ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ಗೆ ಶುಭ ಹಾರೈಸಿ ಟ್ವೀಟ್
Sandalwood Dec 1, 2018, 9:21 AM IST
ಶ್ರೀಮನ್ನಾರಾಯಾಣ’ ಚಿತ್ರದ ಚಿತ್ರೀಕರಣದ ವೇಳೆ ನಟ ರಕ್ಷಿತ್ ಶೆಟ್ಟಿಕುದುರೆ ಸವಾರಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಆಯ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ ಎನ್ನುವ ವಿಡಿಯೋ ವೈರಲ್ ಆಗಿದ್ದು ಇದೀಗ ಈ ಬಗ್ಗೆ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಸ್ಪಷ್ಟನೆ ನೀಡಿದ್ದಾರೆ. ಕುದುರೆಯಿಂದ ಜಾರಿ ಬಿದ್ದಿದ್ದರೆ ಹೊರತು ಗಾಯಗೊಂಡಿಲ್ಲ ಎಂದು ಹೇಳಿದ್ದಾರೆ.
News Aug 28, 2018, 10:00 AM IST
ಸ್ಯಾಂಡಲ್'ವುಡ್'ನಲ್ಲಿ ರಕ್ಷಿತ್ ಶೆಟ್ಟಿ ಮತ್ತೆ ಶುರುವಾಗಿದೆ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಹಾಗೂ ಕಿರಿಕ್ ಪಾರ್ಟಿ ಸಿನಿಮಾಗಳಲ್ಲಿ ಧೂಳೆಬ್ಬಿಸಿದ್ದ ಉದಯೋನ್ಮುಖ ನಟ ಶ್ರೀಮನ್ನಾರಾಯಣದ ಮೂಲಕ ವಿಜೃಭಿಸಲು ತಯಾರಾಗಿದ್ದಾರೆ. ಸಂಚಾರಿ ರವಿ ನಿರ್ದೇಶನದ ಅವನೆ ಶ್ರೀಮನ್ನಾರಾಯಣ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಯೂಟ್ಯೂಬ್'ನಲ್ಲಿ ಕಳೆದೆರಡು ದಿನಗಳಿಂದ ಟ್ರಂಡಿಂಗ್'ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ.
Jun 9, 2018, 10:23 AM IST