ವಾಶ್ರೂಮ್ ಒಂದರ ಡ್ರೈನೇಜ್ ಚೇಂಬರ್ನಲ್ಲಿ ಇರಿಸಲಾಗಿದ್ದ ಕಪ್ಪು ಬಣ್ಣದ ಪೌಚ್ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನ ಪತ್ತೆಯಾಗಿದೆ. ಇದನ್ನು ವಾಶ್ ರೂಂನಲ್ಲಿ ಇಟ್ಟಿರುವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಕಸ್ಟಮ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
CRIME Feb 18, 2024, 6:44 AM IST
ಸುವರ್ಣ ನ್ಯೂಸ್ ವರದಿಯಿಂದಾಗಿ ನಾನು ಮನೆಗೆ ಸುರಕ್ಷಿತವಾಗಿ ಬರುವಂತಾಯಿತು. ನಿಮ್ಮಿಂದಾಗಿ ಅಲ್ಲಿದ್ದವರು ನನ್ನ ನೆರವಿಗೆ ಬಂದರು. ಸುವರ್ಣ ನ್ಯೂಸ್ ನಲ್ಲಿ ವರದಿ ಬಂದಿದೆ ಅಂತಾ ಅಲ್ಲಿನ ಕೆಲವರು ಬಂದು ಹೇಳಿದ್ರು. ನನಗೆ ಗೊತ್ತೇ ಇರಲಿಲ್ಲ, ಫಸ್ಟ್ ಟೈಂ ಸುವರ್ಣ ನ್ಯೂಸ್ ನಲ್ಲಿ ಬಂದಿದೆ ಅಂತ ಹೇಳಿದ್ರು ಎಂದು ಭಾವುಕರಾಗಿ ಧನ್ಯವಾದ ತಿಳಿಸಿದ ಚಂದ್ರಶೇಖರ್.
state Nov 21, 2023, 9:14 AM IST
ದೂರದ ಊರುಗಳಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರ ಆಗಮನ ಹಾಗೂ ನಿರ್ಗಮನಕ್ಕೆ ಸುಲಭವಾಗಲಿದೆ. ಜತೆಗೆ ಪ್ರಯಾಣಿಕರ ಆಕರ್ಷಣೆಗೂ ಕಾರಣವಾಗಲಿದೆ. ಈ ಹಿಂದೆ ವಿಮಾನ ನಿಲ್ದಾಣಕ್ಕೆ ಸಿಟಿ ವೋಲ್ವೋ ಸಂಚಾರ ಏರ್ಪಡಿಸಿದರೂ ಪ್ರಯಾಣಿಕರ ಕೊರತೆ ತಲೆದೋರಿತ್ತು.
Karnataka Districts Oct 7, 2023, 3:00 AM IST
ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೂರ್ಣ ಆಡಳಿತ ಮೂರು ವರ್ಷದ ಬಳಿಕ ಅ.31ರಂದು ಅದಾನಿ ಗ್ರೂಪ್ ತೆಕ್ಕೆಗೆ ಸೇರಲಿದೆ. ಇನ್ನು ಮುಂದೆ ಈ ವಿಮಾನ ನಿಲ್ದಾಣದ ಎಲ್ಲ ಆಗು ಹೋಗುಗಳು ಅದಾನಿ ಗುಂಪಿನಿಂದಲೇ ನಡೆಯಲಿದೆ.
Karnataka Districts Oct 6, 2023, 12:56 PM IST
ಶಿವಮೊಗ್ಗ ನಗರದಲ್ಲಿ ಬಿಜೆಪಿಯರೇ ವೇಷ ಮರೆಸಿಕೊಂಡು ಗಲಭೆ ಮಾಡಿದ್ದಾರೆ ಹೇಳಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಲವೇ ಗಂಟೆಗಳಲ್ಲಿ ಉಲ್ಟಾ ಹೊಡೆದಿದ್ದಾರೆ.
state Oct 4, 2023, 4:29 PM IST
ಮಂಗಳೂರು ಏರ್ಪೋರ್ಟ್ ನಲ್ಲಿ ವರ್ಷದ ಆರಂಭದಲ್ಲೇ ಕೋಟ್ಯಂತರ ಮೌಲ್ಯದ ಚಿನ್ನ ಕಳ್ಳಸಾಗಣೆ ಪತ್ತೆಯಾಗಿದ್ದು, ಕೇವಲ 18 ದಿನಗಳಲ್ಲಿ ಬರೋಬ್ಬರಿ 2.01 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಚಿನ್ನ ಕಳ್ಳಸಾಗಣಿಕೆ ಹಿಂದೆ ಕೇರಳದ ಜ್ಯುವೆಲ್ಲರಿ ಮಾಫಿಯಾ ಕೈವಾಡ ಇರುವ ಬಗ್ಗೆ ಅನುಮಾನ ಮೂಡಿಸಿದೆ.
CRIME Jan 20, 2023, 10:04 AM IST
ಪ್ರಧಾನಿ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸುತ್ತಿದ್ದು, ಸಮಾವೇಶಕ್ಕೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಈ ಮಧ್ಯೆ, ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸುವ ಸಮಯ ಬದಲಾವಣೆಯಾಗಿದೆ.
state Aug 29, 2022, 10:56 PM IST
Karnataka Districts Aug 20, 2022, 11:13 AM IST
ಅದೊಂದು ವಾಟ್ಸಪ್ ಸಂದೇಶ ನಿನ್ನೆ ಮಂಗಳೂರು ವಿಮಾನ ನಿಲ್ದಾಣವನ್ನು ಅಕ್ಷರಶಃ ಸ್ತಬ್ಧಗೊಳಿಸಿತ್ತು. ತಮಾಷೆಗಾಗಿ ಉತ್ತರಪ್ರದೇಶ ಮೂಲದ ಆ ಜೋಡಿ ಮಾಡಿದ ವಾಟ್ಸಪ್ ಸಂದೇಶ ನಿನ್ನೆ ಇಡೀ ದಿನ ವಿಮಾನ ನಿಲ್ದಾಣವನ್ನು ಆತಂಕಕ್ಕೆ ತಳ್ಳಿತ್ತು.
CRIME Aug 15, 2022, 12:06 PM IST
ಮಂಗಳೂರು ಏರ್ ಪೋರ್ಟ್ ನಲ್ಲಿ ಯುವಕ-ಯುವತಿ ಚಾಟಿಂಗ್ ಅವಾಂತರವೊಂದು ಭಾರೀ ಆತಂಕ ಸೃಷ್ಟಿಸಿದ ಘಟನೆ ನಡೆದಿದ್ದು, ರನ್ ವೇನಲ್ಲಿ ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಳಿಸಿ ತಪಾಸಣೆ ನಡೆಸಿದ ಘಟನೆ ಇಂದು ನಡೆದಿದೆ
Karnataka Districts Aug 14, 2022, 5:06 PM IST
ಬಜ್ಪೆ ವಿಮಾನ ನಿಲ್ದಾಣದ ಬಾಂಬ್ ಪ್ರಕರಣದ ವಿಚಾರಣೆ ನಡೆಸಿದ 4ನೇ ಹೆಚ್ಚುವರಿ ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಿದೆ. ಸ್ಫೋಟಕ ವಸ್ತುಗಳ ಕಾಯ್ದೆ 1908ರ ಸೆಕ್ಷನ್ 4ರ ಅಡಿಯಲ್ಲಿ 5 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂ.ಗಳ ದಂಡವನ್ನು ವಿಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ 6 ತಿಂಗಳು ಹೆಚ್ಚುವರಿ ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.
CRIME Mar 17, 2022, 1:22 AM IST
ಮಂಗಳೂರು ಏರ್ಪೋರ್ಟ್ ಆವರಣದಲ್ಲಿ ಭದ್ರತೆಗೆ ನಿಯೋಜನೆ ಗೊಂಡಿದ್ದ ಸಿ ಐ ಎಸ್ಎಫ್ ಪಡೆಯ ಶ್ವಾನ ಸಾವನ್ನಪ್ಪಿದೆ. ಸಿ ಐ ಎಸ್ ಎಫ್ ಪಡೆಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದ ಲ್ಯಾಬ್ರಡಾರ್ ತಲಿತ ಶ್ವಾನ ಲೀನಾ ಕಿಡ್ನಿ ವೈಫಲ್ಯದಿಂದ ಮೃತ ಪಟ್ಟಿದೆ. ಕಳೆದ 8 ವರ್ಷದಿಂದ ಸಿ ಐ ಎಸ್ಎಫ್ ಪಡೆಯೊಂದಿಗೆ ಕರ್ತವ್ಯದಲ್ಲಿದ್ದ ಲೀನಾ ಎಲ್ಲರ ಮೆಚ್ಚಿನ ಶ್ವಾನವಾಗಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಏರ್ಪೋರ್ಟ್ ಭದ್ರತಾ ಸೇವೆಯಿಂದ ಮುಕ್ತಗೊಂಡಿದ್ದ ಲೀನಾ ಕಳೆದ ಜೂನ್ 1 ರಿಂದ ಸೇವೆಯಿಂದ ಮುಕ್ತ ಗೊಂಡು ಸಿ ಐ ಎಸ್ ಎಫ್ ಪಡೆಯ ಆರೈಕೆಯಲ್ಲಿದ್ದಳು. ಲೀನಾ ಭಾನುವಾರ ಸಂಜೆ ವೇಳೆಗೆ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದು, ಸಕಲ ಸರ್ಕಾರಿ ಗೌರವದ ಜೊತೆಗೆ ಶ್ವಾನದ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗಿದೆ.
Karnataka Districts Nov 22, 2021, 12:44 PM IST
Karnataka Districts Nov 1, 2021, 3:16 PM IST
ಕರಾವಳಿಯಲ್ಲಿ ಉಗ್ರರ ದಾಳಿ ಸಾಧ್ಯತೆ ಕಾರಣ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಮುತ್ತಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಏರ್ ಪೋರ್ಟ್ ಸುತ್ತಮುತ್ತಲಿನ ಜನರನ್ನೂ ಏರ್ ಪೋರ್ಟ್ ಆಡಳಿತ ಮಂಡಳಿ ಎಚ್ಚರಿಸಿದೆ. ಮಂಗಳೂರು (Mangaluru) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Airport) ಸುತ್ತಮುತ್ತಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.ಏರ್ ಪೋರ್ಟ್ ಭದ್ರತೆಯ ಸಿಐಎಸ್ಎಫ್ (CISF) ಹಾಗೂ ಬಜ್ಪೆ ಪೊಲೀಸರಿಂದ ಸ್ಥಳೀಯರಿಗೆ ಜಾಗೃತಿ ಮೂಡಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ.
Karnataka Districts Sep 22, 2021, 8:37 PM IST
ಕರಾವಳಿಯಲ್ಲಿ ಉಗ್ರರ ದಾಳಿ ಸಾಧ್ಯತೆ ಕಾರಣ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಮುತ್ತಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಏರ್ ಪೋರ್ಟ್ ಸುತ್ತಮುತ್ತಲಿನ ಜನರನ್ನೂ ಏರ್ ಪೋರ್ಟ್ ಆಡಳಿತ ಮಂಡಳಿ ಎಚ್ಚರಿಸಿದೆ.
Karnataka Districts Sep 22, 2021, 3:28 PM IST