ಎಸ್ಐಟಿ ಘೋಷಣೆ ಹಿಂದೆ ನಾನಿಲ್ಲ: ಸಿದ್ದು| ನನ್ನದು ಸಲಹೆ ಅಷ್ಟೇ, ಘೋಷಿಸಿದ್ದು ಸಿಎಂ| ನನ್ನ ಒತ್ತಡವೇ ಕಾರಣ ಎಂಬ ಬಿಜೆಪಿ ಆರೋಪ ಮೂರ್ಖತನ| ಆದಷ್ಟುಬೇಗ ಆಡಿಯೋ ಎಸ್ಐಟಿ ರಚನೆ
state Feb 15, 2019, 9:19 AM IST
ರಾಷ್ಟ್ರದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಆಪರೇಷನ್ ಆಡಿಯೋ ಪ್ರಕರಣ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಲಾಗಿದೆ.
POLITICS Feb 13, 2019, 9:38 PM IST
ಆಡಿಯೋ ಬಾಂಬ್ ಪ್ರಕರಣ ಸದ್ಯ ಕರ್ನಾಟಕ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ. ಆಡಿಯೋಗೆ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಎಚ್. ಡಿ ಕುಮಾರಸ್ವಾಮಿ ಸುದೀರ್ಘ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ. ಈ ಆಡಿಯೋ ಬಿಜೆಪಿಗೆ ಮತ್ತೊಂದು ಸಂಕಷ್ಟ ತಂದೊಡ್ಡಿದೆ. ಹೌದು ಆಡಿಯೋದಲ್ಲಿ ಹಾಸನ ಶಾಸಕ ಪ್ರೀತಂ ಗೌಡ ಎಚ್. ಡಿ. ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿಯವರ ಸಾವಿನ ಬಗ್ಗೆ ಮಾತನಾಡಿದ್ದಾರೆನ್ನಲಾಗಿದೆ. ಅಷ್ಟಕ್ಕೂ ಪ್ರೀತಂ ಗೌಡ ಮಾತನಾಡಿದ್ದಾರೆಂಬ ಆಡಿಯೋದಲ್ಲೇನಿದೆ? ಇಲ್ಲಿದೆ ನೋಡಿ ವಿಡಿಯೋ
POLITICS Feb 13, 2019, 1:39 PM IST
ಅಧಿವೇಶನದಲ್ಲಿ ಅತ್ಯರ್ಥವಾಗದ 'ಆಡಿಯೋ ಬಾಂಬ್' ಪ್ರಕರದ ತನಿಖೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಸ್ಪೀಕರ್ ನೇತೃತ್ವದಲ್ಲಿ ಸದನ ನಾಯಕರ ಸಭೆ ಆಯೋಜಿಸಲಾಗಿತ್ತು. ಆದರೀಗ ಆ ಸಭೆ ವಿಫಲಗೊಂಡಿದೆ.
POLITICS Feb 13, 2019, 12:16 PM IST
ಸ್ಪೀಕರ್ ರಮೇಶ್ ಕುಮಾರ್ ಅವರು ನಾಳೆ [ಬುಧವಾರ] ಮೂರು ಪಕ್ಷಗಳ ಸದನ ನಾಯಕರ ಸಭೆ ಕರೆದಿದ್ದಾರೆ. ಈ ಸಭೆ ಬಳಿಕ ಸಭಾಧ್ಯಕ್ಷರು ಮುಂದಿನ ನಡೆಯ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
POLITICS Feb 12, 2019, 9:09 PM IST
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಗುರುಮಿಠ್ಕಲ್ ಜೆಡಿಎಸ್ ಶಾಸಕ ನಾಗನಗೌಡರ ಪುತ್ರ ಶರಣುಗೌಡ ನಡುವಿನ ಸಂಭಾಷಣೆಯ ಆಡಿಯೋ ಕ್ಲಿಪ್ಪನ್ನು ಕಳೆದ ಶುಕ್ರವಾರ ಬಜೆಟ್ ಮಂಡನೆಗೆ ಮುನ್ನ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದೆ. ಇದೀಗ ಎಸ್ ಐಟಿ ತನಿಖೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಎಸ್ಐಟಿ ತನಿಖೆಯಾದ್ರೆ ಯಾರ ಕೊರಳಿಗೆ ಉರುಳಾಗುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ.
POLITICS Feb 11, 2019, 9:34 PM IST