ಸಿಎಂ ಯಡಿಯೂರಪ್ಪ ಸ್ಥಾನಕ್ಕೆ ಬೇರೆಯವರನ್ನು ತರುತ್ತಾರೆ ಎಂಬ ದೊಡ್ಡ ಚರ್ಚೆ ಆರಂಭವಾಗಿರುವ ಸಮಯದಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಬಿಎಸ್ವೈ ಬೆಂಬಲಕ್ಕೆ ನಿಂತಿದ್ದಾರೆ. ಬಿಎಸ್ ಯಡಿಯೂರಪ್ಪ ಇಲ್ಲದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಈ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಏಕೆ ಮಾಡಲು ಹೊರಟಿದೆ ಎಂದು ಪ್ರಶ್ನೆ ಮಾಡಿದ್ದಾರೆ.
Politics Jul 21, 2021, 5:53 PM IST
ಚೀನಾ, ಭಾರತ ಗಡಿ ವಿವಾದ| ತಮ್ಮದೇ ಸರ್ಕಾರಕ್ಕೆ ಸವಾಲೆಸೆದ ಸುಬ್ರಹ್ಮಣ್ಯನ್ ಸ್ವಾಮಿ| ಚೀನಾ ಸೇನೆ ನುಸುಳಿಲ್ಲ ಎಂದರೆ ಎಲ್ಲಿಗೆ ಹಿಂದಿರುಗುತ್ತಿದೆ?
India Feb 17, 2021, 3:49 PM IST
ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದು ತೈಲದ ಮೇಲೆ ಕೃಷಿ ಸೆಸ್ ವಿಧಿಸಿದೆ. ಆದರೆ ಈಗಾಗಲೇ 90 ರ ಗಡಿ ದಾಟಿರುವ ಪೆಟ್ರೋಲ್ ಮತ್ತಷ್ಟು ದುಬಾರಿಯಾಗಲಿದೆ. ಬಿಜೆಪಿ ನಾಯಕರೇ ಆಗಿರುವ ಸುಬ್ರಹ್ಮಣಿಯನ್ ಸ್ವಾಮಿ ರಾಮಾಯಣ ಇಟ್ಟುಕೊಂಡು ಅಸಮಾಧಾನ ಹೊರಹಾಕಿದ್ದಾರೆ.
India Feb 2, 2021, 6:12 PM IST
ಪೆಟ್ರೋಲ್ ಹಾಗೂ ಡಿಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಪೆಟ್ರೋಲ್ ದುಬಾರಿ ತಲೆಬಿಸಿ ಒಂದೆಡೆಯಾದರೆ, ಮತ್ತೊಂದೆಡೆ ಕೊರೋನಾ, ಭಾರತ್ ಬಂದ್ ಸೇರಿದಂತೆ ಹೆಜ್ಜೆ ಹೆಜ್ಜೆಗೂ ಜನಸಾಮಾನ್ಯರಿಗೆ ಸಂಕಷ್ಟ ಎದುರಾಗುತ್ತಿದೆ. ಇಷ್ಟು ದಿನ ವಿರೋಧ ಪಕ್ಷಗಳು ಕೇಂದ್ರದ ವಿರುದ್ಧ ಇಂಧನ ಬೆಲೆ ಏರಿಕೆಗೆ ಕಿಡಿ ಕಾರಿತ್ತು. ಇದೀಗ ಸ್ವತಃ ಬಿಜೆಪಿ ನಾಯಕನೇ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Deal on Wheels Dec 8, 2020, 3:21 PM IST
ಪಾಕ್ ಸ್ನೇಹಿತ ಟರ್ಕಿಗೆ ಅಮೀರ್ ಖಾನ್ ಭೇಟಿ ನೀಡಿದ್ದು ಅಲ್ಲದೆ ಅಲ್ಲಿಯ ಫಸ್ಟ್ ಲೇಡಿಯನ್ನು ಭೇಟಿ ಮಾಡಿದ್ದಕ್ಕೆ ಎಂಪಿ ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯಭರಿತ ಠಕ್ಕರ್ ನೀಡಿದ್ದಾರೆ.
India Aug 19, 2020, 5:38 PM IST
ಟೀಂ ಇಂಡಿಯಾ ಕ್ರಿಕೆಟ್, ದಿಗ್ಗಜ ನಾಯಕ ಎಂ.ಎಸ್.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಆಗಸ್ಟ್ 15ರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಧೋನಿ ತಮ್ಮ ವಿದಾಯ ಘೋಷಿಸಿದ್ದಾರೆ. ಸದ್ಯ ದುಬೈನಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಗೆ ಅಭ್ಯಾಸ ಮಾಡುತ್ತಿರುವ ಧೋನಿಗೆ ಹಲವು ಕ್ರಿಕೆಟಿಗರು ವಿದಾಯದ ಜೀವನಕ್ಕೆ ಶುಭಕೋರಿದ್ದಾರೆ. ಇದರ ಜೊತೆಗೆ ಟೀಂ ಇಂಡಿಯಾ ಕೋಚ್ ಆಗುವಂತೆಯೂ ಸಲಹೆ ನೀಡಿದ್ದಾರೆ. ಆದರೆ ಬಿಜೆಪಿ ರಾಜ್ಯಸಭಾ MP , ಖ್ಯಾತ ವಕೀಲ ಸುಬ್ರಮಣಿಯನ್ ಸ್ವಾಮಿ ಚುನಾವಣೆಗೆ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ.
Cricket Aug 16, 2020, 4:00 PM IST
ಶ್ರೀಲಂಕಾ ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಪಿಎಂ ಆಗಿ ಪ್ರಮಾಣ ವಚನ ಸ್ವೀಕಾರ| ಕಾರ್ಯಕ್ರಮಕ್ಕೆ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಗೆ ಆಹ್ವಾನ| ಕೊರೋನಾತಂಕ ಹಿನ್ನೆಲೆ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ
International Aug 10, 2020, 2:22 PM IST
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಮುಂಬೈ ಪೊಲೀಸರು ತನಿಖೆ ನಡೆಸುತ್ತಿರುವ ಮಧ್ಯೆಯೇ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸುಶಾಂತ್ನನ್ನು ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ.
India Jul 30, 2020, 3:06 PM IST
ಸುಶಾಂತ್ ಸಿಂಗ್ ಸಾವಿನ ತನಿಖೆಯನ್ನು ಸಿಬಿಐಗೆ ಒಪ್ಪಿಸಬಹುದು ಎಂದು ಹಿರಿಯ ವಕೀಲ ಸುಬ್ರಮಣಿಯನ್ ಸ್ವಾಮಿ ಅಭಿಪ್ರಾಯ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮುಖೇನ್ ಅಭಿಪ್ರಾಯ ತಿಳಿಸಿದ್ದಾರೆ.
Cine World Jul 16, 2020, 7:33 PM IST
ಹಿರಿಯ ವಕೀಲ, ಬೆಜಿಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಇದೀಗ ಬಾಲಿವುಡ್ ಖಾನ್ಗಳ ಆಸ್ತಿ ತನಿಖೆಗೆ ಆಗ್ರಹಿಸಿದ್ದಾರೆ. ಸಲ್ಮಾನ್ ಖಾನ್, ಅಮೀರ್ ಖಾನ್ ದೇಶದಲ್ಲಿ ಹಲವು ಆಸ್ತಿ ಹೊಂದಿದ್ದಾರೆ. ವಿದೇಶದಲ್ಲೂ ಬಂಗಲೆ, ಮನೆ ಸೇರಿದಂತೆ ಹಲವು ಆಸ್ತಿ ಖರೀದಿ ಮಾಡಿದ್ದಾರೆ. ಈ ಕುರಿತು ED ಹಾಗೂ CBI ತನಿಖೆ ನಡೆಸಲು ಆಗ್ರಹಿಸಿದ್ದಾರೆ. ಸುಬ್ರಮಣಿಯನ್ ಸ್ವಾಮಿ ತನಿಖೆಗೆ ಒತ್ತಾಯಿಸಲು ಹಲವು ಕಾರಣಗಳನ್ನು ನೀಡಿದ್ದಾರೆ.
India Jul 11, 2020, 6:14 PM IST
ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯಲ್ಲ ಇದೊಂದು ಕೊಲೆ ಎಂಬ ದೂರುಗಳು ಕೇಳಿ ಬರುತ್ತಲೇ ಇದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸುಬ್ರಮಣಿಯನ್ ಸ್ವಾಮಿ ಅವರಿಗೆ ಮಹತ್ವದ ಜವಾಬ್ದಾರಿಯಿಯೊಂದನ್ನು ನೀಡಿದೆ.
Cine World Jul 10, 2020, 4:20 PM IST
ಬಿಜೆಪಿ ನಾಯಕ, ಖ್ಯಾತ ವಕೀಲ ಸುಬ್ರಮಣಿಯನ್ ಸ್ವಾಮಿ ವಿರುದ್ಧ ಗುಡುಗಿದರೆ ಸಂಕಷ್ಟ ತಪ್ಪಿದ್ದಲ್ಲ. ಹಲವು ಬಾರಿ ಸಾಬೀತಾಗಿದೆ. ಆದರೆ ಇದನ್ನು ಅರಿಯದ ವಿಶ್ವಸಂಸ್ಥೆ ಅಧಿಕಾರಿ ಉದ್ದುದ್ದ ಭಾಷಣ ಬಿಗಿದು ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಆದರೆ ಅಧಿಕಾರಿ ಭಾಷಣ ಮುಗಿಸಿ ಕೆಳೆಗಿಳಿಯುವಷ್ಟರಲ್ಲಿ ಸಂಕಷ್ಟ ಶುರುವಾಗಿದೆ. ವಿಶ್ವ ಸಂಸ್ಥೆ ಅಧಿಕಾರಿಯನ್ನು ಸುಬ್ರಮಣಿ ಸ್ವಾಮಿ ಕೋರ್ಟ್ಗೆಳೆದಿದ್ದಾರೆ.
International May 23, 2020, 5:23 PM IST
ದೇಶದಲ್ಲಿ 3ನೇ ಹಂತದ ಲಾಕ್ಡೌನ್ ಇಂದಿನಿಂದ ಆರಂಭಗೊಂಡಿದೆ. ಜೊತೆಗೆ ಹಲವು ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ. ಇದರಲ್ಲಿ ನಗರಗಳಲ್ಲಿ, ಬೇರೆ ಬೇರೆ ಊರುಗಳಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರು, ಕೂಲಿ ಕಾರ್ಮಿಕರು ತಮ್ಮ ತಮ್ಮ ಊರಿಗೆ ತೆರಳಲು ಅನುಮತಿ ನೀಡಿದೆ. ಆದರೆ ರೈಲು ಪ್ರಯಾಣ ದರವನ್ನು ವಸೂಲಿ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ನಾಯಕ, ರಾಜ್ಯಸಭಾ ಮೆಂಬರ್ ಸುಬ್ರಮಣಿಯನ್ ಸ್ವಾಮಿ ಕಿಡಿ ಕಾರಿದ್ದಾರೆ.
India May 4, 2020, 2:36 PM IST
ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, ಏರ್ ಇಂಡಿಯಾ ಮಾರಾಟದ ನಿರ್ಧಾರವನ್ನು ಕಟು ಶಬ್ಧಗಳಲ್ಲಿ ಟೀಕಿಸಿದ್ದಾರೆ.
BUSINESS Jan 28, 2020, 12:10 PM IST
ಭಾರತೀಯ ಕರೆನ್ಸಿ ನೋಟುಗಳ ಮೇಲೆ ಲಕ್ಶ್ಮಿದೇವಿಯ ಚಿತ್ರ ಹಾಕಿದರೆ ರೂಪಾಯಿ ಮೌಲ್ಯ ವೃದ್ದಿಸಲಿದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
BUSINESS Jan 15, 2020, 9:22 PM IST