ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ 'ಎ' ತಂಡದ ನಾಯಕ ಅಜಿಂಕ್ಯ ರಹಾನೆ ನಾಯಕನ ಆಟವಾಡಿದ್ದರು. ರಹಾನೆ(117) ಹಾಗೂ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ(54) ಬ್ಯಾಟಿಂಗ್ ನೆರವಿನಿಂದ ಮೊದಲ ಇನಿಂಗ್ಸ್ನಲ್ಲಿ 9 ವಿಕೆಟ್ ಕಳೆದುಕೊಂಡು 247 ರನ್ ಬಾರಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.
Cricket Dec 8, 2020, 4:45 PM IST
ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಬೆನ್ನಲ್ಲೇ ಧೋನಿಯ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆ ಜೋರಾಗಿದೆ. ಈ ಪೈಕಿ ಸ್ಥಿರ ಪ್ರದರ್ಶನದ ಮೂಲಕ ಕೆ.ಎಲ್. ರಾಹುಲ್, ಸಂಜು ಸ್ಯಾಮ್ಸನ್ ಹಾಗೂ ರಿಷಭ್ ಪಂತ್ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.
Cricket Nov 25, 2020, 6:31 PM IST
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ದೀರ್ಘಕಾಲಿಕ ಅಸ್ಟ್ರೇಲಿಯಾ ಪ್ರವಾಸದಲ್ಲಿ 3 ಏಕದಿನ, 3 ಟಿ20 ಹಾಗೂ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಡಲಿದೆ. ಡಿಸೆಂಬರ್ 17ರಂದು ಅಡಿಲೇಟ್ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.
Cricket Nov 9, 2020, 6:00 PM IST
ಸನ್ರೈಸರ್ಸ್ ಹೈದರಾಬಾದ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ವೃದ್ದಿಮಾನ್ ಸಾಹ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 45 ಎಸೆತಗಳಲ್ಲಿ 12 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 87 ರನ್ ಬಾರಿಸಿದ್ದರು. ಈ ಪಂದ್ಯವನ್ನು ಹೈದರಾಬಾದ್ ತಂಡ 88 ರನ್ಗಳ ಅಂತರದಲ್ಲಿ ಗೆಲುವಿನ ನಗೆ ಬೀರಿತ್ತು.
IPL Oct 29, 2020, 2:28 PM IST
ದುಬೈ: 2016ನೇ ಸಾಲಿನ ಐಪಿಎಲ್ ಚಾಂಪಿಯನ್ ಸನ್ರೈಸರ್ಸ್ ಹೈದರಾಬಾದ್ ಪಾಲಿಗೆ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಪ್ಲೇ ಆಪ್ ಹಾದಿ ತಂತಿ ಮೇಲಿನ ನಡಿಗೆಯಾಗಿದೆ. ಇದರ ಹೊರತಾಗಿಯೂ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಎದುರು ಭರ್ಜರಿ ಜಯ ದಾಖಲಿಸಿದ್ದು ಹೈದರಾಬಾದ್ ತಂಡ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚುವಂತೆ ಮಾಡಿದೆ.
ಇದೆಲ್ಲದರ ನಡುವೆ ಸನ್ರೈಸರ್ಸ್ ಹೈದರಾಬಾದ್ ಪಾಲಿಗೆ ಆಘಾತಕಾರಿಯಾದ ಸುದ್ದಿಯೊಂದು ಹೊರಬಿದ್ದಿದ್ದು, ಕಳೆದ ಪಂದ್ಯದ ಮ್ಯಾಚ್ ವಿನ್ನರ್ ಗಾಯಕ್ಕೆ ತುತ್ತಾಗಿದ್ದು, ಇಡೀ ಟೂರ್ನಿಯಿಂದಲೇ ಹೊರಬೀಳುವ ಸಾಧ್ಯತೆಯಿದೆ. ಯಾರು ಆ ಆಟಗಾರ? ಏನಾಯ್ತು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
IPL Oct 29, 2020, 12:10 PM IST
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್ರೈಸರ್ಸ್ ನೀಡಿದ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಇದೀಗ ಪ್ಲೇ ಆಫ್ ರೇಸ್ ಪೈಪೋಟಿಯನ್ನು ಹೆಚ್ಚಿಸಿದೆ.
IPL Oct 27, 2020, 9:06 PM IST
ಕೊರೋನಾ ವೈರಸ್ ಹಾವಳಿ, ಲಾಕ್ಡೌನ್ ಪರಿಣಾಮ ಹಾದಿ ಬೀದಿಗಳಲ್ಲಿ ಜನರ ಓಡಾಟವಿಲ್ಲ. ಆಂಗಡಿ ಮುಂಗಟ್ಟುಗಳು ಮುಚ್ಚಲಾಗಿದೆ. ಮನೆಯೊಳಗಿದ್ದವರು ಹೊರಗೆ ಬರುವಂತಿಲ್ಲ. ಇದೇ ಸಮಯವನ್ನು ಉಪಯೋಗಿಸಿಕೊಂಡ ಕಳ್ಳರು ಟೀಂ ಇಂಡಿಯಾ ಕ್ರಿಕೆಟಿಗನ ಮನಗೆ ಕನ್ನ ಹಾಕಿದ್ದಾರೆ.
Cricket Apr 25, 2020, 6:54 PM IST
ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಯುವ ಕ್ರಿಕೆಟಿಗ ರಿಷಭ್ ಪಂತ್ಗೆ ಸಾಲು-ಸಾಲು ಅವಕಾಶ ನೀಡಿದರೂ ವಿಫಲವಾಗಿರುವ ಪಂತ್ಗೆ ಟೆಸ್ಟ್ ತಂಡದಲ್ಲಿ ಮತ್ತೊಮ್ಮೆ ಸ್ಥಾನ ನೀಡಿದ್ದಾರೆ ಕೊಹ್ಲಿ. ಕಾಯಂ ಟೆಸ್ಟ್ ವಿಕೆಟ್ ಕೀಪರ್ ವೃದ್ದಿಮಾನ್ ಸಾಹ ಅವರನ್ನು ಹೊರಗಿಟ್ಟು ಪಂತ್ಗೆ ಅವಕಾಶ ನೀಡಿದ ಕೊಹ್ಲಿ ತೀರ್ಮಾನ ಟೀಕೆಗೆ ಗುರಿಯಾಗಿದೆ.
Cricket Feb 23, 2020, 3:55 PM IST
ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಕೆಲ ಬದಲಾವಣೆಗಳಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ರಿಷಬ್ ಪಂತ್ಗೆ ಕೊಕ್ ನೀಡಲು ಟೀಂ ಮ್ಯಾನೇಜ್ಮೆಂಟ್ ಮುಂದಾಗಿದೆ.
SPORTS Sep 26, 2019, 9:03 PM IST
ಭಾರತದ ಅತ್ಯುತ್ತಮ ವಿಕೆಟ್ ಕೀಪರ್ ಯಾರು ಅನ್ನೋ ಪ್ರಶ್ನೆ ತಕ್ಷಣಕ್ಕೆ ಸಿಗೋ ಉತ್ತರ ಎಂ.ಎಸ್ ಧೋನಿ. ಕಳೆದ 5 ರಿಂದ 10ವರ್ಷಗಳ ಅವಧಿಯಲ್ಲಿ ವೃದ್ಧಿಮಾನ್ ಸಾಹ ಅತ್ಯುತ್ತಮ ವಿಕೆಟ್ ಕೀಪರ್ ಎಂದು ಮಾಜಿ ನಾಯಕ ಹೇಳಿದ್ದಾರೆ.
SPORTS Nov 11, 2018, 4:49 PM IST
ಇಂಜುರಿಯಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ಕ್ರಿಕೆಟರ್ ವೃದ್ಧಿಮಾನ್ ಸಾಹಾಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. ಅಷ್ಟಕ್ಕೂ ಮೋದಿ ಆಹ್ವಾನ ನೀಡಿರುವುದೇಕೆ? ಇದಕ್ಕೆ ಸಾಹ ಪ್ರತಿಕ್ರಿಯೆ ಏನು? ಇಲ್ಲಿದೆ.
SPORTS Sep 16, 2018, 7:47 PM IST
ಭಾರತ ತಂಡದ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹ ಭುಜದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಇಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾದರು ಎಂದು ಬಿಸಿಸಿಐ ತನ್ನ ಟ್ವೀಟರ್ ಖಾತೆಯಲ್ಲಿ ತಿಳಿಸಿದೆ.
SPORTS Aug 3, 2018, 12:40 PM IST
ಸಾಹ ಫಿಟ್ ಆಗಿದ್ದಾರೆ ಎಂದು ಮಾ.19ರಂದು ಎಂದರೆ ಐಪಿಎಲ್ ಆರಂಭಗೊಳ್ಳುವ ಎರಡೂವರೆ ವಾರಗಳ ಮೊದಲು ಘೋಷಿಸಲಾಗಿತ್ತು. ಆದರೆ ಮೇ 7ರಂದು ಅವರು ಮತ್ತೊಮ್ಮೆ ಭುಜದ ಗಾಯಕ್ಕೆ ತುತ್ತಾದರು. 5 ಐಪಿಎಲ್ ಪಂದ್ಯಗಳಿಂದ ಅವರು ಹೊರಗುಳಿದರು. ಮೇ 15ರಂದು ಸಾಹ ಮತ್ತೆ ಎನ್ಸಿಎಗೆ ಭೇಟಿ ನೀಡಲು ಮನವಿ ಸಲ್ಲಿಸಿದರು.
CRICKET Jul 22, 2018, 11:24 AM IST
ಆಗಸ್ಟ್ 01ರಿಂದ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು, ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ವೃದ್ದಿಮಾನ್ ಸಾಹ ಗಾಯದ ಸಮಸ್ಯೆಯಿಂದ ಬಹುತೇಕ ಹೊರಬಿದ್ದಿದ್ದಾರೆ.
CRICKET Jul 17, 2018, 5:50 PM IST
ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ಗಾಯಗೊಂಡಿರುವ ಟೀಮ್ಇಂಡಿಯಾ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹ ಬದಲು ದಿನೇಶ್ ಕಾರ್ತಿಕ್ ಆಯ್ಕೆಯಾಗಿದ್ದಾರೆ. ಜೂನ್ 14ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಫ್ಘಾನಿಸ್ತಾನ ನಡುವೆ ಐತಿಹಾಸಿಕ ಟೆಸ್ಟ್ ಪಂದ್ಯ ನಡೆಯಲಿದೆ.
Jun 2, 2018, 3:16 PM IST