ಏಷ್ಯಾನೆಟ್ ಸುವರ್ಣ ನ್ಯೂಸ್ನ ಪಾಡ್ಕಾಸ್ಟ್ನಲ್ಲಿ ಏರ್ ಕಮಾಡೋರ್ ರತ್ನೇಶ್ ಗುಪ್ತಾ ಮಾತನಾಡಿದ್ದು, ವಾಯು ಪಡೆಯ ಹಲವಾರು ವಿಷಯಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ.
Podcast Oct 9, 2023, 4:00 PM IST
ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, ಭಾರತೀಯ ವಾಯುಪಡೆ (ಐಎಎಫ್) ಅಧಿಕಾರಿಗಳಿಗೆ ಶಸ್ತ್ರಾಸ್ತ್ರ ವ್ಯವಸ್ಥೆಯ ಶಾಖೆಯನ್ನು ರಚಿಸಲು ಕೇಂದ್ರವು ಶನಿವಾರ ಅನುಮೋದನೆ ನೀಡಿದೆ.
India Oct 8, 2022, 11:15 AM IST
ನಷ್ಟದಲ್ಲಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಟಾಟಾ ಸನ್ಸ್ ಖರೀದಿಸಿದೆ. ಗಡಿಯಲ್ಲಿ ಕಿರಿಕ್ ಮಾಡುತ್ತಿರುವ ಚೀನಾಗೆ ನೂತನ್ ವಾಯುಪಡೆ ಮುಖ್ಯಸ್ಥ ವಾರ್ನಿಂಗ್ ನೀಡಿದ್ದಾರೆ. ಮೋದಿ ಮನಸ್ಸು ಮಾಡಿದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಬೀದಿ ಪಾಲಾಗಲಿದೆ ಎಂದು ಪಾಕ್ ಕ್ರಿಕೆಟ್ ಮುಖ್ಯಸ್ಥ ರಮೀಜ್ ಹೇಳಿಕೆ ಭಾರಿ ಸಂಚಲನ ಸೃಷ್ಟಿಸಿದೆ. ಏಕಕಾಲದಲ್ಲಿ 2 ಐಪಿಎಲ್ ಪಂದ್ಯ, ಕುತೂಹಲ ಹೆಚ್ಚಿಸಿದ ಕೋಟಿಗೊಬ್ಬ 3 ಟ್ರೇಲರ್ ಸೇರಿದಂತೆ ಅಕ್ಟೋಬರ್ 8ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
India Oct 8, 2021, 5:38 PM IST
ಭಾರತೀಯ ವಾಯುಸೇನೆಗೆ ಇಂದು ವಿಶೇಷ ದಿನ| ನಮ್ಮ ವಾಯುಪಡೆ 88ನೇ ಸಂಸ್ಥಾಪನಾ ದಿನ| ಉತ್ತರಪ್ರದೇಶದ ಘಾಜಿಯಾಬಾದ್ನ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್
India Oct 8, 2020, 10:50 AM IST
ಪೂರ್ವ ಲಡಾಖ್ನ ಗಡಿಯಲ್ಲಿ ಐದಾರು ತಿಂಗಳಿನಿಂದ ತಂಟೆ ಮಾಡುತ್ತಿರುವ ಚೀನಾಕ್ಕೆ ಸಂದರ್ಭ ಬಂದರೆ ತಕ್ಕ ಪಾಠ ಕಲಿಸಲು ಭಾರತೀಯ ವಾಯುಪಡೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಯಾವುದೇ ರೀತಿಯ ಆಪತ್ತು ಎದುರಿಸಲು ಸಿದ್ಧವಿರುವುದಾಗಿ ಘೋಷಿಸಿದೆ. ಸಂದರ್ಭ ಬಂದರೆ ಚೀನಾ ಹಾಗೂ ಪಾಕಿಸ್ತಾನ ಜತೆ ಏಕಕಾಲದಲ್ಲಿ ಯುದ್ಧಕ್ಕೆ ಸಜ್ಜಾಗಿರುವುದಾಗಿ ಪ್ರಕಟಿಸಿದೆ.
India Oct 6, 2020, 11:47 AM IST
ಇಂದು 87ನೇ ವಾಯುಸೇನಾ ದಿನಾಚರಣೆ ಅಂಗವಾಗಿ ಉತ್ತರಪ್ರದೇಶದ ಹಿಂಡನ್ ವಾಯುನೆಲೆಯಲ್ಲಿ ಯುದ್ಧ ವಿಮಾನಗಳ ಕವಾಯತು ನಡೆದಿದ್ದು, ಶಕ್ತಿ ಪ್ರದರ್ಶನದಲ್ಲಿ ಪಾಕ್ ಹೊಡೆದುರುಳಿಸಿದ್ದಾಗಿ ಹೇಳಿದ್ದ ಸುಖೋಯ್-30MKI ಯುದ್ಧ ವಿಮಾನವನ್ನೇ ಪ್ರದೆರ್ಶಿಸಲಾಗಿದೆ.
News Oct 8, 2019, 4:55 PM IST
ವಾಯುಸೇನಾ ದಿನದಂದು ಮಿಂಚಿದ ವಿಂಗ್ ಕಮಾಂಡರ್ ಅಭಿನಂದನ್| ಮಿಗ್ 21 ಯುದ್ಧ ವಿಮಾನದಲ್ಲಿ ಅಭಿನಂದನ್ ಸಾಹಸ| ಪರೇಡ್ನಲ್ಲಿ ಬಾಲಾಕೋಟ್ ವೀರರ ಸಾಹಸ| ಬಾನಿನಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ಸಾರ್ವಜನಿಕರು ಫುಲ್ ಖುಷ್
News Oct 8, 2019, 4:40 PM IST
ಘಾಜಿಯಾಬಾದ್’ನ ಹಿಂಡೊನ್ ಏರ್ ಫೋರ್ಸ್ ಸ್ಟೇಷನ್’ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಏರ್ ಚೀಫ್ ಮಾರ್ಷಲ್ ರಾಕೇಶ್ ಕುಮಾರ್ ಬದೌರಿಯಾ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಸಚಿನ್ ತೆಂಡುಲ್ಕರ್ ಪೆರೇಡ್ ನಡೆಸುವ ಮೂಲಕ ಗಮನ ಸೆಳೆದರು.
Cricket Oct 8, 2019, 3:32 PM IST
ಭಾರತೀಯ ವಾಯುಸೇನೆ ಇಂದು ತನ್ನ 87ನೇ ವರ್ಷಾಚರಣೆಯನ್ನು ಅದ್ದೂರಿಯಾಗಿ ಆಚರಿಸಿಕೊಂಡಿತು. ಈ ಸುದೀರ್ಘ ಅವಧಿಯಲ್ಲಿ ವಾಯುಸೇನೆ ದೇಶದ ಆಗಸದ ರಕ್ಷಣೆಯಲ್ಲಿ ನಿರತವಾಗಿದೆ. ಅನೇಕ ಧೀರ ಯೋಧರು ದೇಶದ ಆಗಸ ಗಡಿಗಳನ್ನು ರಕ್ಷಿಸುವಲ್ಲಿ ತಮ್ಮ ಪ್ರಾಣವನ್ನೇ ಸಮರ್ಪಿಸಿದ್ದಾರೆ. 87ನೇ ವಾಯುಸೇನಾ ದಿನಾಚರಣೆಯ ಈ ಸಂದರ್ಭದಲ್ಲಿ ವಾಯುಸೇನೆ ಕುರಿತು ಹಾಗೂ ವಾಯುಸೇನೆಯ ಧೀರ ಯೋಧರ ಕುರಿತು ಸಂಕ್ಷಿಪ್ತವಾಗಿ ತಿಳಿದುಕೊಳ್ಳುವುದು ನಮ್ಮ ನಿಮ್ಮೆಲ್ಲ ಕರ್ತವ್ಯ ಹೌದಲ್ಲವೇ..? ಇಲ್ಲಿದೆ ಕೆಲವು ವಾಯುಸೇನೆಯ ಧೀರರ ಪರಿಚಯ...
National Oct 8, 2019, 12:33 PM IST
ವಾಯುಸೇನೆ ದಿನಾಚರಣೆ ಪ್ರಯುಕ್ತ ತಮಿಳುನಾಡಿನ ಕೊಯಮತ್ತೂರಿನಲ್ಲಿ ಸೆ.30ರಂದು ವಾಯುಪಡೆಯು ಯುದ್ಧ ವಿಮಾನಗಳ ಪ್ರದರ್ಶನವನ್ನು ಆಯೋಜಿಸಿತ್ತು. ಕೊಯಮತ್ತೂರಿನ ಸೂಲೂರು ವಾಯುಪಡೆ ಕೇಂದ್ರದಲ್ಲಿ ಹೆಲಿಕಾಪ್ಟರ್ ಮತ್ತು ಶಸ್ತ್ರಾಸ್ತ್ರಗಳನ್ನು ಪ್ರದರ್ಶನಕ್ಕಿಡಲಾಗಿತ್ತು.
ಅ.08 ರಂದು ವಾಯುಸೇನಾ ದಿನವನ್ನು ಆಚರಿಸಲಾಗುತ್ತದೆ. ಭಾರತೀಯ ವಾಯುಸೇನೆಯ ಶಕ್ತಿ-ಸಾಮರ್ಥ್ಯವನ್ನು ಪ್ರದರ್ಶಿಸುವುದು, ಆ ಮೂಲಕ ಯುವಕರನ್ನು ವಾಯುಪಡೆಗೆ ಸೇರುವಂತೆ ಪ್ರೋತ್ಸಾಹಿಸುವುದು ಇದರ ಉದ್ದೇಶ.
News Oct 1, 2019, 8:21 PM IST
"ದೇಶದ ಸಾರ್ವಭೌಮತೆ, ಜನರ ರಕ್ಷಣೆಗಾಗಿ ತನ್ನ ಜೀವವನ್ನೇ ಯೋಧರು ಮುಡುಪಾಗಿಡುತ್ತಾರೆ, ಹುತಾತ್ಮರಾಗುತ್ತಾರೆ. ಯೋಧರು ಬಹಳ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಾರೆ. ದೇಶದ ಮುಂದಿನ ಪೀಳೆಗೆಯ ಉಜ್ವಲ ಭವಿಷ್ಯಕ್ಕಾಗಿ, ಅವರ ರಕ್ಷಣೆಗಾಗಿ ಪ್ರಾಣವನ್ನೇ ತ್ಯಜಿಸುತ್ತಾರೆ. ದೇಶದ ಸಾರ್ವಭೌಮತೆ ಹಾಗೂ ಅಭಿವೃದ್ಧಿಯ ಶತ್ರುಗಳ ವಿರುದ್ಧ ಯೋಧರು ಹೋರಾಡುತ್ತಾರೆ. ಅವರೇನು ಸುಮ್ಮನೆ ತಮ್ಮ ಪ್ರಾಣವನ್ನು ಕಳೆದುಕೊಳ್ಳುವುದಿಲ್ಲ. ಯೋಧರಿಗೂ ಸ್ಪಷ್ಟವಾದ ಗುರಿಯಿದೆ, ಅವರಿಗೆ ಸರಿಯಾದ ಮಾರ್ಗದರ್ಶನ, ತರಬೇತಿ, ಹಾಗೂ ಸ್ಫೂರ್ತಿ ಇದೆ. ದೇಶಪ್ರೇಮದ ಪರಾಕಾಷ್ಠೆ ಅವರಲ್ಲಿರುತ್ತದೆ. ಇಂದಿನ ಯುವಜನರ ಮುಂದೆ ದೊಡ್ಡ ದೊಡ್ಡ ಸವಾಲುಗಳಿವೆ. ಜಗತ್ತಿನ ಬದಲಾಗುತ್ತಿರುವ ಸನ್ನಿವೇಶಕ್ಕೆ ತಕ್ಕಂತೆ ಕಾರ್ಯನಿರ್ವಹಿಸುವ ಕೌಶಲ್ಯ ಯುವಜನತೆಗೆ ಬೇಕು" ಇದು ಯುವಜನತೆಗೆ ಏರ್ ಕಮೋಡರ್ ಎಂ.ಕೆ. ಚಂದ್ರಶೇಖರ್ ಅವರ ಕಿವಿ ಮಾತು.
WEB SPECIAL Oct 12, 2018, 8:07 PM IST
ನಾಳೆ ಭಾರತೀಯ ವಾಯುಸೇನೆಯ 86ನೇ ವರ್ಷಾಚರಣೆ. ಕಳೆದ 8 ದಶಕಗಳಿಗೂ ಹೆಚ್ಚು ಕಾಲ ದೇಶದ ವಾಯುಗಡಿಗಳನ್ನು ರಕ್ಷಿಸುವ ಜವಾಬ್ದಾರಿ ಹೊತ್ತಿರುವ ವಾಯುಸೇನೆ, ಈ ನಿಟ್ಟಿನಲ್ಲಿ ದೇಶಕ್ಕೆ ಸಲ್ಲಿಸಿದ ಸೇವೆ ಅತ್ಯಂತ ಅಮೂಲ್ಯ.
ಅದರಂತೆ ನಾಳಿನ ವಾಯುಸೇನೆ ವರ್ಷಾಚರಣೆ ವೇಳೆ, 1948ರಲ್ಲಿ ಪಾಕಿಸ್ತಾನದ ಜೊತೆಗಿನ ಯುದ್ಧದಲ್ಲಿ ಕಾಶ್ಮೀರವನ್ನು ಪಾಕ್ ದಾಳಿಯಿಂದ ರಕ್ಷಿಸಿದ್ದ ಐತಿಹಾಸಿಕ ಡಕೋಟಾ DC3 Dakota #VP905 ಪರುಶರಾಮ ಯುದ್ಧ ವಿಮಾನ ಭಾಗವಹಿಸಲಿದೆ.
NEWS Oct 7, 2018, 5:51 PM IST
Oct 8, 2016, 11:16 AM IST