Karnataka Districts Dec 20, 2021, 11:59 AM IST
state Dec 18, 2021, 8:23 AM IST
*ಸತತ 3 ವರ್ಷದಿಂದ ರಾಜ್ಯದಲ್ಲಿ ಪ್ರವಾಹ
*ಈ ವರ್ಷ ಕೇಂದ್ರದಿಂದ ಹಣವೇ ಬಂದಿಲ್ಲ
*ವಿಪಕ್ಷ ನಾಯಕ ಸಿದ್ದರಾಮಯ್ಯ ತರಾಟೆ
*ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
state Dec 14, 2021, 7:01 AM IST
Karnataka Districts Nov 23, 2021, 6:40 AM IST
ಪರಿಷತ್ ಚುನಾವಣೆಯಲ್ಲಿ(Legislative Council) ಬಿಜೆಪಿ ಬೆಂಬಲ ಕೇಳಿದೆ ಎನ್ನುವ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy)ಕೋಲಾರದಲ್ಲಿ (Kolar) ಪ್ರತಿಕ್ರಿಯೆ ನೀಡಿದ್ದಾರೆ.ನಗೆ ಈ ಬಗ್ಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಆ ರೀತಿ ಬಂದ್ರೆ ಮುಂದೆ ಯೋಚನೆ ಮಾಡುವೆ. ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ನಾಳೆ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಯುತ್ತಿಲ್ಲ. ಬಿಜೆಪಿಯ ಬಿ ಟೀಂ ಎಂದು ನಮ್ಮ ಬಗ್ಗೆ ಲಘುವಾಗಿ ಮಾತನಾಡುತ್ತಿದ್ರು. ಕಾಂಗ್ರೆಸ್ ನಿಂದ ಪಕ್ಷಾಂತರ ಆದವರನ್ನು ಈಗ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್ ಈಗ ಬಿಜೆಪಿಯ ಎ ಟೀಮ ಅಥವಾ ಸಿ ಟೀಮಾ? ಎಂದು ಪ್ರಶ್ನೆ ಮಾಡಿದರು.
Politics Nov 21, 2021, 8:37 PM IST
ಇಮ್ರಾನ್ ಖಾನ್ ಹೊಗಳಿದ ನವಜೋತ್ ಸಿಂಗ್ ಮತ್ತೊಂದು ವಿವಾದಲ್ಲಿ ಸಿಲುಕಿದ್ದಾರೆ. ಇದು ಕಾಂಗ್ರೆಸ್ಗೆ ತೀವ್ರ ಮುಜುಗರ ತಂದಿದೆ. ಪೊಲೀಸ್ ಅಧಿಕಾರಿಗಳ ಸಮ್ಮೇಳನದಲ್ಲಿ ಮೋದಿ, ದೋವಲ್, ಶಾ ಭಾಗಿ. ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಫೈನಲ್ ತಲುಪಿದ ಕರ್ನಾಟಕ, ಮಳೆ ಹಾಗೂ ಪ್ರವಾಹದಿಂದ ಕೊಚ್ಚಿ ಹೋಯ್ತು50 ಮಂದಿ ಪ್ರಯಾಣಿಕರಿದ್ದ ಬಸ್ ಸೇರಿದಂತೆ ನವೆಂಬರ್ 20ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
India Nov 20, 2021, 6:30 PM IST
state Nov 19, 2021, 4:06 AM IST
ಸೆಪ್ಟೆಂಬರ್ 26ರಂದು ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ 'ಗುಲಾಬ್' ಚಂಡಮಾರುತ ಆಂಧ್ರ ಪ್ರದೇಶ, ಒಡಿಶಾ, ತೆಲಂಗಾಣ, ಪಶ್ಚಿಮ ಬಂಗಾಳ, ಮಹಾರಾಷ್ಟ್ರದಲ್ಲಿ ಅತ್ಯಧಿಕ ಮಳೆಗೆ ಕಾರಣವಾಗಿತ್ತು. ಬುಧವಾರದಿಂದ ಗುಲಾಬ್ ಚಂಡಮಾರುತ ದುರ್ಬಲಗೊಂಡು ಅರಬ್ಬೀ ಸಮುದ್ರದಲ್ಲಿ 'ಶಾಹೀನ್' ಚಂಡಮಾರುತದ ಮೂಲಕ ಮರುಹುಟ್ಟು ಪಡೆದುಕೊಂಡಿದೆ.
India Oct 1, 2021, 10:57 PM IST
ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರದ್ಲಾಂಜೆ ಅವರನ್ನು ಭೇಟಿಯಾದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ನಿರಾಣಿ ಅವರು ರೈತರಿಗೆ ನೀಡುವ ಬೆಳೆ ಪರಿಹಾರದ ಮೊತ್ತವನ್ನು ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು.
Karnataka Districts Aug 12, 2021, 10:18 PM IST
ಎನ್ಡಿಆರ್ಎಫ್ನಿಂದ 150 ಕೋಟಿ ರೂಪಾಯಿ ಖರ್ಚು ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದು. ಮನೆ ಕಳೆದುಕೊಂಡವರಿಗೆ ಪರಿಹಾರವನ್ನು ಸಹ ಘೋಷಣೆ ಮಾಡಿದ್ದಾರೆ.
state Aug 1, 2021, 5:18 PM IST
ಮಳೆ ಕಡಿಮೆಯಾಗಿದ್ದರೂ ಪ್ರವಾಹ ಇಳಿದಿಲ್ಲ. ಅದರ ಜತೆಗೆ ಬಂದ ಸಂಕಷ್ಟಗಳು ಕೊನೆಯಾಗಿಲ್ಲ. ಪ್ರವಾಹದ ಹೊಡೆತಕ್ಕೆ ಬಸ್ ನಿಲ್ದಾಣಕ್ಕೆ ಬದುಕು ಬಂದು ನಿಂತಿದೆ. ಪ್ರವಾಹದಿಂದ ಬದುಕು ಕಳೆದುಕೊಂಡ ಅಜ್ಜಿಯ ಕರುಣಾಜನಕ ಕಥೆ ಇದು.
Karnataka Districts Jul 29, 2021, 7:25 PM IST
ಪ್ರವಾಹದಿಂದ ಕಂಗೆಟ್ಟ ಬಾಣಂತಿಯರು, ಮಕ್ಕಳ ಕಣ್ಣೀರ ಕಥೆ ಇದು. ಪ್ರವಾಹದಲ್ಲಿ ಮನೆ ಮುಳುಗಿ ಬೀದಿಗೆ ಬಿದ್ದ ಬಾಣಂತಿಯರು, ಮಕ್ಕಳು ಸಂಕಷ್ಟ ಅನುಭವಿಸುತ್ತಿದ್ದಾರೆ.ಅಥಣಿ ತಾ. ಜನವಾಡ ಗ್ರಾಮದ ಬಾಣಂತಿಯರ ಗೋಳಾಟದ ಕಥೆ-ವ್ಯಥೆ ಇದು. ರಾತ್ರೋರಾತ್ರಿ ಮನೆ ಬಿಟ್ಟು ಓಡೋಡಿ ಹೊರಬರುವ ಪರಿಸ್ಥಿತಿ ನಿರ್ಮಾಣ ಆಗಿದೆ.
Karnataka Districts Jul 28, 2021, 6:56 PM IST
ಕದ್ರಾ ಒಳಭಾಗದ ಗಾಂಧೀನಗರ, ರಾಜೀವ ನಗರದಲ್ಲಿ 25ಕ್ಕೂ ಮಿಕ್ಕಿ ಮನೆಗಳು ಪುಡಿ-ಪುಡಿಯಾಗಿವೆ. ಪ್ರವಾಹದಿಂದಾಗಿ ಗಟ್ಟಿಮುಟ್ಟಾಗಿದ್ದ ಮನೆಗಳೇ ನೆಲಸಮವಾಗಿವೆ. ನಮಗೆ ಪರಿಹಾರದ ಬದಲು ಬೇರೆಡೆ ಜಾಗ ತೋರಿಸಿದರೆ ಅಲ್ಲೇ ಮನೆ ಮಾಡಿ ಕುಳಿತುಕೊಳ್ತೇವೆ. 'ಅಧಿಕಾರಿಗಳು ಯಾರೂ ಸ್ಥಳಕ್ಕೆ ಭೇಟಿ ನೀಡಿಲ್ಲ, ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ನಮ್ಮ ನೋವು ಕೇಳಬೇಕಿದೆ'ಮತ್ತೆ ಜೀವನ ಕಟ್ಟಿಕೊಳ್ಳಲು ಸಹಾಯ ಬೇಕಿದೆ ಎಂದು ಸಂತ್ರಸ್ತರು ಮನವಿ ಮಾಡಿಕೊಂಡಿದ್ದಾರೆ.
Karnataka Districts Jul 28, 2021, 12:33 AM IST
ಕಾಳಿ ನದಿಯಿಂದ ಉಂಟಾದ ಪ್ರವಾಹದಿಂದ ನೂರಾರು ಜನರ ಬದುಕು ಬೀದಿಗೆ ಬಂದಿದೆ. ಕದ್ರಾ ಸರಕಾರಿ ಶಾಲೆಯಲ್ಲಿರುವ ಕಾಳಜಿ ಕೇಂದ್ರದಲ್ಲಿ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಮಕ್ಕಳು, ಮರಿಮಕ್ಕಳ ಜತೆ ಕಾಳಜಿ ವೃದ್ಧೆಯರು ಆಶ್ರಯ ಪಡೆದಿದ್ದಾರೆ ಸ್ಥಳೀಯ ಯುವಕರೇ ನಮ್ಮನ್ನು ಹೊತ್ತುಕೊಂಡು ಬಂದು ರಕ್ಷಿಸಿದ್ದಾರೆ' 'ಪ್ರತೀ ವರ್ಷ ಯುವಕರು ನಮ್ಮನ್ನು ಹೊತ್ತುಕೊಂಡೇ ಬರುತ್ತಾ ಇರಬೇಕಾ?' 'ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೇ ಇಲ್ಲವೇ?' ಸಂತ್ರಸ್ತರು ಪ್ರಶ್ನೆ ಮಾಡಿದ್ದಾರೆ.
Karnataka Districts Jul 27, 2021, 7:07 PM IST
ಅಥಣಿ ತಾಲೂಕಿನ ಸತ್ತಿ ಗ್ರಾಮಕ್ಕೂ ಜಲಕಂಟಕ ಎದುರಾಗಿದೆ. ಸತ್ತಿ ಗ್ರಾಮ ಭಾಗಶಃ ಜಲಾವೃತವಾಗಿದೆ. 100ಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ದೇಗುಲ, ದರ್ಗಾ, ಶಾಲೆಗಳು ಮುಳುಗಿವೆ. ಗ್ರಾಮದ ಚಾಮುಂಡೇಶ್ವರಿ ದೇಗುಲ ಬುಡಾನ್ಸಾಬ್ ದರ್ಗಾ ಜಲಾವೃತವಾಗಿದೆ.
ಮನೆ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಸಂತ್ರಸ್ತರು ತೆರಳಿದ್ದಾರೆ. ಗ್ರಾಮದ ಉಳಿದ ಜನರಲ್ಲೂ ತೀವ್ರ ಆತಂಕ ಮನೆ ಮಾಡಿದೆ.
Karnataka Districts Jul 27, 2021, 2:45 PM IST