* ಸಿಪಿಐ ಸೇರಿದಂತೆ ಇತರೆ ನಾಲ್ವರು ಸಿಬ್ಬಂದಿ ಪರಾರಿ
* ಹಣ ಸ್ವೀಕರಿಸುವಾಗ ದಾಳಿ ನಡೆಸಿದ ಎಸಿಬಿ
* ಹಣ ಕೇಳುವ-ಆಡಿಯೋ ಸಂಭಾಷಣೆ ವೈರಲ್
Karnataka Districts Dec 12, 2021, 11:10 AM IST
* ಪಂಚಮಸಾಲಿ ಜನಾಂಗಕ್ಕೆ ಸರ್ಕಾರ 2ಎ ಮೀಸಲಾತಿ ನೀಡಲಿ
* ಮೀಸಲಾತಿ ದೊರಕಿಸಿ ಕೊಡುತ್ತೇನೆ ಎಂಬ ಭರವಸೆ ನೀಡಿದ ಸಿಎಂ ಬೊಮ್ಮಾಯಿ
* ಹೋರಾಟ ಮುಂದುವರಿಸುವ ಎಲ್ಲ ಬಗೆಯ ಸಿದ್ಧತೆ
Karnataka Districts Dec 6, 2021, 12:09 PM IST
ಗೂಡ್ಸ್ ರೈಲಿಗೆ(Railway) ಸಿಲುಕಿ ಓರ್ವ ಕುರಿಗಾಯಿ ಮತ್ತು 18 ಕುರಿಗಳು(Sheeps) ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯನಗರ(Vijayanagara) ಜಿಲ್ಲೆಯ ಕೊಟ್ಟೂರು(Kotturu) ತಾಲೂಕಿನ ಮತ್ತಿಹಳ್ಳಿ ರೈಲ್ವೆ ಗೇಟ್ ಬಳಿ ಭಾನುವಾರ ನಡೆದಿದೆ.
Karnataka Districts Oct 25, 2021, 1:09 PM IST
ವಿಜಯನಗರ(ಅ.24): ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆ ಮಧ್ಯೆಯೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟೆಂಪಲ್ ರನ್ ಮಾಡಿದ್ದಾರೆ. ಹೌದು, ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಸುಪ್ರಸಿದ್ಧ ಶ್ರೀ ಗುರು ಬಸವೇಶ್ವರ ದೇವಾಲಯಕ್ಕೆ ಇಂದು(ಭಾನುವಾರ) ಭೇಟಿ ನೀಡಿದ ಯಡಿಯೂರಪ್ಪ ಅವರು ನಾಡಿನ ಎಲ್ಲ ಜನರ ಒಳಿತಿಗಾಗಿ ವಿಶೇಷ ಪೂಜೆ ಮಾಡಿಸಿ ಪ್ರಾರ್ಥನೆಗಳನ್ನು ಸಲ್ಲಿಸಿದ್ದಾರೆ.
Karnataka Districts Oct 24, 2021, 3:56 PM IST
ಪ್ರಯಾಣಿಕರು ಮತ್ತು ಆದಾಯದ ಕೊರತೆ ನೆಪವೊಡ್ಡಿ ಹೊಸಪೇಟೆ -ಕೊಟ್ಟೂರು-ದಾವಣಗೆರೆ ರೈಲ್ವೆ ಸಂಚಾರವನ್ನು ರದ್ದುಗೊಳಿಸದಂತೆ ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಸಹಾಯಕ ವ್ಯವಸ್ಥಾಪಕರಿಗೆ ತಾಕೀತು ಮಾಡಿರುವುದಾಗಿ ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ ಹೇಳಿದ್ದಾರೆ.
Karnataka Districts Sep 15, 2021, 2:56 PM IST
ಪಿಎಚ್ಡಿ ತರಗತಿ ಪ್ರವೇಶಕ್ಕೆ ಪೋಷಕರು ಹಣಕಾಸಿನ ಕಾರಣದಿಂದ ನಿರಾಕರಿಸಿದ್ದರಿಂದ ಎಂಎಸ್ಸಿ ಪದವೀಧರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ಬುಧವಾರ ನಡೆದಿದೆ.
CRIME Sep 2, 2021, 1:48 PM IST
ಕೊರೋನಾ 3ನೇ ಅಲೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ತಾಲೂಕು ಮತ್ತು ಕೊಟ್ಟೂರು ಪಟ್ಟಣದ ಜನತೆ ಕೋವಿಡ್ ನಿಯಾಮವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲದಿದ್ದರೆ ಲಾಕ್ಡೌನ್ ಬರಮಾಡಿಕೊಳ್ಳಬೇಕಾದೀತು ಎಂದು ತಹಶೀಲ್ದಾರ್ ಎಂ. ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
Yadgir Aug 4, 2021, 10:58 AM IST
ರೈತರ ಸರ್ವೋದಯ ಅಭಿವೃದ್ಧಿ ಮೂಲಮಂತ್ರವೇ ಕೇಂದ್ರ ಸರ್ಕಾರದ ನೀತಿ, ನಿಲುವುಗಳಾಗಿವೆ. ಯಾವುದೇ ಕಾರಣಕ್ಕೂ ರೈತ ವಿರೋಧಿ ನಿಲುವನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತೆಗೆದುಕೊಂಡಿಲ್ಲ. ರಸಗೊಬ್ಬರ ಸೇರಿದಂತೆ ಎಲ್ಲ ಕೃಷಿ ಪರಿಕರಗಳು ಕನಿಷ್ಠ ದರಕ್ಕೆ ಸಿಗುವಂತೆ ಆರ್ಥಿಕ ಹೊರೆಯನ್ನು ಲೆಕ್ಕಿಸದೇ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಸಂಸದ ವೈ. ದೇವೇಂದ್ರಪ್ಪ ಹೇಳಿದ್ದಾರೆ.
Karnataka Districts Jun 16, 2021, 11:55 AM IST
ಕೊಟ್ಟೂರಿನಲ್ಲಿ ‘ಮಲ್ಟಿಸ್ಪೆಷಾಲಿಟಿ’ ಆಸ್ಪತ್ರೆ ನಿರ್ಮಿಸಬೇಕು ಎಂಬ ಸಾರ್ವಜನಿಕರ ದಶಕಗಳ ಬೇಡಿಕೆಗೆ ‘ಹಸಿರು ನಿಶಾನೆ’ ದೊರೆತ್ತಿದ್ದು ಆರೋಗ್ಯ ಸೇವೆಯಿಂದ ವಂಚಿತರಾಗಿದ್ದ ಜನರಲ್ಲಿ ಹೊಸ ಆಶಾಭಾವನೆ ಮೂಡಿದೆ. ಶಾಸಕ ಎಸ್. ಭೀಮಾನಾಯ್ಕ ಒತ್ತಾಸೆಯಂತೆ ಜಿಲ್ಲಾಡಳಿತ ಡಿಎಂಎಫ್ (ಜಿಲ್ಲಾ ಖನಿಜ ನಿಧಿ) ಅನುದಾನದಲ್ಲಿ 20 ಕೋಟಿ ಮೀಸಲಿಡುವ ಮೂಲಕ ಆಸ್ಪತ್ರೆ ನಿರ್ಮಾಣಕ್ಕೆ ಮುನ್ನುಡಿ ಬರೆದಿದೆ.
Karnataka Districts Jun 9, 2021, 3:38 PM IST
ಕೊರೋನಾ ರೋಗ ವ್ಯಾಪಕವಾಗಿ ಹರಡುತ್ತಿರುವ ಈ ದಿನಗಳಲ್ಲಿ ಇದರ ಪರಿವೇ ಇಲ್ಲದೆ ಪಟ್ಟಣದ ಜೈ ಕಿಸಾನ್ ಆಗ್ರೋ ಮತ್ತು ಕೆಮಿಕಲ್ಸ್ ಅಂಗಡಿ ಮುಂದೆ ಡಿಎಪಿ ಗೊಬ್ಬರವನ್ನು ಪಡೆಯಲು ರೈತರು ಸಾಮಾಜಿಕ ಅಂತರವಿಲ್ಲದೆ ಸಾಲುಗಟ್ಟಿ ಮಂಗಳವಾರ ನಿಂತಿದ್ದರು.
Karnataka Districts May 26, 2021, 11:37 AM IST
ಸಾವಿಗೀಡಾದವರ ಶವಸಂಸ್ಕಾರಕ್ಕೆ ಸಂಬಂಧಿಕರೇ ಹೋಗದಂತ ವಾತಾವರಣ ನಿರ್ಮಾಣವಾಗಿರುವ ಕೊರೋನಾ ಭೀತಿಯ ಈ ಸಂದರ್ಭದಲ್ಲಿ ಕೊಟ್ಟೂರು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಷಫೀವುಲ್ಲಾ, ಹಸಿರು ಹೊನಲು ತಂಡದ ಮುಂದಾಳು ಶಿಕ್ಷಕ ನಾಗರಾಜ್ ಬಂಜಾರ್, ಪೌರ ಕಾರ್ಮಿಕರೊಂದಿಗೆ ಅನಾಥ ವೃದ್ಧೆಯ ಶವಕ್ಕೆ ಹೆಗಲು ಕೊಟ್ಟು ಅಂತ್ಯ ಸಂಸ್ಕಾರ ಮಾಡಿ ಮಾನವೀಯತೆ ತೋರಿದ್ದಾರೆ.
Karnataka Districts May 17, 2021, 3:35 PM IST
ಅಧಿಕಾರಿಗಳಿಂದ ಲಾಕ್ಡೌನ್ನ ಅಂತರ್ಜಿಲ್ಲಾ ಪ್ರಯಾಣದ ಪರವಾನಗಿ ಪಡೆಯದೆ ಕೊಟ್ಟೂರಿಗೆ ಎರಡು ಕಾರಿನಲ್ಲಿ ಕಾರ್ನಲ್ಲಿ ಆಗಮಿಸಿದ್ದ ದಾವಣಗೆರೆ ಮೂಲದ 8 ಜನರನ್ನು ಬಂದೋಬಸ್ತ್ನಲ್ಲಿದ್ದ ಪೊಲೀಸರು ತಡೆಯಿಡಿದು ವಿಚಾರಿಸಲು ಮುಂದಾಗುತ್ತಿದ್ದಂತೆ ಕಾರ್ನಲ್ಲಿದ್ದವರು ವಾಗ್ವಾದ ನಡೆಸಿ ಮುಖ್ಯ ಪೇದೆಯೊಬ್ಬರ ಸಮವಸ್ತ್ರದ ಕೊರಳುಪಟ್ಟಿ ಹಿಡಿದು ಎಳೆದಾಡಿದ ಘಟನೆ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
CRIME May 17, 2021, 3:03 PM IST
ಮಹಾಮಾರಿ ಕೊರೋನಾ 2ನೇ ಅಲೆ ಭೀತಿಯ ಮಧ್ಯೆಯೂ ಅಸಂಖ್ಯಾತ ಭಕ್ತರ ಆರಾಧದೈವ ಕೊಟ್ಟೂರಿನ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಯ ಮಹಾರಥೋತ್ಸವ ಭಕ್ತರ ಶ್ರದ್ಧಾ, ಭಕ್ತಿಯೊಂದಿಗೆ ಭಾನುವಾರ ಸಂಜೆ ಮೂಲಾ ನಕ್ಷತ್ರದಲ್ಲಿ ಅದ್ಧೂರಿಯಾಗಿ ನೆರೆವೇರಿದೆ.
Karnataka Districts Mar 8, 2021, 2:01 PM IST
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 15 ತಿಂಗಳು ಗತಿಸಿದರೂ ಬಿಜೆಪಿಯೇತರ ಕ್ಷೇತ್ರಗಳಿಗೆ ನಯಾ ಪೈಸೆ ಅನುದಾನ ನೀಡದೇ ಅಭಿವೃದ್ಧಿ ಕುಂಠಿತ ಮಾಡಿರುವುದೇ ಬಹುದೊಡ್ಡ ಸಾಧನೆಯಾಗಿದೆ ಎಂದು ಶಾಸಕ ಎಸ್. ಭೀಮಾ ನಾಯ್ಕ ವ್ಯಂಗ್ಯವಾಡಿದ್ದಾರೆ.
Karnataka Districts Dec 9, 2020, 12:48 PM IST
ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರ ಬಗ್ಗೆ ರಂಭಾಪುರಿ ಜಗದ್ಗುರುಗಳ ಹೇಳಿಕೆಯನ್ನು ಯಾರೊಬ್ಬರೂ ಗಂಭೀರವಾಗಿ ತೆಗೆದುಕೊಳ್ಳುವ ಆವಶ್ಯಕತೆ ಇಲ್ಲ ಎಂದು ‘ಅಖಿತ ಭಾರತ ವೀರಶೈವ ಮಹಾಸಭಾ’ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
Karnataka Districts Nov 25, 2020, 3:20 PM IST