ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲೆಂದು ಕರ್ತವ್ಯ ಪಥಕ್ಕೆ ಆಗಮಿಸಿದಾಗ ಅವರನ್ನು ಭದ್ರತಾ ಪೊಲೀಸರು ತಡೆದಿದ್ದಾರೆ. ಈ ವೇಳೆ ಪ್ರಶಸ್ತಿಗಳನ್ನು ವಿನೇಶ್ ಫೋಗಟ್ ರಸ್ತೆಯಲ್ಲೇ ಇಟ್ಟು ಹಿಂದಿರುಗಿದ್ದಾರೆ. ಬಳಿಕ ಅದನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
Sports Dec 31, 2023, 12:00 PM IST
ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತಮ್ಮ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಮತ್ತು ಅರ್ಜುನ್ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿರುವುದಾಗಿ ತಿಳಿಸಿದ್ದಾರೆ. ನನ್ನನ್ನು ಈ ಪರಿಸ್ಥಿತಿಗೆ ತಂದ ಸರ್ವಶಕ್ತನಿಗೆ ತುಂಬಾ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
India Dec 26, 2023, 8:28 PM IST
2023ರ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟಗೊಂಡಿದೆ. ವೇಗಿ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಭಾಜನರಾಗಿದ್ದರೆ, ಬ್ಯಾಡ್ಮಿಂಟನ್ ಪಟುಗಳಾದ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್ ಸಾಯಿ ರಾಜ್ ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಾರಿಯ ಕ್ರೀಡಾ ಪ್ರಶಸ್ತಿಗೆ ಆಯ್ಕೆಯಾದ ಸಾಧಕರ ಲಿಸ್ಟ್ ಇಲ್ಲಿದೆ.
OTHER SPORTS Dec 20, 2023, 5:50 PM IST
2023ರಲ್ಲಿ ಅಮೋಘ ಪ್ರದರ್ಶನ ತೋರಿರುವ ಈ ಜೋಡಿಯನ್ನು 12 ಸದಸ್ಯರ ಸಮಿತಿಯು ಆಯ್ಕೆ ಮಾಡಿದೆ. ಕ್ರಿಕೆಟಿಗ ಮೊಹಮದ್ ಶಮಿ ಜೊತೆ ಇನ್ನೂ 18 ಕ್ರೀಡಾಪಟುಗಳ ಹೆಸರು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.
Sports Dec 14, 2023, 1:31 PM IST
ದಿಗ್ಗಜ ಟೇಬಲ್ ಟೆನಿಸ್ ಪಟು ಶರತ್ ಕಮಲ್ಗೆ ಖೇಲ್ ರತ್ನ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ ಶರತ್
25 ಲಕ್ಷ ನಗದು, ಪದಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವ
Football Dec 1, 2022, 10:27 AM IST
ಕ್ರೀಡಾ ಕ್ಷೇತ್ರದಲ್ಲಿ ಸಾಧಕರಿಗೆ 2022ರ ಸಾಲಿನ ಕ್ರೀಡಾ ಪ್ರಶಸ್ತಿ ಪ್ರಕಟಗೊಂಡಿದ. ಹಿರಿಯ ಟೇಬಲ್ ಟೆನಿಸ್ ಪಟು ಅಚಂತ ಶರತ್ ಕಮಲ್ಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇನ್ನು ಸೀಮಾ ಪೂನಿಯಾ ಸೇರಿದಂತೆ 25 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ ನೀಡಲಾಗಿದೆ. ಈ ಬಾರಿಯ ಕ್ರೀಡಾ ಪ್ರಶಸ್ತಿಗಳ ಸಂಪೂರ್ಣ ವಿವರ ಇಲ್ಲಿದೆ
Sports Nov 14, 2022, 8:50 PM IST
ಕ್ರೀಡಾಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಖೇಲ್ ರತ್ನ ಪ್ರಶಸ್ತಿಗೆ ಶರತ್ ಕಮಲ್ ಹೆಸರು ಶಿಫಾರಸು
ಅರ್ಜುನ ಪ್ರಶಸ್ತಿಗೆ ಲಕ್ಷ್ಯ ಸೆನ್ ಸೇರಿ 25 ಆಟಗಾರರ ಹೆಸರು ಶಿಫಾರಸು
ಯಾವುದೇ ಕ್ರಿಕೆಟಿಗರ ಹೆಸರು ಅರ್ಜನ ಪ್ರಶಸ್ತಿಗಿಲ್ಲ
Sports Nov 5, 2022, 2:36 PM IST
*ನೀವು ಕನಸು ಕಂಡಾಗ ಮಾತ್ರ ನೀವು ಅದನ್ನು ನನಸಾಗಿಸಬಹುದು!
*ನಾನು ಯಾವಾಗಲೂ ನೀಲಿ ಜರ್ಸಿಯನ್ನು ಧರಿಸಲು ಬಯಸುತ್ತೇನೆ
*ನನ್ನ ಸಾಧನೆಗಳು ಇತರ ಯುವತಿಯರಿಗೂ ಸ್ಫೂರ್ತಿಯಾಗಲಿ: ರಾಜ್
Cricket Nov 14, 2021, 1:35 AM IST
*ರಾಷ್ಟ್ರಪತಿಯವರಿಂದ 2021ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರದಾನ
*ದೆಹಲಿಯ ರಾಷ್ಟ್ರಪತಿಭವನದಲ್ಲಿ ನಡೆದ ಕಾರ್ಯಕ್ರಮ
*ನೀರಜ್ ಚೋಪ್ರಾ, ರವಿ ದಹಿಯಾ ಸೇರಿ 12 ಮಂದಿಗೆ ಖೇಲ್ ರತ್ನ
*35 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ
*ಐವರು ಕೋಚ್ಗಳಿಗೆ ದ್ರೋಣಾಚಾರ್ಯ ಪ್ರಶಸ್ತಿ
OTHER SPORTS Nov 13, 2021, 6:25 PM IST
OTHER SPORTS Nov 2, 2021, 10:41 PM IST
* ನೀರಜ್ ಚೋಪ್ರಾ ಸೇರಿ ದಾಖಲೆ 11 ಕ್ರೀಡಾಪಟುಗಳಿಗೆ ಖೇಲ್ರತ್ನ
* ದೇಶದ ಸರ್ವೋಚ್ಚ ಕ್ರೀಡಾ ಪ್ರಶಸ್ತಿಗೆ ಸಾಧಕರ ಹೆಸರು ಅಂತಿಮ'
* ಅರ್ಜುನ ಪ್ರಶಸ್ತಿಗೆ 35 ಕ್ರೀಡಾಳುಗಳನ್ನು ಆರಿಸಿದ ಆಯ್ಕೆ ಸಮಿತಿ
OTHER SPORTS Oct 28, 2021, 7:51 AM IST
ಬೆಂಗಳೂರು: ಕ್ರೀಡಾಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಸಾಧಕರಿಗೆ ನೀಡಲಾಗುವ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ (Major Dhyan Chand Khel Ratna Award) ಗೆ 11 ಅಥ್ಲೀಟ್ಗಳ ಹೆಸರನ್ನು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಆಯ್ಕೆ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಟೋಕಿಯೋ ಒಲಿಂಪಿಕ್ಸ್ (Tokyo Olympics) ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್ನಲ್ಲಿ ದೇಶಕ್ಕೆ ಚಿನ್ನದ ಪದಕ ಗೆದ್ದುಕೊಟ್ಟ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ (Neeraj Chopra), ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ (Mithali Raj) ಸೇರಿದಂತೆ ಒಟ್ಟು 11 ಕ್ರೀಡಾಪಟುಗಳ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
ಟೋಕಿಯೋ ಒಲಿಂಪಿಕ್ಸ್ ಹಾಗೂ ಪ್ಯಾರಾಲಿಂಪಿಕ್ಸ್ ಪದಕ ವಿಜೇತರ ಹೆಸರನ್ನು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. ಈ ಮೊದಲು ಖೇಲ್ ರತ್ನ ಪ್ರಶಸ್ತಿಯನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತಿತ್ತು. ಆದರೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತ ಹಾಕಿ ತಂಡವು ಕಂಚಿನ ಪದಕ ಜಯಿಸುತ್ತಿದ್ದಂತೆಯೇ, ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಸ್ಮರಣಾರ್ಥ, ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಹೆಸರು ಬದಲಿಸಿದ್ದಾರೆ. ಇನ್ನು 35 ಅಥ್ಲೀಟ್ಗಳ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
OTHER SPORTS Oct 27, 2021, 7:42 PM IST
ಬ್ಯಾಡ್ಮಿಂಟನ್ ತಾರೆ ಪ್ರಮೋದ್ ಭಗತ್, ಶೂಟರ್ ಮನೀಶ್ ನರ್ವಾಲ್, ಹೈಜಂಪ್ ಪಟು ಶರದ್ ಕುಮಾರ್ ಹಾಗೂ ಜಾವೆಲಿನ್ ಎಸೆತಗಾರ ಸುಂದರ್ ಸಿಂಗ್ ಗುರ್ಜರ್ ಹೆಸರು ಖೇಲ್ ರತ್ನ ಪ್ರಶಸ್ತಿಗೆ, ಶೂಟರ್ ಅವನಿ ಲೇಖರಾ ಹಾಗೂ ಜಾವೆಲಿನ್ ಎಸೆತಗಾರ ಸುಮಿತ್ ಅಂತಿಲ್ ಹೆಸರು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. I ಈ ಬಾರಿಯ ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಪ್ಯಾರಾಥ್ಲೀಟ್ಗಳು ಒಟ್ಟು 19 ಪದಕಗಳನ್ನು ಜಯಿಸಿ ಸಾರ್ವಕಾಲಿಕ ಶ್ರೇಷ್ಠ ಪ್ರದರ್ಶನ ತೋರಿದ್ದರು.
OTHER SPORTS Sep 19, 2021, 9:08 AM IST
ಅರ್ಜುನ, ದ್ರೋಣಾಚಾರ್ಯ ಹಾಗೂ ಧ್ಯಾನ್ಚಂದ್ ಖೇಲ್ರತ್ನ ಪ್ರಶಸ್ತಿಗಾಗಿ ಈ ವರ್ಷ 600ಕ್ಕೂ ಅಧಿಕ ಕ್ರೀಡಾಪಟುಗಳು ಹಾಗೂ ಕೋಚ್ಗಳು ಅರ್ಜಿ ಸಲ್ಲಿಸಿದ್ದಾರೆ. ಪ್ರವಾಹದ ರೂಪದಲ್ಲಿ ಅರ್ಜಿಗಳು ಸಲ್ಲಿಕೆ ಆಗಿದ್ದು, ಕಳೆದ ವರ್ಷ 400 ಮಂದಿ ಅರ್ಜಿ ಸಲ್ಲಿಸಿದ್ದರು.
OTHER SPORTS Sep 16, 2021, 9:39 AM IST
ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ನಿವೃತ್ತ ಸುಪ್ರೀಂ ಕೋರ್ಟ್ ಮುಖ್ಯಸ್ಥರಾದ ಮುಕುದಕುಂ ಶರ್ಮಾ ಆಯ್ಕೆಯಾಗಿದ್ದಾರೆ. ಇದಷ್ಟೇ ಅಲ್ಲದೇ ಮಾಜಿ ಶೂಟರ್ ಅಂಜಲಿ ಭಾಗ್ವತ್, ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಅಂಜುಮ್ ಚೋಪ್ರಾ ಅವರನ್ನು ನೇಮಕ ಮಾಡಿ ಕ್ರೀಡಾ ಸಚಿವಾಲಯ ಆದೇಶ ಹೊರಡಿಸಿದೆ.
OTHER SPORTS Sep 8, 2021, 4:00 PM IST