಡೆ ದಾಳಿ ನಡೆಸಿ 3 ಟಿಪ್ಪರ್ಗಳನ್ನು ವಶಪಡಿಸಿಕೊಂಡ ಘಟನೆ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
CRIME Jul 12, 2023, 12:05 AM IST
ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಯಮನಪ್ಪ ಬಮ್ಮನಗಿ ಅವರ ಪತ್ನಿ ಕಾಣೆಯಾಗಿದ್ದಾರೆ ಎಂದು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
CRIME Jul 7, 2023, 5:27 AM IST
ಮಹಿಷವಾಡಗಿ ಬಳಿ ಕೃಷ್ಣಾ ನದಿ ದಡದಲ್ಲಿ ಅಕ್ರಮ ಮರಳು ಮಾಫಿಯಾ ವಿರುದ್ಧ ಅಥಣಿ ಪೊಲೀಸರು ಸಮರ ಸಾರಿದ್ದು, ಶನಿವಾರ ರಾತ್ರೋ ರಾತ್ರಿ 30ಕ್ಕೂ ಹೆಚ್ಚು ಮರಳು ಸಾಗಣೆ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
Politics Jul 3, 2023, 2:23 PM IST
ಗ್ರಾಮಾಂತರ ಠಾಣಾ ವ್ಯಾಪ್ತಿಯ ತಾಲೂಕಿನ ನಾಗೇನಹಳ್ಳಿ ಬಳಿಯ ಸೂಳೆಕೆರೆ ಹಳ್ಳದಲ್ಲಿ ಅಕ್ರಮ ಮರಳುಗಾರಿಕೆ ಆರೋಪದ ಮೇಲೆ ಗ್ರಾಮಾಂತರ ಡಿವೈಎಸ್ಪಿ ತಂಡದ ಸಿಬ್ಬಂದಿ ನಾಲ್ವರ ಬಂಧಿಸಿ ವಿವಿಧ ವಾಹನಗಳ ವಶಪಡಿಸಿಕೊಂಡಿದ್ದಾರೆ.
CRIME Jun 29, 2023, 4:28 AM IST
ಕರ್ತವ್ಯನಿರತ ಪೋಲಿಸ್ ಪೇದೆಯ ಮೇಲೆ ಮರಳು ಟ್ರ್ಯಾಕ್ಟರ್ ಹತ್ತಿಸಿ ಕೊಂದ ಆರೋಪಿ ಪರವಾಗಿ ಬಿಜೆಪಿ ಶಾಸಕರು, ಮುಖಂಡರು ಮಾತನಾಡುತ್ತಿರುವುದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
Politics Jun 25, 2023, 4:30 AM IST
ಜೇವರ್ಗಿ ತಾಲೂಕಿನ ಹುಲ್ಲೂರ್, ನೆಲೋಗಿ ಸುತ್ತಮುತ್ತಲಿನ ಮರಳುಗಾರಿಕೆ ಅಕ್ರಮ ವಿಚಾರ ಕಾಂಗ್ರೆಸ್, ಬಿಜೆಪಿ ನಡುವಿನ ವಾಕ್ಸಮರಕ್ಕೆ ಮುನ್ನುಡಿ ಬರೆದಿದೆ.
Politics Jun 22, 2023, 5:17 AM IST
ಈ ಪ್ರಕರಣ ಸ್ಟಾಕ್ ಯಾರ್ಡ್ನಿಂದ ಮರಳು ತರುವಾಗ ಘಟಿಸಿದೆ. ಇದರಲ್ಲಿ ಯಾರೇ ತಪ್ಪಿತಸ್ಥರಿದ್ದರು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಮೃತ ಮಯೂರ್ ಚವ್ಹಾಣ ಕುಟುಂಬಕ್ಕೆ ಪೊಲೀಸ್ ಇಲಾಖೆಯಿಂದ 30 ಲಕ್ಷ ರು. ಪರಿಹಾರ ನೀಡಲಾಗುವುದು. ಜೊತೆಗೆ ಸೇವಾ ವಿಮೆ, ಗ್ರಾಚ್ಯುಟಿ ಸೇರಿದಂತೆ ಇತರೆ 10 ಲಕ್ಷ ರು. ಕುಟುಂಬಕ್ಕೆ ಸಿಗಲಿದೆ. ಸರ್ಕಾರದ ನಿಯಮಾವಳಿಯಂತೆ ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗುವುದು. ಮಕ್ಕಳ ವಿಧ್ಯಾಬ್ಯಾಸದ ಬಗ್ಗೆಯೂ ಸರ್ಕಾರ ಗಮನಹರಿಸಲಿದೆ: ಪ್ರಿಯಾಂಕ್ ಖರ್ಗೆ
Karnataka Districts Jun 21, 2023, 10:15 PM IST