ಮಾದಿಗ ದಂಡೋರ ರಾಜ್ಯಾಧ್ಯಕ್ಷರಾದ ಅನೇಕಲ್ ಶಂಕರಪ್ಪ ಹಾಗೂ ತಾಲೂಕು ಬಿಜೆಪಿ ಅಧ್ಯಕ್ಷ ರಂಗಣ್ಣ, ಹಿರಿಯ ಮುಖಂಡರಾದ ಜಿ.ಟಿ.ಗಿರೀಶ್, ಜಿಲ್ಲಾ ಘಟಕದ ಶಿವಕುಮಾರ್ ಸಾಕೇಲ್ ಸಮ್ಮುಖದಲ್ಲಿ ಶನಿವಾರ ಪಟ್ಟಣದ 12ನೇ ವಾರ್ಡಿನ ಮುಖಂಡ ಸುಬ್ರಮಣ್ಯಂ ಇತರೆ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು.
Karnataka Districts Apr 21, 2024, 11:40 AM IST
ಶಾರುಖ್ ಖಾನ್ ಅವರನ್ನೇ ಹೋಲುವಂತಹ ವ್ಯಕ್ತಿಯನ್ನು ಕರೆತಂದು ಚುನಾವಣಾ ಪ್ರಚಾರ ಮಾಡಿಸಿದ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.
Cine World Apr 21, 2024, 11:10 AM IST
ಯುಪಿಎ 10 ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದೇ 80 ಸಾವಿರ ಕೋಟಿ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ದೇಶ ವಿಭಜನೆ ಹೇಳಿಕೆಗಳನ್ನು ಪಕ್ಷಗಳಲ್ಲೇ ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಸಿದ್ದಾರೆ. ಕರ್ನಾಟಕಕ್ಕೆ ಬರ ಪರಿಹಾರ ಕೊಡಲು ಆಯೋಗದ ಅನುಮತಿ ಬೇಕು. ಅದಕ್ಕೆ ಸುಪ್ರೀಂಕೋರ್ಟ್ಗೆ ಹೋಗೋದು ಈಗ ಫ್ಯಾಷನ್ ಆಗಿಬಿಟ್ಟಿದೆ ಎಂದು ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ.
India Apr 21, 2024, 7:18 AM IST
ಲೋಕಸಭೆ ಚುನಾವಣೆಯ ಕಣ ರಂಗೇರಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಏಷ್ಯಾನೆಟ್ ನ್ಯೂಸ್ ಸಂಸ್ಥೆಗಳಿಗೆ ಎಕ್ಸ್ಕ್ಲೂಸಿವ್ ಸಂದರ್ಶನ ನೀಡಿದ್ದಾರೆ. ಅವರು ಹಲವು ವಿಚಾರಗಳ ಬಗ್ಗೆ ವಿಸ್ತೃತವಾಗಿ ಮಾತನಾಡಿದ್ದಾರೆ.
India Apr 21, 2024, 6:51 AM IST
ಬ್ರಿಟಿಷರ ಕಾಲದಲ್ಲಿದ್ದ ವಿಐಪಿ ಸಂಸ್ಕೃತಿ ಈಗಲೂ ಇದೆ. ಇದನ್ನು ಅಂತ್ಯಗೊಳಿಸಲು ಪ್ರಯತ್ನ ಮಾಡಿದ್ದೇನೆ. ವಾಹನದ ಮೇಲೆ ಕೆಂಪು ದೀಪ, ಸೈರನ್ ನಿಷೇಧ ಮಾಡಿದ್ದೇವೆ. ವಿಐಪಿ ಸಂಸ್ಕೃತಿ ಕುರಿತು ಪ್ರಧಾನಿ ಮೋದಿ ಏಷ್ಯಾನೆಟ್ ಸುವರ್ಣನ್ಯೂಸ್ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದಾರೆ.
India Apr 21, 2024, 12:18 AM IST
ಒಂದು ಕಾಲದಲ್ಲಿ ಗೇಮಿಂಗ್ ಆಸಕ್ತಿ ಇದ್ದರೆ ಅವರನ್ನು ಸಮಯ ಹಾಳುಮಾಡಬೇಡಿ ಎಂದು ಸಲಹೆ ನೀಡುತ್ತಿದ್ದೇವು. ಇದು ತಂತ್ರಜ್ಞಾನ ಯುಗ. ಇಲ್ಲಿ ಅದ್ಭುತಗಳನ್ನೇ ಸೃಷ್ಟಿಸಲು ಸಾಧ್ಯ. ಹೊರಜಗತ್ತಿನ ಕಬ್ಜಾ ಸರಿಸಿ ಭಾರತ ಅಧಿಪತ್ಯ ಸಾಧಿಸಬೇಕು ಎಂದು ಮೋದಿ ಹೇಳಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ವಿಶೇಷ ಸಂದರ್ಶನದಲ್ಲಿ ಮೋದಿ, ಗೇಮಿಂಗ್, ಹೊಸ ತಂತ್ರಜ್ಞಾನ, ಕುರಿತು ಮೋದಿ ಮಾತನಾಡಿದ್ದಾರೆ.
India Apr 20, 2024, 11:18 PM IST
ವಿಶ್ವದ ಯಾವುದೇ ಮೂಲೆಯಲ್ಲಿ ಭಾರತೀಯರ ಸಂಕಷ್ಟಕ್ಕೆ ಭಾರತ ಸರ್ಕಾರ ಸ್ಪಂದಿಸಿದೆ. ಹಲವು ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ಭಾರತೀಯರನ್ನು ಕರೆತರಲಾಗಿದೆ. ಈ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆಗಿನ ಸಂದರ್ಶನದಲ್ಲಿ ಮೋದಿ ಮಾತನಾಡಿದ್ದಾರೆ. ತಿರಂಗ ಹಿಡಿದು, ಭಾರತ ಮಾತಾ ಕಿ ಜೈ ಎಂದರೆ ಸಾಕು, ನಿಮ್ಮನ್ನು ಬಿಟ್ಟುಕಳುಹಿಸುತ್ತಾರೆ. ಇದು ಭಾರತ ಸಂಪಾದಿಸಿದ ಗೌರವ ಎಂದು ಮೋದಿ ಹೇಳಿದ್ದಾರೆ.
India Apr 20, 2024, 10:57 PM IST
ಕೇರಳದಲ್ಲಿ ಹೆಜ್ಜೆಗುರುತು ಮೂಡಿಸಲು ಬಿಜೆಪಿ ಅವಿರತ ಪ್ರಯತ್ನಿಸುತ್ತಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಸಿಕ್ಕಿಲ್ಲ. ಕೇರಳದ ಎಲ್ಡಿಎಪ್, ಯೂಡಿಎಫ್ ನಡೆಸಿದ ಆಡಳಿತ, ಕೋವಿಡ್ ನಿರ್ವಹಣೆ, ಪ್ರವಾದದ ವೇಳೆ ಬಿಜೆಪಿ ಕಾರ್ಯಕರ್ತರ ಸೇವೆ ಸೇರಿದಂತೆ ದಕ್ಷಿಣ ಭಾರತದಲ್ಲಿ ಬದಲಾವಣೆ ಗಾಳಿ ಕುರಿತು ಮೋದಿ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದಾರೆ.
India Apr 20, 2024, 10:36 PM IST
ಕರ್ನಾಟಕದ ಬರಗಾಲಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ. ಮಲತಾಯಿ ಧೋರಣೆ ಮಾಡುತ್ತಿದೆ. ಈ ಮೂಲಕ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಅನ್ನೋ ಸಿದ್ದರಾಮಯ್ಯ ಸರ್ಕಾರದ ಆರೋಪಕ್ಕೆ ಪ್ರಧಾನಿ ಮೋದಿ ಏಷ್ಯಾನೆಟ್ ನ್ಯೂಸ್ ಜೊತೆ ನಡೆಸಿದ ವಿಶೇಷ ಸಂದರ್ಶನದಲ್ಲಿ ಉತ್ತರಿಸಿದ್ದಾರೆ. ಸುಪ್ರೀಂ ಕೋರ್ಟ್ಗೆ ಕರ್ನಾಟಕ ಸಲ್ಲಿಸಿರುವ ಅರ್ಜಿ ಕುರಿತು ಉಲ್ಲೇಖಿಸಿದ್ದಾರೆ.
India Apr 20, 2024, 10:30 PM IST
ಕರ್ನಾಟಕ ಕಾಂಗ್ರೆಸ್ ಸರ್ಕಾರ ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ತೆರಿಗೆ ಅನ್ಯಾಯ ಆರೋಪ ಮಾಡಿದೆ. ನಮ್ಮಿಂದ ಕಸಿದುಕೊಂಡು ಮರಳಿ ರಾಜ್ಯಕ್ಕೆ ನೀಡಬೇಕಾದ ತೆರಿಗೆ ಹಣಕ್ಕೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದೆ. ಈ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಏಷ್ಯಾನೆಟ್ ಸುವರ್ಣನ್ಯೂಸ್ ವಿಶೇಷ ಸಂದರ್ಶನದಲ್ಲಿ ಉತ್ತರಿಸಿದ್ದಾರೆ.
India Apr 20, 2024, 10:20 PM IST
ಏಷ್ಯಾನೆಟನ್ ಸುವರ್ಣನ್ಯೂಸ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಭೂತಪೂರ್ವ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿನ ಬರ ಪರಿಹಾರ ಕುರಿತು ಕಾಂಗ್ರಸ್ ಕಾನೂನು ಹೋರಾಟ, ತೆರಿಗೆ ಅನ್ಯಾಯ ಕುರಿತ ಆರೋಪ, ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ ಸೇರಿದಂತೆ ಮೋದಿ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ.
India Apr 20, 2024, 10:06 PM IST
3-4 ದಶಕಗಳಿಂದ ಎಡಪಕ್ಷ ಸರ್ಕಾರವಿದ್ದ ತ್ರಿಪುರಾದಲ್ಲಿ ಇದೀಗ ಬಿಜೆಪಿ ಸರ್ಕಾರ ಅಭಿವೃದ್ಧಿ ಮಾಡಿ ತೋರಿಸಿದೆ. ಕೇರಳದಲ್ಲಿ ನಮ್ಮ ಕಾರ್ಯಕರ್ತರ ಹತ್ಯೆಯಾದರೂ ಭಾರತ ಮಾತೆ ಸೇವೆ ಮಾಡುತ್ತಿದ್ದೇವೆ. ಕೇರಳ ಕೂಡ ಬದಲಾಗಲಿದೆ ಅನ್ನೋ ಸುಳಿವನ್ನು ಮೋದಿ ಏಷ್ಯಾನೆಟ್ ಸುವರ್ಣನ್ಯೂಸ್ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.
India Apr 20, 2024, 9:34 PM IST
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ನಡೆಸಿದ ವಿಶೇಷ ಸಂದರ್ಶನದಲ್ಲಿ ಕರ್ನಾಟಕ, ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರಾಶಸ್ತ್ಯ, ಸಾಮರ್ಥ್ಯ ಹಾಗೂ ಈ ಬಾರಿಯ ಫಲಿತಾಂಶದ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಅಸ್ತಿತ್ವ ಹಾಗೂ 2024ರ ಫಲಿತಾಂಶ ಕುರಿತು ಮೋದಿ ಹೇಳಿದ್ದೇನು?
India Apr 20, 2024, 9:10 PM IST
ಮೂರನೇ ಭಾರಿ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೇರುವ ವಿಶ್ವಾಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಳೆದ 10 ವರ್ಷದಲ್ಲಿ ಜನರ ಸೇವೆ ಮಾಡಿದ್ದೇವೆ. ಭಾರತವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದು ಜನರ ವಿಶ್ವಾಸಗಳಿಸಿದ್ದೇವೆ ಎಂದು ಮೋದಿ ಹೇಳಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ಮೋದಿ, ಕಾಂಗ್ರೆಸ್ ಕಳೆದ 5-6 ದಶಕದಲ್ಲಿ ಜನರಿಗೆ ಮಾಡಿದ ಮೋಸದ ಕುರಿತು ಮಾತನಾಡಿದ್ದಾರೆ.
India Apr 20, 2024, 8:36 PM IST
ಚುನಾವಣೆಗಳು ಎಂದರೆ ಕೋಟಿ ಕೋಟಿ ಇದ್ದವರೇ ನಾ ಒಲ್ಲೆ ಎಂದು ಹಿಂದೆ ಸರಿಯುವ ಈ ಕಾಲದಲ್ಲಿ ಇಲ್ಲೊಬ್ಬ ವ್ಯಕ್ತಿ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತಿ, ವಿಧಾನಸಭೆ, ಲೋಕಸಭೆ, ರಾಜ್ಯಸಭೆ ಸೇರಿದಂತೆ ಸಾರ್ವತ್ರಿಕ ಹಾಗೂ ಉಪ ಚುನಾವಣೆಗಳು ಸೇರಿದಂತೆ 52 ಬಾರಿ ಸ್ಪರ್ಧಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಆದರೆ, 52 ಬಾರಿಯೂ ಠೇವಣಿಯನ್ನೇ ಕಳೆದುಕೊಂಡು ಹೀನಾಯ ಸೋಲು ಅನುಭವಿಸಿದ್ದಾನೆ.
Karnataka Districts Apr 20, 2024, 5:26 PM IST