ಒಂದು ಮಾತಂತೂ ಸತ್ಯ. ಯಾರಿಗೂ ಯಾರು ಅನಿವಾರ್ಯ ಅಲ್ಲ. ತಮ್ಮ ಇತಿಮಿತಿ ಅರಿತು ನಡೆದರೆ, ವರ್ತಿಸಿದರೆ ಬಿಜೆಪಿಗೆ ಒಳಿತು. ಸೋತು ನೆಲಕಚ್ಚಿದರೂ ಸುನೀಲ್ ಕುಮಾರ್ರಂತಹ ಬಿಜೆಪಿ ನಾಯಕರಿಗೆ ಇನ್ನೂ ಬುದ್ಧಿ ಬಂದಿಲ್ಲ ಎನ್ನುವುದೇ ವಿಷಾದಕರ: ಟಿ.ಎ.ಶರವಣ
Politics Jul 28, 2023, 9:27 AM IST
ಆಡಳಿತ ವಿರೋಧಿ ಅಲೆ, ಕಾಂಗ್ರೆಸ್ ಪಕ್ಷದ ಆಧಾರರಹಿತ ಆರೋಪಗಳು ಜನರನ್ನು ತಲುಪಿವೆ. ಚುನಾವಣೆಗೆ ಆರು ತಿಂಗಳು ಮುಂಚಿನಿಂದ ಸುಳ್ಳು ಆರೋಪಗಳನ್ನು ಮಾಡಿದ್ದು ಜನರ ಮೇಲೆ ಪರಿಣಾಮ ಬೀರಲಿಕ್ಕಿಲ್ಲ ಎಂದುಕೊಂಡಿದ್ದು ಸುಳ್ಳಾಯಿತು. ಮತದಾರರ ಮನಸ್ಸು ನಮಗೆ ಅರ್ಥವಾಗಲಿಲ್ಲ. ಮತದಾರ ಬಾಯಿಯೇ ಬಿಡಲಿಲ್ಲ. ಇದನ್ನು ಅಂದಾಜು ಮಾಡುವಲ್ಲಿ ನಾವು ಹಿಂದೆ ಬಿದ್ದೆವು: ಮಾಜಿ ಸಚಿವ ವಿ.ಸುನಿಲ್ ಕುಮಾರ್
Politics Jul 27, 2023, 12:13 PM IST
ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ. ಶಾಲಾ ಮಕ್ಕಳ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದು ಕೈಬಿಡಬೇಕು ಎಂದು ಶೂನ್ಯವೆಳೆಯಲ್ಲಿ ಮಾಜಿ ಸಚಿವ ಸುನೀಲ್ ಕುಮಾರ ಒತ್ತಾಯಿಸಿದರು.
state Jul 6, 2023, 1:29 PM IST
ರಾಷ್ಟ್ರಭಕ್ತರಾದ ವೀರ್ ಸಾವರ್ಕರ್ ಮತ್ತು ಹೆಗ್ಡೇವಾರ್ ಅವರುಗಳ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ ಸರ್ಕಾರ, ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ?
Politics Jun 16, 2023, 1:00 AM IST
ನುಡಿದಂತೆ ನಡೆಯುತ್ತೇವೆ ಎಂದು ಪುಗಸಟ್ಟೆ ಪ್ರಚಾರ ತೆಗೆದುಕೊಂಡು ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುವಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಜಾರಿಕೊಳ್ಳುವ ಪ್ರಯತ್ನ ನಡೆಸುತ್ತೀರಾ ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ವಿ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.
Politics Jun 15, 2023, 3:32 PM IST
ಮುಖ್ಯಮಂತ್ರಿಗಳೇ, ನಿಮ್ಮನ್ನು ಎರಡನೇ ಬಾರಿಗೆ ಸಿಎಂ ಮಾಡಿದ್ದಾರೆಂಬ ಋಣ ತೀರಿಸಿಕೊಳ್ಳುವುದಕ್ಕಾಗಿ ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ ? ಪಠ್ಯ ಪರಿಷ್ಕರಣೆ ಬಗ್ಗೆ ನಿಮಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿದ್ದಾರೆಂದು ಅನುಮಾನ ಬರುತ್ತಿದೆ ಎಂದು ಮಾಜಿ ಸಚಿವ ವಿ.ಸುನಿಲ್ ಕುಮಾರ್ ಟ್ವೀಟ್ ಮಾಡುವ ಮೂಲಕ ಖಂಡಿಸಿದ್ದಾರೆ.
state Jun 7, 2023, 3:41 PM IST
ಖಾಸಗಿ ಬಸ್ಸುಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಉಡುಪಿಯಲ್ಲಿನ ಮಹಿಳೆಯರಿಗೂ ಯೋಜನೆಯ ಲಾಭ ಸಿಗಬೇಕು. ಹಾಗಾಗಿ ಖಾಸಗಿ ಬಸ್ ಗಳಿಗೂ ಉಚಿತ ಪ್ರಯಾಣ ಯೋಜನೆಯ ಲಾಭ ವಿಸ್ತರಿಸಬೇಕು ಎಂದು ಮಹಿಳೆಯರು ಒತ್ತಾಯಿಸಿದ್ದಾರೆ.
Karnataka Districts Jun 1, 2023, 1:15 PM IST
ಕರಾವಳಿ ಭಾಗದ ಮಹಿಳೆಯರಿಗೆ ಖಾಸಗಿ ಬಸ್ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿದ ಮಾಜಿ ಸಚಿವ, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್.
Karnataka Districts May 31, 2023, 7:29 AM IST
ಭ್ರಷ್ಟತೆ, ವಂಚನೆ, ಮೋಸದಿಂದ ಗೆದ್ದಿದ್ದೀರಿ ನಿಮಗೆ ಅಭಿನಂದನೆ. ಮತದಾನದಲ್ಲಿ ಸೋತಿರಬಹುದು ಹೋರಾಟ, ಹಿಂದುತ್ವ, ಸತ್ಯದಲ್ಲಿ ನಾನು ಸೋತಿಲ್ಲ. ನೀವು ನನಗೆ ಬುದ್ಧಿ ಕಲಿಸುವ ಅವಶ್ಯಕತೆ ಇಲ್ಲ ಆರ್ಎಸ್ಎಸ್ ಕಲಿಸಿದೆ. ತಾಕತ್ತಿದ್ದರೆ ನನ್ನ ಸವಾಲು ಸ್ವೀಕಾರ ಮಾಡಿ. ಮಾರಿಗುಡಿಗೆ ಹೋಗಿ ಪ್ರಮಾಣ ಮಾಡಿ, ಬಹಿರಂಗ ಚರ್ಚೆಗೆ ವೇದಿಕೆ ಸಿದ್ಧ ಮಾಡಿ ಅಂತ ಬಹಿರಂಗ ಸವಾಲು ಹಾಕಿದ ಮುತಾಲಿಕ್
Politics May 16, 2023, 12:06 PM IST
ಪ್ರಮೋದ್ ಮುತಾಲಿಕ್ ಹಣಕ್ಕಾಗಿ ಉತ್ತರ ಕರ್ನಾಟಕದಲ್ಲಿ ಹಿಂದುಗಳ ಹತ್ಯೆ ಮಾಡಿಸಿದ್ರು. ಟೈಗರ್ ಗ್ಯಾಂಗ್ ಹೆಸರಲ್ಲಿ ಎಷ್ಟು ಹತ್ಯೆ ಮಾಡಿಸಿದ್ರಿ, ಈ ಬಗ್ಗೆ ದಾಖಲೆ ಕೊಡಬೇಕಾ ಎಂದು ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
Politics May 15, 2023, 3:40 PM IST
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮೇ. 6ರಂದು ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸುನೀಲ್ ಕುಮಾರ್ ಪರ ರೋಡ್ ಶೋ ನಡೆಸಲಿದ್ದಾರೆ.
Politics May 6, 2023, 10:46 AM IST
ಭವಿಷ್ಯದ ಮುಖ್ಯಮಂತ್ರಿ ಎಂದು ಬೆಂಬಲಿಗರಿಂದ ಕರೆಯಲ್ಪಡುತ್ತಿರುವ ಸಚಿವ ವಿ.ಸುನಿಲ್ ಕುಮಾರ್ 4ನೇ ಬಾರಿ ಕಣಕ್ಕಿಳಿದಿರುವ ಕಾರ್ಕಳ ವಿಧಾನಸಭಾ ಕ್ಷೇತ್ರ ಈ ಬಾರಿ ರಾಜ್ಯದ ಸ್ಟಾರ್ವಾರ್ ಕ್ಷೇತ್ರಗಳಲ್ಲೊಂದಾಗಿ ಗಮನ ಸೆಳೆಯುತ್ತಿದೆ.
Politics May 3, 2023, 9:02 AM IST
ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ ಹಿಂದುತ್ವದ ಪಾಠವನ್ನು ಯಾರು ಹೇಳುವ ಅಗತ್ಯ ಇಲ್ಲ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ
Politics Apr 21, 2023, 3:41 PM IST
ಹಿಂದುತ್ವ ಹಿಂದುತ್ವ ಹಿಂದುತ್ವ... ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರ ಈ ಬಾರಿ ಹಿಂದುತ್ವದ ರಣಕಣವಾಗಿದೆ. ಬಿಜೆಪಿಯ ಫೈಯರ್ ಬ್ರಾಂಡ್ ಹಿಂದು ನಾಯಕ ಎಂದು ಕರೆಸಿಕೊಂಡಿರುವ ಸುನಿಲ್ ಕುಮಾರ್ ಗೆ, ಟಕ್ಕರ್ ನೀಡಲು ಈ ಬಾರಿ ಕಾಂಗ್ರೆಸ್ ಕೂಡ ಸಾಫ್ಟ್ ಹಿಂದುತ್ವದ ಮೊರೆ ಹೋಗಿದೆ. ಇನ್ನೊಂದೆಡೆ ಮುತಾಲಿಕ್ ತನ್ನ ಶಿಷ್ಯನ ವಿರುದ್ಧ ಕಾರ್ಕಳ ಕ್ಷೇತ್ರದಲ್ಲಿ ತೊಡೆ ತಟ್ಟಿದ್ದಾರೆ. ಪ್ರತಿಸ್ಪರ್ಧಿಗಳಿಗೆ ತಿರುಗೇಟು ನೀಡುವ ರೀತಿಯಲ್ಲಿ ಇಂದು ಕರಾವಳಿಯ ಪ್ರಭಾವಿ ನಾಯಕ ಸುನಿಲ್ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.
Politics Apr 19, 2023, 8:30 PM IST
ಕಳೆದ ಐದು ವರ್ಷದ ಅಧಿಕಾರದ ಅವಧಿಯಲ್ಲಿ ಕಾರ್ಯಕರ್ತರು ತಲೆತಗ್ಗಿಸುವ ಕೆಲಸ ಎಂದಿಗೂ ಮಾಡಿಲ್ಲ. ಬಿಜೆಪಿಗೆ ನಿಷ್ಠಾವಂತ ಕಾರ್ಯಕರ್ತರೇ ಶ್ರೀರಕ್ಷೆ. ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಮತ್ತೊಮ್ಮೆ ಶಾಸಕನಾಗುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಸುನೀಲ್ ಬಿ. ನಾಯ್ಕ್ ಹೇಳಿದರು.
Politics Apr 16, 2023, 9:40 AM IST