ಬೆಂಗಳೂರು: ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೀಗಿರುವಾಗಲೇ ಹಲವು ಮಾಜಿ ಕ್ರಿಕೆಟಿಗರು ಬಲಿಷ್ಠ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸುತ್ತಾ ಬಂದಿದ್ದಾರೆ. ಇದೀಗ ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ವೀಕ್ಷಕವಿವರಣೆಗಾರ ಸಂಜಯ್ ಮಂಜ್ರೇಕರ್ 15 ಆಟಗಾರರ ಭಾರತ ಕ್ರಿಕೆಟ್ ತಂಡ ಪ್ರಕಟಿಸಿದ್ದು, ಅಚ್ಚರಿಯ ರೀತಿಯಲ್ಲಿ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಅವರನ್ನೇ ಕೈಬಿಟ್ಟಿದ್ದಾರೆ. ಸಂಜಯ್ ಮಂಜ್ರೇಕರ್ ಆಯ್ಕೆ ಮಾಡಿದ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವುದನ್ನು ನೋಡೋಣ ಬನ್ನಿ
Cricket Apr 26, 2024, 4:13 PM IST
ಈ ವೇಳೆ ಟಾಸ್ ಪ್ರಕ್ರಿಯೆ ನಡೆಸಿಕೊಡುತ್ತಿದ್ದ ಸಂಜಯ್ ಮಂಜ್ರೇಕರ್ ಅವರು ಸರಿಯಾಗಿ ನಡೆದುಕೊಳ್ಳಿ ಎಂದು ಅಭಿಮಾನಿಗಳಿಗೆ ಸೂಚಿಸಿದ್ದಾರೆ. ಬಳಿಕ ಹಾರ್ದಿಕ್ ಮಾತನಾಡುವಾಗಲೂ ಹಲವರು ಹಾರ್ದಿಕ್ರನ್ನು ಕಿಚಾಯಿಸಿದ್ದು, ರೋಹಿತ್ ಪರ ಘೋಷಣೆ ಕೂಗಿದ್ದಾರೆ. ಈ ಮೊದಲು ಅಹಮದಾಬಾದ್, ಹೈದರಾಬಾದ್ನಲ್ಲೂ ಹಾರ್ದಿಕ್ ವಿರುದ್ಧ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದರು.
Cricket Apr 2, 2024, 10:41 AM IST
ಐಪಿಎಲ್ ಮಿನಿ ಹರಾಜಿಗೆ ಕ್ಷಣಗಣನೆ ಆರಂಭ
ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ನಡೆಯಲಿರುವ ಮಿನಿ ಹರಾಜು
ಮುಂಬೈ ಇಂಡಿಯನ್ಸ್ ಎರಡು ಸ್ಪಿನ್ನರ್ ಮೇಲೆ ಕಣ್ಣಿಟ್ಟಿದೆ ಎಂದ ಸಂಜಯ್ ಮಂಜ್ರೇಕರ್
Cricket Dec 21, 2022, 3:36 PM IST
ಆಸ್ಟ್ರೇಲಿಯಾ ಎದುರು ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಹಾರ್ದಿಕ್ ಪಾಂಡ್ಯ
ಮೊದಲ ಟಿ20 ಪಂದ್ಯದಲ್ಲಿ ಕೇವಲ 30 ಎಸೆತಗಳಲ್ಲಿ ಅಜೇಯ 71 ರನ್ ಸಿಡಿಸಿದ್ದ ಪಾಂಡ್ಯ
ಹಾರ್ದಿಕ್ ಪಾಂಡ್ಯ ಪ್ರದರ್ಶನವನ್ನು ಗುಣಗಾನ ಮಾಡಿದ ಸಂಜಯ್ ಮಂಜ್ರೇಕರ್
Cricket Sep 22, 2022, 3:57 PM IST
ಶಾರ್ಜಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bangalore) ಹಾಗೂ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ತಂಡಗಳು ಶಾರ್ಜಾ ಮೈದಾನದಲ್ಲಿಂದು ಮುಖಾಮುಖಿಯಾಗುತ್ತಿದ್ದು, ಬದ್ಧ ವೈರಿಗಳ ನಡುವಿನ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಹೀಗಿರುವಾಗಲೇ ಇಂದಿನ ಪಂದ್ಯವನ್ನು ಗೆಲ್ಲೋರು ಯಾರು ಎನ್ನುವ ಕುತೂಹಲ ಜೋರಾಗಿದೆ. ಹೀಗಿರುವಾಗಲೇ ಟೀಂ ಇಂಡಿಯಾ(Team India) ಮಾಜಿ ಕ್ರಿಕೆಟಿಗ ಹಾಗೂ ವೀಕ್ಷಣೆ ವಿವರಣೆಗಾರ ಸಂಜಯ್ ಮಂಜ್ರೇಕರ್(Sanjay Manjrekar) ಇಂದಿನ ಪಂದ್ಯವನ್ನು ಗೆಲ್ಲೋರು ಯಾರು ಎನ್ನುವುದನ್ನು ಭವಿಷ್ಯ ನುಡಿದಿದ್ದಾರೆ.
Cricket Sep 24, 2021, 5:26 PM IST
ಒಂದು ವೇಳೆ ನನ್ನನ್ನು ತಂಡದಿಂದ ಕೈಬಿಡದಿದ್ದರೆ ದಿಗ್ಗಜ ಕ್ರಿಕೆಟಿಗನಾಗಿ ಬೆಳೆದು ನಿಂತ ರಾಹುಲ್ ದ್ರಾವಿಡ್ಗೆ ಅವಕಾಶವೇ ಸಿಗುತ್ತಿರಲಿಲ್ಲ. ಹೀಗಾಗಿ ಯುವ ಆಟಗಾರರಿಗೆ ತಮ್ಮ ಪ್ರತಿಭೆ ಅನಾವರಣ ಮಾಡಲು ಅವಕಾಶ ಒದಗಿಸಬೇಕು ಎಂದು ಮಂಜ್ರೇಕರ್ ಹೇಳಿದ್ದಾರೆ.
Cricket Sep 7, 2021, 5:39 PM IST
ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಕರ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಭಾರತದ ಸಂಭಾವ್ಯ ತಂಡವನ್ನು ಪ್ರಕಟಿಸುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಸೌಥಾಂಪ್ಟನ್ನಲ್ಲಿ ಜೂನ್ 18ರಿಂದ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆರಂಭವಾಗಲಿದೆ. ಟೀಂ ಇಂಡಿಯಾ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ಅನುಭವಿ ವೇಗಿ ಇಶಾಂತ್ ಶರ್ಮಾ ಅವರನ್ನು ತಂಡದಿಂದ ಕೈಬಿಟ್ಟಿದ್ದಾರೆ. ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಸಂಜಯ್ ಮಂಜ್ರೇಕರ್ ಆಯ್ಕೆ ಮಾಡಿದ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..
Cricket Jun 15, 2021, 5:56 PM IST
ಭಾರತದ ತಾರಾ ಆಫ್ ಸ್ಪಿನ್ನರ್ ಆರ್.ಅಶ್ವಿನ್ ಸಾರ್ವಕಾಲಿಕ ಶ್ರೇಷ್ಠ ಬೌಲರ್ಗಳ ಪೈಕಿ ಒಬ್ಬರು ಎಂದು ನನಗೆ ಅನಿಸುವುದಿಲ್ಲ. ದ.ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್, ಆಸ್ಪ್ರೇಲಿಯಾದಲ್ಲಿ ಅವರ ಸಾಧನೆ ಹೇಳಿಕೊಳ್ಳುವಷ್ಟು ಉತ್ತಮವಾಗಿಲ್ಲ ಎಂದು ಮಾಜಿ ಕ್ರಿಕೆಟಿಗ ಸಂಜಯ್ ಮಾಂಜ್ರೇಕರ್ ಹೇಳಿದ್ದು, ಅವರ ಹೇಳಿಕೆಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ.
Cricket Jun 7, 2021, 9:15 AM IST
ಆಸೀಸ್ ಸರಣಿಗೆ ಮೊದಲು ಆಯ್ಕೆ ಮಾಡಿದ ತಂಡದಲ್ಲಿ ರೋಹಿತ್ಗೆ ಸ್ಥಾನ ನೀಡದಿರುವುದು ಆರಂಭದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಕ್ರಿಕೆಟ್ ಮಂಡಳಿ ರೋಹಿತ್ ಗಾಯದ ಕಾರಣವನ್ನು ಮುಂದಿಟ್ಟಿತ್ತು. ಆ ಬಳಿಕ ಮತ್ತೆ ಪರಿಷ್ಕೃತ ಆಟಗಾರರ ಪಟ್ಟಿಯಲ್ಲಿ ರೋಹಿತ್ಗೆ ಟೆಸ್ಟ್ ತಂಡದಲ್ಲಿ ಅವಕಾಶ ನೀಡಿತು.
Cricket Nov 14, 2020, 9:42 AM IST
ಡ್ರಗ್ಸ್ ವ್ಯವಾಹರದಲ್ಲಿ ಸಿಲುಕಿ ಸಿಸಿಬಿ ಪೊಲೀಸರ ತನಿಖೆ ಎದುರಿಸುತ್ತಿರುವ ನಟಿ ರಾಗಿಣಿ ಇದೀಗ ಅಕ್ರಮ ಹಣ ವರ್ಗಾಣೆ ಆರೋಪದಡಿ ಇಡಿ ಅಧಿಕಾರಿಗಳು ತನಿಖೆಗೆ ಎದುರಿಸಬೇಕಿದೆ. ದೌರ್ಜನ್ಯ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿಯನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಬೃಹತ್ ಕೊರೋನಾ ಆರೈಕೆ ಕೇಂದ್ರ ಬಂದ್ ಮಾಡಲು ಬಿಬಿಎಂಪಿ ಸೂಚನೆ ನೀಡಿದೆ. ಐಪಿಎಲ್ನಿಂದ ಸಂಜಯ್ ಮಂಜ್ರೇಕರ್ ಔಟ್, ಸುಶಾಂತ್ ಸಿಂಗ್ ಸಾವಿನಲ್ಲಿ ಬೆಂಗಳೂರು ನಂಟು ಸೇರಿದಂತೆ ಸೆಪ್ಬೆಂಬರ್ 6ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
News Sep 6, 2020, 4:59 PM IST
3ನೇ ಆವೃತ್ತಿಯ ಐಪಿಎಲ್ಗೆ ವೀಕ್ಷಕ ವಿವರಣೆಗಾರರ ಪಟ್ಟಿ| ವಿವಾದಾತ್ಮಕ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್| ಐಪಿಎಲ್ ಕಾಮೆಂಟ್ರಿಗೆ ಇಲ್ಲ ಮಾಂಜ್ರೇಕರ್!|
IPL Sep 6, 2020, 10:22 AM IST
‘ಐಸಿಸಿ ಏನು ಮಾಡಬೇಕು ಎಂದುಕೊಂಡಿತ್ತೋ ಅದನ್ನು ಯಶಸ್ವಿಯಾಗಿ ಮಾಡಿ ಮುಗಿಸಿದೆ. ಮೊದಲಿನಂತೆ ಈಗ ಸ್ಪರ್ಧಾತ್ಮಕ ಆಟ ನೋಡಲು ಸಾಧ್ಯವಿಲ್ಲ. ಸಚಿನ್ ವರ್ಸಸ್ ಅಖ್ತರ್ ಎನ್ನುವಂಥ ಸ್ಪರ್ಧೆ ಎಲ್ಲಿದೆ. ಬ್ಯಾಟ್ಸ್ಮನ್ಗಳಿಗೆ ಅನುಕೂಲವಾಗುವಂತೆ ಆಟವನ್ನು ಬದಲಿಸಲಾಗಿದೆ’ ಎಂದು ಅಖ್ತರ್ ಹೇಳಿದ್ದಾರೆ.
Cricket May 27, 2020, 4:31 PM IST
‘ವೀಕ್ಷಕ ವಿವರಣೆ ಮಾಡಲು ನಾನು ಅರ್ಹ ಎಂದು ಎಂದೂ ಭಾವಿಸಿರಲಿಲ್ಲ. ನನಗೆ ಸಿಕ್ಕ ಅದೃಷ್ಟಎಂದೇ ತಿಳಿದಿದ್ದೆ. ಇತ್ತೀಚಿನ ದಿನಗಳಲ್ಲಿ ನನ್ನ ಕಾರ್ಯ ವೈಖರಿ ಬಗ್ಗೆ ಬಿಸಿಸಿಐಗೆ ಸಮಾಧಾನವಿರಲಿಲ್ಲ ಎನಿಸುತ್ತದೆ. ಒಬ್ಬ ವೃತ್ತಿಪರನಾಗಿ ಕ್ರಿಕೆಟ್ ಮಂಡಳಿಯ ನಿರ್ಧಾರವನ್ನು ಗೌರವಿಸುತ್ತೇನೆ’ ಎಂದು ಮಂಜ್ರೇಕರ್ ಟ್ವೀಟ್ ಮಾಡಿದ್ದಾರೆ.
Cricket Mar 16, 2020, 1:17 PM IST
13ನೇ ಆವೃತ್ತಿಯ ಐಪಿಎಲ್ ಟೂರ್ನಿ ಮುಂದೂಡಿದ ಬೆನ್ನಲ್ಲೇ ಬಿಸಿಸಿಐ ಮಂಜ್ರೇಕರ್ ಅವರನ್ನೂ ಕಾಮೆಂಟೇಟರಿ ಪ್ಯಾನಲ್ನಿಂದ ಹೊರಗಿಡುವ ತೀರ್ಮಾನ ತೆಗೆದುಕೊಂಡಿದೆ.
Cricket Mar 15, 2020, 4:24 PM IST
ಕಳೆದ ಕೆಲ ತಿಂಗಳುಗಳಿಂದ ಮಂಜ್ರೇಕರ್ ಕೆಲವು ವಿವಾದಗಳನ್ನು ಸೃಷ್ಟಿಸಿದ್ದರು. ಅದರಲ್ಲೂ 2019ರ ಐಸಿಸಿ ವಿಶ್ವಕಪ್ ವೇಳೆ ಟೀಂ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಕುರಿತಾಗಿ ನೀಡಿದ್ದ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು.
Cricket Mar 15, 2020, 12:14 PM IST