India Mar 13, 2022, 6:35 PM IST
* ಧರ್ಮದ ಬಗ್ಗೆ ಗೌರವವಿರಲಿ ಆದರೆ ಶಾಲಾ-ಕಾಲೇಜುಗಳಲ್ಲಿ ವಿವಾದ ಬೇಡ
* ಶಾಲೆಗಳು ಮಾಡಿರುವ ಕ್ರಮಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು
* ನಾವು ಮೊದಲು ಭಾರತೀಯರು ಶಾಲೆಯಲ್ಲಿ ಯಾವುದೇ ಜಾತಿ ಮತ ಭಾಷೆ ಇಲ್ಲ
state Feb 27, 2022, 7:53 AM IST
ಸ್ಯಾಂಡಲ್ವುಡ್ನ ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್ ಇಂದು ಬೆಳಗ್ಗೆ ಉಪ ರಾಷ್ಟ್ರಪತಿಗಳನ್ನು ಭೇಟಿ ಮಾಡಿದ್ದಾರೆ. ಚೆನ್ನೈನ ರಾಜಭವನದಲ್ಲಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನು ಶಿವಣ್ಣ ಭೇಟಿಯಾಗಿದ್ದಾರೆ.
Sandalwood Feb 16, 2022, 7:45 PM IST
* ಕಾಂಗ್ರೆಸ್ ನಡಿಗೆಗೆ ಶುಭ ಹಾರೈಸಿದ ಪಂಚಮಸಾಲಿ ಶ್ರೀ
* ಹರ ಜಾತ್ರೆ ಮುಂದೂಡುವಂತೆ ವಚನಾನಂದ ಶ್ರೀಗಳಿಗೆ ಉಪರಾಷ್ಟ್ರಪತಿ ಸಲಹೆ
* ಸಂಸತ್ ಭವನಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ ವೆಂಕಯ್ಯ ನಾಯ್ಡು
Karnataka Districts Jan 9, 2022, 12:32 PM IST
ದ್ವೇಷ ಭಾಷಣಕ್ಕೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ವಿರೋಧ
ನಿಮ್ಮ ಧರ್ಮವನ್ನ ಪಾಲಿಸಿ, ಬೇರೆ ಧರ್ಮವನ್ನು ತೆಗಳಬೇಡಿ
ಕೇರಳದ ಕೊಟ್ಟಾಯಂನಲ್ಲಿ ಮಾತನಾಡಿದ ವೆಂಕಯ್ಯ ನಾಯ್ಡು
India Jan 4, 2022, 11:26 AM IST
India Nov 27, 2021, 10:36 AM IST
ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಖಾಸಗಿ ವಲಯದ ಪಾತ್ರ ಬಹುಮುಖ್ಯ. ಇದಕ್ಕೆ ಪೂರಕವಾಗಿ ಪ್ರಧಾನಿಯವರು `ಸುಧಾರಣೆ-ಸಾಧನೆ-ಪರಿವರ್ತನೆ’ ಎಂಬುದನ್ನೇ ಮಂತ್ರವಾಗಿಸಿಕೊಂಡು ನೀತಿಗಳನ್ನು ರೂಪಿಸುತ್ತಿದ್ದಾರೆ. ಜಗತ್ತಿನ ವಿಖ್ಯಾತ ಉದ್ದಿಮೆಗಳಲ್ಲೆಲ್ಲ ಭಾರತೀಯರು ನಾಯಕತ್ವ ವಹಿಸಿಕೊಂಡಿರುವುದು ಭಾರತೀಯರಾದ ನಮ್ಮ ಬೌದ್ಧಿಕ ಪ್ರಗತಿಯನ್ನು ದೃಢಪಡಿಸುತ್ತದೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದರು.
Technology Nov 17, 2021, 8:13 PM IST
ಕನ್ನಡದ ಸ್ಟಾರ್ ನಟ ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡಿದ್ದೇವೆ. ಪ್ರತಿಭಾನ್ವಿತ ನಟರಾಗಿ ಗುರುತಿಸಿಕೊಂಡಿದ್ದರು. ಸಾಕಷ್ಟು ಜನಪ್ರಿಯತೆ ಹೊಂದಿದವರಾಗಿದ್ದರು. ಅಪ್ಪು ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ತಿಳಿಸಿದರು.
Sandalwood Nov 17, 2021, 3:57 PM IST
Technology Nov 17, 2021, 6:11 AM IST
ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಶೃಂಗದಲ್ಲಿ 30ಕ್ಕೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. ಯುಎಇ, ಐರೋಪ್ಯ ಒಕ್ಕೂಟ, ವಿಯಟ್ನಾಂ ಮತ್ತು ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದು, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನಟ್ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಸೇರಿದಂತೆ ಹಲವು ಗಣ್ಯರು ಶೃಂಗವನ್ನು ಉದ್ದೇಶಿಸಿ ವರ್ಚುಯಲ್ ರೂಪದಲ್ಲಿ ಮಾತನಾಡಲಿದ್ದಾರೆ.
Technology Nov 16, 2021, 5:20 PM IST
ಬನಶಂಕರಿ ಮೂರನೇ ಹಂತದಲ್ಲಿರುವ ಪಿಇಎಸ್ ವಿಶ್ವವಿದ್ಯಾಲಯ ತನ್ನ 6ನೇ ಘಟಿಕೋತ್ಸವ ಆಚರಿಸಿಕೊಂಡಿದೆ. ಈ ಸಂಭ್ರಮಕ್ಕೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಾಕ್ಷಿಯಾಗಿದ್ದಾರೆ. ಈ ಸಮಾರಂಭದಲ್ಲಿ 24 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಣೆ ಮಾಡಲಾಯಿತು.
ಸಮಾರಂಭದಲ್ಲಿ ಕುಲಾಧಿಪತಿ ಎಂಅರ್ ದೊರೆಸ್ವಾಮಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದು 2400 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಬೇರೆ ಬೇರೆ ವಿಷಯಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಗೋಲ್ಡ್ ಮೆಡಲ್ ನೀಡಲಾಗಿದೆ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಗಿದೆ. ಪದವಿಧರರಾದ ಮೇಲೆ ಅವರ ಜವಾಬ್ದಾರಿ ಹೆಚ್ಚಿದೆ ಎಂದು ಕುಲಾಧಿಪತಿ ದೊರೆಸ್ವಾಮಿ ಹೇಳಿದರು.
Education Nov 16, 2021, 10:28 AM IST
ಬೆಂಗಳೂರು(ನ.16): ಇಂದು ಜಗತ್ತು ಜ್ಞಾನಾಧಾರಿತ ಆರ್ಥಿಕತೆಯ ಮೇಲೆ ಸಾಗುತ್ತಿದ್ದು, ಶಿಕ್ಷಣ ಸಂಸ್ಥೆಗಳು ಇದಕ್ಕೆ ಪೂರಕವಾದ ಶಿಕ್ಷಣ ನೀಡಬೇಕು. ಕೃಷಿ ಸೇರಿದಂತೆ ಪ್ರತಿಯೊಂದು ಕ್ಷೇತ್ರದ ಸವಾಲು, ಸಮಸ್ಯೆಗಳನ್ನು ಎದುರಿಸಲು ಹೊಸ ಆಲೋಚನೆ, ಸಂಶೋಧನೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ತೊಡಗಬೇಕು ಎಂದು ಉಪರಾಷ್ಟ್ರಪತಿ(Vice President) ವೆಂಕಯ್ಯ ನಾಯ್ಡು(M Venkaiah Naidu) ಹೇಳಿದ್ದಾರೆ.
Education Nov 16, 2021, 6:58 AM IST
India Nov 15, 2021, 9:35 PM IST
24ನೇ ಆವೃತ್ತಿಯ 'ಬೆಂಗಳೂರು ಟೆಕ್ ಸಮ್ಮಿಟ್ 2021' ಇದೇ ನವೆಂಬರ್ 17ರಿಂದ ಆರಂಭವಾಗಲಿದೆ. 17 ರಿಂದ 19 ರವರೆಗೆ ನಡೆಯಲಿರುವ ಕರ್ನಾಟಕ ಹಾಗೂ ದೇಶದ ಮಹತ್ವದ ಕಾರ್ಯಕ್ರಮವಾದ ಬೆಂಗಳೂರು ತಂತ್ರಜ್ಞಾನ ಶೃಂಗವನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಉದ್ಘಾಟಿಸಲಿದ್ದಾರೆ.
Technology Nov 13, 2021, 10:19 AM IST
* ನ.17ರಿಂದ 'ಬೆಂಗಳೂರು ಟೆಕ್ ಶೃಂಗ 2021'
* ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಂದ ಉದ್ಘಾಟನೆ
* ಐಟಿ-ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಹಿತಿ
Technology Nov 9, 2021, 6:30 PM IST