ಹೆಲಿಕಾಪ್ಟರ್ ದುರಂತದಲ್ಲಿ ಅಗಲಿದ ಯೋಧರಿಗೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ (General Bipin Rawat )ಅವರಿಗೆ ಇಡೀ ದೇಶ (India) ಕಂಬನಿ ಮಿಡಿದಿದೆ. ಹಾಗಾದರೆ ಈ ಘೋರ ಅಪಘಾತಕ್ಕೆ ಏನು ಕಾರಣ? ಸಮಗ್ರ ತನಿಖೆ ನಡೆಯಲಿದೆ ಎಂದು ವಾಯುಸೇನೆ(IAF) ತಿಳಿಸಿದೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಗಲಿಕೆಗೆ ಇಡೀ ದೇಶವೇ ಕಂಬನಿ ಸುರಿಸಿದರೆ ಕೆಲ ಕಿಡಿಗೇಡಿಗಳು ಇದನ್ನು(Social Media) ಸಂಭ್ರಮಿಸಿದ್ದಾರೆ. ಎಲ್ಲಿಗೆ ಬಂದಿದೆ ಇಂಥವರ ಮನಸ್ಥಿತಿ! ಎಲ್ಲ ಪ್ರಶ್ನೆಗಳನ್ನು ನಮಗೆ ನಾವೇ ಕೇಳಿಕೊಳ್ಳಬೇಕಿದೆ.
India Dec 11, 2021, 12:05 AM IST
India Dec 10, 2021, 8:20 PM IST
India Dec 10, 2021, 7:01 PM IST
ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ರಾವತ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮಿಲಿಟರಿ ಗೌರವದೊಂದಿಗೆ ಅಂತ್ಯಕ್ರಿಯೆ ನೇರವೇರಿದೆ. ಬ್ರಿಟನ್ ಪ್ರಧಾನಿ 57ರ ಹರೆಯದಲ್ಲಿ ತಂದೆಯಾಗಿದ್ದಾರೆ. ಬಿಸಿಸಿಐ ವಿರುದ್ಧ ಅಸಮಾಧಾನ ಹೊರಹಾಕಿದ ಮಾಜಿ ಕೋಚ್ ರವಿ ಶಾಸ್ತ್ರಿ, ಇಂಟರ್ನೆಟ್ ಬ್ಯಾಂಕಿಂಗ್ ಸೇವೆ 300 ನಿಮಿಷ ಸ್ಥಗಿತ ಸೇರಿದಂತೆ ಡಿಸೆಂಬರ್ 10ರ ಟಾಪ್ 10 ಸುದ್ದಿ.
India Dec 10, 2021, 6:10 PM IST
India Dec 10, 2021, 5:01 PM IST
ಹೆಲಿಕಾಪ್ಟರ್ ಪತನದಲ್ಲಿ ಮಡಿದ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ಪಾರ್ಥೀವ ಶರೀರ ಇದೀಗ ದೆಹಲಿಯ ಕಂಟೋನ್ಮೆಂಟ್ ತಲುಪಿದೆ. ಅಂತಿಮ ವಿಧಿ ವಿಧಾನಗಳು ನಡೆಯುತ್ತಿದೆ. ಇದಕ್ಕೂ ಮೊದಲು ರಾವತ್ ನಿವಾಸದಿಂದ ಸ್ಕ್ವೇರ್ ರುದ್ರಭೂಮಿ ವರೆಗಿನ 9 ಕಿಲೋಮೀಟರ್ ಅಂತಿಮ ಯಾತ್ರೆ ನಡೆಯಿತು. ಈ ವೇಳೆ ಪಾರ್ಥೀವ ಶರೀರದ ಜೊತೆ ಜನಸಾಗರವೇ ಹರಿದು ಬಂದಿದೆ. ರಾವತ್ ಅಮರ್ ರಹೇ, ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ದಾರಿಯುದ್ದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದಾರೆ.
India Dec 10, 2021, 4:18 PM IST
ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ರಾವತ್, ಅವರ ಪತ್ನಿ ಸೇರಿ ಹೆಲಿಕಾಪ್ಟರ್ನಲ್ಲಿದ್ದ 14 ಮಂದಿ ಪೈಕಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ದುರಂತದ ರಹಸ್ಯವನ್ನು ಹೊಂದಿದೆ ಎನ್ನಲಾಗಿರುವ ಬ್ಲ್ಯಾಕ್ ಬಾಕ್ಸ್’(Black Box)ಪತ್ತೆಯಾಗಿದೆ. ತನಿಖೆ ಆರಂಭಗೊಂಡಿದೆ.
India Dec 10, 2021, 3:33 PM IST
India Dec 10, 2021, 1:22 PM IST
* ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ದುರ್ಮರಣ
* ರಾವತ್ ಹೆಲಿಕಾಪ್ಟರ್ ಟೇಕಾಫ್ಗೂ ಮುನ್ನ ಇನ್ನೆರಡು ಹೆಲಿಕಾಪ್ಟರ್ ಕಳುಹಿಸಿದ್ವಿ ಎಂದ ಸೂಲೂರ್ ಬೇಸ್
* ಯಾವುದೇ ವಿಮಾನ ಬಂದಿಲ್ಲ ಎಂದ ಮದ್ರಾಸ್ ರೆಜಿಮೆಂಟ್
India Dec 10, 2021, 12:50 PM IST
*ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ನಿಧನ
*ದೆಹಲಿ ನಿವಾಸದಲ್ಲಿ ಗಣ್ಯಾತಿಗಣ್ಯರಿಂದ ರಾವತ್ ಪಾರ್ಥಿವ ದರ್ಶನ
*ಸಂಜೆ ಹೊತ್ತಿಗೆ ಸಕಲ ಸೇನಾ ಗೌರವದೊಂದಿಗೆ ಅಂತಿಮ ಸಂಸ್ಕಾರ
India Dec 10, 2021, 12:44 PM IST
ಜ| ರಾವತ್ ಜೀಗೂ (Bipin Rawat) ಕೊಡಗು (Kodagu) ಜಿಲ್ಲೆಗೂ ಅವಿನಾಭವ ಸಂಬಂಧವಿದೆ. ಜಿಲ್ಲೆಗೆ ಮೂರು ಬಾರಿ ಭೇಟಿ ನೀಡಿದ್ದ ಜನರಲ್ ಬಿಪಿನ್ ರಾವತ್ ಮಡಿಕೇರಿಯ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ತಮ್ಮದೇ ಆದ ಕೊಡುಗೆ ನೀಡಿದ್ದರು.
state Dec 10, 2021, 12:34 PM IST
* ನೀಲಗಿರಿ ಅರಣ್ಯದಲ್ಲಿ ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಪತನ
* ದುರಂತದಲ್ಲಿ ಒಟ್ಟು ಹದಿಮೂರು ಮಂದಿ ನಿಧನ
* ಹೆಲಿಕಾಪ್ಟರ್ ಹಾರಾಟದ ವೆಳೆ ಹೇಗಿತ್ತು ವಾತಾವರಣ?
India Dec 10, 2021, 11:22 AM IST
ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸೇನಾ ಮುಖ್ಯಸ್ಥ ಜ| ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅಂತಿಮ ದರ್ಶನಕ್ಕೆ ಮನೆಯಲ್ಲಿ ಸಿದ್ಧತೆ ಮುಂದುವರೆದಿದೆ. ಮನೆಗೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ.
India Dec 10, 2021, 9:59 AM IST
*ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ಸಾಧ್ಯತೆ
*ಮಧ್ಯಾಹ್ನ ಸಾರ್ವಜನಿಕರ ವೀಕ್ಷಣೆಗೆ ಅವಕಾಶ
*ಮೃತ ವೀರರಿಗೆ ತಮಿಳ್ನಾಡಲ್ಲಿ ಹೃದಯಸ್ಪರ್ಶಿ ವಿದಾಯ
*ದುರಂತಕ್ಕೂ ಕೆಲವೇ ಕ್ಷಣ ಮೊದಲಿನ ವಿಡಿಯೋ ವೈರಲ್
India Dec 10, 2021, 7:47 AM IST
ಹೆಲಿಕಾಪ್ಟರ್ ಅಪಘಾತದಲ್ಲಿ (IAF Helicopter Crash) ಮರಣ ಹೊಂದಿದೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ (Bipin Rawat )ಮತ್ತು ಉಳಿದ ಯೋಧರಿಗೆ ಅಂತಿಮ ನಮನ ಸಲ್ಲಿಸಲಾಗಿದೆ. ಹದಿಮೂರು ಜನರ ಮರಣಕ್ಕೆ ಹೆಲಿಕಾಪ್ಟರ್ ಅಪಘಾತ ಕಾರಣವಾಗಿತ್ತು. ತಮಿಳುನಾಡಿನ (Tamilnadu) ಕೂನೂರಿನ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿಧ್ದರು. ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಸಹ ದುರಂತದಲ್ಲಿ ಮೃತರಾಇದ್ದರು. ಹರ್ಜಿಂದರ್ ಸಿಂಗ್ ಕರ್ನಾಟಕದ ಕರ್ನಾಟಕದ ಅಳಿಯ. ಕೇಂದ್ರ ತಂಡ ಸಮಗ್ರ ತನಿಖೆಯನ್ನು ಕೈಗೊಳ್ಳಲಿದೆ ಎಂದು ರಾಜ್ ನಾಥ್ ಸಿಂಗ್ ತಿಳಿಸಿದ್ದಾರೆ.
India Dec 9, 2021, 11:48 PM IST