ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದು ಹಾಗೂ ನಿರುಪಯುಕ್ತ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ಪ್ರತಿಯೊಬ್ಬ ವ್ಯಕ್ತಿಯೂ ಎಚ್ಚರ ವಹಿಸುವ ಜತೆಗೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಲ್ಲಿ ಡೆಂಘೀ ಸೇರಿದಂತೆ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಿಂದ ರಕ್ಷಣೆ ಪಡೆಯಬಹುದು ಎಂದು ಸಾರ್ವಜನಿಕ ಆಸ್ಪತ್ರೆಯ ನೇತ್ರ ತಜ್ಞ ಡಾ. ಸತೀಶ್ ಸಲಹೆ ನೀಡಿದರು.
Karnataka Districts Oct 7, 2023, 9:09 AM IST
ಕಳೆದ ಒಂದು ತಿಂಗಳಿಂದ ಜಿಲ್ಲೆಯ ಜನರಲ್ಲಿ ಜ್ವರ ಬಾಧಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಡೆಂಗ್ಯೂ ಪತ್ತೆಗಾಗಿ ಒಟ್ಟು 467 ಮಂದಿಯ ರಕ್ತದ ಮಾದರಿ ಸಂಗ್ರಹಿಸಿ ತಪಾಸಣೆಗೊಳಪಡಿಸಲಾಗಿದೆ. ಇದರಲ್ಲಿ ಕೆಲವರದ್ದು ನೆಗೆಟಿವ್ ಬಂದಿದ್ದರೆ, ಇನ್ನು ಹಲವರ ರಕ್ತ ಮಾದರಿಯ ವರದಿ ಬರಬೇಕಾಗಿದೆ. ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದಂತೆ ಬ್ಲಡ್ ಬ್ಯಾಂಕ್ಗಳಲ್ಲಿ ಪ್ಲೇಟ್ಲೆಟ್ಸ್ ಕೊರತೆ ಕೂಡ ಉಂಟಾಗುತ್ತಿದೆ.
Karnataka Districts Oct 7, 2023, 2:00 AM IST
ಚೆನ್ನೈ: 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಈಗಾಗಲೇ ಅಧಿಕೃತ ಚಾಲನೆ ಸಿಕ್ಕಿದ್ದು, ಹಾಲಿ ಚಾಂಪಿಯನ್ ಇಂಗ್ಲೆಂಡ್ ಎದುರು ನ್ಯೂಜಿಲೆಂಡ್ ತಂಡವು ಶುಭಾರಂಭ ಮಾಡಿದೆ. ಇನ್ನು ಆತಿಥೇಯ ಟೀಂ ಇಂಡಿಯಾ, ಮೊದಲ ವಿಶ್ವಕಪ್ ಪಂದ್ಯವನ್ನಾಡಲು ಸಜ್ಜಾಗಿದೆ. ಹೀಗಿರುವಾಗಲೇ ರೋಹಿತ್ ಶರ್ಮಾ ಪಾಳಯದಲ್ಲಿ ನಡುಕ ಆರಂಭವಾಗಿದೆ. ಏನದು ಆತಂಕ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
Cricket Oct 6, 2023, 6:07 PM IST
ಡೆಂಗ್ಯೂ ಇರಲಿ, ಯಾವುದೇ ಜ್ವರ ಬರಲಿ, ಜನ ಹೆಚ್ಚಾಗಿ ಬೇಗ ಗುಣಮುಖರಾಗಲು ಪ್ಯಾರಸೆಟಮಾಲ್ ಸೇವಿಸುತ್ತಾರೆ. ಇದರಿಂದ ಬೇಗನೆ ಜ್ವರ ಕಡಿಮೆಯಾಗುತ್ತೆ ಎಂದು ಅಂದುಕೊಳ್ಳುತ್ತಾರೆ. ಆದರೆ ಇದರಿಂದ ಎಷ್ಟೊಂದು ಅನಾನುಕೂಲತೆಗಳಿವೆ ಗೊತ್ತಾ?
Health Oct 6, 2023, 5:22 PM IST
ಗುಮ್ಮಟನಗರಿ ವಿಜಯಪುರ ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಹೆಮ್ಮಾರಿಯರ ಆರ್ಭಟ ಜೋರಾಗಿದೆ. ಒಂದೆ ತಿಂಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು ಆಸ್ಪತ್ರೆಗಳು ಭರ್ತಿಯಾಗಿವೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ಸಹ ಜನರಲ್ಲಿ ಭಯ ಹುಟ್ಟಿಸಿವೆ.
Karnataka Districts Oct 6, 2023, 12:56 PM IST
ಡೆಂಗ್ಯೂ ಮತ್ತು ಮಲೇರಿಯಾದಿಂದ ಚೇತರಿಸಿಕೊಳ್ಳಲು ಸೆಲೆಬ್ರಿಟಿ ಆಹಾರ ತಜ್ಞೆ ರುಜುತಾ ದಿವೇಕರ್ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇದರಲ್ಲಿ, ಅವರು ಆಹಾರ ಸಲಹೆಗಳನ್ನು ಹಂಚಿಕೊಂಡಿದ್ದಾರೆ.
Health Oct 5, 2023, 4:50 PM IST
ಅವರು ಸ್ಪೇನ್ಗೆ ಹೋಗಬಹುದು, ಆದರೆ ಇಲ್ಲಿನ ಜನರ ನೋವು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ವಿರುದ್ಧ ಅಧೀರ್ ರಂಜನ್ ಚೌಧರಿ ಟೀಕೆ ಮಾಡಿದ್ದಾರೆ.
India Sep 25, 2023, 12:11 PM IST
ಮಕ್ಕಳನ್ನು ಶಾಲೆಗೆ ಕಳುಹಿಸದೆ ಆರೋಗ್ಯದ ಬಗ್ಗೆ ಕೇರ್ ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಈಡಿಸ್ ಸೊಳ್ಳೆ ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತಿದ್ದು, 5-7 ದಿನಗಳಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ.
state Sep 20, 2023, 9:30 PM IST
ಡೆಂಗ್ಯೂ ಬಹಳ ಅಪಾಯಕಾರಿ ರೋಗವಾಗಿದೆ. ಡೆಂಗ್ಯೂ ಸಮಸ್ಯೆ ರಕ್ತಸ್ರಾವದ ಅಪಾಯವಿದೆ ಮತ್ತು ರೋಗಿಯು ಸಹ ಸಾಯಬಹುದು. ಈ ರೋಗ ತಗುಲಿದಾಗ, ಪ್ಲೇಟ್ಲೆಟ್ಗಳು ದೇಹದಿಂದ ಕಡಿಮೆಯಾಗಲು ಪ್ರಾರಂಭಿಸುತ್ತವೆ. ಈ ಮಾರಕ ರೋಗ ಮನೆಯೊಳಗೆ ಹುಟ್ಟಬಹುದು ಗೊತ್ತಾ?
Health Sep 18, 2023, 6:00 PM IST
ಕಳೆದ ಆಗಸ್ಟ್ ತಿಂಗಳಲ್ಲಿಯೇ ಜಿಲ್ಲೆಯಲ್ಲಿ 436 ಜನರಲ್ಲಿ ಡೆಂಘೀಜ್ವರ ಕಾಣಿಸಿದೆ. ಈ ಪೈಕಿ ಬಳ್ಳಾರಿ ನಗರದಲ್ಲಿಯೇ 229 ಪ್ರಕರಣಗಳು ಬೆಳಕಿಗೆ ಬಂದಿವೆ. ಕಳೆದ ಜನವರಿಯಿಂದ ಈವರೆಗೆ ಜಿಲ್ಲೆಯಲ್ಲಿ ಒಟ್ಟು 2616 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ.
Karnataka Districts Sep 10, 2023, 9:45 PM IST
ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ಡೆಂಗ್ಯೂ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಡೆಂಗ್ಯೂ ಒಂದು ಗಂಭೀರ ಕಾಯಿಲೆಯಾಗಿದ್ದು, ಇದು ಸೊಳ್ಳೆ ಕಡಿತದಿಂದ ಹರಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಸೊಳ್ಳೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳುವುದು ಮುಖ್ಯ. ಆದಾಗ್ಯೂ, ಕೆಲವು ಜನರು ಇತರರಿಗಿಂತ ಸೊಳ್ಳೆಗಳಿಂದ ಹೆಚ್ಚು ಕಚ್ಚಲ್ಪಡುತ್ತಾರೆ. ನೀವೂ ಸಹ ಆ ಜನರಲ್ಲಿ ಒಬ್ಬರಾಗಿದ್ದರೆ, ಇದಕ್ಕೆ ಮುಖ್ಯ ಕಾರಣಗಳನ್ನು ತಿಳಿದುಕೊಳ್ಳೋಣ-
Woman Sep 9, 2023, 5:25 PM IST
ರಾಜ್ಯ ಆರೋಗ್ಯ ಇಲಾಖೆ, ಬಿಬಿಎಂಪಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಆರ್ಚ್ ಪಾರ್ಕ್ ಸಹಭಾಗಿತ್ವದಲ್ಲಿ ಡೆಂಘಿ ಮತ್ತಿತರ ರೋಗಗಳ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ನೆರವಾಗುವ ರೋಗ ಕಣ್ಗಾ ವಲು ಡ್ಯಾಶ್ಬೋರ್ಡ್ ಹಾಗೂ PRISM-Hಮೊಬೈಲ್ ಅಪ್ಲಿಕೇಶನ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಐಐಎಸ್ಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶುಕ್ರವಾರ ಚಾಲನೆ ನೀಡಿದ್ದಾರೆ.
Health Sep 9, 2023, 8:19 AM IST
ಸನಾತನ ಮತ್ತು ವಿಶ್ವಕರ್ಮ ಯೋಜನೆ ಒಂದೇ. ಪ್ರಧಾನಿ ಮೋದಿಯವರು ಸನಾತನ ಧರ್ಮಕ್ಕೆ ಹೆಚ್ಚಿನ ಒತ್ತು ನೀಡುತ್ತಾರೆ ಎಂದು ಎ. ರಾಜಾ ಹೇಳಿದ್ದಾರೆ.
India Sep 7, 2023, 12:21 PM IST
ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮತ್ತು ಬಿಸಿಲ ವಾತಾವರಣ ಇರುವ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ ಒಂದೇ ತಿಂಗಳಿನಲ್ಲಿಯೇ ಬರೋಬ್ಬರಿ 2 ಸಾವಿರಕ್ಕೂ ಅಧಿಕ ಡೆಂಘೀ ಪ್ರಕರಣಗಳು ಕಾಣಿಸಿಕೊಂಡಿವೆ.
Karnataka Districts Sep 6, 2023, 7:23 AM IST
ವಾತಾವರಣ ಬದಲಾಗ್ತಿದ್ದಂತೆ ಆರೋಗ್ಯ ಸಮಸ್ಯೆಗಳು ದುಪ್ಪಟ್ಟಾಗ್ತಿದೆ. ಅದ್ರಲ್ಲೂ ಡೆಂಘಿ ಜ್ವರಗಳು ಜೋರಾಗ್ತಿದೆ. ಸಿಕ್ಕಾಪಟ್ಟೆ ತಲೆನೋವು ಜ್ವರ ಅಂತ ಸಿಟಿ ಜನ ಆಸ್ಪತ್ರೆಗಳತ್ತ ಮುಖ ಮಾಡ್ತಿದ್ದಾರೆ.
state Sep 5, 2023, 10:11 AM IST