ಕಳೆದ ಶನಿವಾರವಷ್ಟೇ ಬಿಸಿಸಿಐ ಮ್ಯಾಚ್ ರೆಫ್ರಿಯಾಗಿ ಆಯ್ಕೆಯಾಗಿದ್ದ ಕರ್ನಾಟಕದ ಮಾಜಿ ಆಲ್ರೌಂಡರ್ ಅಖಿಲ್ ಬಾಲಚಂದ್ರ ಸ್ವ ಹಿತಾಸಕ್ತಿ ಸಂಘರ್ಷದ ವಿವಾದದಲ್ಲಿ ಸಿಲುಕಿದ್ದಾರೆ. ಅಖಿಲ್ ಸದ್ಯ ಕೆಎಸ್ಸಿಎ ಅಂಡರ್ 19 ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದಾರೆ. ಹೀಗಾಗಿ ಏಕಕಾಲದಲ್ಲಿ 2 ಹುದ್ದೆ ನಿರ್ವಹಿಸುವುದು ಸ್ವಹಿತಾಸಕ್ತಿ ಸಂಘರ್ಷಕ್ಕೆ ಎಡೆಮಾಡಿಕೊಡಲಿದೆ. ಈ ಸಂಬಂಧ ಕೆಎಸ್'ಸಿಎಯಲ್ಲಿ ಅಪಸ್ವರ ಕೇಳಿ ಬಂದಿದೆ ಎನ್ನಲಾಗಿದೆ.
CRICKET Oct 1, 2018, 11:27 AM IST
Sep 16, 2017, 4:11 PM IST
Sep 1, 2017, 1:52 PM IST