Asianet Suvarna News Asianet Suvarna News
26 results for "

TS Nagabharana

"
TS Nagabharana Talks Over Kannada Language grgTS Nagabharana Talks Over Kannada Language grg

ಬೆಳಗಾವಿಯಲ್ಲಿ ಕನ್ನಡಿಗರಾಗಿ ಪರಿವರ್ತನೆ ಹೊಂದಿದವರ ಸಾಮಾಜಿಕ ಸಮೀಕ್ಷೆ: ನಾಗಾಭರಣ

ಬೆಳಗಾವಿಯಲ್ಲಿ ಮರಾಠಿ ಭಾಷೆ ಮಾತನಾಡುವವರು ಈವರೆಗೆ ಕನ್ನಡಿಗರಾಗಿ ಪರಿವರ್ತನೆಯಾಗಿರುವುದರ ಬಗ್ಗೆ ಸಾಮಾಜಿಕ ಸಮೀಕ್ಷೆ ಮಾಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌. ನಾಗಾಭರಣ ಅವರು ಘೋಷಿಸಿದ್ದಾರೆ.
 

Karnataka Districts Jan 21, 2021, 2:46 PM IST

Kannada Development Authority Chairman TS Nagabharana disappointed On IBPS For Banking Jobs rbjKannada Development Authority Chairman TS Nagabharana disappointed On IBPS For Banking Jobs rbj

ಕನ್ನಡಿಗರ ಕೈ ತಪ್ಪುತ್ತಿರುವ ಬ್ಯಾಂಕಿಂಗ್ ಉದ್ಯೋಗಗಳು: ಟಿ.ಎಸ್.ನಾಗಾಭರಣ ಬೇಸರ

ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದಂತೆ ಐಬಿಪಿಎಸ್‌ನ ಕ್ರಮಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Bank Jobs Oct 29, 2020, 10:39 PM IST

CBCS system Effect On Kannada professor jobs Says TS Nagabharana rbjCBCS system Effect On Kannada professor jobs Says TS Nagabharana rbj

ಸಿಬಿಸಿಎಸ್ ಪದ್ಧತಿಯಿಂದ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕ: ಟಿ.ಎಸ್.ನಾಗಾಭರಣ

ಸಿಬಿಸಿಎಸ್ ಪದ್ಧತಿಯಿಂದ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಟಿ.ಎಸ್.ನಾಗಾಭರಣ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

Education Oct 16, 2020, 6:23 PM IST

Chairman of Kannada Development Authority T S Nagabharana Talks Over KanndigasChairman of Kannada Development Authority T S Nagabharana Talks Over Kanndigas

ಹೊರ​ನಾಡ ಕನ್ನ​ಡಿ​ಗ​ರಿಗೆ ಶೇ.5 ಸೀಟು ಕಾಯ್ದಿರಿಸಿ: ಟಿ.ಎಸ್‌.ನಾಗಾಭರಣ

ರಾಜ್ಯ ಸರ್ಕಾರದ ಆದೇಶದಂತೆ ವಿಶ್ವ​ವಿ​ದ್ಯಾ​ಲ​ಯ​ಗ​ಳಲ್ಲಿ ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಶೇ.5ರಷ್ಟುಸೀಟು ಕಾಯ್ದಿರಿಸಬೇಕು ಹಾಗೂ ವೃತ್ತಿ ಶಿಕ್ಷಣದಲ್ಲಿ ಕನ್ನಡ ಬೋಧನೆ ಕಡ್ಡಾಯಗೊಳಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್‌.ನಾಗಾಭರಣ ಹೇಳಿದ್ದಾರೆ. 
 

state Sep 20, 2020, 9:29 AM IST

T S Nagabharana Says Namma Metro Shoul be Prefer to KannadigasT S Nagabharana Says Namma Metro Shoul be Prefer to Kannadigas

ಮೆಟ್ರೋದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಿ: ನಾಗಾಭರಣ

ನಮ್ಮ ಮೆಟ್ರೋ ನಿಗಮಕ್ಕೆ ಹೊರಗುತ್ತಿಗೆ ನೌಕರರನ್ನು ಒದಗಿಸುವ ಸಂಸ್ಥೆಗಳಿಗೆ ಕನ್ನಡಿಗರನ್ನೇ ಕರೆ ತರುವಂತೆ ಷರತ್ತು ವಿಧಿಸಬೇಕು. ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಸಿಗುವಂತೆ ಮಾಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಸೂಚನೆ ನೀಡಿದ್ದಾರೆ.
 

state Aug 27, 2020, 9:12 AM IST

Use Kannada On Nandini Brands Says NagabharanaUse Kannada On Nandini Brands Says Nagabharana

ನಂದಿನಿ ಬ್ರಾಂಡ್‌ ಕನ್ನಡದ ರಾಯಭಾರಿ ಅಗಲಿ: ನಾಗಾಭರಣ

ಕನ್ನಡದ ರಾಯಭಾರಿಯಾಗಿ ಕರ್ನಾಟಕ ಸಹಕಾರಿ ಹಾಲು ಮಹಾ ಮಂಡಳಿ(ಕೆಎಂಎಫ್‌) ಕೆಲಸ ಮಾಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಹೇಳಿದ್ದಾರೆ.
 

state Aug 26, 2020, 8:55 AM IST

Sandalwood directorTS Nagabharana speaks about Chandan Shetty song controversySandalwood directorTS Nagabharana speaks about Chandan Shetty song controversy
Video Icon

ಕೋಲುಮಂಡೆ; 'ಅಶ್ಲೀಲ ಎನ್ನುವುದು ನೋಡುವವರ ಯೋಚನೆಯಲ್ಲಿದೆ'

ಬೆಂಗಳೂರು(ಆ. 25) 'ಕೋಲುಮಂಡೆ' ಹಾಡಿನ ವಿವಾದದ ಬಗ್ಗೆ  ಹಿರಿಯ ನಿರ್ದೇಶಕ ಟಿ.ಎಸ್ ನಾಗಾಭರಣ ಮಾತನಾಡಿದ್ದಾರೆ. ನಮಗಿಷ್ಟ ಆಗಿದ್ದು ಬೇರೆಯವರಿಗೆ ಇಷ್ಟ ಆಗದೇ ಇರಬಹುದು. ಅಲ್ಲಮ‌ ಸಿನಿಮಾ ಕೂಡ ವಿವಾದ ಆಗಿತ್ತು.. ವಿರೋಧ ವ್ಯಕ್ತಪಡಿಸಿದ್ದರು ಎಂದು ಹಳೆಯ ಘಟನೆಗಳನ್ನು ತಿಳಿಸಿದರು.

ಆಗ ನನ್ನ ಜೊತೆ ಯಾರೂ ನಿಲ್ಲಲೇ ಇಲ್ಲ. ಕಲಾವಿದನ ಹಕ್ಕು ಕಿತ್ತುಕೊಳ್ಳೋಕೆ ಯಾರಿಂದಲೂ ಸಾಧ್ಯ ಇಲ್ಲ. ಇಷ್ಟ ಆದರೆ ನೋಡಿ ಇಷ್ಟ ಆಗಲಿಲ್ಲದಿದ್ದರೆ ನೋಡಬೇಡಿ. ಅಶ್ಲೀಲ ಅನ್ನೋನು ನಿಮ್ಮ ಯೋಚನೆಗೆ ಬಿಟ್ಟಿದ್ದು. ಅಭಿಪ್ರಾಯ ಹೇಳೋಕೆ ಮಾತ್ರ ಸಾಧ್ಯ, ಅದನ್ನ ಬಿಟ್ಟು ಮಾಡಿದ್ದನ್ನ ತೆಗೆಯಿರಿ ಅಂತ ಹೇಳೋಕೆ ಸಾಧ್ಯ ಇಲ್ಲ ಒಬ್ಬ ಕಲಾಕಾರನಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಎಂದಿದ್ದಾರೆ. 

 

 

 

Chandan Shetty rap song Kolumande Jangamadeva stuck with controversy director TS Nagabharana Speaks

 

ಚಂದನ್ ಶೆಟ್ಟಿ ಕೋಲುಮಂಡೆ ಹಾಡಿನ ವಿವಾದ; ನಿರ್ದೇಶಕ ಟಿಎಸ್ ನಾಗಾಭರಣ ಅಭಿಪ್ರಾಯ

Sandalwood Aug 25, 2020, 8:14 PM IST

T S Nagabharana Says Ignore Kannadigas in ITBT CompaniesT S Nagabharana Says Ignore Kannadigas in ITBT Companies

ಐಟಿಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರ ಕಡೆಗಣನೆ: ನಾಗಭರಣ ಕಿಡಿ

ನಾಡಿನ ಸೌಲಭ್ಯಗಳನ್ನು ಬಳಸಿಕೊಂಡು ಬೃಹತ್ತಾಗಿ ಬೆಳೆದಿರುವ ಐಟಿಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಅವರು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ನಿರ್ದೇಶಕರಾದ ಮೀನಾ ನಾಗಾರಾಜ್‌ ಅವರಿಗೆ ಸೂಚಿಸಿದ್ದಾರೆ. 

state Aug 13, 2020, 8:54 AM IST

T S Nagabharana says Notice to Kannada Mandatory at Registration DepartmentT S Nagabharana says Notice to Kannada Mandatory at Registration Department

ನೋಂದಣಿ ಇಲಾಖೆಯಲ್ಲಿ ಕನ್ನಡ ಕಡ್ಡಾಯಕ್ಕೆ ಸೂಚನೆ: T S ನಾಗಾಭರಣ

ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯ ಎಲ್ಲಾ ಹಂತಗಳಲ್ಲೂ ಒಂದು ತಿಂಗಳ ಕಾಲಮಿತಿಯೊಳಗೆ ಕಡ್ಡಾಯವಾಗಿ ಕನ್ನಡ ಅನುಷ್ಠಾನಗೊಳಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಸೂಚಿಸಿದ್ದಾರೆ.
 

state Jul 9, 2020, 2:36 PM IST

No speaking in kannada rules draws parents ire says TS Nagabharana Chairperson of KDANo speaking in kannada rules draws parents ire says TS Nagabharana Chairperson of KDA

ಕನ್ನಡದಲ್ಲಿ ಮಾತನಾಡಿದರೆ ದಂಡ ಹಾಕುತ್ತಿದ್ದ ಶಾಲೆ ವಿರುದ್ಧ ಭರಣ ಗರಂ

ಕನ್ನಡದಲ್ಲಿ ಮಾತಾಡಿದ್ದಕ್ಕೆ ದಂಡ ವಿಧಿಸುತ್ತಿದ್ದ ಎಸ್‌ಎಲ್‌ಎಸ್‌ ಇಂಟರ್‌ನ್ಯಾಷನಲ್‌ ಗುರುಕುಲ ಶಾಲೆ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಎಚ್ಚರಿಕೆ ನೀಡಿದ್ದಾರೆ.

state Feb 4, 2020, 9:41 AM IST

New president and members appointed for Various Academy karnatakaNew president and members appointed for Various Academy karnataka

'ಮೋದಿ ಹೊಗಳಿದವರಿಗೂ ರಾಜ್ಯ ಸರ್ಕಾರದ ಭರ್ಜರಿ ಗಿಫ್ಟ್'

ಕರ್ನಾಟಕ ಪುಸ್ತಕ ಪ್ರಾಧಿಕಾರ, ಬಯಲಾಟ ಅಕಾಡೆಮಿಗೆ ಹೊಸ ಪದಾಧಿಕಾರಿಗಳು/ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ/ ಸೋಶೀಯಲ್ ಮೀಡಿಯಾದಲ್ಲಿ ಮೋದಿ ಪರವಾಗಿ ಬ್ಯಾಟ್ ಬೀಸಿದವರಿಗೂ ಸ್ಥಾನ!

state Oct 18, 2019, 5:01 PM IST