ಯಾದಗಿರಿ ತಾಲೂಕಿನ ಸೈದಾಪುರದಲ್ಲಿರುವ ಬಟ್ಟೆ ಅಂಗಡಿಯಲ್ಲಿ ವಿದ್ಯುತ್ ಅವಘಡದಿಂದಾಗಿ ಅಗ್ನಿ ದುರಂತ ಸಂಭವಿಸಿ ದಂಪತಿಗಳಿಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.
CRIME Mar 27, 2023, 10:47 AM IST
ಮನೆಯಲ್ಲಿನ ಎಸಿ ಸ್ಫೋಟಗೊಂಡು ಮೂವರು ಸಜೀವ ದಹನ ಆಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೋಡಿಹಳ್ಳಿ ಗ್ರಾಮದವರು ಎಂದು ಗುರುತಿಸಲಾಗಿದೆ.
CRIME Mar 6, 2023, 10:32 PM IST
ಲಾರಿ ಕ್ಯಾಬಿನ್ ಮೇಲಿದ್ದ ಟೈರ್ ಕೆಳಗಿಳಿಸುವ ವೇಳೆ ವಿದ್ಯುತ್ ವೈರ್ ತಗುಲಿ ಲಾರಿ ಕ್ಲೀನರ್ ಸುಟ್ಟು ಕರಕಲಾದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ತೋರಣಗಲ್ಲು ಗ್ರಾಮದ ಬಳಿ ನಡೆದಿದೆ.
CRIME Dec 12, 2022, 9:27 PM IST
ವಿದ್ಯುತ್ ಶಾರ್ಚ್ ಸಕ್ರ್ಯೂಟ್ನಿಂದಾಗಿ ನೂರಾರು ಎಕರೆ ಕಬ್ಬು, ಅಡಿಕೆ ಹಾಗೂ ತೆಂಗಿನ ತೋಟಗಳು ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಕೊಳೇನಹಳ್ಳಿ, ಹದಡಿ ಹಾಗೂ ಆರನೇ ಮೈಲುಕಲ್ಲು ಗ್ರಾಮಗಳ ಸುತ್ತಮುತ್ತ ಸೋಮವಾರ ಸಂಭವಿಸಿದೆ.
Karnataka Districts Dec 6, 2022, 12:56 PM IST
ಇಲ್ಲಿಯ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಹೆರಿಗೆ ವಾರ್ಡ್ನಲ್ಲಿ ಮಂಗಳವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಆತಂಕಮಯ ವಾತಾವರಣ ನಿರ್ಮಾಣವಾಗಿತ್ತು. ನಿದ್ರೆಯ ಮಂಪರಿನಲ್ಲಿದ್ದ ಬಾಣಂತಿಯರು ಗಾಬರಿಗೊಂಡು ಹಸುಗೂಸುಗಳನ್ನು ಎತ್ತಿಕೊಂಡು ಹೊರಗೆ ಓಡಿ ಅಪಾಯದಿಂದ ಪಾರಾದರು.
Karnataka Districts Sep 22, 2021, 7:27 AM IST
ಲವ್ ಯು ರಚ್ಚು ಸಿನಿಮಾ ಶೂಟಿಂಗ್ ವೇಳೆ ದುರಂತ ಸಂಭವಿಸಿದೆ. ವಿದ್ಯುತ್ ಶಾಕ್ ನಿಂದ ಫೈಟರ್ ವಿವೇಕ್ ಸಾವನ್ನಪ್ಪಿದ್ದು ನಾಪತ್ತೆಯಾಗಿರುವ ನಿರ್ಮಾಪಕ ಗುರು ದೇಶಪಾಂಡೆ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ. ಹಾಗಾದರೆ ದುರಂತ ಹೇಗಾಯಿತು? ಪೊಲೀಸರು ಸಿನಿಮಾದ ಸಹ ನಿರ್ದೇಶಕ ಶಂಕರ್ ರಾಜ್, ಸ್ಟೆಂಟ್ ಮಾಸ್ಟರ್ ವಿನೋದ್ ಮತ್ತು ಜೆಸಿಬಿ ಚಾಲಕರನ್ನು ಬಂಧಿಸಿದ್ದಾರೆ. ವಿವೇಕ್ ಸಾವಿನ ಬಗ್ಗೆ ಅವರ ಕುಟುಂಬದವರು ಮತ್ತು ನಾಯಕ ನಟ ಅಜಯ್ ರಾವ್ ಹೇಳುವುದು ಏನು?
CRIME Aug 9, 2021, 8:56 PM IST
ಲವ್ ಯು ರಚ್ಚು ಸಿನಿಮಾ ಶೂಟಿಂಗ್ ವೇಳೆ ದುರಂತ ಸಂಭವಿಸಿದೆ. ವಿದ್ಯುತ್ ಶಾಕ್ ನಿಂದ ಫೈಟರ್ ವಿವೇಕ್ ಸಾವನ್ನಪ್ಪಿದ್ದು ನಾಪತ್ತೆಯಾಗಿರುವ ನಿರ್ಮಾಪಕ ಗುರು ದೇಶಪಾಂಡೆ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ. ಪೊಲೀಸರು ಸಿನಿಮಾದ ಸಹ ನಿರ್ದೇಶಕ ಶಂಕರ್ ರಾಜ್, ಸ್ಟೆಂಟ್ ಮಾಸ್ಟರ್ ವಿನೋದ್ ಮತ್ತು ಜೆಸಿಬಿ ಚಾಲಕರನ್ನು ಬಂಧಿಸಿದ್ದಾರೆ. ಶೂಟಿಂಗ್ ಗೆ ಪರವಾನಗಿ ಪಡೆಯದಿರುವ ಕಾರಣ ಜಮೀನು ಮಾಲೀಕ ಪುಟ್ಟರಾಜು ಕೂಡಾ ವಶಕ್ಕೆ ಪಡೆಯಲಾಗಿದೆ.
CRIME Aug 9, 2021, 8:24 PM IST
ಕನ್ನಡ ಸಿನಿಮಾ ಲವ್ ಯು ರಚ್ಚು ಚಿತ್ರೀಕರಣದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ನಟ ಅಜಯ್ ರಾವ್ ಹಾಗೂ ನಟಿ ಡಿಪಂಲ್ ಕ್ವೀನ್ ರಚಿತಾ ರಾಮ್ ನಟಿಸುತ್ತಿದ್ದ ಚಿತ್ರದ ಶೂಟಿಂಗ್ ನಡೆಯುತ್ತಿತ್ತು.
CRIME Aug 9, 2021, 7:35 PM IST
ಕನ್ನಡ ಸಿನಿಮಾ ಲವ್ ಯು ರಚ್ಚು ಚಿತ್ರೀಕರಣದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ನಟ ಅಜಯ್ ರಾವ್ ಹಾಗೂ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಟಿಸುತ್ತಿದ್ದ ಚಿತ್ರದ ಶೂಟಿಂಗ್ ನಡೆಯುತ್ತಿತ್ತು.
CRIME Aug 9, 2021, 4:21 PM IST
India Jun 8, 2021, 9:04 PM IST
ಶಾರ್ಟ್ ಸರ್ಕ್ಯೂಟ್ ಪರಿಣಾಮ ಉಡುಪಿ ಪೇಜಾವರ ಮಠದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ಹತೋಟಿಗೆ ತಂದಿದೆ.
CRIME Mar 7, 2021, 8:30 PM IST
ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ, ರೈತ ಬೆಳೆದ ಕಬ್ಬು ಬೆಳೆ ಸುಟ್ಟು ಭಸ್ಮವಗಾದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 10 ಲಕ್ಷ ಮೌಲ್ಯದ ಕಬ್ಬು ನಾಶವಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿದ್ದು ಬೆಳೆ ಹಾನಿಯಾಗಿದೆ. 9 ಎಕರೆ ಪ್ರದೇಶದಲ್ಲಿ ಬೆಳೆದ ಕಬ್ಬು, 25 ಮಾವಿನ ಮರ ಸುಟ್ಟು ಭಸ್ಮವಾಗಿದೆ. ಧಾರವಾಡ ತಾಲೂಕಿನ ದಡ್ಡಿ ಕಮಲಾಪುರದಲ್ಲಿ ನಡೆದ ಘಟನೆ ನಡೆದಿದ್ದು ರೈತ ನಾಗರಾಜ ಕುಲಕರ್ಣಿ ಎಂಬುವರ ಬೆಳೆ ನಷ್ಟವಾಗಿದೆ. ರೈತ ನಾಗರಾಜ ಕುಲಕರ್ಣಿ ಜಮೀನು ಗೇಣಿ ಪಡೆದು ಬೆಳೆ ಬೆಳದಿದ್ದರು. ಇದೀಗ ಮುಂದಿನ ದಾರಿನ ಕಾಣದೆ ರೈತ ಕಂಗಾಲಾಗಿದ್ದಾರೆ.
Karnataka Districts Dec 23, 2020, 7:42 PM IST
ವಿದ್ಯುತ್ ಇಲಾಖೆಯ ನಿರ್ಲಕ್ಷ್ಯದ ಪರಿಣಾಮ ರೈತ ತಾನು ಬೆಳೆದ ಬೆಳೆಯನ್ನು ಕಳೆದುಕೊಳ್ಳಬೇಕಾಗಿದೆ. ವಿದ್ಯುತ್ ತಂತಿ ಜೋತು ಬಿದ್ದು ಕಬ್ಬಿನಗದ್ದೆ ಸುಟ್ಟು ಭಸ್ಮವಾಗಿದೆ.
Karnataka Districts Dec 20, 2020, 8:34 PM IST
ತೆಲಂಗಾಣದ ಶ್ರೀಶೈಲಂ ಜಲ ವಿದ್ಯುತ್ ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಸಜೀವ ದಹನಗೊಂಡಿದ್ದು, ಮೃತದೇಹ ಪತ್ತೆಯಾಗಿದೆ. ಇನ್ನುಳಿದ ಮೂವರಿಗಾಗಿ ಹುಡುಕಾಟ ಮುಂದುವರೆದಿದೆ.
India Aug 21, 2020, 3:48 PM IST
ಸಾವಿನಲ್ಲೂ ದಂಪತಿ ಒಂದಾದ ಅಪರೂಪದ ಘಟನೆ ನಗರದಲ್ಲಿ ಇಂದು(ಬುಧವಾರ) ನಡೆದಿದೆ. ಶ್ಯಾಮರಾವ್ (70), ಸರೋಜಾ(60) ಎಂಬ ದಂಪತಿಯೇ ಸಾವಿನಲ್ಲೂ ಒಂದಾಗಿದ್ದಾರೆ.
Karnataka Districts Jun 17, 2020, 1:42 PM IST