ಕಳೆದ ಆವೃತ್ತಿಯ ಐಪಿಎಲ್ ಆಟಗಾರರ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಬರೋಬ್ಬರಿ 16.25 ಕೋಟಿ ರುಪಾಯಿ ನೀಡಿ ಬೆನ್ ಸ್ಟೋಕ್ಸ್ ಅವರನ್ನು ಖರೀದಿಸಿತ್ತು. ಆದರೆ 32 ವರ್ಷದ ಸ್ಟೋಕ್ಸ್ ಸಿಎಸ್ಕೆ ಪರ ಕೆಲವೇ ಕೆಲವು ಪಂದ್ಯಗಳನ್ನಷ್ಟೇ ಆಡಿದ್ದರು. ಇದೀಗ ಸ್ಟೋಕ್ಸ್ ಅವರನ್ನು ಕೈಬಿಟ್ಟಿದ್ದರಿಂದ ಸಿಎಸ್ಕೆ ಖಾತೆಗೆ 16.25 ಕೋಟಿ ಸೇರ್ಪಡೆಯಾಗಿದೆ.
Cricket Nov 26, 2023, 4:27 PM IST
ಸ್ಪರ್ಧಾತ್ಮಕ ಕ್ರಿಕೆಟ್ಗೆ ಅಂಬಟಿ ರಾಯುಡು ಗುಡ್ ಬೈ
ಐಪಿಎಲ್ ಫೈನಲ್ ಬಳಿಕ ಕ್ರಿಕೆಟ್ಗೆ ನಿವೃತ್ತಿ
ಐಪಿಎಲ್ ನಿವೃತ್ತಿ ಬಳಿಕ ರಾಯುಡು ರಾಜಕೀಯ ಎಂಟ್ರಿ
Cricket May 29, 2023, 11:03 AM IST
ಐಪಿಎಲ್ನಲ್ಲಿ ಬ್ಯುಸಿಯಾಗಿರುವ ಸಿಎಸ್ಕೆ ಕ್ರಿಕೆಟಿಗ ಅಂಬಟಿ ರಾಯುಡು
ರಾಜಕೀಯಕ್ಕೆ ಎಂಟ್ರಿಯಾಗುವ ಸುಳಿವು ಕೊಟ್ಟ ಅನುಭವಿ ಕ್ರಿಕೆಟಿಗ
ಐಪಿಎಲ್ನಲ್ಲಿ ಚೆನ್ನೈ ತಂಡವನ್ನು ಪ್ರತಿನಿಧಿಸುತ್ತಿರುವ ರಾಯುಡು
Cricket Apr 21, 2023, 1:25 PM IST
ಐಪಿಎಲ್ 2022 ನನ್ನ ಕೊನೆಯ ಐಪಿಎಲ್ ಟೂರ್ನಿ ಎಂದು 36 ವರ್ಷದ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟ್ಸ್ ಮನ್ ಅಂಬಟಿ ರಾಯುಡು ಟ್ವೀಟ್ ಮಾಡಿದ ಕೆಲ ನಿಮಿಷದಲ್ಲಿಯೇ, ಈ ಟ್ವೀಟ್ ಅನ್ನು ಡಿಲೀಟ್ ಮಾಡಿದರು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮ್ಯಾನೇಜ್ ಮೆಂಟ್ ಮಧ್ಯಪ್ರವೇಶ ಮಾಡಿದ್ದರಿಂದ ರಾಯುಡು ತಮ್ಮ ನಿರ್ಧಾರ ಬದಲಾವಣೆ ಮಾಡಿದ್ದಾರೆ ಎನ್ನಲಾಗಿದೆ.
Cricket May 14, 2022, 6:32 PM IST
ಸ್ಲಾಗ್ ಓವರ್ ಗಳಲ್ಲಿ ಅದ್ಭುತ ಬೌಲಿಂಗ್ ಮೂಲಕ ಗಮನಸೆಳೆದ ಅರ್ಶ್ ದೀಪ್ ಸಿಂಗ್ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡದ ಭರ್ಜರಿ ಗೆಲುವಿಗೆ ಕಾರಣರಾಗಿದ್ದಾರೆ. ಪಂದ್ಯದ ಕೊನೆಯ ಹಂತದಲ್ಲಿ ಅಂಬಟಿ ರಾಯುಡು, ಎಂಎಸ್ ಧೋನಿ ಹಾಗೂ ರವೀಂದ್ರ ಜಡೇಜಾರನ್ನು ಕಟ್ಟುಹಾಕುವ ಮೂಲಕ ಪಂಜಾಬ್ ವಿಜಯ ಸಾಧಿಸಿತು.
Cricket Apr 25, 2022, 11:30 PM IST
Cricket Feb 12, 2022, 5:34 PM IST
Cricket Oct 4, 2021, 9:13 PM IST
ಅಂಬಾಟಿ ರಾಯಡು ಸ್ಫೋಟಕ ಬ್ಯಾಟಿಂಗ್, ಡುಪ್ಲೆಸಿಸ್, ಆಲಿ, ಜಡೇಜಾ ಸೇರಿ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಅಬ್ಬರದಿಂದ ಬೃಹತ್ ಮೊತ್ತ ದಾಖಲಿಸಿದೆ.
Cricket May 1, 2021, 9:26 PM IST
ನವದೆಹಲಿ: 2019ರ ವಿಶ್ವಕಪ್ ಟೂರ್ನಿ ಮುಕ್ತಾಯವಾಗಿ ಒಂದು ವರ್ಷವೇ ಕಳೆದರೂ ಟೀಂ ಇಂಡಿಯಾ ಆಯ್ಕೆ ಸಮಿತಿ ಮಾಡಿದ ಒಂದು ಎಡವಟ್ಟು ಪದೇ ಪದೇ ಚರ್ಚೆಗೆ ಗ್ರಾಸವಾಗುತ್ತಲೇ ಇರುತ್ತದೆ. ಇಂಗ್ಲೆಂಡ್ನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಂಬಟಿ ರಾಯುಡು ಅವರನ್ನು ಆಯ್ಕೆ ಮಾಡದಿರುವ ಬಗ್ಗೆ ಮಾಜಿ ಆಯ್ಕೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನದ ಹೊರತಾಗಿಯೂ ಆಯ್ಕೆ ಸಮಿತಿ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡದಿರುವ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ ವಿಶ್ವಕಪ್ ಟೂರ್ನಿಗೂ ಮುನ್ನ ಆದ ಮಹಾ ಪ್ರಮಾದವೊಂದನ್ನು ಆಯ್ಕೆ ಸಮಿತಿಯ ಸದಸ್ಯರೊಬ್ಬರು ಒಪ್ಪಿಕೊಂಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಪರಿಸ್ಥಿತಿ ಕೈ ತಪ್ಪಿಹೋಗಿದೆ.
Cricket Nov 21, 2020, 3:44 PM IST
ಉದ್ಘಟನಾ ಪಂದ್ಯದಲ್ಲಿ ಗೆಲುವು ಸಾಧಿಸಿದ ಎಂ.ಎಸ್.ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್, ಮತ್ತೆರೆಡು ಪಂದ್ಯದಲ್ಲಿ ಸತತ ಸೋಲು ಕಂಡಿದೆ. ಮಧ್ಯಮ ಕ್ರಮಾಂಕದ ವೈಫಲ್ಯ, ದುಬಾರಿ ಬೌಲಿಂಗ್ನಿಂದ ಪಂದ್ಯ ಸೋತಿದೆ. ಸುರೇಶ್ ರೈನಾ ತಂಡಕ್ಕೆ ಕಮ್ಬ್ಯಾಕ್ ಮಾಡುತ್ತಿಲ್ಲ. ಆದರೆ ಮತ್ತಿಬ್ಬರು ಆಟಗಾರರು ಇಂಜುರಿಯಿಂದ ಗುಣಮುಖರಾಗಿದ್ದು, ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ.
IPL Sep 29, 2020, 6:16 PM IST
ದುಬೈ: ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸತತ ಎರಡನೇ ಸೋಲು ಕಂಡಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಆ ಬಳಿಕ ರಾಜಸ್ಥಾನ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಲಟ್ಸ್ ವಿರುದ್ಧ ಆಘಾತಕಾರಿ ಸೋಲು ಕಂಡಿತ್ತು. ಇದರ ನಡುವೆಯೇ ಧೋನಿ ಸಿಎಸ್ಕೆ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಹ ಸುದ್ದಿಯೊಂದು ನೀಡಿದ್ದಾರೆ.
IPL Sep 26, 2020, 1:18 PM IST
ಹೈದರಾಬಾದ್(ಮೇ.03): ಟೀಂ ಇಂಡಿಯಾ ಮಾಜಿ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ.ಪ್ರಸಾದ್ ಅವಧಿಯಲ್ಲಿ ಟೀಂ ಇಂಡಿಯಾ ಹಲವು ಐತಿಹಾಸಿಕ ಪ್ರಶಸ್ತಿ ಗೆದ್ದಿಕೊಂಡಿದೆ. ಇಷ್ಟೇ ಅಲ್ಲ ಹಲವು ಮಹತ್ವದ ಪ್ರಶಸ್ತಿಯಿಂದ ವಂಚಿತವಾಗಿದೆ. ಇದರ ಜೊತೆಗೆ ಅತೀ ಹೆಚ್ಚು ಟೀಕೆಗಳಿಗೂ ಆಯ್ಕೆ ಸಮಿತಿ ಗುರಿಯಾಗಿತ್ತು. ಆಯ್ಕೆ ಸಮಿತಿಯಲ್ಲಿ ಮಾಡಿದ ಎಡವಟ್ಟುಗಳಿಗೆ ಅಭಿಮಾನಿಗಳು ಮಾತ್ರವಲ್ಲ ಕ್ರಿಕೆಟಿಗರೂ ಗರಂ ಆಗಿದ್ದರು. ಇದೀಗ MSK ಆಯ್ಕೆ ಸಮಿತಿ ಮುಖ್ಯಸ್ಥನಾಗಿ ಮಾಡಿದ ಮೂರು ಪ್ರಮುಖ ತಪ್ಪುಗಳನ್ನು ಬಹಿರಂಗ ಪಡಿಸಿದ್ದಾರೆ.
Cricket May 2, 2020, 8:51 PM IST
ಮುಂಬರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಅಂಬಟಿ ರಾಯುಡುಗೆ ಹೈದರಾಬಾದ್ ತಂಡದ ನಾಯಕತ್ವ ಪಟ್ಟ ನೀಡಲಾಗಿದೆ. ಅಕ್ಷತ್ ರೆಡ್ಡಿ ಬದಲಿಗೆ ರಾಯುಡು ನಾಯಕನಾಗಿ ನೇಮಕಗೊಂಡಿದ್ದಾರೆ.
SPORTS Sep 15, 2019, 4:52 PM IST
ಮಧ್ಯಮ ಕ್ರಮಾಂಕ ಬ್ಯಾಟ್ಸ್ಮನ್ ಅಂಬಾಟಿ ರಾಯುಡು ವಿದಾಯದಿಂದ ಹೊರಬಂದಿದ್ದಾರೆ. ತಾನು ಎಲ್ಲಾ ಮಾದರಿ ಕ್ರಿಕೆಟ್ ಆಡುತ್ತೇನೆ ಎಂದು ರಾಯುಡು ಪತ್ರ ಬರೆದಿದ್ದಾರೆ. ಇದರೊಂದಿಗೆ ರಾಯುಡು ವಿದಾಯ 2 ತಿಂಗಳಿಗೆ ಅಂತ್ಯವಾಗಿದೆ. ಆದರೆ ರಾಯುಡು ನಿರ್ಧಾರ ಮತ್ತೆ ಟ್ರೋಲ್ ಆಗಿದೆ. ಭಾರತದ ಶಾಹಿದ್ ಅಫ್ರಿದಿ ಎಂದು ಟ್ರೋಲ್ ಮಾಡಲಾಗುತ್ತಿದೆ.
SPORTS Aug 30, 2019, 5:38 PM IST
ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದ ಅಂಬಾಟಿ ರಾಯುಡು ಟ್ವೀಟ್ ಮೂಲಕ ವಿಶ್ವದ ಗಮನಸೆಳೆದಿದ್ದರು. ಇದೇ ಟ್ವೀಟ್ ಟ್ರೋಲ್ ಆಗಿ ರಾಯುಡು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಆಯ್ಕೆ ಸಮಿತಿಯಿಂದ ಕಡೆಗಣಿಸಲ್ಪಟ್ಟ ರಾಯುಡು ದಿಢೀರ್ ವಿದಾಯ ಹೇಳಿ ಶಾಕ್ ನೀಡಿದ್ದರು. ಇದೀಗ ರಾಯುಡು ಯು ಟರ್ನ್ ಹೊಡೆದಿದ್ದಾರೆ.
SPORTS Aug 30, 2019, 3:11 PM IST