ಬೆಳಗಾವಿಯಲ್ಲಿ ಮರಾಠಿ ಭಾಷೆ ಮಾತನಾಡುವವರು ಈವರೆಗೆ ಕನ್ನಡಿಗರಾಗಿ ಪರಿವರ್ತನೆಯಾಗಿರುವುದರ ಬಗ್ಗೆ ಸಾಮಾಜಿಕ ಸಮೀಕ್ಷೆ ಮಾಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಘೋಷಿಸಿದ್ದಾರೆ.
Karnataka Districts Jan 21, 2021, 2:46 PM IST
ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದಂತೆ ಐಬಿಪಿಎಸ್ನ ಕ್ರಮಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Bank Jobs Oct 29, 2020, 10:39 PM IST
ಸಿಬಿಸಿಎಸ್ ಪದ್ಧತಿಯಿಂದ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
Education Oct 16, 2020, 6:23 PM IST
ರಾಜ್ಯ ಸರ್ಕಾರದ ಆದೇಶದಂತೆ ವಿಶ್ವವಿದ್ಯಾಲಯಗಳಲ್ಲಿ ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಶೇ.5ರಷ್ಟುಸೀಟು ಕಾಯ್ದಿರಿಸಬೇಕು ಹಾಗೂ ವೃತ್ತಿ ಶಿಕ್ಷಣದಲ್ಲಿ ಕನ್ನಡ ಬೋಧನೆ ಕಡ್ಡಾಯಗೊಳಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಹೇಳಿದ್ದಾರೆ.
state Sep 20, 2020, 9:29 AM IST
ನಮ್ಮ ಮೆಟ್ರೋ ನಿಗಮಕ್ಕೆ ಹೊರಗುತ್ತಿಗೆ ನೌಕರರನ್ನು ಒದಗಿಸುವ ಸಂಸ್ಥೆಗಳಿಗೆ ಕನ್ನಡಿಗರನ್ನೇ ಕರೆ ತರುವಂತೆ ಷರತ್ತು ವಿಧಿಸಬೇಕು. ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಸಿಗುವಂತೆ ಮಾಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಸೂಚನೆ ನೀಡಿದ್ದಾರೆ.
state Aug 27, 2020, 9:12 AM IST
ಕನ್ನಡದ ರಾಯಭಾರಿಯಾಗಿ ಕರ್ನಾಟಕ ಸಹಕಾರಿ ಹಾಲು ಮಹಾ ಮಂಡಳಿ(ಕೆಎಂಎಫ್) ಕೆಲಸ ಮಾಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಹೇಳಿದ್ದಾರೆ.
state Aug 26, 2020, 8:55 AM IST
ಬೆಂಗಳೂರು(ಆ. 25) 'ಕೋಲುಮಂಡೆ' ಹಾಡಿನ ವಿವಾದದ ಬಗ್ಗೆ ಹಿರಿಯ ನಿರ್ದೇಶಕ ಟಿ.ಎಸ್ ನಾಗಾಭರಣ ಮಾತನಾಡಿದ್ದಾರೆ. ನಮಗಿಷ್ಟ ಆಗಿದ್ದು ಬೇರೆಯವರಿಗೆ ಇಷ್ಟ ಆಗದೇ ಇರಬಹುದು. ಅಲ್ಲಮ ಸಿನಿಮಾ ಕೂಡ ವಿವಾದ ಆಗಿತ್ತು.. ವಿರೋಧ ವ್ಯಕ್ತಪಡಿಸಿದ್ದರು ಎಂದು ಹಳೆಯ ಘಟನೆಗಳನ್ನು ತಿಳಿಸಿದರು.
ಆಗ ನನ್ನ ಜೊತೆ ಯಾರೂ ನಿಲ್ಲಲೇ ಇಲ್ಲ. ಕಲಾವಿದನ ಹಕ್ಕು ಕಿತ್ತುಕೊಳ್ಳೋಕೆ ಯಾರಿಂದಲೂ ಸಾಧ್ಯ ಇಲ್ಲ. ಇಷ್ಟ ಆದರೆ ನೋಡಿ ಇಷ್ಟ ಆಗಲಿಲ್ಲದಿದ್ದರೆ ನೋಡಬೇಡಿ. ಅಶ್ಲೀಲ ಅನ್ನೋನು ನಿಮ್ಮ ಯೋಚನೆಗೆ ಬಿಟ್ಟಿದ್ದು. ಅಭಿಪ್ರಾಯ ಹೇಳೋಕೆ ಮಾತ್ರ ಸಾಧ್ಯ, ಅದನ್ನ ಬಿಟ್ಟು ಮಾಡಿದ್ದನ್ನ ತೆಗೆಯಿರಿ ಅಂತ ಹೇಳೋಕೆ ಸಾಧ್ಯ ಇಲ್ಲ ಒಬ್ಬ ಕಲಾಕಾರನಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಎಂದಿದ್ದಾರೆ.
Chandan Shetty rap song Kolumande Jangamadeva stuck with controversy director TS Nagabharana Speaks
ಚಂದನ್ ಶೆಟ್ಟಿ ಕೋಲುಮಂಡೆ ಹಾಡಿನ ವಿವಾದ; ನಿರ್ದೇಶಕ ಟಿಎಸ್ ನಾಗಾಭರಣ ಅಭಿಪ್ರಾಯ
Sandalwood Aug 25, 2020, 8:14 PM IST
ನಾಡಿನ ಸೌಲಭ್ಯಗಳನ್ನು ಬಳಸಿಕೊಂಡು ಬೃಹತ್ತಾಗಿ ಬೆಳೆದಿರುವ ಐಟಿಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ನಿರ್ದೇಶಕರಾದ ಮೀನಾ ನಾಗಾರಾಜ್ ಅವರಿಗೆ ಸೂಚಿಸಿದ್ದಾರೆ.
state Aug 13, 2020, 8:54 AM IST
ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯ ಎಲ್ಲಾ ಹಂತಗಳಲ್ಲೂ ಒಂದು ತಿಂಗಳ ಕಾಲಮಿತಿಯೊಳಗೆ ಕಡ್ಡಾಯವಾಗಿ ಕನ್ನಡ ಅನುಷ್ಠಾನಗೊಳಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಸೂಚಿಸಿದ್ದಾರೆ.
state Jul 9, 2020, 2:36 PM IST
ಕನ್ನಡದಲ್ಲಿ ಮಾತಾಡಿದ್ದಕ್ಕೆ ದಂಡ ವಿಧಿಸುತ್ತಿದ್ದ ಎಸ್ಎಲ್ಎಸ್ ಇಂಟರ್ನ್ಯಾಷನಲ್ ಗುರುಕುಲ ಶಾಲೆ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್.ನಾಗಾಭರಣ ಎಚ್ಚರಿಕೆ ನೀಡಿದ್ದಾರೆ.
state Feb 4, 2020, 9:41 AM IST
ಕರ್ನಾಟಕ ಪುಸ್ತಕ ಪ್ರಾಧಿಕಾರ, ಬಯಲಾಟ ಅಕಾಡೆಮಿಗೆ ಹೊಸ ಪದಾಧಿಕಾರಿಗಳು/ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ/ ಸೋಶೀಯಲ್ ಮೀಡಿಯಾದಲ್ಲಿ ಮೋದಿ ಪರವಾಗಿ ಬ್ಯಾಟ್ ಬೀಸಿದವರಿಗೂ ಸ್ಥಾನ!
state Oct 18, 2019, 5:01 PM IST