ಬೆಂಗಳೂರು: ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೀಗಿರುವಾಗಲೇ ಹಲವು ಮಾಜಿ ಕ್ರಿಕೆಟಿಗರು ಬಲಿಷ್ಠ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸುತ್ತಾ ಬಂದಿದ್ದಾರೆ. ಇದೀಗ ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ವೀಕ್ಷಕವಿವರಣೆಗಾರ ಸಂಜಯ್ ಮಂಜ್ರೇಕರ್ 15 ಆಟಗಾರರ ಭಾರತ ಕ್ರಿಕೆಟ್ ತಂಡ ಪ್ರಕಟಿಸಿದ್ದು, ಅಚ್ಚರಿಯ ರೀತಿಯಲ್ಲಿ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಅವರನ್ನೇ ಕೈಬಿಟ್ಟಿದ್ದಾರೆ. ಸಂಜಯ್ ಮಂಜ್ರೇಕರ್ ಆಯ್ಕೆ ಮಾಡಿದ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವುದನ್ನು ನೋಡೋಣ ಬನ್ನಿ
Cricket Apr 26, 2024, 4:13 PM IST
ಸಿಂಪ್ಲಿಸಿಟಿಗೆ ಹೆಸರಾಗಿರುವ ಜಂಟಲ್ಮನ್ ಕ್ರಿಕೆಟಿಗ ರಾಹುಲ್ ದ್ರಾವಿಡ್, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾಮಾನ್ಯ ಜನರಂತೆ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತ ಚಲಾಯಿಸಿದ ಬಳಿಕ ಮತದಾರರು ಮತದಾನ ಮಾಡಲು ಮನವಿ ಮಾಡಿಕೊಂಡಿದ್ದಾರೆ.
Politics Apr 26, 2024, 12:36 PM IST
ಜಗತ್ತಿನ ಶ್ರೀಮಂತ ಕ್ರಿಕೆಟ್ ಮಂಡಳಿ ಎಂದೇ ಪ್ರಸಿದ್ಧಿ ಪಡೆದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಮ್ಮ ಅಧಿಕೃತ 'ಎಕ್ಸ್'(ಟ್ವಿಟರ್) ಮೂಲಕ ಸಚಿನ್ ತೆಂಡುಲ್ಕರ್ಗೆ ವಿನೂತನವಾಗಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದೆ.
Cricket Apr 24, 2024, 3:34 PM IST
ಬೆಂಗಳೂರು: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿಯುತ್ತಿದ್ದಂತೆಯೇ ಜೂನ್ 02ರಿಂದ ಅಮೆರಿಕ ಹಾಗೂ ವೆಸ್ಟ್ ಇಂಡೀಸ್ನಲ್ಲಿ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಆರಂಭವಾಗಲಿದೆ. ಈ ಟೂರ್ನಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ತಮ್ಮ ನೆಚ್ಚಿನ 15 ಆಟಗಾರರ ತಂಡವನ್ನು ಪ್ರಕಟಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
Cricket Apr 24, 2024, 1:04 PM IST
ಬೆಂಗಳೂರು: ಒಂದು ಕಡೆ 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಭರ್ಜರಿಯಾಗಿ ಸಾಗುತ್ತಿದೆ. ಮತ್ತೊಂದೆಡೆ ಸದ್ದಿಲ್ಲದೇ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದ ಆಯ್ಕೆ ಪ್ರಕ್ರಿಯೆ ಕೂಡಾ ನಡೆಯುತ್ತಿದೆ. ಹೀಗಿರುವಾಗಲೇ ಟಿ20 ವಿಶ್ವಕಪ್ ಟೂರ್ನಿಗೆ ವಿಕೆಟ್ ಕೀಪರ್ ಆಗಿ ಸ್ಥಾನ ಪಡೆಯಲು ಆರು ಆಟಗಾರರ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
Cricket Apr 23, 2024, 6:08 PM IST
‘ಟ್ರ್ಯಾವಿಸ್ ಹೆಡ್ರಂತೆ ಕೊಹ್ಲಿಯೂ 40 ಎಸೆತದಲ್ಲಿ 100 ರನ್ ಸಿಡಿಸುವ ಸಾಮರ್ಥ್ಯವಿದೆ. ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿ, ಮುಕ್ತವಾಗಿ ಸ್ಫೋಟಕ ಆಟವಾಡಲು ಬಿಡಬೇಕು’ ಎಂದು ಸಲಹೆ ನೀಡಿದ್ದಾರೆ. ಅಲ್ಲದೆ, ವಿಶ್ವಕಪ್ನಲ್ಲಿ ಅನುಭವಿಗಳ ಜೊತೆ ಯುವ ಆಟಗಾರರ ಸಂಯೋಜನೆ ಇರಬೇಕು. ಬರೀ ಐಪಿಎಲ್ನ ಆಟ ನೋಡಿ ಆಯ್ಕೆ ಮಾಡಬಾರದು ಎಂದಿದ್ದಾರೆ.
Cricket Apr 23, 2024, 10:21 AM IST
ಬೆಂಗಳೂರು: ಸದ್ಯ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಭರ್ಜರಿಯಾಗಿ ಸಾಗುತ್ತಿದೆ. ಈ ಐಪಿಎಲ್ ಟೂರ್ನಿಯು ಮುಗಿಯುತ್ತಿದ್ದಂತೆಯೇ ಅಮೆರಿಕ ಹಾಗೂ ವೆಸ್ಟ್ ಇಂಡೀಸ್ನಲ್ಲಿ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಹೀಗಿರುವಾಗಲೇ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಂಭಾವ್ಯ ಆಟಗಾರರು ಯಾರು ಎನ್ನುವುದನ್ನು ನಾವಿಂದು ಹೇಳ್ತೀವಿ ನೋಡಿ.
Cricket Apr 22, 2024, 6:22 PM IST
ಮುಂಬರುವ ಐಸಿಸಿ ಟಿ20 ವಿಶ್ವಕಪ್ ಬಳಿಕ ರೋಹಿತ್ ಶರ್ಮಾ, ಬಹುತೇಕ ಟಿ20 ನಾಯಕತ್ವದಿಂದ ಕೆಳಗಿಳಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇನ್ನು ಮುಂದಿನ ವರ್ಷದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಬಳಿಕ ದೀರ್ಘ ಮಾದರಿಯ ಕ್ರಿಕೆಟ್ಗೂ ಹಿಟ್ಮ್ಯಾನ್ ವಿದಾಯ ಘೋಷಿಸುವ ಸಾಧ್ಯತೆಯಿದೆ.
Cricket Apr 21, 2024, 4:52 PM IST
ಬಿಸಿಸಿಐ ಪ್ರಧಾನ ಆಯ್ಕೆಗಾರ ಅಜಿತ್ ಅಗರ್ಕರ್ ಸದ್ಯ ರಜೆ ಮೇಲೆ ಸ್ಪೇನ್ಗೆ ತೆರಳಿದ್ದು, ಅವರು ಒಂದೆರಡು ದಿನಗಳಲ್ಲಿ ಭಾರತಕ್ಕೆ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 15 ಸದಸ್ಯರ ತಂಡ ಪ್ರಕಟಿಸಲು ಮೇ 1 ಕೊನೆಯ ದಿನವಾಗಿದೆ. ಜೂ.1ರಿಂದ 29ರ ವರೆಗೂ ವೆಸ್ಟ್ಇಂಡೀಸ್, ಅಮೆರಿಕದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ.
Cricket Apr 21, 2024, 1:11 PM IST
ಪಂದ್ಯ ನಡೆಯುವಾಗ ಒಂದು ತಂಡ ಬದಲಿ ಆಟಗಾರನನ್ನು ಅಂದ್ರೆ ಬ್ಯಾಟರ್ ಅಥವಾ ಬೌಲರ್ಸ್ ಅನ್ನ ತಮ್ಮ ಅಗತ್ಯಕ್ಕೆ ತಕ್ಕಂತೆ ಬದಲಿಸಿಕೊಳ್ಳಬಹುದು. ಇದನ್ನೇ ಇಂಪ್ಯಾಕ್ಟ್ ಪ್ಲೇಯರ್ ಅಂತ ಕರೆಯಲಾಗ್ತಿದೆ.
Cricket Apr 20, 2024, 2:11 PM IST
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಆಯ್ಕೆಯಾಗುವುದು ಬಹುತೇಕ ಖಚಿತ. ಇನ್ನು, ಆರಂಭಿಕ ಸ್ಥಾನಕ್ಕೆ ಶುಭ್ಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್, ಫಿನಿಶರ್ ಸ್ಥಾನಕ್ಕೆ ರಿಂಕು ಸಿಂಗ್-ಶಿವಂ ದುಬೆ ನಡುವೆ ಪೈಪೋಟಿ ಇದೆ.
Cricket Apr 19, 2024, 8:21 AM IST
ಕಳೆದ ವಾರ ಭಾರತದ ನಾಯಕ ರೋಹಿತ್ ಶರ್ಮಾ, ಕೋಚ್ ದ್ರಾವಿಡ್ ಹಾಗೂ ಆಯ್ಕೆ ಸಮಿತಿ ಸದಸ್ಯರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಾರ್ದಿಕ್ ಬಗ್ಗೆಯೂ ಚರ್ಚೆಯಾಗಿದ್ದು, ಅವರು ಐಪಿಎಲ್ನಲ್ಲಿ ಉತ್ತಮವಾಗಿ ಬೌಲ್ ಮಾಡಿದರಷ್ಟೇ ವಿಶ್ವಕಪ್ಗೆ ಆಯ್ಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
Cricket Apr 17, 2024, 10:44 AM IST
ಮುಂಬೈ: ಸದ್ಯ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಭರ್ಜರಿಯಾಗಿಯೇ ಸಾಗುತ್ತಿದೆ. ಹೀಗಿರುವಾಗಲೇ ಮುಂಬರುವ ಐಸಿಸಿ ಟಿ20 ವಿಶ್ವಕಪ್ಗೂ ಸಿದ್ದತೆ ನಡೆಯುತ್ತಿದೆ. ಇದೆಲ್ಲದರ ನಡುವೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಸಿಗಬೇಕಿದ್ದರೇ, ಹೊಸ ಟಾಸ್ಕ್ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್, ಕೋಚ್ ರಾಹುಲ್ ದ್ರಾವಿಡ್ ಹಾಗೂ ನಾಯಕ ರೋಹಿತ್ ಶರ್ಮಾ ನೀಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
Cricket Apr 16, 2024, 5:11 PM IST
ಈ ಬಾರಿಯ IPLನಲ್ಲಿ ಭಾರತದ ಹಲವು ಆಟಗಾರರು ಅಬ್ಬರಿಸ್ತಿದ್ದಾರೆ. ಅದರಲ್ಲೂ ಯಂಗಸ್ಟರ್ಸ್ ಆರ್ಭಟ ಜೋರಾಗಿದೆ. ಕಳೆದ ಸೀಸನ್ನಲ್ಲಿ ಫ್ಲಾಪ್ ಶೋ ನೀಡಿದವ್ರು, ಈ ಸಲ ತಮ್ಮ ಸಾಮರ್ಥ್ಯ ಪ್ರೂವ್ ಮಾಡಿದ್ದಾರೆ. ಆದ್ರೆ, ಕಳೆದ ಬಾರಿ ಆರ್ಭಟಿಸಿದ್ದ ಕೆಲ ಆಟಗಾರರು, ಈ ಬಾರಿ ವೈಫಲ್ಯದ ಹಾದಿ ಹಿಡಿದಿದ್ದಾರೆ. ಆ ಲೀಸ್ಟಲ್ಲಿ ಯಶಸ್ವಿ ಜೈಸ್ವಾಲ್ ಎಲ್ಲರಿಗಿಂತ ಮುಂದಿದ್ದಾರೆ.
Cricket Apr 14, 2024, 4:51 PM IST
ಈ ವೇಳೆ ಕಚೇರಿಯಲ್ಲಿ ಇಟ್ಟಿರುವ ವಿಶ್ವಕಪ್ ಟ್ರೋಫಿಯನ್ನು ಮುಟ್ಟಿ ಧೋನಿ ಭಾವುಕರಾದರು ಎಂದು ತಿಳಿದುಬಂದಿದೆ. ಧೋನಿ ಟ್ರೋಫಿಯನ್ನು ಮುಟ್ಟುತ್ತಿರುವ ಫೋಟೋಗಳನ್ನು ಬಿಸಿಸಿಐ ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿವೆ.
Cricket Apr 14, 2024, 10:53 AM IST